ಶಶಾಂಕ್ ನಿರ್ದೇಶನದ “ಲವ್ 360” ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಗಿದೆ. ಚಿತ್ರ ಇದೇ ಆಗಸ್ಟ್ 19 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಶಶಾಂಕ್ ನನ್ನ ಅಚ್ಚುಮೆಚ್ಚಿನ ನಿರ್ದೇಶಕರಲ್ಲಿ ಒಬ್ಬರು. ಅವರ ನಿರ್ದೇಶನದಲ್ಲಿ ನಾನು ನಟಿಸಬೇಕಿತ್ತು. ಕಾರಣಾಂತರದಿಂದ ಆಗಿಲ್ಲ. ಮುಂದೆ ನಮಿಬ್ಬರ ಕಾಂಬಿನೇಶನ್ ನಲ್ಲಿ ಚಿತ್ರ ಬರುತ್ತದೆ. ಸದ್ಯ ಶಶಾಂಕ್ ನಿರ್ದೇಶನದ “ಲವ್ 360” ಚಿತ್ರದ ಟ್ರೇಲರ್ ನೋಡಿದೆ. ಚೆನ್ನಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಸುಮಧುರವಾಗಿದೆ. ಅದರಲ್ಲೂ […]readmore
ಕನ್ನಡ ಚಿತ್ರರಂಗಕ್ಕೆ “ಯುವರಾಜ” ಸೇರಿದಂತೆ ಅನೇಕ ಅದ್ದೂರಿ ಚಿತ್ರಗಳನ್ನು ನೀಡಿರುವ ಆರ್.ಎಸ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರ ಸೆಪ್ಟೆಂಬರ್ 9 ರಂದು ತೆರೆಗೆ ಬರುವ ಸಾಧ್ಯತೆಯಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ – ಹಾಡುಗಳ ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ನಮ್ಮ ಆರ್ ಎಸ್ ಪ್ರೊಡಕ್ಷನ್ಸ್ ಮೂಲಕ ಶಿವರಾಜಕುಮಾರ್ ಅಭಿನಯದ “ಯುವರಾಜ” ಚಿತ್ರ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದೇವೆ. ಖ್ಯಾತ ನಿರ್ದೇಶಕ ಪೂರಿ […]readmore
ಜನಪ್ರಿಯ “ಚುಟು ಚುಟು ಅಂತೈತಿ” ಹಾಡಿಗೆ ನೃತ್ಯ ನಿರ್ದೇಶನ ಮಾಡಿ, ಖ್ಯಾತರಾಗಿರುವ ನೃತ್ಯ ನಿರ್ದೇಶಕ ಭೂಷಣ್, ಆನಂತರ “ನಟಸಾರ್ವಭೌಮ”, ” ಬೆಲ್ ಬಾಟಮ್”, “ರಾಬರ್ಟ್” ಮುಂತಾದ ಸೂಪರ್ ಹಿಟ್ ಚಿತ್ರಗಳಿಗೂ ನೃತ್ಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. “ರಾಜ ರಾಣಿ ರೋರರ್ ರಾಕೆಟ್” ಚಿತ್ರದ ಮೂಲಕ ಭೂಷಣ್ ನಾಯಕರಾಗಿ ಮತ್ತೊಂದು ಮೆಟ್ಟಿಲು ಏರುವ ಉತ್ಸಾಹದಲ್ಲಿದ್ದಾರೆ . ಪ್ರಸ್ತುತ ಈ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಸೆಪ್ಟೆಂಬರ್ ನಲ್ಲಿ ತೆರೆ ಕಾಣಲಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕೆಂಪೇಗೌಡ […]readmore
ಇತ್ತೀಚೆಗೆ ಲಲಿತ್ ಮೋದಿ ಮಾಜಿ ವಿಶ್ವಸುಂದರಿ ಸುಷ್ಮಿತಾ ಸೇನ್ ಜೊತೆ ಡೇಟಿಂಗ್ ಮಾಡುತ್ತಿದ್ದು, ಸದ್ಯದಲ್ಲೇ ಮದುವೆಯಾಗೋದಾಗಿ ಹೇಳಿ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದ್ದರು. ಬಳಿಕ ಸುಷ್ಮಿತಾ ಸೇನ್ ಎಲ್ಲದಕ್ಕೂ ಸ್ಪಷ್ಟನೆ ನೀಡಿದ್ದು ಆ ಬಳಿಕ ಸುದ್ದಿ ತಣ್ಣಗಾಗಿತ್ತು. ಇದೀಗ ಮತ್ತೆ ಸುಷ್ಮಿತಾ ಸೇನ್ ಕುರಿತಾಗಿ ಲಲಿತ್ ಮೋದಿ ಮಾಡಿರುವ ಪೋಸ್ಟ್ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಾಗಿದೆ. ಸುಷ್ಮಿತಾ ಸೇನ್ ಜೊತೆಗಿರುವ ಕೆಲವೊಂದಷ್ಟು ಫೋಟೋಗಳನ್ನು ಹಂಚಿಕೊಂಡ ಲಲಿತ್ ಮೋದಿ ತಾವಿಬ್ಬರು ಡೇಟಿಂಗ್ ಮಾಡುತ್ತಿರೋದಾಗಿ ತಿಳಿಸಿದ್ದರು. ಆದ್ರೆ ಸುಷ್ಮಿತಾ ತಾವಿಬ್ಬರು […]readmore
ರಣಬೀರ್ ಕೈ ಹಿಡಿದ ಬಿಟೌನ್ ಬ್ಯೂಟಿ ಆಲಿಯಾ ಭಟ್ ಬ್ರಹ್ಮಾಸ್ತ್ರ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಆಲಿಯಾ ಹೋದಲ್ಲಿ ಬಂದಲ್ಲಿ ಬೇಬಿ ಬಂಪ್ ಲುಕ್ ಅಭಿಮಾನಿಗಳ ಮನ ಸೆಳೆಯುತ್ತಿದೆ. ಇದೀಗ ಮತ್ತೊಮ್ಮೆ ಆಲಿಯಾ ಬೇಬಿ ಬಂಪ್ ಲುಕ್ ಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಮದುವೆಯಾಗಿದ್ದ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಮದುವೆಯಾದ ಎರಡು ತಿಂಗಳ ಬಳಿಕ ಪೋಷಕರಾಗುತ್ತಿರುವ ವಿಷಯ ತಿಳಿಸಿದ್ದರು. ವಿಷಯ ತಿಳಿದ ಅಭಿಮಾನಿಗಳು ದಂಪತಿಗಳಿಗೆ ಶುಭ ಹಾರೈಸಿದ್ದು […]readmore
ಬಿಗ್ ಬಾಸ್ ಕನ್ನಡ ಒಟಿಟಿ ಆಗಸ್ಟ್ 6ರಂದು ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ. 16 ಮಂದಿ ದೊಡ್ಮನೆಗೆ ಎಂಟ್ರಿಕೊಟ್ಟಿದ್ದು ಈಗಾಗ್ಲೆ ಆಟ ಶುರುವಾಗಿದೆ. ಆದರೆ ಕಾಫಿ ನಾಡು ಚಂದು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡದೇ ಇರೋದು ಸಾಕಷ್ಟು ಅಭಿಮಾನಿಗಳಿಗೆ ಬೇಸರ ತರಿಸಿದೆ. ನಾನು ಪುನೀತ್ ಶಿವಣ್ಣ ಅಭಿಮಾನಿ. ಕಾಫಿ ನಾಡು ಚಂದು ಎಂದು ಹೇಳುತ್ತಾ ಸೋಷಿಯಲ್ ಮೀಡಿಯಾದಲ್ಲಿ ತನ್ನದೇ ಸ್ಟೈಲ್ ನಲ್ಲಿ ಹುಟ್ಟುಹಬ್ಬದ ಶುಭ ಹಾರೈಸುತ್ತಿದ್ದ ಕಾಫಿ ನಾಡು ಚಂದು ಬಿಗ್ ಬಾಸ್ ಮನೆಗೆ ಎಂಟ್ರಿಕೊಡಬೇಕು ಅನ್ನೋದು […]readmore
ವಾಷಿಂಗ್ಟನ್: ಅಮೆರಿಕದ ನ್ಯೂಜೆರ್ಸಿಯಲ್ಲಿ ನಡೆದ 40ನೇ ವಾರ್ಷಿಕೋತ್ಸವ ಸೌಂದರ್ಯ ಸ್ಪರ್ಧೆಯಲ್ಲಿ ವರ್ಜೀನಿಯಾದ 18ರ ಯುವತಿ ಆರ್ಯ ವಾಲ್ವೇಕರ್ `ಮಿಸ್ ಇಂಡಿಯಾ USA-2022′ ಕಿರೀಟ ಮುಡಿಗೇರಿಸಿಕೊಂಡು ಸಂಭ್ರಮಿಸಿದ್ದಾರೆ. ಸೌಂದರ್ಯ ಸ್ಪರ್ಧೆಯಲ್ಲಿ 30 ರಾಜ್ಯಗಳಿಂದ 74 ಸ್ಪರ್ಧಿಗಳು ಮಿಸ್ ಇಂಡಿಯಾ ಯುಎಸ್ಎ, ಮಿಸೆಸ್ ಇಂಡಿಯಾ ಯುಎಸ್ಎ ಹಾಗೂ ಮಿಸ್ ಟೀನ್ ಇಂಡಿಯಾ ಯುಎಸ್ಎ ವಿಭಾಗಗಳಲ್ಲಿ ಭಾಗವಹಿಸಿದ್ದರು. ಈ ವೇಳೆ ವಾಷಿಂಗ್ಟನ್ನ ಅಕ್ಷಿ ಜೈನ್ ಮಿಸೆಸ್ ಇಂಡಿಯಾ ಯುಎಸ್ಎ, ನ್ಯೂಯಾರ್ಕ್ ನ ತನ್ವಿ ಗ್ರೂವರ್ ಮಿಸ್ ಟೀನ್ ನ್ಯೂಯಾರ್ಕ್ ಕಿರೀಟ ಧರಿಸಿದರೆ ಭಾರತೀಯ […]readmore
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಬಂದಿದ್ದ ಸಂದರ್ಭದಲ್ಲಿ ರಸ್ತೆ ಸರಿ ಮಾಡಿದ್ದು ಗೊತ್ತೆ ಇದೆ. ಅತ್ತ ಪ್ರಧಾನಿ ವಾಪಸ್ ತೆರೆಳುತ್ತಿದ್ದಂತೆ ಅದೆಷ್ಟೋ ಕಡೆ ರಸ್ತೆಗಳು ಹಾಳಾಗಿದ್ದವು. ಬಳಿಕ ಬಿಜೆಪಿ ಸರ್ಕಾರ ಕಳಪೆ ರಸ್ತೆ ಕಾಮಗಾರಿ ಆರೋಪ ಹೊತ್ತಿದ್ದು ಇದೀಗ ನಟ ಪ್ರಕಾಶ್ ರಾಜ್ ಬಿಜೆಪಿ ಸರ್ಕಾರ ವಿರುದ್ಧ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ತೆರಿಗೆ ಹಣ ನಮ್ಮ ದುಡ್ಡು. ನಾನು ವರ್ಷಕ್ಕೆ 38 ಲಕ್ಷ ರೂ. ತೆರಿಗೆ ಕಟ್ಟುತ್ತೇನೆ. ಪ್ರಶ್ನಿಸುವುದು ನಮ್ಮ ಹಕ್ಕು. ಪ್ರಧಾನಿ […]readmore
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 56ನೇ ಸಿನಿಮಾಗೆ ಚಾಲನೆ ಸಿಕ್ಕಿದೆ. ದರ್ಶನ್ ಸಿನಿಮಾಗಳು ಅಂದ್ರೆ ಸಾಕಷ್ಟು ನಿರೀಕ್ಷೆ ಇರುತ್ತೆ. ಜೊತೆಗೆ ದರ್ಶನ್ ಗೆ ಜೋಡಿಯಾಗಿ ಯಾರು ನಟಿಸ್ತಾರೆ ಅನ್ನೋ ಕ್ಯೂರಿಯಾಸಿಟಿ ಇರುತ್ತೆ. ಆದರೆ ಇದೀಗ ದರ್ಶನ್ ನಟನೆಯ ಮುಂದಿನ ಸಿನಿಮಾಗೆ ಆಯ್ಕೆಯಾಗಿರೋ ನಟಿಯ ಕುರಿತು ದಾಸನ ಅಭಿಮಾನಿಗಳು ಅಸಮಧಾನ ಹೊರ ಹಾಕಿದ್ದಾರೆ. ಕ್ರಾಂತಿ ಸಿನಿಮಾದ ಬಳಿಕ ದರ್ಶನ್ ನಿರ್ದೇಶಕ ತರುಣ್ ಸುಧೀರ್ ಜೊತೆ ಸಿನಿಮಾ ಮಾಡ್ತಿದ್ದಾರೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ಸಾಕಷ್ಟು ಅದ್ದೂರಿಯಾಗಿ ಸಿನಿಮಾ ತೆರೆಗೆ […]readmore
ಕನ್ನಡದ 7ಒ ಕ್ಲಾಕ್ ಸಿನಿಮಾದ ಮೂಲಕ ನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಿತ್ಯಾ ಬಳಿಕ ಪರಭಾಷೆಯಲ್ಲಿ ಸಾಕಷ್ಟು ಖ್ಯಾತಿ ಘಳಿಸಿದ್ದರು. ಸ್ಟಾರ್ ನಟಿಯಾಗಿ ಮಿಂಚುತ್ತಿರೋ ನಿತ್ಯಾ ಮೆನನ್ ಸದ್ಯದಲ್ಲೇ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಬಳಿಕ ನಿತ್ಯಾ ಮೆನನ್ ಕ್ಲಾರಿಟಿ ಕೊಟ್ಟಿದ್ದು ಆ ಬಳಿಕ ಸುದ್ದಿ ತಣ್ಣಗಾಯಿತು. ಇದೀಗ ಹುಡುಗನೊಬ್ಬ ತನ್ನನ್ನು ಮದುವೆಯಾಗುವಂತೆ ಹಿಂಸಿಸುತ್ತಿದ್ದು ಇದರಿಂದ ಮಾನಸಿಕ ಕಿರುಕುಳವಾಗುತ್ತಿದೆ ಎಂದಿದ್ದಾರೆ. ಕೇರಳದ ಪ್ರಸಿದ್ಧ ಯೂಟ್ಯೂಬ್ ಚಾನೆಲ್ ವೊಂದರಲ್ಲಿ ವಿಮರ್ಶೆ ಮಾಡುವ ಯುವಕನೊಬ್ಬ, ನಿತ್ಯಾ ಮೆನನ್ […]readmore
