ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ದೇಶ ವಿದೇಶದಲ್ಲಿ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾದ ಕುರಿತಾಗಿ ನಟ ಚೇತನ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ತೊಡಗಿಕೊಂಡಿರುವ ನಟ ಉಪೇಂದ್ರ ಕಾಂತಾರ ಸಿನಿಮಾದ ಕುರಿತು ನಟ ಚೇತನ್ ನೀಡಿರುವ ಹೇಳಿಕೆಯ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಚೇತನ್ […]readmore
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಕನಸಿನ ಹಾಗೂ ಕೊನೆಯ ಸಿನಿಮಾ ‘ಗಂಧದ ಗುಡಿ’ ಅಕ್ಟೋಬರ್ 28 ರಂದು ಥಿಯೇಟರ್ ನಲ್ಲಿ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ದೊಡ್ಮನೆ ಕುಟುಂಬ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಪ್ರೀರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಅದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದ್ದೆ ಕಾರ್ಯಕ್ರಮ ಆರಂಭವಾಗಲು ಕೆಲ ಗಂಟೆಗಳು ಮಾತ್ರವೇ ಭಾಕಿ ಇದೆ. ‘ಗಂಧದ ಗುಡಿ’ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ‘ಪುನೀತ್ ಪರ್ವ’ಎಂದು ಹೆಸರಿಡಲಾಗಿದ್ದು ನಾಳೆ ಅಂದರೆ ಅ.21ರಂದು ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಸಂಜೆ […]readmore
2016ರಲ್ಲಿ ತೆರೆಕಂಡ ಕ್ರೇಜಿಬಾಯ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಆಶಿಕಾ ರಂಗನಾಥ್ ಸದ್ಯ ಸ್ಟಾರ್ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ಒಂದರ ಹಿಂದೊಂದರಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಆಶಿಕಾ ಇದೀಗ ಟಾಲಿವುಡ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಶಿವರಾಜ್ ಕುಮಾರ್, ಗಣೇಶ್, ಶ್ರೀಮುರುಳಿ, ಶರಣ್, ಅಜಯ್ ರಾವ್ ಸೇರಿದಂತೆ ಸಾಕಷ್ಟು ಸ್ಟಾರ್ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿರುವ ಆಶಿಕಾ ಈಗಾಗ್ಲೆ ತಮಿಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ತಮಿಳು ನಟ ಸಿದ್ದಾರ್ಥ್ ನಟನೆಯ ಮುಂದಿನ ಸಿನಿಮಾಗೆ ನಾಯಕಿಯಾಗುವ ಮೂಲಕ ಕಾಲಿವುಡ್ […]readmore
ದೈವಾರಾಧನೆ ಹಿಂದೂ ಸಂಸ್ಕೃತಿಯೇ ಅಲ್ಲ ಎಂದು ಕಾಂತಾರ ಸಿನಿಮಾದ ಬಗ್ಗೆ ವಿವಾದ ಹುಟ್ಟು ಹಾಕಿದ ನಟ ಚೇತನ್ ವಿರುದ್ದ ಸಾಕಷ್ಟು ಮಂದಿ ಗರಂ ಆಗಿದ್ದಾರೆ. ಇದೀಗ ಕಾಂತಾರದ ‘ಗುರುವ’ ಪಾತ್ರಧಾರಿ ಸ್ವರಾಜ್ ಶೆಟ್ಟಿ, ನಟ ಚೇತನ್ ಗೆ ಸವಾಲು ಹಾಕಿದ್ದಾರೆ. ತಾಕತ್ತಿದ್ರೆ ಮಂಗಳೂರಿಗೆ ಬಂದು ದೈವಾರಾಧನೆ ಬಗ್ಗೆ ಪ್ರಶ್ನೆ ಮಾಡಲಿ ಎಂದಿದ್ದಾರೆ. ಹಿಂದೂ ಸಂಸ್ಕೃತಿ ಅಲ್ಲ ಅಂತ ಹೇಳಲು ಅದು ಯಾವಾಗ ಬಂದಿರೋದು ಅಂತ ಯಾರಿಗಾದ್ರೂ ಗೊತ್ತಿದ್ಯಾ. ದೈವಾರಾಧನೆಯನ್ನ ತುಳುನಾಡಿಗರು ಮಾಡ್ತಾ ಇದಾರೆ. ಆದರೆ ಚೇತನ್ ರ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷವಾಗುತ್ತ ಬಂದಿದೆ. ಇದೇ ಅಕ್ಟೋಬರ್ 29ಕ್ಕೆ ಪುನೀತ್ ಮೊದಲ ವರ್ಷದ ಪುಣ್ಯ ತಿಥಿ. ಈ ಹಿನ್ನೆಲೆಯಲ್ಲಿ ಅಪ್ಪು ಅಭಿಮಾನಿಗಳು ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಹಮ್ಮಿಕೊಂಡಿದ್ದಾರೆ. ಸದ್ಯ ಶಿವಮೊಗ್ಗ ನಗರದಲ್ಲಿ ಅಭಿಮಾನಿಗಳಿಂದ ನಟ ಪುನೀತ್ ರಾಜಕುಮಾರ್ ಮೊದಲ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ಸುಮಾರು ಮೂರು ಸಾವಿರ ಜನರಿಗೆ ಬಾಡೂಟ ಬಡಿಸಿ ನೆಚ್ಚಿನ ನಟನಿಗೆ ನಮನ ಸಲ್ಲಿಸಿದ್ದಾರೆ. ವಿದ್ಯಾನಗರದ ಯಾಲಕಪ್ಪನಕೇರಿಯ ಶ್ರೀ ವೀರಕೇಸರಿ ಯುವಕರ ಸಂಘದ ವತಿಯಿಂದ ನಟ […]readmore
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸದ್ದು ಮಾಡುತ್ತಲೆ ಇದೆ. ಚಿತ್ರ ಬಿಡುಗಡೆ ಆಗಿ ನಾಲ್ಕು ವಾರಗಳಾಗುತ್ತ ಬಂದಿದ್ದರು ಸಾಕಷ್ಟು ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಇದೀಗ ಈ ಸಿನಿಮಾದ ಕುರಿತಾದ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡದ ಜೊತೆಗೆ ಪರಭಾಷೆಯ ಕಲಾವಿದರು ಕಾಂತಾರ ಸಿನಿಮಾಗೆ ಮನ ಸೋತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗ್ಲೆ ಪರಭಾಷೆಗೆ ಡಬ್ ಆಗಿ ಬಿಡುಗಡೆ ಆಗಿರುವ ಕಾಂತಾರ ಅಲ್ಲೂ […]readmore
ಕಾಂತಾರ ಸಿನಿಮಾದ ಕುರಿತಾದ ನಟ ಚೇತನ್ ಕುಮಾರ್ ಹೇಳಿಕೆಗೆ ತೀವ್ರ ವಿರೋಧ ಕೇಳಿ ಬರ್ತಿದೆ. ‘ಕಾಂತಾರ’ ಸಿನಿಮಾ ಹಿನ್ನೆಲೆಯಲ್ಲಿ ಕರಾವಳಿಯ ಭೂತದ ಕೋಲದ ಆಚರಣೆ ಹಾಗೂ ಹಿಂದುತ್ವದ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಚೇತನ್ ವಿರುದ್ಧ ಇದೀಗ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕೂಡ ಕಿಡಿಕಾರಿದ್ದು, ಹೇಳಿಕೆ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಮೋದ್ ಮುತಾಲಿಕ್, ಚೇತನ್ಗೆ ಇಲ್ಲಿನ ಮಣ್ಣಿನ ಗುಣ ಹಾಗೂ ಇಲ್ಲಿನ ಸೊಗಡು ಗೊತ್ತಿಲ್ಲ. ಅವರು ಹುಟ್ಟಿದ್ದು ಎಲ್ಲೋ, ಬೆಳೆದಿದ್ದೂ […]readmore
ದೈವಾರಾಧನೆ ಹಿಂದೂ ಸಂಸ್ಕೃತಿಯೇ ಅಲ್ಲ ಎಂದು ಕಾಂತಾರ ಸಿನಿಮಾದ ಬಗ್ಗೆ ಹೇಳಿಕೆ ನೀಡಿರುವ ಆ ದಿನಗಳು ಖ್ಯಾತಿ ನಟ ಚೇತನ್ ವಿರುದ್ಧ ಸಾಕಷ್ಟು ಮಂದಿ ತಿರುಗಿ ಬಿದಿದ್ದಾರೆ. ಚೇತನ್ ಪ್ರಚಾರಕ್ಕಾಗಿ ಹೀಗೆಲ್ಲಾ ಮಾಡ್ತಿದ್ದಾರೆ, ಚೇತನ್ ಸಿನಿಮಾಗಳು ಗೆಲ್ಲುತ್ತಿಲ್ಲ ಎಂಬ ಕಾರಣಕ್ಕೆ ಈ ರೀತಿ ಹೇಳುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರ್ತಿದೆ. ಇದೀಗ ಕಾಂತಾರ ಸಿನಿಮಾದಲ್ಲಿ ಗುರುವ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ಸ್ವರಾಜ್ ಶೆಟ್ಟಿ ಚೇತನ್ ಗೆ ಸವಾಲು ಹಾಕಿದ್ದಾರೆ. ತಾಕತ್ತಿದ್ರೆ ನಟ ಚೇತನ್ ಮಂಗಳೂರಿಗೆ ಬಂದು ದೈವಾರಾಧನೆ […]readmore
ಬಾಲಿವುಡ್ ನ ಕ್ಯೂಟ್ ಕಪಲ್ ಗಳಲ್ಲಿ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಕೂಡ ಒಂದು. ಈ ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟು ಒಂದು ವರ್ಷವಾಗುತ್ತ ಬಂದಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಹಸೆಮಣೆ ಏರಿದ್ದ ಜೋಡಿಗಳು ಸದ್ಯ ಖುಷಿ ಖುಷಿಯಾಗಿ ಜೀವನ ನಡೆಸುತ್ತಿದ್ದಾರೆ. ಇದೀಗ ನಟಿ ಕತ್ರಿನಾ ಪತಿಯ ಕುರಿತು ಮೆಚ್ಚುಗೆಯ ಮಾತನಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಕತ್ರಿನಾ, 2018ರಲ್ಲಿ ರಿಲೀಸ್ ಆಗಿದ್ದ ವಿಕ್ಕಿ ಕೌಶಲ್ ನಟನೆಯ ಮನ್ಮರ್ಜಿಯಾನ್ ಸಿನಿಮಾ ನೋಡಿ ಇಷ್ಟು ಅದ್ಭುತವಾಗಿ ಮಾಡಿದ್ದಾರಲ್ಲಾ ಯಾರಿತಾ ಎಂದು ನಿರ್ಮಾಪಕರ […]readmore
ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ನಿರ್ದೇಶಕ ಜೋಗಿ ಪ್ರೇಮ್ ತಮ್ಮದೇ ಆದ ಹೆಸರು ಮಾಡಿದ್ದಾರೆ. ಸದ್ಯ ಪ್ರೇಮ್ ಧ್ರುವ ಸರ್ಜಾ ನಟನೆಯ ಸಿನಿಮಾದಲ್ಲಿ ತೊಡಗಿಕೊಂಡಿದ್ದು ಇದೇ 20ರಂದು ಚಿತ್ರದ ಟೈಟಲ್ ಲಾಂಚ್ ಮಾಡಲು ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಈ ಮಧ್ಯೆ ಸಿನಿಮಾವೊಂದರಲ್ಲಿ ನಾಯಕನಾಗಿ ನಟಿಸಲು ಪ್ರೇಮ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. 2015ರಲ್ಲಿ ತೆರೆಕಂಡ ಡಿಕೆ ಸಿನಿಮಾದ ಬಳಿಕ ನಾಯಕನಾಗಿ ಯಾವುದೇ ಸಿನಿಮಾಗೂ ಬಣ್ಣ ಹಚ್ಚಿರಲಿಲ್ಲ. ನಿರ್ದೇಶನದ ಕಡೆ ಸಂಪೂರ್ಣ ಗಮನ ಹರಿಸಿದ್ದ ಜೋಗಿ ಪ್ರೇಮ್ ಬರೋಬ್ಬರಿ 7 […]readmore
