ಪವರ್ ಸ್ಟಾರ್ ಡಾ. ಪುನೀತ್ ರಾಜ್ಕುಮಾರ್ ಅವರಿಗೆ ಕರ್ನಾಟಕ ಸರ್ಕಾರ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದೆ. ರಜನಿಕಾಂತ್, ಜೂನಿಯರ್ ಎನ್ ಟಿ ಆರ್, ಸುಧಾಮೂರ್ತಿ ಸೇರಿದಂತೆ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಜೋರು ಮಳೆಯಲ್ಲೂ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಮಳೆಯಲ್ಲೇ ಪತಿಯ ಪರವಾರ ಭಾವುಕರಾಗಿಯೇ ಅಶ್ವಿನಿ ‘ಕರ್ನಾಟಕ ರತ್ನ’ ಪ್ರಶಸ್ತಿ ಸ್ವೀಕರಿಸಿ ಧನ್ಯವಾದ ಸಲ್ಲಿಸಿದರು. ಬಳಿಕ ‘ಕರ್ನಾಟಕ ರತ್ನ’ ಪ್ರಶಸ್ತಿಯ ಪದಕವನ್ನು ಪುನೀತ್ ರಾಜ್ಕುಮಾರ್ ಅವರ […]readmore
ಸಿನಿಮಾ ರಿಯಲಿಸ್ಟಿಕ್ ಆಗಿ ಮೂಡಿ ಬರಬೇಕು ಅನ್ನೋ ಕಾರಣಕ್ಕೆ ಕಲಾವಿದರು ಸಾಕಷ್ಟು ಸಾಹಸಗಳಿಗೆ ಕೈ ಹಾಕುತ್ತಿದ್ದಾರೆ. ಅದೆಷ್ಟೋ ನಟ, ನಟಿಯರು ಡ್ಯೂಪ್ ಇಲ್ಲದೆ ಸ್ಟಂಟ್ ಮಾಡಲು ಹೋಗಿ ಕೈ ಕಾಲು ಮುರಿದುಕೊಂಡಿದ್ದು ಗೊತ್ತೆ ಇದೆ. ಇದೀಗ ಬಿಟೌನ್ ನಟ ಟೈಗರ್ ಶ್ರಾಫ್ ಸ್ಟಂಟ್ ಮಾಡವ ವೇಳೆ ಕಾಲು ಮುರಿದುಕೊಂಡಿದ್ದಾರೆ. ಇತ್ತೀಚೆಗಷ್ಟೇ ನಟಿ ಶಿಲ್ಪಾ ಶೆಟ್ಟಿ ಸ್ಟಂಟ್ ಮಾಡುವ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಘಟನೆ ನಡೆದು ಒಂದು ತಿಂಗಳಾಗುತ್ತ ಬಂದಿದ್ದರು ಇನ್ನೂ ಶಿಲ್ಪಾ ಶೆಟ್ಟಿ ಕಾಲು ಸಂಪೂರ್ಣವಾಗಿ […]readmore
ಟೀಂ ಇಂಡಿಯಾ ಮಾಜಿ ನಾಯಕ, ಕ್ರಿಕೆಟಿಗ ವಿರಾಟ್ ಕೊಹ್ಲಿ ಟಿ 20 ವಿಶ್ವಕಪ್ ಗಾಗಿ ಆಸ್ಟ್ರೇಲಿಯಾದಲ್ಲಿದ್ದು ಈ ವೇಳೆ ಕೊಹ್ಲಿಯ ಹೋಟಲೆ ರೂಂ ವಿಡಿಯೋ ವೈರಲ್ ಆಗಿದೆ. ತಮ್ಮ ಹೋಟೆಲ್ ರೂಂನ ವಿಡಿಯೋ ನೋಡಿ ಕೊಹ್ಲಿ ಅಸಮಾಧಾನ ಹೊರ ಹಾಕಿದ್ದು ಇದೀಗ ನಟಿ ಅನುಷ್ಕಾ ಶೆಟ್ಟಿ ಈ ಕುರಿತು ಕೆಂಡಾಮಂಡಲರಾಗಿದ್ದಾರೆ. ವಿರಾಟ್ ರೂಮಿನಲ್ಲಿ ಇಲ್ಲದ ವೇಳೆ ಅಭಿಮಾನಿಯೋರ್ವ ಹೋಟೆಲ್ ಕೊಠಡಿಯ ವೀಡಿಯೋ ಮಡಿ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆ ವಿಡಿಯೋವನ್ನು ಕೊಹ್ಲಿ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡು, […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಸಿನಿಮಾ ರಂಗ ಮತ್ತು ಸಮಾಜ ಸೇವೆಯನ್ನು ಪರಿಗಣಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿದರು. ಪುನೀತ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಪ್ರಶಸ್ತಿಯನ್ನು ಸ್ವೀಕರಿಸಿ ಭಾವುಕರಾದರು. ಪ್ರಶಸ್ತಿ ಸ್ವೀಕರಿಸಿದ ಪತ್ನಿ ಅಶ್ವಿನಿ ಭಾವುಕರಾಗಿಯೇ ಎಲ್ಲರಿಗೂ ಧನ್ಯವಾದ ತಿಳಿಸಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೊಮ್ಮೆ ಇಲ್ಲಿಯೇ ಹುಟ್ಟಿಬನ್ನಿ ಪುನೀತ್ ಎಂದು ಹೇಳಿದರು. ಪುನೀತ್ ಬಗ್ಗೆ ಮಾತನಾಡಿದ […]readmore
ಕರ್ನಾಟಕದ ಬಹುಭಾಗಗಳಲ್ಲಿ ಯಶಸ್ವಿಯಾಗಿ ರೋಡ್ ಶೋಗಳನ್ನು ನಡೆಸಿದ್ದ ಬನಾರಸ್ ಹೀರೋ ಝೈದ್ ಖಾನ್ ಇದೀಗ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಮಿಂದೇಳುತ್ತಿದ್ದಾರೆ. ವಿಶೇಷವೆಂದರೆ, ಸದಾ ಭಾಷೆ ಮತ್ತು ಗಡಿ ವಿವಾದದಿಂದ ಸದ್ದು ಮಾಡುವ ಬೆಳಗಾವಿಯ ನೆಲದಲ್ಲಿಯೇ ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾಗಿದ್ದಾರೆ. ಈ ನಿಮಿತ್ತವಾಗಿ ಬೆಳಗಾವಿಗೆ ಬಂದಿಳಿದ ಝೈದ್ ಖಾನ್ ಅವರಿಗೆ ಬೆಳಗಾವಿ ಸೀಮೆಯ ಕನ್ನಡಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಯ್ತು. ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರಾದ ಮನ್ಸೂರ್, ಕನ್ನಡ ರಕ್ಷಣಾ ವೇದಿಕೆಯ ರಾಜು ಕಲ್ಲೂರ್ ಮುಂತಾದವರು […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಮಾಜ ಸೇವೆಯನ್ನು ಗುರುತಿಸಿ ಇಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ವಿಧಾನ ಸೌದದ ಮೆಟ್ಟಿಲುಗಳ ಮೇಲೆ ನಡೆಯಲಿರುವ ಕಾರ್ಯಕ್ರಮಕ್ಕೆ ಸಾಕಷ್ಟು ಮಂದಿ ಗಣ್ಯರು ಭಾಗಿಯಾಗಲಿದ್ದಾರೆ. ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಜೂನಿಯರ್ ಎನ್ ಟಿ ಆರ್ ವಿಶೇಷ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ನೀಡುತ್ತಿರುವ ಕರ್ನಾಟಕ ರತ್ನ ಪ್ರಶಸ್ತಿಯನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಇಂದು ಸಂಜೆ 4 ಗಂಟೆಗೆ ವಿಧಾನ ಸೌಧದ ಮುಂಭಾಗದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಜೂನಿಯರ್ ಎನ್ ಟಿ ಆರ್ ಹಾಗೂ ಸುಧಾಮೂರ್ತಿ ವಿಶೇಷ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಈಗಾಗಲೇ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಆರೋಗ್ಯ ಸಚಿವ […]readmore
ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಚಿತ್ರ ಬಿಡುಗಡೆಗೆ ಇನ್ನು ಐದು ದಿನ ಮಾತ್ರ ಬಾಕಿ ಉಳಿದುಕೊಂಡಿದೆ. ಈ ಚಿತ್ರ ನವೆಂಬರ್ ೪ರಂದು ದೇಶಾದ್ಯಂತ ತೆರೆಗಾಣಲಿದೆ. ಇದುವರೆಗೂ ಅತ್ಯಂತ ವ್ಯವಸ್ಥಿತವಾಗಿ ಪ್ಯಾನಿಂಡಿಯಾ ಮಟ್ಟದಲ್ಲಿ ಬನಾರಸ್ ಅನ್ನು ಮುನ್ನೆಲೆಗೆ ತರಲಾಗಿದೆ. ಇದೀಗ ಕಡೇಯ ಕ್ಷಣಗಳಲ್ಲಿ ಸಂಚಲನ ಮೂಡಿಸುವ ಸಲುವಾಗಿ ಝೈದ್ ಊರಿಂದೂರಿಗೆ ಬನಾರಸ್ ಯಾತ್ರ ಆರಂಭಿಸಿದ್ದಾರೆ. ಇಂದು ಬೆಳಗ್ಗೆ ೮.೩೦ಕ್ಕೆ ಸರಿಯಾಗಿ, ಬೆಂಗಳೂರಿನ ಟೌನ್ ಹಾಲ್ನಿಂದ ಈ ಯಾತ್ರೆ ಆರಂಭವಾಗಿದೆ. ಅಲ್ಲಿಂದ ಹೊರಟ ಬನಾರಸ್ ಯಾತ್ರೆ ಆ ನಂತರದಲ್ಲಿ […]readmore
ಕಿರುತೆರೆ ಮೂಲಕ ಬಣ್ಣದ ಬದುಕಿಗೆ ಎಂಟ್ರಿಕೊಟ್ಟ ನಟಿ ರಾಧಿಕ ಪಂಡಿತ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸ್ಯಾಂಡಲ್ ವುಡ್ ನ ಬೆಸ್ಟ್ ಕಪಲ್ಸ್. ಯಶ್ ನ್ಯಾಷನಲ್ ಸ್ಟಾರ್ ಆಗಿ ಮಿಂಚುತ್ತಿದ್ದರೆ ರಾಧಿಕಾ ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಯಶ್ ಹಾಗೂ ರಾಧಿಕಾರ ಮುದ್ದಿನ ಮಗ ಅಥರ್ವ ಬರ್ತಡೇ ಹಿನ್ನೆಲೆಯಲ್ಲಿ ಯಶ್ ಹಾಗೂ ರಾಧಿಕ ವಿಶೇಷ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದಾರೆ. ರಾಧಿಕ ಹಾಗೂ ಯಶ್ ರ ಎರಡನೇ ಮಗ ಯಥರ್ವ್ 3ನೇ ವರ್ಷಕ್ಕೆ ಕಾಲಿಟ್ಟಿದ್ದಾನೆ. ಯಥರ್ವ್ ನ […]readmore
ಟಾಲಿವುಡ್ ಸ್ಟಾರ್ ನಟಿ ಸಮಂತಾ ಆರೋಗ್ಯದ ಕುರಿತು ಕೆಲ ದಿನಗಳ ಹಿಂದೆ ಸುದ್ದಿಯೊಂದು ಹರಿದಾಡಿತ್ತು. ಆದ್ರೆ ಆ ಬಗ್ಗೆ ಮಾತನಾಡಿದ್ದ ಸಮಂತಾ ಮ್ಯಾನೇಜರ್ ಸಮಂತಾ ಆರಾಮಾವಾಗಿದ್ದಾರೆ. ಯಾವುದೇ ರೀತಿಯ ಕಾಯಿಲೆ ಇಲ್ಲ ಎಂದಿದ್ದರು. ಆದರೆ ಇದೀಗ ಸ್ವತಃ ಸಮಂತಾ ತಮ್ಮ ಕಾಯಿಲೆಯ ಕುರಿತು ಮೊದಲ ಭಾರಿಗೆ ಮಾತನಾಡಿದ್ದಾರೆ. ತಮ್ಮ ಕಾಯಿಲೆಯ ಕುರಿತು ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಷವಾಗಿ ಬರೆದುಕೊಂಡಿದ್ದಾರೆ. ನಾನು ಕಳೆದ ಕೆಲವು ತಿಂಗಳುಗಳಿಂದ “ಮಯೋಸಿಟಿಸ್” ಎಂಬ ಕಾಯಿಲೆಯಿಂದ ಬಳಲುತ್ತಿದ್ದೇನೆ. ವೈದ್ಯರು ನಾನು ಆದಷ್ಟು ಬೇಗ ಹುಷಾರಾಗುತ್ತೀನಿ […]readmore
