ಟಾಲಿವುಡ್ ಸ್ಟಾರ್ ನಟಿ ಸಮಂತಾ “ಮಯೋಸಿಟಿಸ್” ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇತ್ತೀಚೆಗಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಕಾಯಿಲೆ ಬಗ್ಗೆ ಬರೆದುಕೊಂಡಿದ್ದ ಸಮಂತಾ ಯಶೋದ ಚಿತ್ರದ ಡಬ್ಬಿಂಗ್ ನಲ್ಲಿ ತೊಡಗಿಕೊಂಡಿರುವ ಫೋಟೋವನ್ನು ಶೇರ್ ಮಾಡಿದ್ದರು. ಇದೀಗ ಕಾಯಿಲೆಯ ನಡುವೆಯೂ ಸಮಂತಾ ಯಶೋದ ಚಿತ್ರದ ಪ್ರಮೋಷನ್ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಟಾಲಿವುಡ್ ನ ಬಹು ನಿರೀಕ್ಷಿತ ಯಶೋದ ಸಿನಿಮಾ ನವೆಂಬರ್ 11ರಂದು ತೆರೆಗೆ ಬರಲಿದೆ. ಬಹುಭಾಷೆಯಲ್ಲಿ ಬಿಡುಗಡೆ ಆಗುತ್ತಿರುವ ಯಶೋದ ಚಿತ್ರದ ಪ್ರಮೋಷನ್ ಕೆಲಸದಲ್ಲಿ ಸಮಂತಾ ತೊಡಗಿಕೊಂಡಿದ್ದಾರೆ. ಅಲ್ಲದೆ ಕಾಯಿಲೆಯ ಬಳಿಕ ಇದೇ […]readmore
2021ರ ಫೆಬ್ರವರಿ 14ರಂದು ಹಸೆಮಣೆ ಏರಿದ್ದ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಇದೀಗ ಹೊಸ ಮನೆಗೆ ಕಾಲಿಟ್ಟಿದ್ದಾರೆ. ಲವ್ ಮಾಕ್ಟೇಲ್ ಚಿತ್ರದ ಮೂಲಕ ಗಾಂಧಿನಗರದಲ್ಲಿ ಸದ್ದು ಮಾಡಿದ್ದ ಜೋಡಿಗಳು ಹೊಸ ಮನೆಯ ಗೃಹ ಪ್ರವೇಶದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಹಲವು ವರ್ಷಗಳ ಕಾಲ ಪ್ರೀತಿಸಿ ಮದುವೆಯಾದ ಜೋಡಿ ಹಕ್ಕಿಗಳು ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ತಮ್ಮ ಮನೆಗೆ ಕ್ರಿಸ್ ಮಿ ನೆಸ್ಟ್ ಎಂದು ಹೆಸರಿಟ್ಟಿದ್ದಾರೆ. ಕೃಷ್ಣ ಹಾಗೂ ಮಿಲನಾ […]readmore
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತ ಮುನ್ನಗುತ್ತಿರುವ ಕಾಂತಾರ ಬಿಡುಗಡೆ ಆಗಿ ತಿಂಗಳ ಬಳಿಕ ಸಾಕಷ್ಟು ಕಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ, ಸದ್ಯ ಇಂಡೋನೇಷ್ಯಾದಲ್ಲೂ ಕಾಂತಾರ ಕಮಾಲ್ ಮಾಡುತ್ತಿದ್ದು, ಇಂಡೋನೇಷ್ಯಾದಲ್ಲಿ ರಿಲೀಸ್ ಆಗಿರುವ ಕನ್ನಡದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೂ ಕಾಂತಾರ ಪಾತ್ರವಾಗಿದೆ. ಈ ಬಗ್ಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಸೆಪ್ಟೆಂಬರ್ 30ರಂದು ತೆರೆಕಂಡ ಕಾಂತಾರ ಚಿತ್ರ […]readmore
ಕಾರವಾರ: ಕನ್ನಡ ಸಿನಿಮಾ ‘ಭಾವಪೂರ್ಣ’ ಚಿತ್ರದ ಚಿತ್ರೀಕರಣದ ವೇಳೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಇಬ್ಬರು ಲೈಟಿಂಗ್ ಸಹಾಯಕರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಜಮಗೋಡಿನ ರೈಲ್ವೆ ನಿಲ್ದಾಣ ರಸ್ತೆಯ ಕ್ರಾಸ್ ಬಳಿ ನಡೆದಿದೆ. ಮಂಡ್ಯ ಮೂಲದ ರಮೇಶ್ ಮತ್ತು ರಾಮು ಹೆಜ್ಜೇನು ಕಡಿತಕ್ಕೊಳಗಾದ ಲೈಟಿಂಗ್ ಸಹಾಯಕರು. ಹೆಜ್ಜೇನು ದಾಳಿ ಮಾಡುತ್ತಲೇ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದದವರು ಅಲ್ಲಿಂದ ಓಡಿ ಹೋಗಿದ್ದಾರೆ. ಈ ವೇಳೆ ರಮೇಶ್ ಹಾಗೂ ರಾಮು ಮೇಲೆ ನೂರಾರು […]readmore
ಬೆಂಗಳೂರು: ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಚಿತ್ರದ ಹಾಡನ್ನು ಬಳಸಿಕೊಂಡು ಕಾಪಿರೈಟ್ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ಬ್ಯ್ಲಾಕ್ ಮಾಡುವಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಟ್ವಿಟ್ಟರ್ ಕಂಪನಿಗೆ ಆದೇಶ ನೀಡಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಪ್ರಚಾರದಲ್ಲಿ ಯಶ್ ನಟನೆಯ ಕೆಜಿಎಫ್ ಚಾಪ್ಟರ್-2 ಸಿನಿಮಾದ ಆಡಿಯೋವನ್ನು ಬಳಸಲಾಗಿದೆ ಎಂದು ಆರೋಪಿಸಿ ಎಂಆರ್ಟಿ ಸ್ಟುಡಿಯೋಕೋರ್ಟ್ ಮೊರೆ ಹೋಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಕಾಂಗ್ರೆಸ್ ಮತ್ತು […]readmore
ಸ್ಯಾಂಡಲ್ ವುಡ್ ನ ಮೋಹಕ ತಾರೆ ಅಭಿಮಾನಿಗಳಿತೆ ಮತ್ತೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಹಿಂದೆ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಮೂಲಕ ಕಂಬ್ಯಾಕ್ ಮಾಡುವ ಸುದ್ದಿ ನೀಡಿದ್ದ ರಮ್ಯಾ ಬಳಿಕ ಚಿತ್ರದಲ್ಲಿ ನಟಿಸುತ್ತಿಲ್ಲ ಎಂದು ಹೇಳಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. ಇದೀಗ ರಮ್ಯಾ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಡಾಲಿ ಧನಂಜಯ್ ನಟನೆಯ ಉತ್ತರಕಾಂಡ ಸಿನಿಮಾದ ಮೂಲಕ ರಮ್ಯಾ ಕಂಬ್ಯಾನ್ ಆಗುವ ಸುದ್ದಿ ನೀಡಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಟೀಸರ್ ರಿಲೀಸ್ ಆಗಿದ್ದು ಅದರಲ್ಲಿ ರಮ್ಯಾ […]readmore
ಪೊನ್ನಿಯನ್ ಸೆಲ್ವರ್ ಸಕ್ಸಸ್ ಬಳಿಕ ನಟಿ ತ್ರಿಷಾ ಕೃಷ್ಣನ್ ವಿದೇಶ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಕಾಲು ಮುರಿದುಕೊಂಡ ಕಾರಣ ತ್ರಿಷಾ ವಿದೇಶ ಪ್ರಯಾಣದಿಂದ ವಾಪಸ್ ಆಗಿದ್ದು ಸದ್ಯ ಮನೆಯಲ್ಲಿ ರೆಸ್ಟ್ ತೆಗೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ತ್ರಿಷಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕಾಲಿಗೆ ಬ್ಯಾಂಡೇಜ್ ಮಾಡಿರುವ ಫೋಟೋ ಹಂಚಿಕೊಂಡಿರುವ ತ್ರಿಷಾ ಅಪಘಾತವಾದ ಕಾರಣ ವೆಕೇಶನ್ನಿಂದ ವಾಪಸ್ ಬರಬೇಕಾಯಿತು ಎಂದಿದ್ದಾರೆ. ತ್ರಿಷಾಗೆ ಅಪಘಾತವಾದ ಸುದ್ದಿ ತಿಳಿದ ಅಭಿಮಾನಿಗಳು ಕಂಗಾಲಾಗಿದ್ದು ಆದಷ್ಟು ಬೇಗ ಚೇತರಿಸಿಕೊಳ್ಳಿ ಎಂದಿದ್ದಾರೆ. 2002ರಲ್ಲಿ ತೆರೆಕಂಡ ತಮಿಳಿನ […]readmore
ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ಇತ್ತೀಚೆಗಷ್ಟೇ ರಿಲೀಸ್ ಆಗಿದೆ. ಅದ್ದೂರಿ ಬಜೆಟ್ ನಲ್ಲಿ ರೆಡಿಯಾದ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಕಂಡಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ನಟ ಝೈದ್ ಖಾನ್ ಜೊತೆ ಚಿತ್ರ ವೀಕ್ಷಿಸಿ ಚಿತ್ರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರ ವೀಕ್ಷಿಸಿದ ಬಳಿಕ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. `ಝೈದ್ ಖಾನ್ ಹಾಗೂ ಸೋನಲ್ ಮಾಂಟೇರೋ ಅಭಿನಯದ […]readmore
ಕನ್ನಡ ಭಾಷೆಯಲ್ಲಿ ತೆರೆಕಂಡ ಕಾಂತಾರ ಚಿತ್ರ ದೊಡ್ಟ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಬಾಕ್ಸ್ ಅಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುವ ಮೂಲಕ ಈ ಹಿಂದಿನ ಸಿನಿಮಾಗಳ ದಾಖಲೆಯನ್ನು ಕಾಂತಾರ ಮುರಿಯುತ್ತಿದೆ. ತುಳುನಾಡಿನ ಆರಾದ್ಯ ದೈವದ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಕಾಂತಾರ ಚಿತ್ರವನ್ನು ತುಳುವಿಗೂ ಡಬ್ ಮಾಡಬೇಕು ಎನ್ನುವುದು ನಿರ್ಮಾಪಕ ವಿಜಯ್ ಕಿರಗಂದೂರು ಆಸೆಯಂತೆ. ಹಾಗಾಗಿ ಈ ಸಿನಿಮಾವನ್ನು ತುಳುವಿಗೂ ಡಬ್ ಮಾಡಲು ಮುಂದಾಗಿದೆ ಚಿತ್ರತಂಡ. ಈ ಬಗ್ಗೆ ಧರ್ಮಸ್ಥಳದಲ್ಲಿ ಮಾತನಾಡಿದ ರಿಷಬ್ ಶೆಟ್ಟಿ, ‘ಕಾಂತಾರ ಸಿನಿಮಾವನ್ನು […]readmore
ರಿಷಬ್ ಶೆಟ್ಟಿ ನಿರ್ದೆಶಿಸಿ ನಟಿಸಿರುವ ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಚಿತ್ರದಲ್ಲಿ ಬರುವ ದೈವದ ರೂಪ ಹಾಗೂ ಹಾಡುಗಳು ಜನರಿಗೆ ಸಖತ್ ಇಷ್ಟವಾಗಿತ್ತು. ಅಲ್ಲದೆ ದೈವದ ವೇಷ ಹಾಕಿ ರೀಲ್ಸ್ ಮಾಡುವುದು, ಚಿತ್ರದಲ್ಲಿ ಬರುವ ಓ ಎಂಬ ಶಬ್ದವನ್ನು ಕೂಗುವುದು ಮಾಡುತ್ತಿದ್ದರು. ಹೀಗೆ ಮಾಡುವುದು ದೇವರಿಗೆ ಅವಮಾನ ಮಾಡಿದಂತೆ, ಇದನ್ನೆಲ್ಲಾ ಮಾಡದಂತೆ ರಿಷಬ್ ಶೆಟ್ಟಿ ಮನವಿ ಮಾಡಿದ್ದರು. ಆದರೂ ಬೆಂಗಳೂರಿನ ಮೇಕಪ್ ಆರ್ಟೀಸ್ಟ್ ಶ್ವೇತಾ ರೆಡ್ಡಿ ದೈವದ ವೇಷ ಧರಿಸಿ ಭಾರೀ ವಿವಾದಕ್ಕೆ ಕಾರಣವಾಗಿದ್ದರು. […]readmore
