ಬಿಟೌನ್ ಬ್ಯೂಟಿ ಸನ್ನಿ ಲಿಯೋನ್ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಸಣ್ಣ ಮಕ್ಕಳಿಂದ ಹಿಡಿದು ಹಣ್ಣು ಹಣ್ಣು ಮುದುಕರು ಕೂಡ ಸನ್ನಿ ಬ್ಯೂಟಿಗೆ ಫಿದಾ ಆಗುತ್ತಾರೆ. ಬಾಲಿವುಡ್ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿರೊ ಸನ್ನಿಗೆ ಬಂಪರ್ ಆಫರ್ ಒಂದು ಸಿಕ್ಕಿದೆ. ಬಿಟೌನ್ ಬ್ಯೂಟಿ ಸನ್ನಿ ಲಿಯೋನ್ ಹಿಂದಿ, ಕನ್ನಡ, ತೆಲುಗು ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕೈ ತುಂಬಾ ಸಿನಿಮಾಗಳನ್ನ ಇಟ್ಟುಕೊಂಡು ಬ್ಯಾಕ್ ಟು ಬ್ಯಾಕ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರೋ ಸನ್ನಿ ಲಿಯೋನ್ ಗೆ ಇದೀಗ […]readmore
ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋ ಸಾಕಷ್ಟು ಗಮನ ಸೆಳೆಯುತ್ತಿದೆ. ಈ ಬಾರಿ ಸೀಸನ್ 7 ಮೂಲಕ ಕರಣ್ ಜೋಹರ್ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಕರಣ್ ಕೇಳುವ ನೇರಾ ನೇರಾ ಪ್ರಶ್ನೆಗಳಿಂದ ಸಾಕಷ್ಟು ಭಾರಿ ವಿವಾದಗಳು ಹುಟ್ಟಿಕೊಂಡಿದೆ. ಸದ್ಯ ಕರಣ್ ಜೋಹರ್ ಕೇಳಿದ ಪ್ರಶ್ನೆಯೊಂದಕ್ಕೆ ನಯನತಾರಾ ಅಭಿಮಾನಿಗಳು ಫುಲ್ ಗರಂ ಆಗಿದ್ದು, ಈ ಬಗ್ಗೆ ಕರಣ್ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಕಾಫಿ ವಿತ್ ಕರಣ್ ಶೋನಲ್ಲಿ ನಟಿ ಸಮಂತಾ ಭಾಗಿಯಾಗಿದ್ದರು. ಸಮಂತ ಹಾಗೂ ನಯನತಾರಾ […]readmore
ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಇಂದು ಅದ್ದೂರಿಯಾಗಿ ರಿಲೀಸ್ ಆಗಿದೆ. ಫಸ್ಟ್ ಡೇ ಫಸ್ಟ್ ಶೋ ನೋಡೋಕೆ ಅಭಿಮಾನಿಗಳು ಮುಗಿಬಿದಿದ್ದಾರೆ. ಇತ್ತ ಸಿನಿಮಾ ನೋಡೋಕೆ ಥಿಯೇಟರ್ ಗೆ ಆಗಮಿಸಿದ್ದ ಅಭಿಮಾನಿಗಳು ಥಿಯೇಟರ್ ನಲ್ಲೇ ಮಾರಾಮಾರಿ ನಡೆಸಿದ್ದಾರೆ. ಚಿಕ್ಕಮಗಳೂರಿನ ಮಿಲನ ಥಿಯೇಟರ್ ನಲ್ಲಿ ಸಿನಿಮಾ ನೋಡುತ್ತಿದ್ದ ವೇಳೆ ವ್ಯಕ್ತಿಯೋರ್ವ ಪದೇ ಪದೇ ಥಿಯೇಟರ್ ನಿಂದ ಹೊರ ಹೋಗುವುದು ಒಳ ಬರುವುದು ಮಾಡುತ್ತಿದ್ದ. ಇದಿರಿಂದ ಸಿನಿಮಾ ನೋಡುತ್ತಿದ್ದ ಇತರರಿಗೂ ತೊಂದರೆ ಆಗುತ್ತಿತ್ತು. ಈ ಬಗ್ಗೆ ಪ್ರಶ್ನೆ […]readmore
ನಟಿ ಆಲಿಯಾ ಭಟ್ ಸಿನಿಮಾದ ಜೊತೆಗೆ ರಿಯಲ್ ಲೈಫ್ ನಲ್ಲೂ ಬ್ಯುಸಿಯಾಗಿದ್ದಾರೆ. ರಣಬೀರ್ ಕಪೂರ್ ಕೈ ಹಿಡಿದ ಆಲಿಯಾ ಭಟ್ ತಾವು ತಾಯಿಯಾಗುತ್ತಿರುವ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು. ಇದೀಗ ಇದೇ ವಿಷಯದ ಕುರಿತಾಗಿ ಆಲಿಯಾ ಭಟ್ ಟ್ರೋಲಿಗರ ವಿರುದ್ಧ ಗರಂ ಆಗಿದ್ದಾರೆ. ಆಲಿಯಾ ಭಟ್ ತಾಯಿಯಾಗುತ್ತಿರುವ ವಿಷಯ ತಿಳಿಸ ಅಭಿಮಾನಿಗಳು ಸಕತ್ ಖುಷಿಯಾಗಿದ್ರು. ಕೆಲವರು ಈ ಜೋಡಿಗೆ ಶುಭ ಹಾರೈಸಿದ್ರೆ, ಮತ್ತೆ ಕೆಲವರು ಟ್ರೋಲ್ ಮಾಡಿದ್ರು. ಆಲಿಯಾ ನಿಜಕ್ಕೂ ಗರ್ಭಿಣಿಯಾ? ಎಂದು ಪ್ರಶ್ನಿಸಿದ್ರು. ಇತ್ತೀಚೆಗೆ ಆಲಿಯಾ […]readmore
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪಂಜಾಬಿ ಮೂಲದ ಖ್ಯಾತ ಗಾಯಕ ಬಲ್ವಿಂದರ್ ಸಫ್ರಿ ನಿಧನರಾಗಿದ್ದಾರೆ. ಸಫ್ರಿ ನಿಧನವನ್ನು ಅವರ ಕುಟುಂಬ ಸದಸ್ಯರು ತಿಳಿಸಿದ್ದು 63ನೇ ವಯಸ್ಸಿನ ಸಂಫ್ರಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದಿದ್ದಾರೆ. ಭಾರತೀಯ ಮೂದ ಸಫ್ರಿ ಬರ್ಮಿಂಗ್ ಹ್ಯಾಮ್ ನಲ್ಲಿ ನೆಲೆಸಿದ್ದು ಬ್ರಿಟನ್ ನಲ್ಲಿ ಸಾಕಷ್ಟು ಖ್ಯಾತಿ ಘಳಿಸಿದ್ದರು. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಸಫ್ರಿ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೃದಯ ಶಸ್ತ್ರ ಚಿಕಿತ್ಸೆಯ ಬಳಿಕ ಕೋಮಾಗೆ ಹೋಗಿದ್ದ ಸಫ್ರಿ ಅವರಿಗೆ ಬ್ರೈನ್ ಡ್ಯಾಮೇಜ್ ಕೂಡ ಆಗಿತ್ತು. […]readmore
ಸಾಕಷ್ಟು ಸಮಯದಿಂದ ಕಾದು ಕೂತಿದ್ದ ಅಭಿಮಾನಿಗಳು ಕೊನೆಗೂ ಇಂದು ವಿಕ್ರಾಂತ್ ರೋಣನನ್ನು ಕಣ್ಮುಂಬಿಕೊಂಡಿದ್ದಾರೆ. ಹಾಡು ಹಾಗೂ ಟ್ರೈಲರ್ ಮೂಲಕವೇ ಸಿನಿ ರಸಿಕರನ್ನು ಹುಚ್ಚೆಬ್ಬಿಸಿದ್ದ ವಿಕ್ರಾಂತ್ ರೋಣ ಥಿಯೇಟರ್ ನಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಯಶ್ ನಟನೆಯ ಕೆಜಿಎಫ್ 2 ಸಿನಿಮಾ ಬಾಕ್ಸ್ ಆಫೀಸ್ ಕಲೆಕ್ಷನ್ ಉಡೀಸ್ ಮಾಡಿತ್ತು. ಸದ್ಯ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಕೆಜಿಎಫ್ 2 ಚಿತ್ರದ ಕಲೆಕ್ಷನ್ ಹಿಂದಿಕ್ಕಿದೆ. ದುಬೈ ಸೇರಿದಂತೆ ವಿದೇಶಗಳಲ್ಲಿ ರಾತ್ರಿಯಿಂದಲೇ ಪ್ರೀಮಿಯರ್ ಶೋಗಳು ಪ್ರಾರಂಭವಾಗಿವೆ. ಇತ್ತ ಬೆಂಳಗ್ಗೆಯಿಂದಲೇ ರಾಜ್ಯಾದ್ಯಂತ ವಿಕ್ರಾಂತ್ […]readmore
ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಇಂದು ವಿಶ್ವದಾದ್ಯಂತ ರಿಲೀಸ್ ಆಗಿದೆ. ಈಗಾಗಲೇ ಟ್ರೈಲರ್, ಸಾಂಗ್ ಮೂಲಕ ಪ್ರೇಕ್ಷರಕ ನಿರೀಕ್ಷೆ ಹೆಚ್ಚಿಸಿದ್ದ ವಿಕ್ರಾಂತ್ ರೋಣನನ್ನು ಅಭಿಮಾನಿಗಳು ಕಣ್ಮುಂಬಿಕೊಂಡಿದ್ದಾರೆ. ಇಂದು ಮುಂಜಾನೆಯೇ ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ ಸಿನಿಮಾ ತಂಡದ ಜೊತೆ ಫ್ಯಾನ್ಸ್ ಜೊತೆ ಕೂತ ಸುದೀಪ್ ಪತ್ನಿ ಪ್ರಿಯಾ ಸಿನಿಮಾ ವೀಕ್ಷಿಸಿದರು. ಇತ್ತ ಅಭಿಮಾನಿಗಳು ಸುದೀಪ್ ರ ಸ್ಟೈಲಿಶ್ ಲುಕ್ ಗೆ ಫಿದಾ ಆಗಿದ್ದಾರೆ. 325 ಸಿಂಗಲ್ ಸ್ಕ್ರೀನ್ ಗಳಲ್ಲಿ ವಿಕ್ರಾಂತ್ ರೋಣ ತೆರೆಕಂಡಿದೆ. ಇಂದು […]readmore
ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಸಂಯುಕ್ತಾ ಹೆಗ್ಡೆ ಬಳಿಕ ಪರಭಾಷೆಯಲ್ಲೂ ಮಿಂಚುತ್ತಿದ್ದಾರೆ. ಒಂದರ ಹಿಂದೊಂದಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿರೋ ಸಂಯುಕ್ತ ಸಿನಿಮಾದ ಚಿತ್ರೀಕರಣದ ವೇಳೆ ಪೆಟ್ಟು ಮಾಡಿಕೊಂಡಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಹೆಸರು ಮಾಡುತ್ತಿರುವ ಸಂಯುಕ್ತ ಹೆಗ್ಡೆ ಸದ್ಯ ಕ್ರೀಮ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಫೈಟಿಂಗ್ ಸೀಕ್ವೇನ್ಸ್ ಚಿತ್ರೀಕರಣದ ವೇಳೆ ಈ ಅವಘಡ ಸಂಭವಿಸಿದೆ. ಡ್ಯೂಪ್ ಬಳಸಿ ಚಿತ್ರೀಕರಣ ಮಾಡುವಂತೆ ಚಿತ್ರತಂಡ ಕೇಳಿಕೊಂಡಿತ್ತು. ಆದರೆ ಅದಕ್ಕೆ ಸಂಯುಕ್ತ ಒಪ್ಪದಿದ್ದಾಗ […]readmore
ರೈಡರ್ ಸಿನಿಮಾದ ಬಳಿಕ ನಟ ಹಾಗೂ ಯುವ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ರಾಜಕಾರಣದಲ್ಲಿ ಬ್ಯುಸಿಯಾಗಿದ್ದಾರೆ. ವಿಧಾನಸಭಾ ಚುನಾವಣೆ ಮುಗಿಯುವ ತನಕ ನಿಖಿಲ್ ಬಣ್ಣದ ಯೋಚನೆ ಮಾಡುವುದಿಲ್ಲ ಎನ್ನಲಾಗಿತ್ತು. ಇದೇ ಕಾರಣಕ್ಕೆ ಯದುವೀರ ಸಿನಿಮಾದ ಶೂಟಿಂಗ್ ನಲ್ಲಿ ನಿಖಿಲ್ ಭಾಗಿಯಾಗುತ್ತಿಲ್ಲ ಎನ್ನಲಾಗಿತ್ತು. ಆದರೆ ಈ ಮಧ್ಯೆ ನಿಖಿಲ್ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಯದುವೀರ ಸಿನಿಮಾದ ಶೂಟಿಂಗ್ ಫೋಸ್ಟ್ ಪೋನ್ ಮಾಡಲಾಗಿದೆ. ಇದೇ ಕಾರಣಕ್ಕೆ ನಿಖಿಲ್ ಮತ್ತೊಂದು ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ನಿಖಿಲ್ ಮುಂದಿನ […]readmore
ಸಾಕಷ್ಟು ಸಿನಿಮಾಗಳ ಮೂಲಕ ಪ್ರೇಕ್ಷಕರ ಮನ ಗೆದ್ದ ನಟಿ ಸಂಗೀತಾ ಭಟ್ ಕೆಲ ಸಮಯದಿಂದ ಸಿನಿಮಾ ರಂಗದಿಂದ ದೂರವಾಗಿದ್ದರು. ಮೀಟು ಪ್ರಕರಣದಲ್ಲಿ ಧನಿ ಎತ್ತಿದ್ದ ಸಂಗೀತಾ ಭಟ್ ಆ ಬಳಿಕ ಸಿನಿಮಾ ರಂಗದಿಂದ ದೂರವಾಗಿ ವೈಯಕ್ತಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಮತ್ತೆ ಬಣ್ಣದ ಲೋಕಕ್ಕೆ ಕಂಬ್ಯಾಕ್ ಮಾಡಲು ರೆಡಿಯಾಗಿದ್ದಾರೆ. 2011ರಲ್ಲಿ ಡೂ ಸಿನಿಮಾದ ಮೂಲಕ ತಮಿಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಸಂಗೀತಾ ಭಟ್ ಬಳಿಕ ತೆಲುಗು ಸಿನಿಮಾದಲ್ಲೂ ಬಣ್ಣ ಹಚ್ಚಿದ್ದರು. ಆದರೆ ಸಂಗೀತಾ ಭಟ್ ಗೆ ಸಾಕಷ್ಟು ಹೆಸರು […]readmore
