ನಟ ದರ್ಶನ್ ರ ಸಿನಿಮಾವೊಂದು ಕಂಪ್ಲೀಟ್ ಆಯ್ತು ಅಂತಿದ್ದಂಗೆ ಮತ್ತೊಂದು ಸಿನಿಮಾದ ಮಾತುಕತೆ ಶುರುವಾಗುತ್ತೆ. ಸದ್ಯ ದರ್ಶನ್ ನಟನೆಯ ಕ್ರಾಂತಿ ಸಿನಿಮಾದ ಶೂಟಿಂಗ್ ಮುಗಿದಿದ್ದು ಇದೀಗ ಹೊಸ ಸಿನಿಮಾದ ಮುಹೂರ್ತಕ್ಕೆ ದಿನಗಣನೆ ಶುರುವಾಗಿದೆ. ಹರಿಕೃಷ್ಣ ಹಾಗೂ ದರ್ಶನ್ ಕಾಂಬಿನೇಷನ್ ನ ಹೊಸ ಸಿನಿಮಾ ‘ಕ್ರಾಂತಿ’ಯ ಡಬ್ಬಿಂಗ್ ಅನ್ನು ಇತ್ತೀಚೆಗಷ್ಟೆ ದರ್ಶನ್ ಮುಗಿಸಿದ್ದಾರೆ. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಈ ಮಧ್ಯೆ ದರ್ಶನ್ ರ ಹೊಸ ಸಿನಿಮಾ ಸೆಟ್ಟೇರಲು ರೆಡಿಯಾಗಿದೆ. ಸಾಮಾನ್ಯವಾಗಿ ದರ್ಶನ್ ಒಂದು ಸಿನಿಮಾದಿಂದ […]readmore
ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 75ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂಭ್ರಮವನ್ನು ದಾವಣಗೆರೆಯಲ್ಲಿ ಸಾಕಷ್ಟು ಅದ್ದೂರಿಯಾಗಿ ಸೆಲೆಬ್ರೆಟ್ ಮಾಡಲಾಗುತ್ತಿದೆ. ನೆಚ್ಚಿನ ನಾಯಕನ ಹುಟ್ಟುಹಬ್ಬಕ್ಕೆ ಇಡೀ ಕರುನಾಡೇ ಆಗಮಿಸಿದ್ದು ಸ್ಥಳದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇದೇ ಖುಷಿಯಲ್ಲಿ ತೆಲಂಗಾಣದ ಉದ್ಯಮಿ ಶ್ರೀಧರ್ ರಾವ್ ಅಭಿಮಾನಿಗಳಿಗೆ ಖುಷಿಯ ವಿಷಯವೊಂದನ್ನ ತಿಳಿಸಿದ್ದಾರೆ. ಈಗಾಗ್ಲೆ ಸಾಕಷ್ಟು ರಾಜಕಾರಣಿಗಳ ಬಯೋಪಿಕ್ ತೆರೆಗೆ ಬಂದಿದೆ. ಇದೀಗ ಸಿದ್ದರಾಮಯ್ಯ ಅವರ ಜೀವನ ಕುರಿತಾದ ಚಿತ್ರ ತೆರೆಗೆ ತರಲು ಶ್ರೀಧರ್ ರಾವ್ ರೆಡಿಯಾಗಿದ್ದಾರೆ.ಈ ಬಗ್ಗೆ ಮಾತನಾಡಿದ ಶ್ರೀಧರ್ […]readmore
ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದಿರೋ ವಿಕ್ರಾಂತ್ ರೋಣ ಎಲ್ಲಾ ಭಾಷೆಯಲ್ಲೂ ಕಮಾಲ್ ಮಾಡುತ್ತಿದೆ. ಸಿನಿಮಾ 100 ಕೋಟಿ ಕ್ಲಬ್ ಸೇರಿದ್ದು ಇದೇ ಖುಷಿಯಲ್ಲಿ ಸುದೀಪ್ ನಿರ್ದೇಶಕ ಅನೂಪ್ ಭಂಡಾರಿಗೆ ಕಾರನ್ನು ಗಿಫ್ಟ್ ನೀಡಿದ್ದಾರೆ. ಸೆಟ್ಟೇರಿದ ಮೊದಲ ದಿನದಿಂದಲೂ ವಿಕ್ರಾಂತ್ ರೋಣ ಸಿನಿಮಾ ದಾಖಲೆ ನಿರ್ಮಿಸಿಕೊಂಡು ಬಂದಿದೆ. ಅನೂಪ್ ಭಂಡಾರಿ ಹೇಳಿದ ಗುಮ್ಮನ ಕಥೆಗೆ ಪ್ರೇಕ್ಷಕರು ಜೈಕಾರ ಹಾಕಿದ್ದು ರಿಲೀಸ್ ಆದ ಆರೇ ದಿನದಲ್ಲಿ […]readmore
ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಪ್ರದರ್ಶನದ ವೇಳೆ ಚಿಕ್ಕಮಗಳೂರಿನ ಮಿಲನ ಚಿತ್ರಮಂದಿರಲ್ಲಿ ಯುವಕರ ಮಧ್ಯೆ ಹಲ್ಲೆ ನಡೆದಿತ್ತು. ಹಾಡು ಹಗಲೆ ಲಾಂಗು ಮಚ್ಚುಗಳಿಂದ ನಡೆದ ಹಲ್ಲೆ ಇಡೀ ನಗರವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಘಟನೆ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದ ನಾಲ್ಕೇ ದಿನದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಿರೋ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ 11 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿಕ್ರಾಂತ್ […]readmore
ಕಿಚ್ಚ ಸುದೀಪ್ ಸಿನಿಮಾದಲ್ಲಿ ಮಾತ್ರವಲ್ಲ ರಿಯಲ್ ಲೈಫ್ ನಲ್ಲೂ ಭಾಷಾ ಪ್ರೇಮಿ ಅನ್ನೋದು ಗೊತ್ತೇ ಇದೆ. ಸುದೀಪ್ ಮಾತು ಕೇಳೋದಕ್ಕಾಗಿಯೇ ಅದೆಷ್ಟೋ ಮಂದಿ ಟಿವಿ ಮುಂದೆ ಕುಳಿತುಕೊಳ್ತಾರೆ. ಈ ಹಿಂದೆ ಬಿಟೌನ್ ನಟ ಅಜಯ್ ದೇವಗನ್ ಗೆ ರಾಷ್ಟ್ರಭಾಷೆಯ ಪಾಠ ಮಾಡಿದ್ದ ಸುದೀಪ್ ಇದೀಗ ನಿರೂಪಕಿಗೆ ಕನ್ನಡದ ಬಗ್ಗೆ ಹೇಳಿಕೊಟ್ಟಿದ್ದಾರೆ. ಇತ್ತೀಚೆಗೆ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ವಿಕ್ರಾಂತ್ ರೋಣ ಸಿನಿಮಾದ ಪ್ರಚಾರದ […]readmore
ಸ್ಯಾಂಡಲ್ ವುಡ್ ಸಿನಿ ರಂಗದಲ್ಲಿ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಟಿ ಹರ್ಷಿಕಾ ಪೂಣಚ್ಚ ಇದೀಗ ಮತ್ತೊಂದು ವಿಭಿನ್ನ ಪಾತ್ರದ ಮೂಲಕ ಅಭಿಮಾನಿಗಳ ಮನ ಗೆಲ್ಲೋಕೆ ರೆಡಿಯಾಗಿದ್ದಾರೆ. ಕೊಡಗಿನ ಕುವರಿಗೆ ನಟ ವಿಜಯ್ ರಾಘವೇಂದ್ರ ಸಾಥ್ ನೀಡುತ್ತಿದ್ದಾರೆ. ಹಿರಿಯ ನಿರ್ದೇಶಕ ನಂಜುಂಡೇಗೌಡ ನಿರ್ದೇಶನದ ಕಾಸಿನ ಸರ ಸಿನಿಮಾದಲ್ಲಿ ನಟಿ ಹರ್ಷಿಕಾ ಪೂಣಚ್ಚ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗಷ್ಟೇ ನೆರವೇರಿದ್ದು ಸಚಿವ ಎಸ್ ಟಿ ಸೋಮಶೇಖರ್ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಕಾಸಿನ ಸರ […]readmore
‘ವಾಸಂತಿ ನಲಿದಾಗ’ ಹೀಗೊಂದು ವಿಭಿನ್ನ ಶೀರ್ಷಿಕೆ ಹೊತ್ತ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಗೆ ಸಿದ್ದವಾಗಿ ನಿಂತಿದೆ. ಟೈಟಲ್ ಕೇಳಿ ಇದೊಂದು ಕಾಮಿಡಿ ಜಾನರ್ ಸಿನಿಮಾ ಅಂದುಕೊಂಡವರಿಗೆ ಚಿತ್ರತಂಡ ನೀಡುವ ಉತ್ತರ ಪಕ್ಕಾ ಕಾಲೇಜ್ ಯೂತ್ ಲವ್ ಸ್ಟೋರಿ ಸಬ್ಜೆಕ್ಟ್ ಸಿನಿಮಾ ಎಂದು. ಹೀಗೆ ಟೈಟಲ್ ಮೂಲಕವೇ ಸುದ್ದಿಯಲ್ಲಿರುವ ಈ ಚಿತ್ರದ ವೀಡಿಯೋ ಸಾಂಗ್ ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾ ಅಂಗಳದಲ್ಲಿ ಸಖತ್ ಸದ್ದು ಮಾಡುತ್ತಿದೆ. ಹೌದು, ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಚಿತ್ರತಂಡ ಚಿತ್ರದ […]readmore
ಕಳೆದ ಒಂದೆರಡು ದಿನಗಳಿಂದ ನಟ ಚಂದನ್ ಕುಮಾರ್ ಮೇಲೆ ತೆಲುಗು ಧಾರವಾಹಿ ಚಿತ್ರೀಕರಣದ ವೇಳೆ ನಡೆದ ಹಲ್ಲೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಬಗ್ಗೆ ಪ್ರೆಸ್ ಮೀಟ್ ಮಾಡಿದ್ದ ಚಂದನ್ ನಾನು ಬೇರೆ ಭಾಷೆಯವನು ಅನ್ನೋ ಕಾರಣಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ.ಇದೆಲ್ಲಾ ಪ್ರೀಪ್ಯಾನ್ಡ್ ಎನಿಸುತ್ತದೆ ಎಂದಿದ್ದಾರೆ. ಈ ಬೆನ್ನಲ್ಲೇ ಹೊಸ ವಿಷಯವೊಂದು ಇದೀಗ ಸುದ್ದಿಯಾಗಿದೆ. ಚಂದನ್ ತೆಲುಗು ಧಾರವಾಹಿಯಿಂದ ಹೊರ ಬರುವ ಮುನ್ನವೇ ಅವರನ್ನು ತೆಲುಗು ಚಿತ್ರರಂಗ ಬ್ಯಾನ್ ಮಾಡಿತ್ತಾ ಎಂಬ ಅನುಮಾನ ವ್ಯಕ್ತವಾಗಿದೆ. ಪತ್ರಿಕಾಗೋಷ್ಠಿಯಲ್ಲಿ […]readmore
ಮರ್ಡರ್ ಸಿನಿಮಾದಲ್ಲಿ ಸಖತ್ ಹಾಟ್ ಹಾಕಿ ಕಾಣಿಸಿಕೊಂಡು ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಹಾಟ್ ಬ್ಯೂಟಿ ಮಲ್ಲಿಕಾ ಶೆರಾವತ್ ಆಗೊಮ್ಮೆ ಈಗೊಮ್ಮೆ ಬಣ್ಣ ಹಚ್ಚುತ್ತಿದ್ದಾರೆ. 2002ರಲ್ಲಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಮಲ್ಲಿಕಾ ಸಿನಿ ಜರ್ನಿಗೆ 20 ವರ್ಷ ತುಂಬಿದೆ. ಈ ಮಧ್ಯೆ ಈಕೆ ಎ ದರ್ಜೆಯ ನಟರ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. 45 ವರ್ಷದ ಮಲ್ಲಿಕಾ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ತೆರೆ ಮೇಲೆ ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುವ ಮಲ್ಲಿಕಾರ ಮಾತುಗಳು ಅಷ್ಟೇ ಬೋಲ್ಡ್ […]readmore
ಸ್ಯಾಂಡಲ್ ವುಡ್ ನಟ ಚಂದನ್ ಕುಮಾರ್ ಮೇಲೆ ತೆಲುಗು ಧಾರವಾಹಿ ಚಿತ್ರೀಕರಣದ ವೇಳೆ ಹಲ್ಲೆ ನಡೆದಿದ್ದು ಈ ಕುರಿತು ನಟ ಚಂದನ್ ಸುದ್ದಿಗೋಷ್ಠಿ ನಡೆಸಿದ್ದಾರೆ. ನನ್ನ ಮೇಲೆ ನಡೆದ ಹಲ್ಲೆ ಪೂರ್ವ ನಿಯೋಜಿತ. ಇದು ಕನ್ನಡದ ನಟರ ಮೇಲೆ ಅವರಲ್ಲಿರುವ ಅಸಹನೆಯನ್ನು ಸೂಚಿಸುತ್ತದೆ. ಸುಮಾರು ಮೂರು ಗಂಟೆಗಳ ಕಾಲ ನನ್ನನ್ನು ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಮದ ನಿಂದಿಸಿ, ಹಲ್ಲೆ ನಡೆಸಿದರು. ಅದನ್ನು ವಿಡಿಯೋ ಮಾಡಿಕೊಂಡು ಕೆಲವು ದೃಶ್ಯಗಳನ್ನಷ್ಟೇ ಎಡಿಟ್ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದರು. ‘’ಹೈದರಾಬಾದ್ನಲ್ಲಿ ನನ್ನ ಮೇಲೆ […]readmore
