ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ ಸಾಲು ಸಾಲು ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ತಿದ್ದಾರೆ. ಮೊದಲ ಚಿತ್ರದಲ್ಲೇ ಭರವಸೆ ಮೂಡಿಸಿದ ರೀಷ್ಮಾ ಇದೀಗ ದನ್ವೀರ್ ಗೆ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಬೈ ಟು ಲವ್ ಸಿನಿಮಾದ ಬಳಿಕ ದನ್ವೀರ್ ಮಾವನ ಸಿನಿಮಾದಲ್ಲಿ ನಟಿಸುತ್ತಿದ್ದ ಭರದಿಂದ ಚಿತ್ರೀಕರಣ ನಡೆಯುತ್ತಿದೆ. ಶಂಕರ್ ರಾಮನ್ ನಿರ್ದೇಶನದ ಮಾವನ ಸಿನಿಮಾಗೆ ಇದೀಗ ರೀಷ್ಮಾ ನಾಣಯ್ಯ ಎಂಟ್ರಿಕೊಟ್ಟಿದ್ದಾರೆ. ಈಗಾಗ್ಲೆ ರೀಷ್ಮಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. […]readmore
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಪೆಟ್ಟು ಮಾಡಿಕೊಂಡಿದ್ದಾರೆ. ಸ್ಟಂಟ್ಸ್ ಮಾಡುವ ವೇಳೆ ಈ ಅವಘಡ ಸಂಭವಿಸಿದ್ದು ಸದ್ಯ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಬಿಟೌನ್ ಬ್ಯೂಟಿ ನಟಿ ಶಿಲ್ಪಾ ಶೆಟ್ಟಿ ಇಂದಿಗೂ ಬೇಡಿಕೆ ಉಳಿಸಿಕೊಂಡಿದ್ದಾರೆ. ರಿಯಾಲಿಟಿ ಶೋ ಜೊತೆಗೆ ಸಿನಿಮಾಗಳಲ್ಲೂ ಶಿಲ್ಪಾ ಬ್ಯುಸಿಯಾಗಿದ್ದಾರೆ. ಸದ್ಯ ಶಿಲ್ಪಾ ಶೆಟ್ಟಿ, ಹೊಸ ಪ್ರಾಜೆಕ್ಟ್ `ಇಂಡಿಯನ್ ಪೊಲೀಸ್ ಫೋರ್ಸ್’ ವೆಬ್ ಸಿರೀಸ್ನ ಚಿತ್ರೀಕರಣದ ಸಂದರ್ಭದಲ್ಲಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದು ಚಿಕಿತ್ಸೆ ಪಡೆದಿದ್ದಾರೆ. ಕಾಲಿಗೆ ಬ್ಯಾಡೇಜ್ ಹಾಕಿಕೊಂಡು ವೀಲ್ ಚೇರ್ ಮೇಲೆ […]readmore
ಕನ್ನಡದ ಬಿಗ್ ಬಾಸ್ ಓಟಿಟಿ ಆರಂಭವಾಗಿ ಕೆಲ ದಿನಗಳೇ ಕಳೆದು ಹೋಗಿದೆ. ಇದುವರೆಗೂ ತಮ್ಮ ಜೀವನದ ಘಟನೆಗಳನ್ನು ಸ್ಪರ್ಧಿಗಳು ಮೆಲುಕು ಹಾಕಿ ಕಣ್ಣೀರು ಹಾಕಿದ್ದರು. ಇದೀಗ ದೊಡ್ಮನೆ ಒಳಗೆ ಲವ್ವಿ ಡವ್ವಿ ಶುರುವಾಗಿದೆ. ದೊಡ್ಮನೆ ಒಳಗೆ ನಟ ರಾಕೇಶ್ ಹಾಗೂ ಸ್ಪೂರ್ತಿ ಗೌಡ ದಿನಕಳೆದಂತೆ ಹತ್ತಿರವಾಗುತ್ತಿದ್ದು ಈ ವಿಚಾರ ಸಾಕಷ್ಟು ಸುದ್ದಿಯಾಗುತ್ತಿದೆ. ಬಿಗ್ ಬಾಸ್ ಮನೆ ಕಾಲಿಟ್ಟ ವಾರದೊಳಗೆ ಇಬ್ಬರ ಮಧ್ಯೆ ಪ್ರೀತಿ ಹುಟ್ಟಿಕೊಂಡಿರೋದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಹಾಗೂ ಸ್ಪೂರ್ತಿ […]readmore
ಕಿಚ್ಚ ಸುದೀಪ್ ನಟನೆಯ 2002ರಲ್ಲಿ ತೆರೆಗೆ ಬಂದ ಧಮ್ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೀಗ ಅದೇ ಹೊಸರಿನಲ್ಲಿ ಹೊಸಬರ ತಂಡವೊಂದು ಸಿನಿಮಾವನ್ನು ಕಂಪ್ಲೀಟ್ ಮಾಡಿದೆ. ಈಗಾಗ್ಲೆ ಚಿತ್ರದ ಟ್ರೈಲರ್ ಹಾಗೂ ಹಾಡುಗಳು ಪ್ರೇಕ್ಷಕರ ಮನ ಗೆಲ್ಲುವಲ್ಲಿ ಸಕ್ಸಸ್ ಆಗಿದೆ. ಅಂದಹಾಗೆ ಈ ಸಿನಿಮಾಗೆ ಮೊದಲು ಸಂಚಾರಿ ವಿಜಯ್ ರನ್ನು ಹಿರೋ ಆಗಿ ಆಯ್ಕೆ ಮಾಡಿಕೊಳ್ಳುವ ಕುರಿತು ಮಾತುಕತೆ ನಡೆದಿದ್ದು. ಆದರೆ ಸಂಚಾರಿ ವಿಜಯ್ ಅವರ ದಿಡೀರ್ ನಿಧನದ ಹಿನ್ನೆಲೆಯಲ್ಲಿ ಶ್ರೀಜಿತ್ ನಾಯಕನಾಗಿ ನಟಿಸಿದ್ದಾರೆ. ವಿಆರ್ ಆರ್ […]readmore
ಟಾಲಿವುಡ್ ನಟ ನಾಗಚೈತನ್ಯ ಇದೇ ಮೊದಲ ಭಾರಿಗೆ ಬಿಟೌನ್ ಗೆ ಎಂಟ್ರಿಕೊಟ್ಟಿದ್ದಾರೆ. ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಚಿತ್ರದಲ್ಲಿ ನಾಗಚೈತನ್ಯ ಬಣ್ಣ ಹಚ್ಚಿದ್ದು ಇಂದು ಸಿನಿಮಾ ಸಾಕಷ್ಟು ಅದ್ದೂರಿಯಾಗಿ ರಿಲೀಸ್ ಆಗಿದೆ. ಲಾಲ್ ಸಿಂಗ್ ಚಡ್ಡಾ ಸಿನಿಮಾದ ಪ್ರಯುಕ್ತ ಮಾಧ್ಯಮಗಳ ಜೊತೆ ಮಾತನಾಡಿದ ನಾಗಚೈತನ್ಯ ಸಾಕಷ್ಟು ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಇದೀಗ ನಾಗ ಚೈತನ್ಯ ಕನ್ನಡದ ಸ್ಟಾರ್, ಪ್ಯಾನ್ ಇಂಡಿಯಾ ಹೀರೋ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಮಾತನಾಡಿದ್ದಾರೆ. ಆಂಗ್ಲ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ನಾಗ […]readmore
……….ನಾನಾ ಊರುಗಳಿಂದ ನಾನಾ ಭಾಷೆಗಳನ್ನಾಡುವ ಜನ ಹಲವು ಕಾಲಗಳಿಂದ ಬೆಂಗಳೂರಿನಲ್ಲಿದ್ದಾರೆ. ಅಂತಹ ಬೆಂಗಳೂರಿನ ಕುರಿತಾಗಿ ಬರುತ್ತಿರುವ ಚಿತ್ರ “ಮೇಡ್ ಇನ್ ಬೆಂಗಳೂರು”. ಈ ಚಿತ್ರದ ” ಬನ್ನಿರೆ ಬೆಂಗಳೂರಿಗೆ” ಎಂಬ ಹಾಡನ್ನು ಖ್ಯಾತ ನಿರ್ದೇಶಕ ಭಗವಾನ್ ಬಿಡುಗಡೆ ಮಾಡಿದರು. ಚಿತ್ರದ ಪೋಸ್ಟರ್ ಹೆಸರಾಂತ ಪಿ ಆರ್ ಓ ಸುಧೀಂದ್ರ ವೆಂಕಟೇಶ್ ಅವರಿಂದ ಅನಾವರಣವಾಯಿತು. ಈ ಹಾಡನ್ನು ಹನ್ನೊಂದು ಭಾಷೆಗಳನ್ನು ಬಳಸಿ ರಚಿಸಲಾಗಿದೆ. ಜನಪ್ರಿಯ ಗಾಯಕರಾದ ಶ್ರೀಹರ್ಷ ಎಂ.ಆರ್, ಕಂಬದ ರಂಗಯ್ಯ, ರೋಹಿತ್ ಭಟ್, ಮದ್ವೇಶ್ ಭಾರದ್ವಾಜ್, ಮೇಘ […]readmore
ಚಿತ್ರರಂಗ ಎಂದರೆ ಎಲ್ಲ ರೀತಿಯ ಸಿನಿಮಾಗಳನ್ನೂ ಮಾಡಬೇಕು. ಹೊಸ ಶೈಲಿಯ ಕಥೆಗಳನ್ನು, ಹೊಸ ಆಲೋಚನೆಗಳನ್ನು ಬರಮಾಡಿಕೊಳ್ಳಬೇಕು. ಹೊಸ ಯೋಚನೆಗಳಿರುವ ಕಥೆಗಾರರನ್ನು ಚಿತ್ರರಂಗದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಪರಂವಃ ಸ್ಟುಡಿಯೋಸ್ ಹೆಜ್ಜೆ ಇಟ್ಟಿದ್ದು, ‘ಮಿಥ್ಯ’ ಅಂಥದ್ದೊಂದು ವಿನೂತನ ಪ್ರಯತ್ನವಾಗಲಿದೆ. ‘ಮಿಥ್ಯ’, ರಕ್ಷಿತ್ ಶೆಟ್ಟಿ ನಿರ್ಮಾಣದ ಹೊಸ ಚಿತ್ರ. ಈ ಚಿತ್ರದ ಮೂಲಕ ಸುಮಂತ್ ಭಟ್ ಸ್ವತಂತ್ರ ನಿರ್ದೇಶಕರಾಗಿ ಕಾಲಿಡುತ್ತಿದ್ದಾರೆ. ತಮ್ಮ ಮೊದಲ ಪ್ರಯತ್ನದಲ್ಲೇ 11 ವರ್ಷದ ಬಾಲಕನ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರೆ. ಅವನ ನೋವು ಮತ್ತು ವಿಮೋಚನೆಯ […]readmore
ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಚಿತ್ರರಂಗದಿಂದ ದೂರವಾಗಿ ಸಾಕಷ್ಟು ವರ್ಷಗಳೆ ಕಳೆದಿದೆ. ಈ ಮಧ್ಯೆ ರಮ್ಯಾ ಕಂಬ್ಯಾಕ್ ಗೆ ಅಭಿಮಾನಿಗಳು ಕಾದು ಕೂತಿದ್ದಾರೆ. ಸದ್ಯ ಗಾಂಧಿನಗರದಲ್ಲಿ ರಮ್ಯಾ ಕುರಿತಾದ ಹೊಸ ಸುದ್ದಿಯೊಂದು ಹರಿದಾಡುತ್ತಿದ್ದು, ಈ ಸುದ್ದಿ ನಿಜವಾಗಲಿ ಅಂತಿದ್ದಾರೆ ಅಭಿಮಾನಿಗಳು. ರಮ್ಯಾ ಸಿನಿಮಾಗಳಿಂದ ದೂರವಾಗಿದ್ರೂ ಸಿನಿಮಾ ರಂಗದವರ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ. ಆಗಾಗ ಶೂಟಿಂಗ್ ಸ್ಪಾಟ್ ಗೆ ಭೇಟಿ ನೀಡುತ್ತಿರುತ್ತಾರೆ. ಜೊತೆಗೆ ಉತ್ತಮ ಸಿನಿಮಾಗಳು ಬಂದಾಗ ಸೋಷಿಯಲ್ ಮೀಡಿಯಾದಲ್ಲಿ ಪ್ರಶಂಸೆ ವ್ಯಕ್ತಪಡಿಸ್ತಾರೆ. ರಮ್ಯಾ ಮತ್ತೆ […]readmore
ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಆಗಸ್ಟ್ 11ರಂದು ಸಿನಿಮಾ ತೆರೆಗೆ ಬರುತ್ತಿದ್ದು ಸಿನಿಮಾವನ್ನು ಬಾಯ್ ಕಾಟ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಆಂದೋಲನೆ ಶುರುವಾಗಿದೆ. ಈ ಸಿನಿಮಾ ಬಿಡುಗಡೆಗೆ ಒಂದು ದಿನ ಭಾಕಿ ಇರುವಾಗ ಅಂದು ತಾವಾಡಿದ ಮಾತಿಗೆ ಅಮೀರ್ ಖಾನ್ ಕ್ಷಮೆ ಯಾಚಿಸಿದ್ದಾರೆ. ಅಂದು ಅಮೀರ್ ಖಾನ್ ಆಡಿದ ಮಾತಿನಿಂದ ಅವರ ಸಿನಿಮಾಗಳನ್ನು ಬಾಯ್ ಕಾಟ್ ಮಾಡುವಂತೆ ಅಭಿಯಾನ ಶುರುವಾಗಿದೆ. ಅಂದು ಅಮೀರ್ ಈ ದೇಶದಲ್ಲಿ […]readmore
ಲೇಡಿ ಸೂಪರ್ ಸ್ಟಾರ್ ನಯನತಾರಾ ಮದುವೆಯ ಬಳಿಕ ಮತ್ತೆ ಮತ್ತೆ ಸುದ್ದಿಯಾಗ್ತಿದ್ದಾರೆ. ಮದುವೆಯಾಗಿ ಕೆಲ ತಿಂಗಳು ಕಳೆಯುವುದರೊಳಗೆ ನಯನತಾರಾ ಆಸ್ಪತ್ರೆಗೆ ದಾಖಲಾಗಿದ್ದು ಇದಕ್ಕೆಲ್ಲಾ ಪತಿ ವಿಘ್ನೇಶ್ ಮಾಡಿದ ಯಡವಟ್ಟೇ ಕಾರಣ ಎನ್ನಲಾಗುತ್ತಿದೆ. ಹೊಸ ದಂಪತಿ ನಯನತಾರಾ ಹಾಗೂ ವಿಘ್ನೇಶ್ ಸದಾ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗ್ತಿದ್ದಾರೆ. ಮದುವೆಯ ಆರಂಭದಲ್ಲಿ ಕೆಲವೊಂದು ಸಮಸ್ಯೆಗಳನ್ನು ಮಾಡಿಕೊಂಡಿದ್ದ ದಂಪತಿಗಳು ಬಳಿಕ ಹೊಸ ಮನೆ ಖರೀದಿಸಿ ಸುದ್ದಿಯಾಗಿದ್ದರು. ಆದ್ರೆ ಇದೀಗ ನಯನತಾರಾ ಆಸ್ಪತ್ರೆಗೆ ದಾಖಲಾಗಿರೋದು ಚಿತ್ರರಂಗದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮುದ್ದಿನ ಪತ್ನಿಗಾಗಿ […]readmore
