ಟಾಲಿವುಡ್ ಸ್ಟಾರ್ ನಟಿ ಸಮಂತಾ ಮೈಯೋಸಿಟಿಸ್’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಸ್ವತಃ ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಕಾಯಿಲೆಯ ಕುರಿತಾಗಿ ಹೇಳಿಕೊಂಡಿದ್ದರು. ಸಮಂತಾರ ಅನಾರೋಗ್ಯದಿಂದಾಗಿ ವಿಜಯ್ ದೇವರಕೊಂಡ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಸದ್ಯ ವಿಜಯ್ ದೇವರಕೊಂಡ ಹಾಗೂ ಸಮಂತಾ ಖುಷಿ ಚಿತ್ರದಲ್ಲಿ ತೊಡಿಗಿಕೊಂಡಿದ್ದಾರೆ. ಸುಮಾರ 60 ಫರ್ಸೆಂಟ್ ಶೂಟಿಂಗ್ ಕಂಪ್ಲೀಟ್ ಮಾಡಿರುವ ಖುಷಿ ತಂಡ ಇನ್ನೂ 40 ಫರ್ಸೆಂಟ್ ಶೂಟಿಂಗ್ ಭಾಕಿ ಉಳಿಸಿಕೊಂಡಿದೆ. ಈಗಾಗ್ಲೆ ಚಿತ್ರತಂಡ ಕಾಶ್ಮೀರಲ್ಲಿ ಒಂದು ಹಂತದ ಶೂಟಿಂಗ್ […]readmore
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈಗಾಗ್ಲೆ ಸ್ಟಾರ್ ನಟ, ನಟಿಯರು ಸೇರಿದಂತೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕ ಸಚಿವ ಪೀಯೂಷ್ ಗೋಯಲ್ ಕೂಡ ಕಾಂತಾರದ ಬಗ್ಗೆ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನದಲ್ಲಿ ಪೀಯೂಷ್ ಗೋಯಲ್ ‘ಕಾಂತಾರ’ ಚಿತ್ರವನ್ನು ಉದಾಹರಣೆ ನೀಡಿ ಮಾತನಾಡಿದ್ದಾರೆ. ‘ಕರ್ನಾಟಕ ಹೂಡಿಕೆ ಮಾಡಲು ಒಳ್ಳೆಯ ತಾಣ. ಅದರಲ್ಲೂ ಭವಿಷ್ಯದ ತಂತ್ರಜ್ಞಾನದ ಮೇಲೆ ಹೂಡಿಕೆ ಮಾಡಲು […]readmore
ಬಿಗ್ ಬಾಸ್ ಮನೆಯಲ್ಲಿ ದಿನದಿಂದ ದಿನಕ್ಕೆ ಆಟದ ಬಿರುಸು ಹೆಚ್ಚಾಗುತ್ತಿದೆ. ಈಗಾಗ್ಲೆ ನಾಲ್ಕೈದು ಜನ ಮನೆಯಿಂದ ಹೊರ ಹೋಗಿದ್ದು ಉಳಿದ ಸ್ಪರ್ಧಿಗಳು ಭಾರಿ ಪೈಪೋಟಿಗೆ ಬಿದ್ದು ಆಟವಾಡುತ್ತಿದ್ದಾರೆ. ಇದೀಗ ಕ್ಯಾಪ್ಟೆನ್ಸಿ ಟಾಸ್ಕ್ ವಿಚಾರಕ್ಕೆ ಅನುಪಮಾ ಗೌಡ ಹಾಗೂ ರೂಪೇಶ್ ರಾಜಣ್ಣ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ರೂಪೇಶ್ ರಾಜಣ್ಣ ಮನೆಯಿಂದ ಹೊರ ಹೋಗಲು ಮುಂದಾಗಿದ್ದಾರೆ. ಆರಂಭದಲ್ಲಿ ಚೇನ್ನಾಗಿಯೇ ಇದ್ದ ಮನೆ ಮಂದಿಯ ಮಧ್ಯೆ ಇದೀಗ ಮನಸ್ತಾಪ ಶುರುವಾಗಿದೆ. ದೊಡ್ಮನೆ ದಿನದಿಂದ ದಿನಕ್ಕೆ ಸಾಕಷ್ಟು ರೋಚಕ ತಿರುವು ಪಡೆದುಕೊಂಡು […]readmore
ಟಾಲಿವುಡ್ ನಟಿ ಸಮಂತಾ `ಮೈಯೋಸಿಟಿಸ್’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಇತ್ತೀಚೆಗಷ್ಟೇ ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದರು. ಈ ಸುದ್ದಿಯ ಬೆನ್ನಲ್ಲೆ ಸಮಂತಾ ಕುರಿತ ಮತ್ತೊಂದು ಸುದ್ದಿಯೊಂದು ಹರಿದಾಡುತ್ತಿದೆ. ಸಮಂತಾಗೆ ಅನಾರೋಗ್ಯದಿಂದಾಗಿ ಸಾಕಷ್ಟು ನೋವಿ ಅನುಭವಿಸಿದ್ದಾರೆ. ಆರೋಗ್ಯ ಕೈಕೊಟ್ಟ ಬೆನ್ನಲ್ಲೇ ಮಾಜಿ ಪತ್ನಿ ಸಮಂತಾರನ್ನು ನಾಗಚೈತನ್ಯ ಭೇಟಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸಮಂತಾ `ಮೈಯೋಸಿಟಿಸ್’ ಕಾಯಿಲೆಯಿಂದ ಬಳುತ್ತಿರುವುದು ಹೇಳಿಕೊಂಡಿದ್ದು ಆದಷ್ಟು ಬೇಗ ಅದರಿಂದ ಆಚೆ ಬರುವುದಾಗಿ ಹೇಳಿದ್ದಾರೆ,. ಸಮಂತಾರಾ ಆರೋಗ್ಯದ ಸುದ್ದಿ ತಿಳಿದ ಸಾಕಷ್ಟು […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಆದರೆ ಕಾರ್ಯಕ್ರಮದ ಅವ್ಯವಸ್ಥೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡ ಡಿ.ಕೆ. ಶಿವಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ. ಸುಸಜ್ಜಿತ ವೇದಿಕೆಯಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿಲ್ಲವಲ್ಲ ಎಂದು ಸರಕಾರವನ್ನು ವ್ಯಂಗ್ಯವಾಡಿದ್ದಾರೆ. ‘ನಿನ್ನೆ ಯಾಕೆ ಸ್ಟೇಜ್ ಹಾಗಾಯ್ತು, ಸ್ಟೇಜ್ ಕಥೆ ಏನಾಯ್ತು ಎಂದು ಪ್ರಶ್ನೆ ಮಾಡಿರುವ ಅವರು, ಸ್ಟೇಜ್ ಆರ್ಗನೈಸೆಷನ್ ಬಗ್ಗೆ ಕಿಡಿಕಾರಿದ್ದಾರೆ. ‘ವೆರಿ ಸಾರಿ ಫಾರ್ ಸ್ಟೇಜ್ […]readmore
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ ಚಿತ್ರಕ್ಕಾಗಿ ಕಾದು ಕೂತಿರೋ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಈಗಾಗ್ಲೆ ಚಿತ್ರದ ಕೆಲಸಗಳು ಆಲ್ ಮೋಸ್ಟ್ ಕಂಪ್ಲೀಟ್ ಆಗಿದ್ದು ಥಿಯೇಟರ್ ನಲ್ಲಿ ಅಬ್ಬರಿಸೋಕೆ ರೆಡಿಯಾಗಿದ್ದಾರೆ. 2023 ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕ್ರಾಂತಿ ಸಿನಿಮಾ ಅದ್ದೂರಿಯಾಗಿ ತೆರೆಗೆ ಬರಲಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿರುವ ಕ್ರಾಂತಿ ಚಿತ್ರಕ್ಕೆ ವಿ. ಹರಿಕೃಷ್ಣ ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ದರ್ಶನ್ ನಟನೆಯ ಯಜಮಾನ ಚಿತ್ರ ನಿರ್ದೇಶಿಸಿದ್ದ ಹರಿಕೃಷ್ಣ ಇದೀಗ ಕ್ರಾಂತಿ […]readmore
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಕ್ರಾಂತಿ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಇಷ್ಟು ದಿನಗಳ ಚಿತ್ರದ ಕುರಿತು ಹೆಚ್ಚು ಮಾಹಿತಿ ಬಿಟ್ಟುಕೊಡದ ಚಿತ್ರತಂಡ ಇದೀಗ ಸದ್ದಿಲ್ಲದೆ ಸಿನಿಮಾ ಮುಗಿಸಿ ರಿಲೀಗೆ ಎದುರು ನೋಡುತ್ತಿದೆ. ಕ್ರಾಂತಿ ದರ್ಶನ್ ನಟನೆಯ 55ನೇ ಚಿತ್ರವಾಗಿದ್ದು ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ. ಈ ಚಿತ್ರದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವ ಹೋರಾಟ ಇದೆ. ಅವನತಿಯತ್ತ ಸಾಗುತ್ತಾ ಇರುವ ಸರ್ಕಾರಿ ಶಾಲೆಗಳನ್ನು ಉಳಿಸುವುದು ಹೇಗೆ ಮತ್ತು ಸರ್ಕಾರಿ […]readmore
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ವೇದ ಸಿನಿಮಾದ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಇತ್ತೀಚೆಗಷ್ಟೇ ಚಿತ್ರದ ಪೋಸ್ಟರ್ ಹಂಚಿಕೊಂಡು ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದ ಚಿತ್ರತಂಡ ಇದೀಗ ಶಿವಣ್ಣನ ಮತ್ತೊಂದು ಲುಕ್ ರಿವೀಲ್ ಮಾಡಿದೆ. 67ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ವೇದ ಸಿನಿಮಾ ತಂಡ ಚಿತ್ರದ ವಿಶೇಷ ಪೋಟೋ ಹಂಚಿಕೊಂಡಿದೆ. ಈ ಫೋಟೋದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ವೇದ ಶಿವರಾಜ್ ಕುಮಾರ್ ನಟನೆಯ 125ನೇ […]readmore
ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ, ಇಳಯರಾಜ ಅವರ ಪುತ್ರ ಯುವನ್ ಶಂಕರ್ ರಾಜರ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಶಂಕರ್ ರಾಜ ಮೆಕ್ಕಾ ಯಾತ್ರೆಗೆ ತೆರಳಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು ಇದಕ್ಕೆ ಪುಷ್ಠಿ ನೀಡುವಂತೆ ಫೋಟೋವೊಂದು ಸಾಮಾಜಿಕ ಜಾಲಾ ತಾಣದಲ್ಲಿ ಹರಿದಾಡುತ್ತಿದೆ. ಯುವನ್ ಶಂಕರ್ ರಾಜ್ ಯಾತ್ರಿಕರ ಉಡುಪಿನಲ್ಲಿ ವಿಮಾದಲ್ಲಿ ಕಾಣಿಸಿಕೊಂಡಿದ್ದು ಮೆಕ್ಕಾ ಯಾತ್ರೆಗೆ ಹೊರಟ್ಟಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಯುವನ್ ಅವರ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. […]readmore
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅಪ್ಪು ಅವರಿಗೆ ಮರಣೊತ್ತರವಾಗಿ ನೀಡಿದ ಪ್ರಶಸ್ತಿಯನ್ನು ಅಪ್ಪು ಪತ್ನಿ ಅಶ್ವಿನಿ ಸ್ವೀಕರಿಸಿದ್ದಾರೆ. ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದಕ್ಕಾಗಿ ನಟ ರಾಘವೇಂದ್ರ ರಾಜ್ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭಕ್ಕೆ ಹೆಮ್ಮೆ ಪಡಬೇಕು. ನಮ್ಮ ತಂದೆ ಕರ್ನಾಟಕ ರತ್ನ ಪಡೆದುಕೊಳ್ಳುವಾಗ 30 ವರ್ಷದ ಹಿಂದೆ ನಮ್ಮನ್ನು ಕರೆದುಕೊಂಡು ಬಂದಿದ್ದರು. ಈಗ ನನ್ನ ತಮ್ಮ ಅಪ್ಪು ಕರೆಸಿದ್ದಾನೆ. ಪ್ರತಿಯೊಬ್ಬ ವ್ಯಕ್ತಿಗೂ ಒಂದು ಶಕ್ತಿ ಇರುತ್ತದೆ […]readmore
