ಸಾಕಷ್ಟು ವರ್ಷಗಳ ಕಾಲ ಸಿನಿಮಾ ರಂಗದಿಂದ ದೂರವಿದ್ದ ಮೋಹಕ ತಾರೆ ರಮ್ಯಾ ಇತ್ತೀಚೆಗಷ್ಟೇ ಆ್ಯಪಲ್ ಬಾಕ್ಸ್ ಹೆಸರಿನ ನಿರ್ಮಾಣ ಸಂಸ್ಥೆ ಹುಟ್ಟುಹಾಕಿದ್ದರೆ. ಜೊತೆಗೆ ತಮ್ಮದೆ ಪ್ರೊಡಕ್ಷನ್ ಹೌಸ್ ನಲ್ಲಿ ಆರಂಭವಾಗಲಿರುವ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಮೂಲಕ ಕಂಬ್ಯಾಕ್ ಮಾಡುವುದಾಗಿ ಹೇಳಿ ಅಭಿಮಾನಿಗಳಿಗೆ ಖುಷಿ ನೀಡಿದ್ದರು. ಆದರೆ ಇದೀಗ ರಮ್ಯಾ ಜಾಗಕ್ಕೆ ಮತ್ತೊಬ್ಬ ಎಂಟ್ರಿಯಾಗಿದೆ. ರಮ್ಯಾ ಕಂಬ್ಯಾಕ್ ಸುದ್ದಿ ಕೇಳಿ ಖುಷಿಯಾಗಿದ್ದ ಅಭಿಮಾನಿಗಳು ರಮ್ಯಾ ಚಿತ್ರದಲ್ಲಿ ನಟಿಸುತ್ತಿಲ್ಲ ಎಂಬ ಸುದ್ದಿ ಕೇಳಿ ಬೇಸರಗೊಂಡಿದ್ದರು. ಆದರೆ ಇದೀಗ […]readmore
ಕಾಂತಾರ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿ ದೇಶ ವಿದೇಶದಲ್ಲೂ ಸಖತ್ ಸದ್ದು ಮಾಡುತ್ತಿದ್ದಾರೆ. ಸದ್ಯ ರಿಷಬ್ ಶೆಟ್ಟಿ ಕಾಂತಾರ ಸಕ್ಸಸ್ ಖುಷಿಯಲ್ಲಿದ್ದು ಈ ಮಧ್ಯೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಆಟಗಾರ ಎಬಿ ಡಿವಿಲಿಯರ್ಸ್ ಭೇಟಿ ಮಾಡಿದ್ದಾರೆ. ರಿಷಬ್ ಹಾಗೂ ಎಬಿ ಡಿವಿಲಿಯರ್ಸ್ ಭೇಟಿಯ ಫೋಟೋಗಳನ್ನು ಹೊಂಬಾಳೆ ಫಿಲ್ಮ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಸಿನಿಮಾದ 360 ಡಿಗ್ರಿ ಹಾಗೂ ಕ್ರಿಕೆಟ್ನ 360 ಡಿಗ್ರಿ ಮುಖಾಮುಖಿಯಾಗಿದ್ದಾರೆ ಎಂದು ಹೊಂಬಾಳೆ ಫಿಲ್ಸ್ಂ ಟ್ವೀಟ್ […]readmore
ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ಚೊಚ್ಚಲ ಚಿತ್ರ ಬನಾರಸ್ ಇಂದು ಸಖತ್ ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಸುಮಾರು ಒಂದು ಸಾವಿರ ಥಿಯೇಟರ್ ಗಳಲ್ಲಿ ಬನಾರಸ್ ತೆರೆಗೆ ಬರಲಿದ್ದು ಈ ಮೂಲಕ ಹೊಸ ನಟನ ಸಿನಿಮಾವೊಂದು ಇಷ್ಟು ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗಿ ಸದ್ದು ಮಾಡಲು ರೆಡಿಯಾಗಿದೆ ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ ಬನಾರಸ್ ಸಿನಿಮಾ ಕನ್ನಡದ ಜೊತೆಗೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲೂ ತೆರೆಗೆ ಬರುತ್ತಿದೆ. ಮೊದಲು ಕನ್ನಡ […]readmore
ಇತ್ತೀಚೆಗೆ ನಟಿಯರಾದ ನಿತ್ಯಾ ಮೆನನ್ ಹಾಗೂ ಪಾರ್ವತಿ ಪ್ರೆಗ್ಸೆನ್ಸಿ ಫೋಸ್ಟ್ ಶೇರ್ ಮಾಡಿ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಇವರಿಬ್ಬರು ಮದುವೆಯಾಗದೆ ತಾಯಿಯಾಗುತ್ತಿದ್ದಾರಾ ಎಂಬ ಚರ್ಚೆ ಕೂಡ ಶುರುವಾಗಿತ್ತು. ಇದೀಗ ಈ ಬಗ್ಗೆ ಇಬ್ಬರು ನಟಿಯರು ಗುಟ್ಟುಬಿಟ್ಟುಕೊಟ್ಟಿದ್ದಾರೆ. ವಂಡರ್ ವುಮೆನ್ ಚಿತ್ರಕ್ಕಾಗಿ ಪಾರ್ವತಿ ಹಾಗೂ ನಿತ್ಯಾ ಮೆನನ್ ಒಂದಾಗುತ್ತಿದ್ದು ಇದೇ ಕಾರಣಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಪ್ರಗ್ಸೆನ್ಸಿ ಫೋಸ್ಟ್ ಹಾಕಿರುವುದು ತಿಳಿದಿದೆ. ಅಂಜಲಿ ಮೆನನ್ ನಿರ್ದೇಶನದ `ವಂಡರ್ ವುಮೆನ್’ನಲ್ಲಿ ನಿತ್ಯಾ ಮೆನನ್ ಹಾಗೂ ಪಾರ್ವತಿ, ಪದ್ಮ ಪ್ರಿಯಾ ಪ್ರಮುಖ ಪಾತ್ರದಲ್ಲಿ […]readmore
ಬಾಲಿವುಡ್ ಯಂಗ್ ಸಿದ್ಧಾಂತ್ ಚತುರ್ವೇದಿ, ಅಮಿತಾಬ್ ಬಚ್ಚನ್ ಮೊಮ್ಮಗಳು ನವ್ಯಾ ನವೇಲಿ ಜೊತೆ ಡೇಟಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿ ಕಳೆದ ಕೆಲ ಸಮಯದಿಂದ ಸದ್ದು ಮಾಡುತ್ತಿತ್ತು. ಇದೀಗ ಈ ಬಗ್ಗೆ ಸ್ವತಃ ಸಿದ್ಧಾಂತ್ ಚತುರ್ವೇದಿ ಬಾಯಿ ಬಿಟ್ಟಿದ್ದಾರೆ. 2019ರಲ್ಲಿ ತೆರೆಕಂಡ ಗಲ್ಲಿ ಬಾಯ್ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿಕೊಟ್ಟ ಸಿದ್ಧಾಂತ್ ಚತುರ್ವೇದಿ ಮಾಡಿದ್ದು ನಾಲ್ಕೇ ನಾಲ್ಕು ಸಿನಿಮಾಗಳಾದ್ರು ಡೇಟಿಂಗ್ ವಿಷಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಸದ್ಯ ಸಿದ್ಧಾಂತ್ ಫೋನ್ ಭೂತ್ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಕರ್ತಿನಾ […]readmore
ದಾವಣಗೆರೆ: ಕಳೆದ ಐದು ದಿನಗಳ ಹಿಂದೆ ಕಾಣೆಯಾಗಿದ್ದ ಹೊನ್ನಳ್ಳಿ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಮೃತದೇಹ ನಿನ್ನೆ ಸಂಜೆ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಪತ್ತೆಯಾಗಿದೆ. ಚಂದ್ರಶೇಖರ್ ಸಾವಿನ ಸುತ್ತ ಇದೀಗ ಸಾಕಷ್ಟು ಅನುಮಾನ ಹುಟ್ಟಿಕೊಂಡಿದ್ದು ಅದರ ಸುತ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳೆದ ಐದು ದಿನಗಳ ಹಿಂದೆ ಹೊನ್ನಾಳಿ ಕಡೆ ಹೊರಟ್ಟಿದ್ದ ಚಂದ್ರಶೇಖರ್ ನಾಪತ್ತೆಯಾಗಿದ್ದರು. ಚಂದ್ರಶೇಖರ್ ಗಾಗಿ ರೇಣುಕಾಚಾರ್ಯ ಕುಟುಂಬಸ್ಥರು ಸಾಕಷ್ಟು ಹುಡುಕಾಟ ನಡೆಸಿದ್ದರು. ಜೊತೆಗೆ ಚಂದ್ರಶೇಖರ್ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದರು. […]readmore
ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಕಾಂತಾರ 300 ಕೋಟಿ ಕಲೆಕ್ಷನ್ ಮಾಡುವ ಮೂಲಕ ರೆಕಾರ್ಡ್ ಬ್ರೇಕ್ ಮಾಡುತ್ತಿದೆ. ಆದರೆ ಚಿತ್ರದ ಕೊನೆಯಲ್ಲಿ ಬರುವ ವರಹಾ ರೂಪಂ ಹಾಡನ್ನು ಕದಿಯಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಆದರೆ ಈ ಕುರಿತು ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂತಾರ ಭರ್ಜರಿ ಯಶಸ್ಸು ಕಾಣುತ್ತಿರುವ ಹಿನ್ನೆಲೆಯಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಜೊತೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ […]readmore
ರಿಷಬ್ ಶೆಟ್ಟಿ ನಿರ್ದೆಶಿಸಿ ನಟಿಸಿರುವ ಕಾಂತಾರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದೆ. ವಿಶ್ವ ಮಟ್ಟದಲ್ಲಿ `ಕಾಂತಾರ’ ಸಿನಿಮಾ ಇದುವರೆಗೂ ಒಟ್ಟು 300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಕಾಂತರ ಚಿತ್ರ ಕಳೆದ ಸೆ.30ರಂದು ರಿಲೀಸ್ ಆಗಿದೆ. ಚಿತ್ರ ಬಿಡುಗಡೆ ಆಗಿ, ಹಲವು ವಾರಗಳು ಕಳೆದರೂ ಸಾಕಷ್ಟು ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ದೈವದ ಶಕ್ತಿಯನ್ನ ತೆರೆಯ ಮೇಲೆ ತೋರಿಸಿ, ನಟಿಸಿ ರಿಷಬ್ ಶೆಟ್ಟಿ ಗೆದ್ದು ಬೀಗಿದ್ದಾರೆ. ಈಗ ಈ ಚಿತ್ರ […]readmore
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದ ‘ವರಾಹ ರೂಪಂ’ ಸಖತ್ ಖ್ಯಾತಿ ಘಳಿಸಿದೆ. ಚಿತ್ರದ ಕೊನೆಯಲ್ಲಿ ಬರುವ ಈ ಹಾಡಿಗೆ ವಿವಾದಗಳು ಅಂಟಿಕೊಂಡಿದೆ. ಇತ್ತೀಚಿಗೆ ಈ ಹಾಡಿಗೆ ಟ್ಯೂನ್ ಕದ್ದ ಆರೋಪವನ್ನು ಮಾಡಿದ್ದ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್ ನ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು. ಹಾಗಾಗಿ ಕೋಯಿಕ್ಕೋಡ್ ಕೋರ್ಟ್ ಸಿನಿಮಾದಲ್ಲಿ ವರಾಹ ರೂಪಂ ಹಾಡು ಬಳಸದಂತೆ ತಡೆಯಾಜ್ಞೆ ನೀಡಿತ್ತು. ಕೋರ್ಟ್ ತಡೆಯಾಜ್ಞೆ ನೀಡಿದ್ದರು ಕಾಂತಾರ ಚಿತ್ರದಲ್ಲಿ ಹಾಡನ್ನು ಮುಂದುವರೆಸಲಾಗುತ್ತಿದೆ. ಅಲ್ಲದೆ ಈ ಹಾಡನ್ನು ಕದ್ದಿಲ್ಲ ಎಂದು […]readmore
ಪ್ಯಾಲಿಯೋ ಡಯಟ್ ನಿಂದ ಖ್ಯಾತ ನಟ ಭರತ್ ಕಲ್ಯಾಣ್ ಪತ್ನಿ ನಿಧನ ಕನ್ನಡದ ಹಿರಿಯನಟ ಕಲ್ಯಾಣ್ ಕುಮಾರ್ ಸೊಸೆ ನಟ ಭರತ್ ಕಲ್ಯಾಣ್ ಪತ್ನಿ ಪ್ರಿಯದರ್ಶಿನಿ ನಿಧನರಾಗಿದ್ದಾರೆ. ಪ್ರಿಯದರ್ಶಿನಿ ಸಾವಿಗೆ ಪ್ಯಾಲಿಯೋ ಡಯಟ್ ಕಾರಣ ಎಂದು ಹೇಳಲಾಗುತ್ತಿದೆ. ಪ್ಯಾಲಿಯೋ ಡಯಟ್ ಕಾರಣದಿಂದ ಕಳೆದ ಹಲವು ದಿನಗಳಿಂದ ಕೋಮಾದಲ್ಲಿದ್ದ ಪ್ರಿಯದರ್ಶಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಿಯದರ್ಶಿನಿ ಹೆಚ್ಚು ತೂಕವಿದ್ದ ಕಾರಣಕ್ಕೆ ಪ್ಯಾಲಿಯೋ ಡಯಟ್ ನಲ್ಲಿದ್ದರು ಎನ್ನಲಾಗುತ್ತಿದೆ. ಜೊತೆಗೆ ಮಧುಮೇಹದಿಂದಲೂ ಬಳಲುತ್ತಿದ್ದರು. ಪ್ಯಾಲಿಯೋ ಡಯಟ್ ಶುರುಮಾಡಿದ ಬಳಿಕ ಮಧುಮೇಹ ಏಕಾಏಕಿ […]readmore
