ಲಾಸ್ ಎಂಜಲೀಸ್ ನಿಂದ ವಾರಂಗಲ್ ವರೆಗೆ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಕ್ರೇಜ್ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಎಸ್. ಎಸ್ ರಾಜಮೌಳಿ ನಿರ್ದೇಶನದ ‘ಆರ್ ಆರ್ ಆರ್’ ಚಿತ್ರದ ಅಮೋಘ ಅಭಿನಯದ ಮೂಲಕ ರಾಮ್ ಚರಣ್ ಭಾರತವನ್ನು ಜಾಗತಿಕ ಮಟ್ಟದಲ್ಲಿ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಆರ್ ಆರ್ ಆರ್ ನಂತರ ರಾಮ್ ಚರಣ್ ಕ್ರೇಜ್ ಹಾಗೂ ಅಭಿಮಾನಿ ಬಳಗ ಕೂಡ ದೊಡ್ಡದಾಗಿದ್ದು, ಅವರ ಮುಂದಿನ ಸಿನಿಮಾಗಳಿಗಾಗಿ ಎದುರು ನೋಡುತ್ತಿದ್ದಾರೆ. ಮೆಗಾ ಪವರ್ ಸ್ಟಾರ್ […]readmore
ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಪುನರ್ಜನ್ಮ ಪ್ರೇಮಕಥೆ ಒಳಗೊಂಡ ‘ರುಧೀರ ಕಣಿವೆ’ ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟೀಸರ್ ಬಿಡುಗಡೆ ಮಾಡಿದರು. ಹಾಡುಗಳು ಚೆನ್ನಾಗಿದೆ. ಛಾಯಾಗ್ರಹಣ, ಮ್ಯೂಸಿಕ್ ಕೂಡ ಅದ್ಭುತವಾಗಿದೆ. ಒಳ್ಳೆ ತಂಡ ಇದಾಗಿದ್ದು, ಒಳ್ಳೆ ಸಿನಿಮಾ ಮಾಡಿರುವ ಭರವಸೆಯಿದೆ ಎಂದು ಭಾ.ಮ.ಹರೀಶ್ ಹಾರೈಸಿದರು. ನಟ ಧರ್ಮ ಕಿರ್ತಿರಾಜ್ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು. ಚಿತ್ರದ ತುಣುಕುಗಳನ್ನು ನೋಡಿದರೆ ಇದು ವಿಶೇಷವಾದ […]readmore
ದ್ರತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿ ತ್ರಿವಿಕ್ರಮ್ ಸಪಲ್ಯ ನಿರ್ಮಿಸುತ್ತಿರುವ , ಸುಧೀರ್ ಅತ್ತಾವರ್ ನಿರ್ದೇಶನದಲ್ಲಿ “ಕರಿ ಹೈದ….ಕರಿ ಅಜ್ಜ …”.ಸಿನೆಮಾದ ಮುಹೂರ್ತ ಸಮಾರಂಭವು ಅದ್ದೂರಿಯಾಗಿ ನೆರವೇರಿತು. ಬೆಳ್ತಂಗಡಿ ತಾಲೂಕಿನ ಬಳ್ಳಮಂಜದ ಇತಿಹಾಸ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಸ್ಥಳಿಯ ಶಾಸಕ ಶ್ರೀ ಹರೀಶ್ ಪೂಂಜ ರವರು ಕ್ಯಾಮರ ಚಾಲನೆ ಮಾಡುವುದರ ಮೂಲಕ ಅದ್ದೂರಿ ಚಾಲನೆ ನೀಡಿದರು. ಮಾತ್ರಶ್ರೀ ಕಮಲ ಕೆ ಸಪಲ್ಯ ಆರಂಭ ಫಲಕ ತೋರಿಸಿದರು. ಇತ್ತೀಚಿನ ಹಲವಾರು […]readmore
ಎಂ. ಎಂ. ಸಿನಿಮಾಸ್ ಬ್ಯಾನರ್ ನಡಿ ಭಾಸ್ಕರ್ ಆರ್ ನೀನಾಸಂ ನಿರ್ದೇಶಿಸಿರುವ ಸದ್ದು ವಿಚಾರಣೆ ನಡೆಯುತ್ತಿದೆ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಇಂಟ್ರಸ್ಟಿಂಗ್ ಟ್ರೇಲರ್, ಚೆಂದದ ಹಾಡುಗಳ ಮೂಲಕ ಚಿತ್ರ ಪ್ರೇಮಿಗಳ ಮನಗೆದ್ದಿರುವ ಚಿತ್ರ ನವೆಂಬರ್ 25ಕ್ಕೆ ಪ್ರೇಕ್ಷಕರೆದುರು ಬರಲು ರೆಡಿಯಾಗಿದೆ. ರಂಗಭೂಮಿ ಪ್ರತಿಭೆ ಭಾಸ್ಕರ್ ಆರ್ ನೀನಾಸಂ ನಿರ್ದೇಶನದ ಮೊದಲ ಸಿನಿಮಾವಿದು. ಚಿತ್ರಕ್ಕೆ ಅಶ್ವಿನಿ ಕೆ ಎನ್ ಕಥೆ ಬರೆದಿದ್ದು, ಭಾಸ್ಕರ್ ಆರ್ ನೀನಾಸಂ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ನೈಜ ಘಟನೆಗಳಿಂದ ಸ್ಪೂರ್ತಿ […]readmore
ಬಾಲಿವುಡ್ ಕ್ಯೂಟ್ ಕಪಲ್ಸ್ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಆಲಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದೀಗ ಆಲಿಯಾ ಭಟ್ ಮುದ್ದು ಮಗುವಿನೊಂದಿಗೆ ಮನೆಗೆ ಆಗಮಿಸಿದ್ದಾರೆ. ಸಾಕಷ್ಟು ವರ್ಷಗಳ ಕಾಲ ಡೇಟಿಂಗ್ ಮಾಡಿದ್ದ ರಣಬೀರ್ ಹಾಗೂ ಆಲಿಯಾ ಕಳೆದ ಏಪ್ರಿಲ್ 14ರಂದು ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದರು. ಮದುವೆಯಾದ ಎರಡು ತಿಂಗಳಲ್ಲಿ ಈ ಜೋಡಿಗಳು ಪೋಷಕರಾಗುತ್ತಿರುವ ಕುರಿತು ಮಾಹಿತಿ ನೀಡಿದ್ದರು. ಇದೀಗ ಆಲಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು […]readmore
ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸದ್ಯ ತಮ್ಮ ಹೊಸ ಸಿನಿಮಾವನ್ನು ಘೋಷಿಸಿದ್ದಾರೆ.ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಮುಂದಿನ ಸಿನಿಮಾ ವ್ಯಾಕ್ಸಿನ್ ವಾರ್ ಮೇಲೆ ಇರಲಿದ್ದು ಇದೇ ಕಾರಣಕ್ಕೆ ಚಿತ್ರಕ್ಕೆ ದಿ ವ್ಯಾಕ್ಸಿವ್ ವಾರ್ ಎಂದು ಟೈಟಲ್ ಇಡಲಾಗಿದೆ. ದಿ ವ್ಯಾಕ್ಸಿನ್ ವಾರ್ ಸಿನಿಮಾ ಹಿಂದಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಒಟ್ಟು 11 ಭಾಷೆಗಳಲ್ಲಿ ತೆರೆಗೆ ಬರಲಿದೆಯಂತೆ. ಕೊರೋನಾ ಸಮಯದಲ್ಲಿ ವ್ಯಾಕ್ಸಿನ್ ಏನೆಲ್ಲ ಆವಾಂತರ ಸೃಷ್ಟಿಸಿತ್ತು? ಈ ವ್ಯಾಕ್ಸಿನ್ ಏನೆಲ್ಲ ಕೆಲಸ ಮಾಡಿತ್ತು? ವ್ಯಾಕ್ಸಿನ್ ಮಾಫಿಯಾದ […]readmore
ದೊಡ್ಮನೆ ಕುಡಿ ಯುವರಾಜ್ಕುಮಾರ್ ಚಿತ್ರರಂಗಕ್ಕೆ ಎಂಟ್ರಿಕೊಡಲು ಸಜ್ಜಾಗಿದ್ದಾರೆ. ಅಭಿಮಾನಿಗಳ ಆಸೆಯಂತೆ ಸಂತೋಷ್ ಆನಂದ್ರಾಮ್ ಹಾಗೂ ಯುವರಾಜ್ ಕುಮಾರ್ ಕಾಂಬಿನೇಷನ್ನ ಸಿನಿಮಾ ಬರೋದು ಕನ್ಪಾರ್ಮ್ ಆಗಿದ್ದು ಚಿತ್ರತಂಡದ ಕಡೆಯಿಂದ ಹೊಸ ಸುದ್ದಿಯೊಂದು ಹೊರ ಬಿದ್ದಿದೆ. ಯುವ ರಾಜ್ ಕುಮಾರ್ ಚಿತ್ರರಂಗಕ್ಕೆ ಎಂಟ್ರಿಕೊಡಲು ಭರ್ಜರಿಯಾಗಿಯೇ ತಯಾರಾಗಿದ್ದಾರೆ. ಈ ಹಿಂದೆ ` ರಣಧೀರ ಕಂಠೀರವ’ ಚಿತ್ರದ ಮೂಲಕ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಾರೆ ಎನ್ನಲಾಗುತ್ತಿದೆ. ಆದರೆ ಇದೀಗ ಸಂತೋಷ್ ಆನಂದ್ ರಾಮ್ ಸಿನಿಮಾದ ಮೂಲಕ ಯುವ ಲಾಂಚ್ ಆಗ್ತಿದ್ದಾರೆ. ಯುವ ಹಾಗೂ […]readmore
ಕಾಂತಾರ ಸಿನಿಮಾದ ಬಳಿಕ ನಟಿ ಸಪ್ತಮಿ ಗೌಡಗೆ ಸಖತ್ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಸಪ್ತಮಿ ಗೌಡಗೆ ಆಫರ್ ಗಳು ಬರುತ್ತಿವೆ. ಸದ್ಯ ಸಪ್ತಮಿ ಗೌಡ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡದ ಖ್ಯಾತ ನಟ ಕೃಷ್ಣ ಸದ್ಯ ಅಭಿಷೇಕ್ ಅಂಬರೀಶ್ ನಟನೆಯ ಮುಂದಿನ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರಕ್ಕೆ ಕಾಳಿ ಎಂದು ಹೆಸರಿಡಲಾಗಿದ್ದು ಸಿನಿಮಾದ ಟೈಟಲ್ ಹಾಗೂ ಹಲವು ವಿಷಯಗಳ ಕುರಿತು ಕೃಷ್ಣ ಈಗಾಗಲೇ ಮಾಹಿತಿ […]readmore
ಸ್ಯಾಂಡಲ್ ವುಡ್ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ಆರಂಭದಿಂದಲೂ ನಟಿ ರಶ್ಮಿಕಾ ಮಂದಣ್ಣ ಟ್ರೋಲ್ ಗೆ ಒಳಗಾಗುತ್ತಿದ್ದಾರೆ. ಕನ್ನಡದ ಹುಡುಗಿ ಪರಭಾಷೆಯಲ್ಲಿ ಮಿಂಚುತ್ತಿದ್ದರು ಟ್ರೋಲಿಗರು ಮಾತ್ರ ಆಕೆಯನ್ನು ಟ್ರೋಲ್ ಮಾಡುವುದು ಬಿಟ್ಟಿಲ್ಲ. ಈ ಬಗ್ಗೆ ರಶ್ಮಿಕಾ ದೀರ್ಘವಾಗಿ ಬರೆದುಕೊಂಡು ನೋವು ತೋಡಿಕೊಂಡಿದ್ದರು. ಇದೀಗ ರಶ್ಮಿಕಾಗೆ ರಮ್ಯಾ ಸಾಥ್ ನೀಡಿದ್ದಾರೆ. ಯಾರೂ ಯಾರನ್ನೂ ಜಡ್ಜ್ ಮಾಡಬಾರದು. ಅವರ ಜೀವನ ಅವರಿಗೆ ಮಾತ್ರ ಗೊತ್ತಿರುತ್ತದೆ. ಟ್ರೋಲಿಂಗ್ ನಿಲ್ಲದ ಸಂಗತಿಯಾದರೂ, ಬೇರೆಯವರನ್ನು ನೀವು ಜಡ್ಜ್ ಮಾಡುವುದರಲ್ಲಿ ಅರ್ಥವಿಲ್ಲ. ಹಾಗಾಗಿ ಅವರ ಪಾಡಿಗೆ ಅವರನ್ನು […]readmore
ಜಿಲ್ಲೆಯ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಚಿತ್ರನಟಿ , ಮಾಜಿ ಲೋಕಸಭೆ ಹಾಗೂ ಹಾಲಿ ರಾಜ್ಯಸಭೆ ಸದಸ್ಯೆ ಜಯಪ್ರದಾ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಾರಿಯಮ್ಮ ಉಚ್ಚಂಗಿ ದೇವಿಯ ದರ್ಶನ ಪಡೆದು ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾರಿಯಮ್ಮನ ದೇವಸ್ಥಾನವನ್ನು ವೀಕ್ಷಿಸಿದ ಜಯಪ್ರದಾ ಅವರಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ತಂತ್ರಿ ದೇವರಲ್ಲಿ ಪ್ರಾರ್ಥಿಸಿ ಪ್ರಸಾದ ನೀಡಿದರು. ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಜಯಪ್ರದಾ ಹರಕೆ ಹೊತ್ತಿದ್ದು ಹರಕೆ ತೀರಿಸಲು ಜಯಪ್ರದಾ ದೇವಸ್ಥಾನಕ್ಕೆ ಭೇಟಿ […]readmore
