ವಿಕ್ರಾಂತ್ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ. ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ ಈಗ ‘ಸಿನೆಡಬ್ಸ್’ ಎಂಬ ಆಪ್ ಮೂಲಕ ಪ್ರೇಕ್ಷಕರು ವಿಕ್ರಾಂತ್ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ. ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಜಾಕ್ಮಂಜು, ಈ ಆಪನ್ನು ಹೊರತಂದಿರುವ ಆದಿತ್ಯಕಶ್ಯಪ್ ಅವರು ಈಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆದಿತ್ಯ ಕಶ್ಯಪ್ ಮಾತನಾಡುತ್ತ ನಮ್ಮ ಸಹೋದರ ವಿನೀತ್ ಕಶ್ಯಪ್ ಅವರು ಡೆವಲಪ್ ಮಾಡಿದ ಆಪ್ ಇದಾಗಿದ್ದು, ಪ್ಲೇಸ್ಟೋರ್ನಲ್ಲಿ […]readmore
ಪೆಳ್ಳಿ ಚೂಪುಲು ಸಿನಿಮಾದ ಮೂಲಕ ಹಿರೋ ಆಗಿ ಸಿನಿ ಇಂಡಸ್ಟ್ರೀಗೆ ಎಂಟ್ರಿಕೊಟ್ಟ ನಟ ವಿಜಯ್ ದೇವರಕೊಂಡಾಗೆ ಲಕ್ಷಾಂತರ ಮಂದಿ ಫಿಮೇಲ್ ಫ್ಯಾನ್ಸ್ ಇದ್ದಾರೆ. ಅಭಿಮಾನಿಗಳ ಜೊತೆಗೆ ಸ್ಟಾರ್ ನಟಿಯರಿಗೂ ವಿಜಯ್ ಎಂದರೆ ಅಚ್ಚುಮೆಚ್ಚು. ಇದೀಗ ಮಿಸ್ ಇಂಡಿಯಾ ವರ್ಲ್ಡ್ ಸಿನಿ ಶೆಟ್ಟಿ ತಮ್ಮಿಷ್ಟದ ನಟ ವಿಜಯ್ ದೇವರಕೊಂಡ ಎಂದಿದ್ದಾರೆ. ಇತ್ತೀಚೆಗೆ ನಟ ಸಾರಾ ಅಲಿಖಾನ್ ವಿಜಯ್ ದೇವರಕೊಂಡ ಜೊತೆ ಡೇಟಿಂಗ್ ಮಾಡೋದಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಇದೀಗ ಸಿನಿ ಶೆಟ್ಟಿ ಕೂಡ ವಿಜಯ್ ದೇವರಕೊಂಡ ಎಂದರೆ ಇಷ್ಟ […]readmore
ನಟಿ ನಿತ್ಯಾ ಮೆನನ್ ಕುರಿತಾಗಿ ಕಳೆದ ಕೆಲವು ದಿನಗಳಿಂದ ಸುದ್ದಿಗಳು ಹರಿದಾಡುತ್ತಿದೆ. ನಿತ್ಯ ಮೆನನ್ ಸದ್ಯದಲ್ಲೇ ಸ್ಟಾರ್ ನಟರ ಜೊತೆ ಹಸೆಮಣೆ ಏರುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಇದೇ ಕಾರಣಕ್ಕೆ ಸಿನಿಮಾ ರಂಗದಿಂದ ಬ್ರೇಕ್ ಪಡೆದುಕೊಳ್ಳುತ್ತಾರೆ ಎನ್ನಲಾಗಿತ್ತು. ಇದೀಗ ಈ ಬಗ್ಗೆ ವಿಡಿಯೋ ಮೂಲಕ ನಿತ್ಯಾ ಮೆನನ್ ಸ್ಪಷ್ಟನೆ ನೀಡಿದ್ದಾರೆ. ಕನ್ನಡದ 7ಓ ಕ್ಲಾಕ್ ಸಿನಿಮಾದ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಟಿ ರಮ್ಯಾ ಬಳಿಕ ಮಲಯಾಳಂ, ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ತೊಡಗಿಕೊಂಡರು. ಒಂದರ […]readmore
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಸಿನಿಮಾ ರಂಗದಿಂದ ದೂರವಾಗಿ ಸಾಕಷ್ಟು ವರ್ಷಗಳೇ ಕಳೆದಿದೆ.ರಾಜಕೀಯ ಹಾಗೂ ಬಣ್ಣದ ಬದುಕಿನಿಂದ ದೂರವಿರೋ ರಮ್ಯಾ ಸಿನಿಮಾ ರಂಗದ ಜೊತೆ ಸಕ್ರಿಯವಾಗಿದ್ದಾರೆ. ಉತ್ತಮ ಸಿನಿಮಾಗಳು ಬಂದಾಗ ಹುರಿದುಂಬಿಸುವ ರಮ್ಯಾ ಇಂದಿಗೂ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಒಂದು ಕಾಲದಲ್ಲಿ ನಂಬರ್ ವನ್ ಸ್ಥಾನದಲ್ಲಿದ್ದ ನಟಿ ರಮ್ಯಾ. ರಮ್ಯಾ ಸಿನಿಮಾದಲ್ಲಿ ಬಣ್ಣ ಹಚ್ಚಿ 8 ವರ್ಷಗಳೇ ಕಳೆದಿದೆ. ಆದರೂ ರಮ್ಯಾಗಿರೋ ಅಭಿಮಾನಿಗಳ ಸಂಖ್ಯೆ ಕೊಂಚವು ಕಮ್ಮಿಯಾಗಿಲ್ಲ ಅನ್ನೋದನ್ನ ರಮ್ಯಾ ಪಡೆದುಕೊಂಡಿರುವ ಸ್ಥಾನವೇ ಸಾಕ್ಷಿ. Ormax Media […]readmore
ಬಾಲಿವುಡ್ ನಟ ರಣವೀರ್ ಸಿಂಗ್ ಇತ್ತೀಚೆಗೆ ಮ್ಯಾಗಸೀನ್ ಒಂದಕ್ಕೆ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿಕೊಂಡು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ರಣವೀರ್ ಬೆತ್ತಲೆ ಫೋಟೋ ಶೂಟ್ ಬಗ್ಗೆ ಚರ್ಚೆಯಾಗುತ್ತಿರುವ ಸಮಯದಲ್ಲಿಯೇ ತಮಿಳು ನಟರೊಬ್ಬರು ತಮ್ಮ ನಗ್ನ ಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮಿಳಿನ ಸಾಕಷ್ಟು ಸಿನಿಮಾಗಳಲ್ಲಿ ನಾಯಕರಾಗಿ ಬಣ್ಣ ಹಚ್ಚಿರುವ ನಟ ವಿಷ್ಣು ವಿಶಾಲ್ ತಮ್ಮ ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲಾ ತಾಣಗಳಲ್ಲಿ ಹರಿ ಬಿಟ್ಟಿದ್ದಾರೆ. ತಮ್ಮ ಪತ್ನಿ ಖ್ಯಾತ ಬ್ಯಾಡ್ ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ ಅವರಿಂದ […]readmore
ಆಚಾರ್ಯ ಸಿನಿಮಾದ ಸೋಲಿನಿಂದ ಕಂಗೆಟ್ಟಿರುವ ನಟ ಚಿರಂಜೀವಿ ಸೂಪರ್ ಸಕ್ಸಸ್ ಗಾಗಿ ಕಾಯುತ್ತಿದ್ದಾರೆ. ಸದ್ಯ ಚಿರಂಜೀವಿ ಹಾಗೂ ಸಲ್ಮಾನ್ ಖಾನ್ ಕಾಂಬಿನೇಷನ್ ನಲ್ಲಿ ರೆಡಿಯಾಗ್ತಿರೋ ಗಾಡ್ ಫಾದರ್ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾದಲ್ಲಿ ನನಗೆ ಯಾಕೆ ಅವಕಾಶ ಕೊಡಲಿಲ್ಲ ಎಂದು ನಟ ಅಮೀರ್ ಖಾನ್ ಚಿರಂಜೀವಿ ಅವರನ್ನ ಕೇಳಿದ್ದಾರೆ. ಅಮೀರ್ ಖಾನ್ ನಟನೆಯ ಬಹುನಿರೀಕ್ಷಿತ ಲಾಲ್ ಸಿಂಗ್ ಛಡ್ಡಾ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ತೆಲುಗಿನಲ್ಲಿ ಈ ಸಿನಿಮಾವನ್ನು ಚಿರಂಜೀವಿ ಪ್ರಸೆಂಡ್ ಮಾಡುತ್ತಿದ್ದಾರೆ. ಲಾಲ್ […]readmore
ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಬಿಡುಗಡೆಗೆ ಎರಡು ದಿನ ಮಾತ್ರವೇ ಭಾಕಿ ಇದೆ. ಇತ್ತ ಸಿನಿ ರಸಿಕರು ಸಿನಿಮಾ ಕಣ್ಮುಂಬಿಕೊಳ್ಳೋಕೆ ಕಾದು ಕೂತಿದ್ದರೆ ಅತ್ತ ಸಿನಿಮಾವನ್ನು ವಿಶ್ವದ ಮೂಲೆ ಮೂಲೆಗೂ ತಲುಪಿಸಲು ನಿರ್ಮಾಣ ಸಂಸ್ಥೆ ಮುಂದಾಗಿದೆ. ಸುದೀಪ್ ನಟನೆಯ , ಅನೂಪ್ ಬಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಸಿನಿಮಾ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ಭಾರತದ ಜೊತೆಗೆ ವಿದೇಶದಲ್ಲೂ ಏಕಕಾಲಕ್ಕೆ ತೆರೆಗೆ ಬರಲಿದೆ. ಕಳೆದ ಎರಡು ಮೂರು ತಿಂಗಳಿನಿಂದಲೂ ವಿದೇಶದಲ್ಲಿ ಸಿನಿಮಾ ಬಿಡುಗಡೆಗೆ ತಯಾರಿ ನಡೆಯುತ್ತಿದ್ದು ಸುಮಾರು […]readmore
ಬಿಟೌನ್ ನಟ ರಣವೀರ್ ಸಿಂಗ್ ಇತ್ತೀಚೆಗೆ ಮ್ಯಾಗಜೀನ್ ಒಂದಕ್ಕೆ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿಕೊಂಡು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದರು. ಯಾವುದೇ ಕಾರ್ಯಕ್ರಮಕ್ಕೂ ಮೈತುಂಬಾ ಡ್ರಸ್ ತೊಟ್ಟು ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಳ್ಳುವ ರಣವೀರ್ ಸಿಂಗ್ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿಕೊಂಡಿದ್ದರು. ಇದೀಗ ಈ ಕಾರಣಕ್ಕಾಗಿ ರಣವೀರ್ ಸಿಂಗ್ ಮೇಲೆ ಕೇಸು ದಾಖಲಾಗಿದೆ. ಮುಂಬೈನ ಶ್ಯಾಮ್ ಮಂಗರಮ್ ಫೌಂಡೇಶನ್ ಮುಂಬೈನಲ್ಲಿ ರಣವೀರ್ ಸಿಂಗ್ ವಿರುದ್ಧ ದೂರು ದಾಖಲಿಸಿದ್ದಾರೆ. ವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ನಟರು ಸಮಾಜದ ಸ್ವಾಸ್ತ್ಯವನ್ನು ಹಾಳು ಮಾಡುತ್ತಿದ್ದಾರೆ. […]readmore
ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಕೋಟ್ಯಾಂತರ ರೂಪಾಯಿ ಒಡೆಯ. ಮನೆ ತುಂಬಾ ಆಳುಕಾಳು, ಕೈತುಂಬಾ ಹಣ, ದುಬಾರಿ ಬಂಗಲೆ, ಐಷಾರಾಮಿ ಕಾರುಗಳಿದ್ದರು ರಜನಿಕಾಂತ್ ಗೆ ಕೊಂಚವೂ ನಿಮ್ಮದಿ ಇಲ್ಲ. ಹೀಗಾಂತ ಸ್ವತಃ ಸೂಪರ್ ಸ್ಟಾರ್ ರಜನಿಕಾಂತ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. 71 ವರ್ಷ ವಯಸ್ಸಿನ ರಜನಿಕಾಂತ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. 71ರ ಹರೆಯದಲ್ಲೂ ಚಿರ ಯುವಕರನ್ನು ನಾಚಿಸುವಂತಹ ಸೂಪರ್ ಸ್ಟಾರ್ ರಿಯಲ್ ಲೈಫ್ ನಲ್ಲಿ 10 ಪರ್ಸೆಂಟ್ ಕೂಡ ನೆಮ್ಮದಿ ಇಲ್ಲ ಎಂದಿದ್ದಾರೆ. ಇತ್ತೀಚೆಗೆ ರಜನಿಕಾಂತ್ […]readmore
2020ನೇ ಸಾಲಿನ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಕನ್ನಡದ ನಾಲ್ಕು ಸಿನಿಮಾಗಳು ಪ್ರಶಸ್ತಿ ಗೆದ್ದುಕೊಂಡಿವೆ. ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ಇಂದು ಫಿಲ್ಮ್ ಚೇಂಬರ್ ವತಿಯಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಶಿಷ್ಟ ಕಥಾಹಂದರದ ಡೊಳ್ಳು ಚಿತ್ರಕ್ಕೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು. ಪರಿಸರ ಕಾಳಜಿಯ ಕಥಾವಸ್ತುವುಳ್ಳ ಸಂಚಾರಿ ವಿಜಯ್ ನಟನೆಯ ತಲೆದಂಡ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿತ್ತು. ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ ವಿಭಾಗದಲ್ಲಿ ಗಿರೀಶ್ ಕಾಸರವಳ್ಳಿ […]readmore
