ಹಿಂದಿ ಕಿರುತೆರೆಯ ಖ್ಯಾತ ನಟಿ ಹಾಗೂ ಮಾಜಿ ಬಿಗ್ ಬಾಸ್ ಸ್ಪರ್ಧಿ ವೈಶಾಲಿ ಠಕ್ಕರ್ ಅ.16ರಂದು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದರು. ಅಲ್ಲದೆ ವೈಶಾಲಿ ಬರೆದ ಡೆತ್ ನೋಡ್ ನಲ್ಲಿ ಸಾವಿಗೆ ರಾಹುಲ್ ಕಾರಣ ಎಂದು ಬರೆಯಲಾಗಿತ್ತು. ಇದೀಗ ನಟಿಯ ಸಾವಿನ ಕುರಿತು ಸಹ ನಟ ಹಾಗೂ ಸ್ನೇಹಿತ ನಿಶಾಂತ್ ಮಲ್ಕಾನಿ ಮಹತ್ವದ ಸುಳಿವು ನೀಡಿದ್ದಾರೆ. ವೈಶಾಲಿ ಠಕ್ಕರ್ ದೀರ್ಘಕಾಲದಿಂದ ಖಿನ್ನತೆಗೆ ಬಳಲುತ್ತಿದ್ದು, ಇದಕ್ಕಾಗಿ ಮನೋವೈದ್ಯರಿಂದ ವೈದ್ಯಕೀಯ ಸಹಾಯವನ್ನು ತೆಗೆದುಕೊಳ್ಳುತ್ತಿದ್ದರು. ವೈಶಾಲಿ ಖಿನ್ನತೆಗೆ ಒಳಗಾಗಿದ್ದ ಕಾರಣ […]readmore
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರ ದೊಟ್ಟ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕಾಂತಾರ ಈ ಮಟ್ಟಿಗಿನ ಸಕ್ಸಸ್ ಘಳಿಸದೆ ಅನ್ನೋ ಐಡಿಯಾ ಕೂಡ ಇಡೀ ಚಿತ್ರತಂಡಕ್ಕೆ ಇರಲಿಲ್ಲ ಅನಿಸುತ್ತೆ. ದಿನದಿಂದ ದಿನಕ್ಕೆ ಬಾಕ್ಸ್ ಆಫೀಸ್ ಕೊಳ್ಳೊ ಹೊಡೆಯುತ್ತಿರುವ ಕಾಂತಾರ ಚಿತ್ರ ಮತ್ತೊಂದು ದಾಖಲೆ ನಿರ್ಮಿಸಿದೆ. ಸೆ.30ರಂದು ಕನ್ನಡದಲ್ಲಿ ತೆರೆಕಂಡ ಕಾಂತಾರ ಬಳಿಕ ಪರಭಾಷೆಯಲ್ಲೂ ಸದ್ದು ಮಾಡಿತ್ತು. ದೇಶ, ವಿದೇಶದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಕಾಂತಾರ ಬಿಗ್ ಬಜೆಟ್ ಸಿನಿಮಾಗಳನ್ನು ಹಿಂದಿಕ್ಕಿ ನಾಗಾಲೋಟದಲ್ಲಿ ಮುನ್ನುಗುತ್ತಿದೆ. ಈಗಾಗ್ಲೆ […]readmore
ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ದೋನಿ ಕ್ರಿಕೆಟ್ ಜೊತೆಗೆ ಹಲವು ಉದ್ಯಮಗಳಲ್ಲು ತೊಡಗಿಕೊಂಡಿದ್ದಾರೆ. ಇದೀಗ ‘ದೋನಿ ಎಂಟರ್ ಟೈನ್’ ಮೂಲಕ ಸಿನಿ ರಂಗಕ್ಕೂ ಕಾಲಿಟ್ಟಿದ್ದಾರೆ. ಧೋನಿ ಎಂಟರ್ಟೈನ್ಮೆಂಟ್ ಮೂಲಕ ಜನರನ್ನು ಎಂಟರ್ಟೈನ್ ಮಾಡಲು ಮುಂದಾಗಿದ್ದಾರೆ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ದೋನಿ. ಧೋನಿ ಎಂಟರ್ಟೈನ್ಮೆಂಟ್ ಮೂಲಕ ಹೊರ ಬರುತ್ತಿರುವ ಸಿನಿಮಾ ಪತ್ನಿ ಸಾಕ್ಷಿ ಪರಿಕಲ್ಪನೆಯಲ್ಲಿ ಮೂಡಿ ಬರುತ್ತಿದೆ. ತಮಿಳು ನಾಡಿನ ಜೊತೆ ಉತ್ತಮ ಬಾಂದವ್ಯ ಹೊಂದಿರುವ ದೋನಿ ಮೊದಲ ಚಿತ್ರವನ್ನು ತಮಿಳಿನಲ್ಲೇ ರಿಲೀಸ್ ಮಾಡುವ […]readmore
ಕಳೆದ ಕೆಲ ದಿನಗಳ ಹಿಂದಷ್ಟೇ ಬಾಡಿಗೆ ತಾಯಿ ಮೂಲಕ ಅವಳಿ ಮಕ್ಕಳನ್ನು ಪಡೆದಿದ್ದ ನಟಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ದಂಪತಿಗಳು ಮುದ್ದು ಮಕ್ಕಳ ಜೊತೆ ದೀಪಾವಳಿ ಹಬ್ಬ ಆಚರಿಸಿದ್ದಾರೆ. ಅವಳಿ ಮಕ್ಕಳನ್ನು ಎತ್ತಿಕೊಂಡಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಶ್ನೇಶ್ ಹಾಗೂ ನಯನತಾರ ಅಭಿಮಾನಿಗಳಿಗೆ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಈ ದೀಪಾವಳಿ ಎಂದೆಂದಿಗೂ ಮರೆಯದ ದೀಪಾವಳಿ ಎಂದು ಭಾವನಾತ್ಮಕವಾಗಿ ಪೋಸ್ಟ್ ಮಾಡಿದ್ದಾರೆ. ನಯನತಾರಾ ಹಾಗೂ ವಿಶ್ನೇಶ್ ದೀಪಾವಳಿ ಶುಭಾಶಯಕ್ಕೆ ಅಭಿಮಾನಿಗಳು ಪ್ರತಿಕ್ರಿಯಿಸಿ ಶುಭ ಕೋರಿದ್ದಾರೆ. ಅಲ್ಲದೆ […]readmore
ರಾಕಿಂಗ್ ಸ್ಟಾರ್ ಯಶ್ ಫ್ಯಾಮಿಲಿ ಜೊತೆ ದೀಪಾವಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಪತ್ನಿ ರಾಧಿಕಾ ಪಂಡಿತ್, ಮಕ್ಕಳಾದ ಯಥರ್ವ್ ಹಾಗೂ ಐರಾ ಜೊತೆ ದೀಪಾವಳಿ ಹಬ್ಬ ಆಚರಿಸಿದ್ದಾರೆ. ಯಶ್ ಹಸಿರು ಶರ್ಟ್ ಹಾಗೂ ಜೀನ್ಸ್ ತೊಟ್ಟು ಸಂಭ್ರಮಿಸಿದರೆ ಯಥರ್ವ್ ಕೂಡ ಅಪ್ಪನಂತೆ ಮ್ಯಾಚಿಂಗ್ ಬಟ್ಟೆತೊಟ್ಟು ಮಿಂಚಿದ್ದಾರೆ. ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಕ್ರೀಮ್ ಕಲರ್ ಸಲ್ವಾರ್ ನಲ್ಲಿ ಕಂಗೊಳಿಸಿದ್ದಾರೆ. ಇತ್ತ ಐರಾ ಕೆಂಪು ಬಟ್ಟೆ ತೊಟ್ಟು ಹಬ್ಬದಲ್ಲಿ ಭಾಗಿಯಾಗಿದ್ದಾರೆ. ರಾಕಿಂಗ್ ಮನೆಯನ್ನು ಆರ್ಟೀಫಿಷಿಯಲ್ ಲೈಟಿಂಗ್ ಗಳಿಂದ ಸಿಂಗಾರ ಗೊಳಿಸಲಾಗಿದೆ. […]readmore
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿರುವ ಕಾಂತಾರ ಸಿನಿಮಾದಲ್ಲಿ ವರಾಹ ರೂಪಂ ಹಾಡು ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಆದರೆ ಈ ಹಾಡಿನ ಮೇಲೆ ಕೃತಿ ಚೌರ್ಯದ ಆರೋಪ ಕೇಳಿ ಬಂದಿತ್ತು. ಕಾಂತಾರ ಚಿತ್ರದ ವರಾಹ ರೂಪಂ ಹಾಡನ್ನು ಮಲಯಾಳಂನ ನವರಸಂ ಹಾಡಿನಿಂದ ಕಾಫಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಅಲ್ಲದೆ ಈ ಬಗ್ಗೆ ಸಂಗೀತ ನಿರ್ದೇಶಕ ಅಜನೀಶ್ […]readmore
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾಗೆ ಕೋಟ್ಯಾಂತರ ಮಂದಿ ಜೈ ಅಂದಿದ್ದಾರೆ. ಇಂಡಿಯಾ ಸಿನಿಮಾಗೆ ದೇಶದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗ್ಲೆ ಸಾಕಷ್ಟು ಸ್ಟಾರ್ ನಟ, ನಟಿಯರು, ಕಲಾವಿದರು ಸೇರಿದಂತೆ ಪ್ರತಿಯೊಬ್ಬರು ಸಿನಿಮಾ ಮೆಚ್ಚಿಕೊಂಡಿದ್ದಾರೆ. ಇದೀಗ ನಟಿ ಪೂಜಾ ಗಾಂಧಿ ಚಿತ್ರದ ಕುರಿತಾಗಿ ಮೆಚ್ಚುಗೆ ಮಾತನಾಡಿದ್ದಾರೆ. ತೆಲುಗು ಭಾಷೆಯಲ್ಲಿ ‘ಕಾಂತಾರ’ ಸಿನಿಮಾ ನೋಡಿದ ಪೂಜಾ ಹೆಗ್ಡೆ, ‘ನಿಮಗೆ ತಿಳಿದಿದ್ದನ್ನು ಬರೆಯಿರಿ. ನಿಮ್ಮ ಹತ್ತಿರದ ಹೃದಯಕ್ಕೆ ಹೃಯದಿಂದ ಕಥೆ ಹೇಳಿ. ಚಿತ್ರದ ಕೊನೆಯ 20 ನಿಮಿಷಗಳು ನನಗೆ […]readmore
ಶಾಸಕ ಜಮೀರ್ ಅಹ್ಮದ್ಖಾನ್ ಅವರ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಅದ್ದೂರಿಯಾಗಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಹುಬ್ಬಳ್ಳಿಯ ರೈಲ್ವೇ ಸ್ಪೋರ್ಟ್ಸ್ ಗ್ರೌಂಡ್ ಆವರಣದಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಬೆಲ್ ಬಾಟಂ ಖ್ಯಾತಿಯ ಜಯತೀರ್ಥ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಬನಾರಸ್ ಸಿನಿಮಾ ಈಗಾಗ್ಲೆ ಟ್ರೈಲರ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆದಿದೆ. ಮೊದಲ ಚಿತ್ರದಲ್ಲೇ ಝೈದ್ ಖಾನ್ ಭರವಸೆ ಮೂಡಿಸಿದ್ದು ಗಾಂಧಿನಗರದಲ್ಲಿ […]readmore
ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟಿಯಾಗಿ ಮಿಂಚು ಹರಿಸಿದ್ದ ನಟಿ ರಾಗಿಣಿ ಡ್ರಗ್ಸ್ ಕೇಸ್ ಬಳಿಕ ಕೊಂಚ ಸೈಲೆಂಟ್ ಆಗಿದ್ದರು. ಜೊತೆಗೆ ಸಿನಿಮಾಗಳು ಕೂಡ ಆಗೋಮ್ಮೆ, ಈಗೊಮ್ಮೆ ಎನ್ನುವಂತಾಗಿದೆ. ಆದ್ರೆ ಇದೀಗ ರಾಗಿಣಿ ಮತ್ತೆ ಗಾಂಧಿನಗರದಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಅದಕ್ಕಾಗಿ ಹೊಸ ಫೋಟೋ ಶೂಟ್ ಕೂಡ ಮಾಡಿಸಿಕೊಂಡಿದ್ದಾರೆ. ವೀರ ಮದಕರಿ ಚಿತ್ರದ ಮೂಲಕ ಗಾಂಧಿನಗರಕ್ಕೆ ಎಂಟ್ರಿಕೊಟ್ಟ ತುಪ್ಪದ ಹುಡುಗಿ ಬಳಿಕ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರು. ವೀರ ಮದಕರಿ, ಕೆಂಪೇಗೌಡ, ವಿಕ್ಟರಿ ಸೇರಿದಂತೆ […]readmore
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ವೀಕ್ಷಿಸಿ ಹೊರ ಬರುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದ ವೆಂಕಟೇಶ್ವರ ಚಿತ್ರಮಂದಿರದಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ಸಾರೆಮೇಗಲಕೊಪ್ಪ ನಿವಾಸಿ ರಾಜಶೇಖರ್ ಮೃತ ದುರ್ದೈವಿ. 45 ವರ್ಷ ವಯಸ್ಸಿನ ರಾಜಶೇಖರ್ ಸಾಕಷ್ಟು ದಿನಗಳಿಂದ ಕಾಂತಾರ ಸಿನಿಮಾ ವೀಕ್ಷಿಸಬೇಕು ಎಂದುಕೊಂಡಿದ್ದರು. ಅಂತೆಯೇ ನಿನ್ನೆ ವೆಂಕಟೇಶ್ವರ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸಿ ಖುಷಿಯಿಂದಲೇ ಹೊರ ಬಂದಿದ್ದರು. ಆದರೆ ಅಷ್ಟರಲ್ಲೇ ದುರಂತ ನಡೆದು ಹೋಗಿದೆ. ರಾಜಶೇಖರ್ ಗೆ ಥಿಯೇಟರ್ ನಿಂದ ಆಚೆ […]readmore
