ಕನ್ನಡ ಸಿನಿಮಾ ರಂಗದ ಹಿರಿಯ ನಟ ಶಕ್ತಿ ಪ್ರಸಾದ್ ಪತ್ನಿ, ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀ ದೇವಿ ಅವರು ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. 84 ವರ್ಷ ವಯಸ್ಸಿನ ಲಕ್ಷ್ಮಿದೇವಿ ಸರ್ಜಾ ಕುಟುಂಬದ ಬೆಳವಣಿಗೆಯಲ್ಲಿ ದೊಡ್ಡ ಪಾತ್ರ ವಹಿಸಿದ್ದರು. ಕಳೆದ ವರ್ಷವಷ್ಟೇ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದ್ದ ಸರ್ಜಾ ಕುಟುಂಬ ಇಂದು ಹಿರಿಯ […]readmore
ಶಾಸಕ ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕನಾಗಿ ಹಾಗೂ ಸೊನಾಲ್ ಮೊಂತೆರೊ ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶಿಸಿರುವ “ಬನಾರಸ್” ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಸಂಗೀತ ರಸಿಕರ ಮನ ಗೆದ್ದಿದೆ. “ಬನಾರಸ್” ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿರುವ ಸಮಯದಲ್ಲಿ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದೆ. “ಹೆಣ್ಣು ಹಡೆಯಲು ಬ್ಯಾಡಾ” ಎಂಬ ಪ್ರಸಿದ್ದ ಜಾನಪದ ಗೀತೆಯನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಅಜನೀಶ್ ಲೋಕನಾಥ್ […]readmore
ನಟಿ ಸಮಂತಾ ಹಾಗೂ ನಟ ನಾಗಚೈತನ್ಯ ಡಿವೋರ್ಸ್ ಪಡೆದುಕೊಂಡು ಸಾಕಷ್ಟು ತಿಂಗಳುಗಳೇ ಕಳೆದು ಹೋಗಿದೆ. ಆದರೆ ಇಂದಿಗೂ ಈ ಜೋಡಿ ಬೇರೆಯಾಗೋಕೆ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಇದೀಗ ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋನಲ್ಲಿ ಭಾಗಿಯಾಗಿದ್ದ ನಟಿ ಸಮಂತಾ ಡಿವೋರ್ಸ್ ಬಳಿಕ ನಾಗಚೈತನ್ಯ ಮೇಲೆ ಯಾವ ರೀತಿ ಭಾವನೆ ಇದೆ ಎಂದು ಹೇಳಿದ್ದಾರೆ. ಸಾಕಷ್ಟು ವರ್ಷಗಳ ಪ್ರೀತಿಸಿದ್ದ ಸಮಂತಾ ಹಾಗೂ ನಾಗಚೈತನ್ಯ ಗುರುಹಿರಿಯರ ಸಮ್ಮುಖದಲ್ಲಿ ಹಿಂದೂ ಹಾಗೂ ಕ್ರಿಶ್ಚಿಯನ್ […]readmore
ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿ ಬರಲಿರುವ ಬಿಗ್ ಬಾಸ್ ಸೀಸನ್ 9ಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಬಿಗ್ ಬಾಸ್ ನಲ್ಲಿ ಈ ಬಾರಿ ಯಾರೆಲ್ಲಾ ಕಂಟೆಸ್ಟೆಂಟ್ ಗಳು ಭಾಗಿಯಾಗುತ್ತಾರೆ, ಸುದೀಪ್ ಯಾವ ರೀತಿ ಕಾಣಿಸಿಕೊಳ್ಳಲಿದ್ದಾರೆ? ಶೋ ಯಾವಾಗಿನಿಂದ ಶುರುವಾಗುತ್ತೆ ಅನ್ನೋ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಈ ಮಧ್ಯೆ ಬಿಗ್ ಬಾಸ್ ಸೀಸನ್ 9ರ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಪ್ರೋಮೋ ಶೂಟ್ ಸಮಯದಲ್ಲಿ ಕಿಚ್ಚನ ಫೋಟೋ ಹಂಚಿಕೊಂಡು ಅಭಿಮಾನಿಗಳ ಕಾಯುವಿಕೆಯನ್ನು ಹೆಚ್ಚಿಸಿದ್ದರು. ಇದೀಗ […]readmore
ತೆಲುಗಿನ ಸ್ಟಾರ್ ಜೋಡಿಗಳಲ್ಲಿ ನಟಿ ಸಮಂತಾ ಹಾಗೂ ನಾಗಚೈತನ್ಯ ಕೂಡ ಒಂದು. ಸಾಕಷ್ಟು ವರ್ಷಗಳ ಕಾಲ ಕೈ ಕೈ ಹಿಡಿದು ಸುತ್ತಾಡಿದ್ದ ಈ ಜೋಡಿಗಳು ಮದುವೆಯಾದ ಮೂರೇ ಮೂರು ವರ್ಷಕ್ಕೆ ದೂರವಾಗಿ ಬಿಟ್ಟಿದ್ದರು. ಸಮಂತ ಹಾಗೂ ನಾಗಚೈತನ್ಯ ಡಿವೋರ್ಸ್ ಪಡೆದು ಸಾಕಷ್ಟು ತಿಂಗಳುಗಳೇ ಕಳೆದಿದೆ. ಆದರೆ ಈ ಬಗ್ಗೆ ಈ ಜೋಡಿಗಳು ಎಲ್ಲೂ ಬಾಯಿ ಬಿಟ್ಟಿರಲಿಲ್ಲ. ಇದೀಗ ಸಮಂತಾ ವಿಚ್ಚೇಧನದ ಬಳಿಕ ಜೀವನ ಹೇಗಿದೆ ಅನ್ನೋದನ್ನ ಹೇಳಿದ್ದು, ಸಮಂತಾ ಹೇಳಿಕೆಯ ಬೆನ್ನಲ್ಲೆ ನಟ ನಾಗಚೈತನ್ಯ ಕೂಡ ಈ […]readmore
ತೆಲುಗು ನಟ ಶ್ರೀವಿಷ್ಣು ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಶ್ರೀವಿಷ್ಣು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ ನಿನ್ನೆ ರಾತ್ರಿಯಿಂದ ಮತ್ತೆ ವಿಪರೀತ ಜ್ವರ ಹೆಚ್ಚಾದ ಕಾರಣ ಶ್ರೀವಿಷ್ಣು ಅವರನ್ನು ಎಮರ್ಜೆನ್ಸಿ ವಾರ್ಡ್ ಗೆ ದಾಖಲಿಸಲಾಗಿದೆ. ಶ್ರೀವಿಷ್ಣು ಅವರಿಗೆ ಡೆಂಗ್ಯೂ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ಲೇಟ್ ಲೇಟ್ಸ್ ಸಂಖ್ಯೆ ತುಂಬಾ ಕಮ್ಮಿಯಾಗಿದ್ದು, ವಿಷ್ಣು ಗಂಭೀರ ಸ್ಥಿತಿಯಲ್ಲಿದ್ದಾರೆ.ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಪ್ರಾಣಕ್ಕೆ ಅಪಾಯವಿಲ್ಲ ಎಂದು […]readmore
2020ರ 68ನೇ ಸಾಲಿನ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅದರಲ್ಲಿ ‘ಅಯ್ಯಪ್ಪನುಂ ಕೊಶಿಯುಂ’ ಸಿನಿಮಾದ ಗಾಯಕಿ ನಾಂಚಿಯಮ್ಮ ಅವರಿಗೆ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಈ ಮೂಲಕ ಪ್ರಶಸ್ತಿ ಗೆದ್ದ ಮೊದಲ ಬುಡಕಟ್ಟು ಮಹಿಳೆ ಎಂದು ಖ್ಯಾತಿಗೆ ಗಾಯಕಿ ನಾಂಚಿಯಮ್ಮ ಪಾತ್ರರಾಗಿದ್ದಾರೆ. ಗಾಯಕಿ ನಾಂಚಿಯಮ್ಮ ಪ್ರಶಸ್ತಿಯನ್ನು ಅಯ್ಯಪ್ಪನುಂ ಕೊಶಿಯು ಸಿನಿಮಾ ನಿರ್ದೇಶಕ ಸಚಿಗೆ ಅರ್ಪಿಸಿತ್ತಿದ್ದಾರೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ನಾಂಚಿಯಮ್ಮ, ನಾನು ಗುಡ್ಡದ ಮೇಲೆ ಆಡು ಹಾಗೂ ಹಸುಗಳನ್ನು ಮೇಯಿಸಿಕೊಂಡಿದ್ದೆ. ನನ್ನ ಬಗ್ಗೆ ಯಾರಿಗೂ ಗೊತ್ತಿರಲಿಲ್ಲ. […]readmore
ಪವನ್ ಒಡೆಯರ್ ನಿರ್ಮಾಣದ ಚೊಚ್ಚಲ ಸಿನಿಮಾ ಡೊಳ್ಳು ಮುಕುಟಕ್ಕೆ ಮತ್ತೊಂದು ಪ್ರಶಸ್ತಿ ಗರಿ ಸೇರಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. 30 ವಿವಿಧ ಭಾಷೆಯ 400 ಸಿನಿಮಾಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು. ಈ ಪೈಕಿ ಡೊಳ್ಳು ಸಿನಿಮಾ ಎರಡು ವಿಭಾಗದಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಕನ್ನಡದ ಅತ್ಯುತ್ತಮ ಚಿತ್ರ, ಬೆಸ್ಟ್ ಆಡಿಯೋಗ್ರಾಫಿ ಡೊಳ್ಳು ಸಿನಿಮಾ ಭತ್ತಳಿಕೆ ಸೇರಿದೆ. ಡೊಳ್ಳು ಕುಣಿತದ ಸುತ್ತ ಸಾಗುವ ಈ ಸಿನಿಮಾವನ್ನು ಸಾಗರ್ ಪುರಾಣಿಕ್ ನಿರ್ದೇಶನ ಮಾಡಿದ್ದು, ಕಿರುತೆರೆ ನಟ ಕಾರ್ತಿಕ್ ಮಹೇಶ್, ನಿಧಿ […]readmore
2020ನೇ ಸಾಲಿನ 68ನೇ ಸಾಲಿನ ಸಿನಿಮಾಗಳಿಗೆ ಇಂದು ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸಂಚಾರಿ ವಿಜಯ್ ನಟನೆಯ ಕೊನೆಯ ಸಿನಿಮಾ ತಲೆತಂಡಕ್ಕೆ ಅತ್ಯುತ್ತಮ ಪರಿಸರ ಕಾಳಜಿ ಪ್ರಶಸ್ತಿ ದೊರೆತಿದೆ. ಕೃಪಾಕರ ನಿರ್ದೇಶನದ ತಲೆದಂಡ ಸಿನಿಮಾದಲ್ಲಿ ವಿಜಯ್ ವಿಶೇಷ ಚೇತನ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಮನ ಗೆದ್ದಿದ್ದರು. ಇತ್ತೀಚೆಗಷ್ಟೇ ತೆರೆಕಂಡ ತಲೆದಂಡ ಸಿನಿಮಾದ ನಟನೆಗೆ ವಿಜಯ್ ನ್ಯಾಷನಲ್ ಅವಾರ್ಡ್ ಪಡೆದುಕೊಳ್ಳುತ್ತಾರೆ ಎಂದು ಅಭಿಮಾನಿಗಳು ಎಂದುಕೊಂಡಿದ್ದರು. ಅಂತೆಯೇ ಈ ಸಿನಿಮಾಗೆ ವಿಜಯ್ ಗೆ ರಾಷ್ಟ್ರಪ್ರಶಸ್ತಿ ಲಭಿಸಿದೆ. ಈ ಹಿಂದೆ […]readmore
ಸಿನಿಮಾ ಮತ್ತು ಕಿರುತೆರೆಯಲ್ಲಿ ರಂಗಭೂಮಿ ಹಿನ್ನೆಲೆಯಿಂದ ಬಂದವರ ಸಂಖ್ಯೆ ದಿನೇ ದಿನೆ ಕಡಿಮೆ ಆಗುತ್ತಿದೆ. ಅಂದ ಚೆಂದವನ್ನೇ ಆಧರಿಸಿ ನೇರವಾಗಿ ಬಣ್ಣದ ಲೋಕಕ್ಕೆ ಧುಮುಕುವವರೇ ಹೆಚ್ಚಾಗಿದ್ದಾರೆ. ಆದರೆ, ಗಟ್ಟಿ ನಟನೆ, ದೈಹಿಕ ಭಾಷೆ, ಮಾತಿನ ಧಾಟಿ, ಹಾಗೂ ಬದುಕು ಇದೆಲ್ಲವನ್ನು ಕಲಿಸುವುದು ರಂಗಭೂಮಿ. ಇದೀಗ ರಂಗಭೂಮಿಯಲ್ಲಿಯೇ ತೊಡಗಿಸಿಕೊಂಡಿರುವ ಒಂದು ಸಮಾನ ಮನಸ್ಕರ ತಂಡವೀಗ ರಂಗಭೂಮಿಯ ಒಂದಷ್ಟು ಪಟ್ಟುಗಳನ್ನು ಆಸಕ್ತರಿಗೆ ತಿಳಿಸಲು ಮುಂದೆ ಬಂದಿದೆ. ಹಾಗಂತ ಇದು ತಿಂಗಳಾನುಗಟ್ಟಲೆ ಇರುವ ಕೋರ್ಸ್ ಅಲ್ಲ ಕೇವಲ 7 ದಿನ ಮಾತ್ರ! […]readmore
