ಇಂದು ಮುಂಜಾನೆಯಿಂದಲೂ ನಟ ಚಂದನ್ ಕುಮಾರ್ ಗೆ ತೆಲುಗು ಧಾರವಾಹಿಯ ಶೂಟಿಂಗ್ ಸೆಟ್ ನಲ್ಲಿ ನಡೆದ ಹಲ್ಲೆಯ ಪ್ರಕರಣ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಚಂದನ್ ಮೇಲೆ ನಡೆದಿರುವುದು ಪೂರ್ವ ನಿಯೋಜಿತ ಕೃತ್ಯ ಎನ್ನಲಾಗುತ್ತಿದ್ದು ಇದು ಒಂದು ತಿಂಗಳ ಹಿಂದೆ ನಡೆದ ಘಟನೆಯಲ್ಲ, ನಿನ್ನೆಯಷ್ಟೇ ನಡೆದಿದೆ ಎನ್ನಲಾಗುತ್ತಿದೆ. ಘಟನೆ ಕುರಿತು ಮಾತನಾಡಿದ ಚಂದನ್, ‘ನಿನ್ನೆ ನನ್ನ ಕಾಲ್ ಶೀಟ್ ಇರಲಿಲ್ಲ. ಆದರೂ, ಶೂಟಿಂಗೆಗೆ ಹೋಗಿದ್ದೆ. ಅದು ನನ್ನ ವೃತ್ತಿ ಬದ್ಧತೆ ಆಗಿತ್ತು. ನನ್ನ ತಾಯಿಗೆ ಹುಷಾರಿಲ್ಲ ಎಂದರೂ, ನಾನು […]readmore
ಸ್ಯಾಂಡಲ್ ವುಡ್ ನಟ ಚಂದನ್ ಕನ್ನಡದ ಜೊತೆಗೆ ತೆಲುಗು ಕಿರುತೆರೆಯಲ್ಲೂ ಸಕ್ರಿಯರಾಗಿದ್ದಾರೆ. ಶ್ರೀಮತಿ ಶ್ರೀನಿವಾಸ್ ಸೀರಿಯಲ್ ಶೂಟಿಂಗ್ ಸಂದರ್ಭದಲ್ಲಿ ಕಿರಿಕ್ ಮಾಡಿಕೊಂಡ ಕಾರಣಕ್ಕೆ ಇಂದು ಮುಂಜಾನೆಯಿಂದಲೇ ಚಂದನ್ ಸುದ್ದಿಯಲ್ಲಿದ್ದಾರೆ. ಈ ಬೆನ್ನಲ್ಲೇ ನಟ ಚಂದನ್ ಭಾವುಕರಾಗಿ ಫೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ತೆಲುಗು ಸೀರಿಯಲ್ ಶೂಟಿಂಗ್ ಸಂದರ್ಭದಲ್ಲಿ ಚಂದನ್ ಕ್ಯಾಮೆರಾಮೆನ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಬಳಿಕ ತಂತ್ರಜ್ಞರು ಕೂಡ ಚಂದನ್ ವಿರುದ್ಧ ಕಿಡಿಕಾರಿದ್ದರು. ಬಳಿಕ ಚಂದನ್ ಕ್ಷಮೆ ಕೂಡ ಕೇಳಿದ್ದರು. ಈ ವಿಚಾರ ಅಲ್ಲಿಗೆ ನಿಲ್ಲದೇ ಚಂದನ್ಗೆ […]readmore
ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಟೀಕಿಸುವ ಭರದಲ್ಲಿ ಪುನೀತ್ ರಾಜ್ ಕುಮಾರ್ ನಿಧನವನ್ನು ಅಣಕಿಸಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ ಇದೀಗ ಪುನೀತ್ ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದ್ದಾರೆ. MLAs complain that CM not even signs file may be lack of time😂But he has all the time to watch Premier movies and shed tears. During the death of Movie Actor, he gave […]readmore
ಉತ್ತಮ ನಟನೆಯ ಮೂಲಕ ಜನಪ್ರಿಯರಾಗಿರುವ ನಟಿ ಮೇಘನರಾಜ್ ಅವರಿಗೆ ಈ ಬಾರಿಯ ಪ್ರತಿಷ್ಠಿತ “FOG HERO” ಅವಾರ್ಡ್ ದೊರಕಿದೆ. ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ “ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾರ್ತೆನ್ ಕ್ಯಾಲಿಫೋರ್ನಿಯಾ” ಇವರು ಆಯೋಜಿಸುವ “ಫೆಸ್ಟಿವಲ್ ಆಫ್ ಗ್ಲೋಬ್”(FOG) ಸಮಾರಂಭ ಕಳೆದ ನಲವತ್ತು ವರ್ಷಗಳಿಂದ ಅದ್ದೂರಿಯಾಗಿ ನಡೆದುಕೊಂಡು ಬರುತ್ತಿದೆ. ಈ ಬಾರಿ ಆಗಸ್ಟ್ 19, 20 ಹಾಗೂ 21 ರಂದು ಈ ಸಮಾರಂಭ ನಡೆಯಲಿದೆ. ಮೂರು ದಿನಗಳ ಕಾಲ ನಡೆಯುವ ಈ ಸಮಾರಂಭಕ್ಕೆ ಅಲ್ಲಿ ನೆಲೆಸಿರುವ […]readmore
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಿಂದೆ ಸಾಕಷ್ಟು ಸೆಕ್ಯೂರಿಟಿಗಳು ಇರ್ತಾರೆ. ಆದ್ರೂ ಸಲ್ಮಾನ್ ಮಾತ್ರ ನಿತ್ಯ ಜೀವ ಭಯದಲ್ಲೇ ಓಡಾಡುವಂತಾಗಿದೆ. ಇತ್ತೀಚೆಗೆ ಕುಖ್ಯಾತ ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ತಂಡದಿಂದ ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯವಾಗಿ ಓಡಾಡುವುದು ಕಷ್ಟವಾಗಿದೆ. ಇದೇ ಕಾರಣಕ್ಕೆ ಸಲ್ಮಾನ್ ಬುಲೆಟ್ ಫ್ರೂವ್ ಕಾರು ಖರೀದಿ ಮಾಡಿದ್ದಾರೆ. ಜೀವ ಬೆದರಿಕೆ ಕರೆಗಳು ಬರುತ್ತಿರೋ ಹಿನ್ನೆಲೆಯಲ್ಲಿ ಸಲ್ಮಾನ್ ಇತ್ತೀಚೆಗೆ ಮುಂಬೈ ಪೊಲೀಸ್ ಕಮಿಷನರ್ ರನ್ನ ಭೇಟಿ ಮಾಡಿ ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ […]readmore
ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಜುಲೈ 28ಕ್ಕೆ ಬಿಡುಗಡೆಯಾಗಿ ಎಲ್ಲೆಡೆ ಅದ್ದೂರಿ ಪ್ರದರ್ಶನವಾಗುತ್ತಿದೆ. ಅನೂಪ್ ಭಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಕಲೆಕ್ಷನ್ ನಲ್ಲೂ ಕಮಾಲ್ ಮಾಡುತ್ತಿದ್ದು ಚಿತ್ರಕ್ಕೆ ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. 100ಕೋಟಿ ಕ್ಲಬ್ ಸನಿಹದಲ್ಲಿರೋ ವಿಕ್ರಾಂತ್ ರೋಣನಿಗೆ ಪೈರಸಿ ಕಾಟ ಶುರುವಾಗಿದ್ದು ಸಿನಿಮಾವನ್ನು ಸರ್ಕಾರಿ ಶಾಲೆಯಲ್ಲಿ ತೋರಿಸಲಾಗಿದೆ. ಮುಳಬಾಗಿಲು ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ವಿಕ್ರಾಂತ್ ರೋಣ ಪೈರಸಿ ಕಾಪಿಯನ್ನು ತೋರಿಸಲಾಗಿದೆ. ವಸತಿ ಶಾಲೆಯ ಮಕ್ಕಳಿಗೆ ಅಲ್ಲಿನ ಶಾಲಾ ಸಿಬ್ಬಂದಿಯೇ ಪೈರಸಿ ಸಿನಿಮಾ […]readmore
ಎಲ್ಲೆ ಹೋದರು ಬಂದರು ವಿಭಿನ್ನವಾಗಿ ಡ್ರಸ್ ಮಾಡಿಕೊಂಡು ಸುದ್ದಿಯಾಗುತ್ತಿದ್ದ ನಟ ರಣವೀರ್ ಸಿಂಗ್ ಇದೀಗ ಬಟ್ಟೆ ಧರಿಸದೆ ಫೋಟೋ ಶೂಟ್ ಮಾಡಿಸಿಕೊಂಡು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಾರೆ. ಈ ಕುರಿತು ಪರ ವಿರೋಧ ಚರ್ಚೆಗಳು ನಡೆಯುತ್ತಿದ್ದು, ರಣವೀರ್ ವಿರುದ್ಧ ದೂರು ಕೂಡ ದಾಖಲಾಗಿದೆ. ರಣವೀರ್ ನ್ಯೂಡ್ ಫೋಟೋ ಕುರಿತು ಸಾಕಷ್ಟು ಸೆಲೆಬ್ರಿಟಿಗಳು ಸಾಕಷ್ಟು ರೀತಿಯಲ್ಲಿ ಪ್ರತಿಕ್ರಿಯಿಸಿದ್ದು, ಇದೀಗ ನಟಿ ವಿದ್ಯಾ ಬಾಲನ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಟಿ ವಿದ್ಯಾ ಬಾಲನ್ ಹಾಜರಾಗಿದ್ದರು. ಈ […]readmore
ಬಾಲಿವುಡ್ ಬ್ಯೂಟಿ ದಿವಂಗತ ನಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ನಿತ್ಯ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೆ ಇರುತ್ತಾರೆ. ಸಿನಿಮಾಗಳ ಹೊರತಾಗಿ ತಮ್ಮ ವೈಯಕ್ತಿಕ ಜೀವನಕ್ಕೆ ಹೆಚ್ಚು ಸುದ್ದಿಯಾಗೋ ಜಾನ್ವಿ ಇದೀಗ ಮನೆ ಮಾರಿಕೊಂಡು ಸುದ್ದಿಯಾಗಿದ್ದಾರೆ. ಸೆಲೆಬ್ರಿಟಿ ಕಿಡ್ ಎಂಬ ಕಾರಣಕ್ಕೆ ಜಾನ್ವಿ ಕಪೂರ್ ಗೆ ಸಾಕಷ್ಟು ಅವಕಾಶಗಳು ಬರುತ್ತಿವೆ. ಜೊತೆಗೆ ಕೈತುಂಬಾ ಸಂಭಾವನೆಯೂ ಸಿಗುತ್ತಿದೆ. ಈ ಮಧ್ಯೆ ದುಬಾರಿ ಮನೆಯನ್ನು ಮಾರಿಕೊಂಡಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. 2020ರಲ್ಲಿ ಜಾನ್ವಿ ಕಪೂರ್ 39ಕೋಟಿ ರೂಪಾಯಿ ನೀಡಿ ಜುಹೂವಿನ ಪ್ರತಿಷ್ಠಿತ […]readmore
`ಮಹಾಭಾರತ’ ಧಾರವಾಹಿ ಖ್ಯಾತಿಯ ನಟ ರಸಿಕ್ ದವೆ ನಿಧನರಾಗಿದ್ದಾರೆ. ಹಿಂದಿ ಹಾಗೂ ಗುಜರಾತಿ ಸೇರಿದಂತೆ ಸಾಕಷ್ಟು ಧಾರವಾಹಿಗಳ ಮೂಲಕ ಗುರುತಿಸಿಕೊಂಡಿದ್ದ ರಸಿಕ್ ನಿನ್ನೆ (ಜು.29) ಮುಂಬೈನ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ. 65 ವರ್ಷ ವಯಸ್ಸಿನ ರಸಿಕ್ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಇದಕ್ಕೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಚಿಕಿತ್ಸೆ ಫಲಕಾರಿಯಾಗದೆ ರಸಿಕ್ ನಿಧನರಾಗಿದ್ದಾರೆ. ರಸಿಕ್ ಅವರ ಪತ್ನಿ ನಟಿ ಕೇತಕಿ ದೇವಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇಂದು ಅಂತ್ಯಕ್ರಿಯೆ ನಡೆಯಲಿದೆ. ಗುಜರಾತಿಯ ಸೀರಿಯಲ್ `ಪುತ್ರವಧು’, `ನಚ್ ಬಲಿಯೇ’ […]readmore
ತೆಲುಗು ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ಈಗಾಗ್ಲೆ ಮೂರು ಮದುವೆಯಾಗಿರೋ ನರೇಶ್ ಪವಿತ್ರ ಲೋಕೇಶ್ ರನ್ನ ನಾಲ್ಕನೇ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇತ್ತ ಪವಿತ್ರಾ ಲೋಕೇಶ್ ಕೂಡ ಸುಚೇಂದ್ರ ಪ್ರಸಾದ್ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟು ನರೇಶ್ ಜೊತೆ ಜೋಡಿಯಾಗೋಕೆ ರೆಡಿಯಾಗಿದ್ದಾರೆ. ಆದರೆ ಇಷ್ಟು ದಿನ ಜೋಡಿಗಳಾಗಿದ್ದವರು ಇದೀಗ ಅಣ್ಣ ತಂಗಿಯಾಗಿ ಬಿಟ್ಟಿದ್ದಾರೆ. ಕಳೆದ ಕೆಲ ದಿನಗಳಿಂದ ಸೈಲೆಂಟ್ ಆಗಿದ್ದ ನರೇಶ್ ಹಾಗೂ ಪವಿತ್ರಾ ಸುದ್ದಿ ಮತ್ತೆ ಸದ್ದು […]readmore
