ಕಳೆದ 24 ವರ್ಷಗಳಿಂದ ಶ್ರೋತೃಗಳಿಗೆ ಕನ್ನಡ ಚಿತ್ರಗಳ ಸುಮಧುರ ಹಾಡುಗಳನ್ನು ತಲುಪಿಸುತ್ತ ಬಂದಿರುವಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ಮುಂದಿನ ವರ್ಷ ರಜತ ವರ್ಷದ ಸಂಭ್ರಮ. ಈಗ ಆನಂದ್ ಆಡಿಯೋ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ. ಆನಂದ್ ಆಡಿಯೋ ಯೂಟ್ಯೂಬ್ ಚಾನಲನ್ನು ಒಂದು ಕೋಟಿ ಜನರು ಸಬ್ ಸ್ಕ್ರೈಬ್ ಮಾಡಿಕೊಂಡಿದ್ದಾರೆ. ಹಾಗಾಗಿ ಯೂಟ್ಯೂಬ್ ಸಂಸ್ಥೆಯಿಂದ ಆನಂದ್ ಆಡಿಯೋ ಸಂಸ್ಥೆಗೆ ಡೈಮಂಡ್ ಬಟನ್ ಸಿಕ್ಕಿದೆ. “ಮೇ 24, ಆನಂದ್ ಆಡಿಯೋ ಮಾಲೀಕರಾದ ಮೋಹನ್ ಚಾಬ್ರಿಯಾ ಅವರ […]readmore
ಆಪರೇಷನ್ ಅಲಮೇಲಮ್ಮ, ಕವಲುದಾರಿ ಸಿನಿಮಾ ಖ್ಯಾತಿಯ ರಿಷಿ ನಟನೆಯ ರಾಮನ ಅವತಾರ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿರುವ ರಾಮ ಈಸ್ ಜೆಂಟಲ್ ಮ್ಯಾನ್ ಎಂಬ ಸಿಂಗಿಂಗ್ ಮಸ್ತಿಗೆ ಅಭಿನಂದನ್ ಮಹಿಶಾಲೆ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಟೈಟಲ್ ಕಂ ರೋಮ್ಯಾಂಟಿಕ್ ಹಾಡಾಗಿರುವ ರಾಮ ಈಸ್ ಜೆಂಟಲ್ ಮ್ಯಾನ್ ನಲ್ಲಿ ರಿಷಿ ತನ್ನ ಪ್ರೀತಿಯನ್ನು ನಾಯಕಿ ಶುಭ್ರಗೆ ವ್ಯಕ್ತಪಡಿಸುತ್ತಾ ಹೆಜ್ಜೆ ಹಾಕಿದ್ದಾರೆ. ಈ ಹಾಡಿನ ಚಿತ್ರೀಕರಣ ಸಾವನದುರ್ಗ ಮತ್ತು ಶಿವಗಂಗೆ […]readmore
” ಮಂಡ್ಯ”, “ಮುಂಗಾರು ಮಳೆ”, “ಗಾಳಿಪಟ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಿಗೆ ಹಾಡು ಬರೆದಿರುವ ಸಾಹಿತಿ ಹೃದಯಶಿವ ನಿರ್ದೇಶನದ “ಬಿಸಿಲು ಕುದುರೆ” ಚಿತ್ರ ಇದೇ ಏಪ್ರಿಲ್ 21 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತು. ಕನ್ನಡ ಚಿತ್ರರಂಗದೊಂದಿಗೆ ನನಗೆ ಎರಡು ದಶಕಗಳ ನಂಟು. ಕನ್ನಡದ ಹಲವು ಚಿತ್ರಗಳಿಗೆ ಹಾಡು ಬರೆದಿದ್ದೇನೆ. ಕನ್ನಡದಲ್ಲಿ ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಅರುಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ […]readmore
ಕೆ.ನರೇಂದ್ರಬಾಬು ಅವರ ನಿರ್ದೇಶನದ 13 ಚಿತ್ರದ ಟೀಸರ್ ರಾಜ್ಯದ 32 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಯಿತು. ಅಲ್ಲದೆ ದುಬೈ, ಸಿಂಗಪೂರ್ ಸೇರಿದಂತೆ ಅನೇಕ ದೇಶಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಿದೆ. ನಿನ್ನೆ ನಡೆದ ಸಮಾರಂಭದಲ್ಲಿ ವಿಶೇಷವಾಗಿ ಎಲ್ಲಾ ಜಿಲ್ಲೆಗಳಿಂದ ಆಗಮಿಸಿದ್ದ ಅಪ್ಪು ಅಭಿಮಾನಿಗಳೇ ಸೇರಿ 13 ಚಿತ್ರದ ಟೀಸರ್ ರಿಲೀಸ್ ಮಾಡಿದರು. ರಾಘವೇಂದ್ರ ರಾಜ್ಕುಮಾರ್, ಶ್ರುತಿ, ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ‘13’ ಚಿತ್ರವನ್ನು ಯುವಿ ಪ್ರೊಡಕ್ಷನ್ ಅಡಿಯಲ್ಲಿ ಕೆ. ಸಂಪತ್ ಕುಮಾರ್, ಹೆಚ್.ಎಸ್. ಮಂಜುನಾಥ್, ಮಂಜುನಾಥಗೌಡ ಹಾಗೂ ಸಿ.ಕೇಶವಮೂರ್ತಿ […]readmore
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ. ಶಿವಣ್ಣ ಕೆರಿಯರ್ ನ ವಿಶೇಷ ಸಿನಿಮಾಗಳಲ್ಲೊಂದಾಗಿದೆ ಈ ಚಿತ್ರ. ಹ್ಯಾಟ್ರಿಕ್ ಹೀರೋ ಸಿನಿ ಕೆರಿಯರ್ ನ 125ನೇ ಸಿನಿಮಾ ಒಂದು ಕಡೆಯಾದ್ರೆ ಗೀತಾ ಶಿವಕುಮಾರ್ ನಿರ್ಮಾಣದ ಮೊದಲ ಸಿನಿಮಾ. ನಿರ್ದೇಶಕ ಎ.ಹರ್ಷ ಹಾಗೂ ಶಿವಣ್ಣ ಕಾಂಬಿನೇಶನ್ ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ. ಹೀಗೆ ಸಾಕಷ್ಟು ವಿಶೇಷತೆಯೊಂದಿಗೆ ತೆರೆಕಂಡ ಈ ಚಿತ್ರ ದೊಡ್ಮನೆ ಅಭಿಮಾನಿಗಳ ಮನಗೆದ್ದಿತ್ತು. ದೊಡ್ಮನೆ ಅಭಿಮಾನಿಗಳಲ್ಲಿ, […]readmore
ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ) ನಿರ್ಮಿಸಿರುವ, ಖ್ಯಾತ ನಟ ಪ್ರಭುದೇವ ನಾಯಕರಾಗಿ ನಟಿಸಿರುವ “wolf” ಚಿತ್ರದ ವಿಶೇಷ ಹಾಡೊಂದನ್ನು ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ ಹಾಡಿದ್ದಾರೆ. ಅಂಬರೀಶ್ ಈ ಚಿತ್ರದ ಸಂಗೀತ ನಿರ್ದೇಶಕರು. ಇತ್ತೀಚೆಗಷ್ಟೇ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದರು. ವಿನು ವೆಂಕಟೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರ ಕನ್ನಡ, ತಮಿಳು, […]readmore
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿರ್ಮಾಣದ “ಫ್ಯಾಮಿಲಿ ಪ್ಯಾಕ್” ಚಿತ್ರದಲ್ಲಿ ನಟಿಸಿ ಜನಪ್ರಿಯರಾಗಿರುವ ಲಿಖಿತ್ ಶೆಟ್ಟಿ ನಾಯಕರಾಗಿ ಅಭಿನಯಿಸುತ್ತಿರುವ “ಫುಲ್ ಮೀಲ್ಸ್” ಚಿತ್ರದ ಚಿತ್ರೀಕರಣ ಬೆಂಗಳೂರಿನ ಅರಮನೆಯಲ್ಲಿ ನಡೆಯುತ್ತಿದೆ. ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.ಇದೊಂದು ಸಂಪೂರ್ಣ ಮನೋರಂಜನಾತ್ಮಕ ಚಿತ್ರ. ನನ್ನ ಮೊದಲ ನಿರ್ದೇಶನದ ಚಿತ್ರ ಕೂಡ. ಲಿಖಿತ್ ಶೆಟ್ಟಿ ನಾಯಕರಾಗಿ, ಖುಷಿ ರವಿ, ತೇಜಸ್ವಿನಿ ಶರ್ಮ ನಾಯಕಿಯರಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ ಸೇರಿದಂತೆ ಅನೇಕ ಅನುಭವಿ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ […]readmore
ಕಳೆದವರ್ಷ ತೆರೆಕಂಡು ಕರ್ನಾಟಕ, ಭಾರತ ಮಾತ್ರವಲ್ಲದೆ ಭಾರತದಾಚೆಗೂ ಜನಪ್ರಿಯವಾದ, ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರ “ಕಾಂತಾರ” ಕ್ಕೆ ಈಗ ಶತದಿನದ ಸಡಗರ. ಇತ್ತೀಚೆಗೆ ಈ ಚಿತ್ರದ ಶತದಿನೋತ್ಸವ ಸಮಾರಂಭವನ್ನು ಬೆಂಗಳೂರಿನ ಬಂಟರ ಸಂಘದಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ಅದ್ದೂರಿಯಾಗಿ ಆಯೋಜಿಸಿದ್ದರು. ಕಲಾವಿದರು, ತಂತ್ರಜ್ಞರು, ವಿತರಕರು, ಪ್ರದರ್ಶಕರು, ಚಿತ್ರಮಂದಿರ ಮಾಲೀಕರಿಗೆ ಈ ಸಮಯದಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ಸೇರಿದಂತೆ ಅನೇಕ ಗಣ್ಯರು […]readmore
Triple A ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ” ಬೆಂಗಳೂರು 69″ ಚಿತ್ರ ಇದೇ ಫೆಬ್ರವರಿ 10 ರಂದು ತೆರೆಗೆ ಬರುತ್ತಿದೆ. ಚಿತ್ರ ಬಿಡುಗಡೆಗೂ ಮುನ್ನ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ಹಿರಿಯನಟರಾದ ಎಂ.ಎಸ್.ಉಮೇಶ್, ಬೆಂಗಳೂರು ನಾಗೇಶ್, ಹೊನ್ನವಳ್ಳಿ ಕೃಷ್ಣ, ಶೈಲಶ್ರೀ ಹಾಗೂ ಜಯಲಕ್ಷ್ಮಿ ಪಾಟೀಲ್ ಅವರನ್ನು ನಿರ್ಮಾಪಕ ಗುಲ್ಜರ್ ಜಾಕೀರ್ ಸನ್ಮಾನ ಮಾಡಿದರು. ಸನ್ಮಾನಿತರ ಪರವಾಗಿ ಮಾತನಾಡಿದ ಹಿರಿಯ ನಟ ಉಮೇಶ್, ಚಿತ್ರ ಬಿಡುಗಡೆ ಮಾಡುತ್ತಿರುವ ಈ ಸಂದರ್ಭದಲ್ಲಿ ನಮ್ನನ್ನು ನೆನಪಿಸಿಕೊಂಡು ಸನ್ಮಾನಿಸಿದ ನಿರ್ಮಾಪಕರಿಗೆ […]readmore
ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ಅವರಿಗೆ ಹುಟ್ಟುಹಬ್ಬದ ಸಡಗರ. ಪ್ರಸ್ತುತ ಶರಣ್ ನಾಯಕರಾಗಿ ನಟಿಸಿರುವ “ಛೂ ಮಂತರ್” ಚಿತ್ರತಂಡದಿಂದ ನಾಯಕ ಶರಣ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಸ್ಪೆಷಲ್ ಗ್ಲಿಂಪ್ಸ್(ಟೀಸರ್) ಬಿಡುಗಡೆಯಾಗಿದೆ. ಶರಣ್ ಮೊದಲ ಬಾರಿಗೆ ಸಂಪೂರ್ಣ ಹಾರಾರ್ ಕಥಾಹಂದರ ಹೊಂದಿರುವ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರದ ವಿಷ್ಯುವಲ್ಸ್ ನೋಡಿದರೆ, ಹಾಲಿವುಡ್ ಚಿತ್ರಗಳು ನೆನಪಾಗುತ್ತದೆ. ಟೀಸರ್ ನಲ್ಲೇ ಉತ್ತರ ಕಾಂಡವನ್ನು ಅನುಪ್ ಕಟ್ಟುಕರನ್ ಅದ್ಭುತವಾಗಿ ತೋರಿದ್ದಾರೆ. ಶರಣ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಿರುವ ಟೀಸರ್ ಎಲ್ಲರ […]readmore
