ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ತೆರೆಗೆ ಬರೋಕೆ ಇನ್ನೆರಡು ದಿನ ಮಾತ್ರವೇ ಭಾಕಿ ಇದೆ. ಈಗಾಗ್ಲೆ ಚಿತ್ರತಂಡ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದೆ. ಮುಂಬೈ, ಹೈದರಾಬಾದ್, ಬೆಂಗಳೂರು ಸೇರಿದಂತೆ ಎಲ್ಲಾ ಕಡೆ ವಿಕ್ರಾಂತ್ ರೋಣ ಚಿತ್ರತಂಡ ಪ್ರೀ ರಿಲೀಸ್ ಈವೆಂಟ್ ಗಳನ್ನು ಮಾಡುತ್ತಿದೆ. ಮುಂಬೈನಲ್ಲಿ ಸುದೀಪ್ ಗೆ ಸಲ್ಮಾನ್ ಖಾನ್ ಸಾಥ್ ನೀಡುತ್ತಿದ್ದರೆ, ಇತ್ತ ಬೆಂಗಳೂರಿನಲ್ಲಿ ಉಪೇಂದ್ರ ಬೆನ್ನಿಗೆ ನಿಂತಿದ್ದಾರೆ. ಇನ್ನೂ ಹೈದರಾಬಾದ್ ನಲ್ಲಿ ಸುದೀಪ್ ಗೆ ನಾಗಾರ್ಜನ್ ಸಪೋರ್ಟ್ ಮಾಡುತ್ತಿದ್ದಾರೆ. ಸುದೀಪ್ […]readmore
ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲು ಸಿದ್ದವಾಗಿರೋ ವಿಕ್ರಾಂತ್ ರೋಣ ಸಿನಿಮಾದ ಬಳಿಕ ಸುದೀಪ್ ನಟನೆಯ ಮುಂದಿನ ಸಿನಿಮಾ ಯಾವುದು ಅನ್ನೋ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಇದೀಗ ಸ್ವತಃ ಸುದೀಪ್ ಈ ಬಗ್ಗೆ ಸಂದರ್ಶನವೊಂದಲ್ಲಿ ಮಾತನಾಡಿದ್ದಾರೆ. ಸುದೀಪ್ ನಟನೆಯ ಸಿನಿಮಾವೊಂದು ಬಿಡುಗಡೆಗೆ ರೆಡಿಯಾಗಿದೆ ಅನ್ನೋವಾಗ್ಲೆ ಮತ್ತೊಂದು ಸಿನಿಮಾದ ಕುರಿತು ಚರ್ಚೆ ಶುರುವಾಗಿತ್ತು. ಸದ್ಯ ವಿಕ್ರಾಂತ್ ರೋಣ ಬಿಡುಗಡೆ ಆದ ಬಳಿಕ ಇಂಡಿಯನ್ ಫಿಲ್ಮ್ಂ ಮೇಕರ್ ವೆಂಕಟ್ […]readmore
ಕಳೆದ ಮೇ 6ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದ ಸಿನಿಮಾ ʻಟಕ್ಕರ್ʼ. ನೋಡಿದ ಎಲ್ಲ ಪ್ರೇಕ್ಷಕರ ಮತ್ತು ಕನ್ನಡ ಸಿನಿಮಾ ವಿಮರ್ಶಕರಿಂದ ಅಪಾರ ಮೆಚ್ಚುಗೆ ಪಡೆದಿದ್ದ ಚಿತ್ರವಿದು. ಸದ್ಯ ಅಮೆಜ಼ಾನ್ ಪ್ರೈಮ್ ವಿಡಿಯೋದಲ್ಲಿ ʻಟಕ್ಕರ್ʼ ಸ್ಟ್ರೀಮಿಂಗ್ ಆಗುತ್ತಿದೆ. ʻʻಕಳೆದ ನಾಲ್ಕು ತಿಂಗಳಿಂದ ಕನ್ನಡ ಚಿತ್ರರಂಗದಲ್ಲಿ ಸಿನಿಮಾಗಳು ರಭಸದಿಂದ ಬಿಡುಗಡೆಯಾಗುತ್ತಿವೆ. ವಾರವೊಂದಕ್ಕೆ ೮-೧೦ ಸಿನಿಮಾಗಳನ್ನು ಬರುತ್ತಿರುವುದರಿಂದ ಪ್ರೇಕ್ಷಕರಿಗೆ ಉತ್ತಮ ಚಿತ್ರ ಯಾವುದು ಎನ್ನುವ ಗೊಂದಲ ಮೂಡಿದೆ. ನಮ್ಮ ಟಕ್ಕರ್ ಚಿತ್ರಕ್ಕೆ ಖ್ಯಾತ ಸಿನಿಮಾ ವಿಮರ್ಶಕರು ಮತ್ತು ಮಾದ್ಯಮಗಳು ಉತ್ತಮ ಪ್ರಶಂಸೆ ನೀಡಿದ್ದಾರೆ. […]readmore
ನಟ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಕನ್ನಡದ ಜೊತೆಗೆ ಪರಭಾಷೆಯ ಮಂದಿಯೂ ಸಿನಿಮಾ ಕಣ್ಮುಂಬಿಕೊಳ್ಳೋಕೆ ಕಾಯ್ತಿದ್ದಾರೆ. ಈ ಮಧ್ಯೆ ಸುದೀಪ್ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದ್ದು, ನಿನ್ನೆ ಬೆಂಗಳೂರಿನ ಲೂಲು ಮಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುದೀಪ್ ಸಖತ್ತಾಗೆ ಸ್ಟೆಪ್ ಹಾಕಿದ್ದಾರೆ. ಈ ವೇಳೆ ಸುದೀಪ್ ಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್ ನೀಡಿದ್ದಾರೆ. ಸುದೀಪ್ ಹಾಗೂ ಅನೂಪ್ ಬಂಡಾರಿ ಕಾಂಬಿನೇಷನ್ ನ ವಿಕ್ರಾಂತ್ ರೋಣ ಸಿನಿಮಾ ಹಲವು ಕಾರಣಗಳಿಂದ […]readmore
ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾಗೆ ಇನ್ನೊಂದು ದಿನ ಮಾತ್ರವೇ ಭಾಕಿ ಇದೆ. ಸಿನಿಮಾ ಪ್ರಚಾರದಲ್ಲಿ ಚಿತ್ರತಂಡ ಫುಲ್ ಬ್ಯುಸಿಯಾಗಿದ್ದು. ಇದೇ ಶುಕ್ರವಾರ ಸಿನಿಮಾ ರಿಲೀಸ್ ಆಗುತ್ತಿದ್ದು ಅದಕ್ಕೂ ಮೊದಲು ಚಿತ್ರತಂಡ ಬೆಂಗಳೂರಿನಲ್ಲಿ ಇವೆಂಟ್ ಆಯೋಜನೆ ಮಾಡಿದೆ. ಕಾರ್ಯಕ್ರಮದಲ್ಲಿ ಚಿತ್ರತಂಡದ ಜೊತೆ ಅತಿಥಿಯಾಗಿ ರಿಯಲ್ ಸ್ಟಾರ್ ಉಪೇಂದ್ರ ಆಗಮಿಸಿದರು. ಕಾರ್ಯಕ್ರಮದಲ್ಲಿ ನಟ ಉಪೇಂದ್ರ ಅವರನ್ನು ಕೊಂಡಾಡಿದರು. ಕೆಜಿಎಫ್ ಸಿನಿಮಾದ ಮೂಲಕ ಯಶ್ ಇಂಡಿಯಾ ಬಾಕ್ಸ್ ಆಫೀಸ್ ಗೆದ್ದರೆ, ವಿಕ್ರಾಂತ್ ರೋಣ ಚಿತ್ರದ ಮೂಲಕ ಕಿಚ್ಚ ಸುದೀಪ್ […]readmore
ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಲಯಾಳಂ ನಟ ವಿನೀತ್ ಥಾಟಿಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಲಪ್ಪುಳ ನಿವಾಸಿ ಅಲೆಕ್ಸ್ ಎಂಬುವವರ ಮೇಲೆ ವಿನೀತ್ ಥಾಟಿಲ್ ಜುಲೈ 24ರಂದು ಹಲ್ಲೆ ನಡೆಸಿದ್ದರು.ಗಂಭೀರವಾಗಿ ಗಾಯಗೊಂಡಿದ್ದ ಅಲೆಕ್ಸ್, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗಾಯಗೊಂಡಿರುವ ಅಲೆಕ್ಸ್ ನಟ ವಿನೀತ್ ಥಾಟಿಲ್ ವಿರುದ್ಧ ಕೊಲೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಿದ್ದರು. ಅಲೆಕ್ಸ್ ನೀಡಿದ ದೂರಿನ ಮೇರೆಗೆ ಪೊಲೀಸರು ವಿನೀತ್ ರನ್ನು ಬಂಧಿಸಿದ್ದಾರೆ. ಮೂಲಗಳ ಪ್ರಕಾರ ವಿನೀತ್ ಥಾಟಿಲ್ ಅಲೆಕ್ಸ್ ರಿಂದ […]readmore
ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋ ಕಾರ್ಯಕ್ರಮದಲ್ಲಿ ನೇರಾ ನೇರಾ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಕರಣ್ ಖಡಕ್ ಪ್ರಶ್ನೆಗೆ ಕಾರ್ಯಕ್ರಮದಲ್ಲಿ ಭಾಗಿಯಾದವರು ನೇರವಾಗಿಯೇ ಉತ್ತರಿಸುತ್ತಾರೆ. ಇದೇ ಕಾರಣಕ್ಕೆ ಈ ಕಾರ್ಯಕ್ರಮ ಹಲವು ವಿವಾದಕ್ಕೆ ಕಾರಣವಾಗಿದೆ. ಇದೀಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ವಿಜಯ್ ದೇವರಕೊಂಡ ಉತ್ತರವೊಂದು ದೊಟ್ಟ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇತ್ತೀಚೆಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ಸಮಂತಾ ಹೇಳಿಕೆ ದೊಡ್ಟ ಮಟ್ಟದಲ್ಲಿ ಸುದ್ದಿಯಾಗಿದೆ. ನಾಗಚೈತನ್ಯ ಡಿವೋರ್ಸ್ ಬಗ್ಗೆ ಎಲ್ಲೂ ಬಾಯಿ ಬಿಡದ ಸಮಂತಾ ಈ ಶೋನಲ್ಲಿ […]readmore
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿದೆ. ಸ್ಯಾಂಡಲ್ ಸಿನಿ ರಂಗ ಮಾತ್ರವಲ್ಲ ಪರಭಾಷಾ ಮಂದಿಯೂ ಚಾರ್ಲಿಯನ್ನು ಮೆಚ್ಚಿಕೊಂಡಿದ್ದಾರೆ. ಚಾರ್ಲಿ ಸಿನಿಮಾ ತೆರೆಕಂಡು 50 ದಿನಗಳು ಪೂರೈಸುತ್ತಿರೋ ಹಿನ್ನೆಲೆಯಲ್ಲಿ ಸಿನಿ ತಂಡದಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಚಾರ್ಲಿ ಸಿನಿಮಾ ಓಟಿಟಿಯಲ್ಲಿ ತೆರೆಗೆ ಬರಲಿದೆ ಅನ್ನೋದನ್ನು ಈ ಹಿಂದೆ ನಟ ರಕ್ಷಿತ್ ಶೆಟ್ಟಿ ಹೇಳಿದ್ದರು. ಸಿನಿಮಾ ಬಿಡುಗಡೆ ಆಗಿ 29ನೇ ತಾರೀಖಿಗೆ 50 ದಿನ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ […]readmore
ನಟಿ ಸಮಂತಾ ಹಾಗೂ ನಾಗ ಚೈತನ್ಯ ದೂರವಾಗಿ ಸಾಕಷ್ಟು ತಿಂಗಳುಗಳೇ ಕಳೆದುಹೋಗಿದೆ. ಇದುವರೆಗೂ ಈ ಜೋಡಿ ಡಿವೋರ್ಸ್ ಪಡೆದುಕೊಳ್ಳುವುದಕ್ಕೆ ಕಾರಣ ಏನು ಅನ್ನೋದು ಮಾತ್ರ ಯಾರಿಗೂ ಗೊತ್ತಿಲ್ಲ. ಅತ್ತ ಡಿವೋರ್ಸ್ ಬಳಿಕ ಸಮಂತ ಯಶಸ್ಸಿನ ಏಟಿ ಏರುತ್ತಿದ್ದರೆ ಇತ್ತ ನಾಗಚೈತನ್ಯ ಸೋಲಿನ ರುಚಿ ಕಂಡಿದ್ದಾರೆ. ಡಿವೋರ್ಸ್ ಬಳಿಕ ನಾಗಚೈತನ್ಯ ನಟನೆಯ ಥ್ಯಾಂಕ್ ಯೂ ಸಿನಿಮಾ ಬಿಡುಗಡೆ ಆಗಿದೆ. ಆದರೆ ಅಭಿಮಾನಿಗಳಿಗೆ ಸಿನಿಮಾ ನಿರಾಸೆ ಮೂಡಿಸಿದ್ದು ಹೇಳಿಕೊಳ್ಳುವ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಸ್ವತಃ ನಾಗಚೈತನ್ಯ ಅಭಿಮಾನಿಗಳೇ ಸಿನಿಮಾದ ಬಗ್ಗೆ ನೆಗೆಟೀವ್ […]readmore
ಮರಿ ಟೈಗರ್ ವಿನೋದ್ ಪ್ರಭಾಕರ್ ಭತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ. ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ ಎಂಬ ಪಾತ್ರದ ಮೂಲಕ ಪ್ರೇಕ್ಷಕರ ಮನೆ ಗೆದ್ದಿದ್ದರು. ಇದೀಗ ಮತ್ತೊಮ್ಮೆ ಈ ಜೋಡಿ ಒಂದಾಗಿರುವುದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಖಾಕಿ […]readmore
