ನ್ಯಾಚುರಲ್ ಸ್ಟಾರ್ ನಾನಿ ನಟನೆಯ ದಸರಾ ಸಿನಿಮಾ ಟಾಲಿವುಡ್ ಚಿತ್ರರಂಗದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿರುವ ದಸರಾ ಸಿನಿಮಾದಲ್ಲಿ ನಾನಿ ಫಸ್ಟ್ ಲುಕ್ ಸಖತ್ ಸದ್ದು ಮಾಡಿತ್ತು. ಸದ್ಯ ಚಿತ್ರತಂಡ ಚಿತ್ರದ ನಟಿ ಕೀರ್ತಿ ಸುರೇಶ್ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಮೂಡುವಂತೆ ಮಾಡಿದೆ. ಇತ್ತೀಚೆಗಷ್ಟೇ ದಸರಾ ಸಿನಿಮಾದಲ್ಲಿ ನಾನಿ ಲುಕ್ ರಿವೀಲ್ ಮಾಡಿದ್ದ ಚಿತ್ರತಂಡ ಕೀರ್ತಿ ಸುರೇಶ್ ಲುಕ್ ಸಾಕಷ್ಟು ಸಸ್ಪೆನ್ಸ್ ನಲ್ಲಿಯೇ […]readmore
ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾವನ್ನು ಪ್ರತಿಯೊಬ್ಬರು ಮೆಚ್ಚಿಕೊಳ್ಳುತ್ತಿದ್ದಾರೆ. ಪರಭಾಷೆಯ ಮಂದಿಯೂ ಕಾಂತಾರವನ್ನು ಹೊಗಳುತ್ತಿದ್ದಾರೆ. ಕಲೆಕ್ಷನ್ ನಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರ ಸಿನಿಮಾದ ಬಗ್ಗೆ ಆ ದಿನಗಳು ಖ್ಯಾತಿಯ ನಟ ಚೇತನ್ ಅಹಿಂಸಾ ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ ಎಂದಿದ್ದರು. ಇದೀಗ ಈ ಬಗ್ಗೆ ಮಾಧ್ಯಮಗಳ ಮುಂದೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಭೂತಕೋಲ, ದೈವಾರಾಧನೆ ಹಿಂದೂ ಸಂಸ್ಕೃತಿಯ ಒಂದು ಭಾಗ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದರು. ಕಾಂತಾರ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಈ ಹೇಳಿಕೆ ಸಾಕಷ್ಟು ಮಹತ್ವ […]readmore
ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕಾಂತಾರದ ಮೂಲಕ ರಿಷಬ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಸದ್ದು ಮಾಡುತ್ತಿದ್ದಾರೆ. ಕಲೆಕ್ಷನ್ ನಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರಕ್ಕೆ ಪ್ರತಿಯೊಬ್ಬರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸದ್ಯ ನಟ ಜಗ್ಗೇಶ್ ಕಾಂತಾರದ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದ ಒಳಿತು ಬಯಸಿ ಬದುಕುತ್ತಿರುವ ಜೀವ ನನ್ನದು. ಕಾರಣ ನನ್ನ ಬದುಕಿಗೆ ಸಕಲವು ನೀಡಿದ ನನ್ನ ತಾಯಿ ಕನ್ನಡ ಚಿತ್ರರಂಗ. ಬಾಲ್ಯದಿಂದ ಕನ್ನಡ ಹಾಗು ರಾಜಣ್ಣನ ಹುಚ್ಚು ಅಭಿಮಾನಿಯಾದ ನಾನು […]readmore
ವಿಲನ್ ಆಗಿ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟು ಗಾಂಧಿನಗರದಲ್ಲಿ ನಾಯಕನಾಗಿ ಸದ್ದು ಮಾಡುತ್ತಿರುವ ನಟ ವಸಿಷ್ಠ ಸಿಂಹಗೆ ಇಂದು ಬರ್ತಡೇ ಸಂಭ್ರಮ. ತಮ್ಮ ರಗಡ್ ಧ್ವನಿಯಿಂದಲೇ ಖ್ಯಾತಿ ಘಳಿಸಿದ ವಸಿಷ್ಠ ಸಿಂಹ ಅದ್ಭುತ ನಟಯಿಂದಲೇ ಸಖತ್ ಸದ್ದು ಮಾಡ್ತಿದ್ದು ಟಾಲಿವುಡ್ ಸಿನಿಮಾ ರಂಗದಲ್ಲೂ ಹೆಸರು ಮಾಡ್ತಿದ್ದಾರೆ. ವಸಿಷ್ಠ ಸಿಂಹ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ಅವರ ಮುಂದಿನ ಸಿನಿಮಾ ಚಿತ್ರ ಲವ್ ಲಿ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ. ‘ರಾಜಹುಲಿ’ ಸಿನಿಮಾದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ವಸಿಷ್ಠ ಸಿಂಹಗೆ […]readmore
ಅಕ್ಟೋಬರ್ 30ರಂದು ತೆರೆಕಂಡ ಕಾಂತಾರ ಸಿನಿಮಾ ಪ್ಯಾಣ್ ಇಂಡಿಯಾ ಸಿನಿಮಾವಾಗಿ ಗುರುತಿಸಿಕೊಳ್ಳುತ್ತಿದೆ. ಈಗಾಗ್ಲೆ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಾ ಪರಭಾಷಾ ಮಂದಿಯೂ ದಂಗಾಗುವಂತೆ ಮಾಡುತ್ತಿರುವ ಕಾಂತಾರ ಚಿತ್ರಕ್ಕೆ ಮತ್ತೊಂದು ಗರಿ ಬಂದಿದೆ. ರಿಷಬ್ ಶೆಟ್ಟಿ ನಟನೆಯ ಕಾಂತಾರ ಇದೀಗ ‘ಭಾರತದ ಪ್ರಸ್ತುತ ಟಾಪ್ 250 ಚಲನಚಿತ್ರಗಳ’ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇತ್ತೀಚೆಗೆ IMDb ಟಾಪ್ 250 ಚಲನಚಿತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ‘ಕಾಂತಾರ’ ನಂ. 1 ಸ್ಥಾನ ಪಡೆದುಕೊಂಡಿದೆ. ಈ ಮೂಲಕ ಕನ್ನಡ […]readmore
ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ಕೇಳಿ ಬರ್ತಿದೆ. ಕನ್ನಡದ ಜೊತೆಗೆ ಪರಭಾಷೆಯ ಮಂದಿಯೂ ರಿಷಬ್ ನಟನೆಗೆ ಹ್ಯಾಟ್ಸ್ ಆಫ್ ಅಂತಿದ್ದಾರೆ. ಇದೀಗ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕಾಂತಾರವನ್ನು ಹಾಡಿ ಹೊಗಳಿದ್ದಾರೆ. ಜೊತೆಗೆ ರಿಷಬ್ ಶೆಟ್ಟಿಗೆ ಧನ್ಯವಾದ ಹೇಳಿದ್ದಾರೆ. ಅಕ್ಟೋಬರ್ 30ರಂದು ತೆರೆಕಂಡ ಕಾಂತಾರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾದ ಜೊತೆಗೆ ತೆರೆಕಂಡ ಪೊನ್ನಿಯಲ್ ಸೆಲ್ವನ್ ಹಾಗೂ ಗಾಡ್ ಫಾದರ್ ಚಿತ್ರಗಳನ್ನು ಕಾಂತಾರ ಹಿಂದಿಕ್ಕಿದೆ. […]readmore
ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಜನ ಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಫುಲ್ ಗರಂ ಆಗಿದ್ದಾರೆ. ವೇದಿಕೆ ಮೇಲೆ ನಿಂತೂ ತಮ್ಮನ್ನು ಪ್ಯಾಕೇಜ್ ಸ್ಟಾರ್ ಎಂದು ಟೀಕಿಸಿದವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಗುಂಟೂರಿನಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗಿದ್ದ ಪವನ್ ಕಲ್ಯಾಣ್ ವೇದಿಕೆಯ ಮೇಲೆಯೇ ಕೈಯಲ್ಲಿ ಚಪ್ಪಲಿ ಹಿಡಿದು ನನ್ನನ್ನು ಪ್ಯಾಕೇಜ್ ಸ್ಟಾರ್ ಎಂದು ಅಣುಕಿಸುವವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದಿದ್ದಾರೆ. ಪವನ್ ಕಲ್ಯಾಣ್ ಆಂಧ್ರಪ್ರದೇಶದಲ್ಲಿ ತೆಲುಗು ದೇಶಂ ಪಕ್ಷದೊಂದಿಗೆ ಕೈ ಜೋಡಿಸಿದ್ದಾರೆ ಎಂದು ಇತ್ತೀಚೆಗೆ […]readmore
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ದೇಶ-ವಿದೇಶಗಳಲ್ಲಿ ಭರ್ಜರಿ ಪ್ರದರ್ಶನ ಕಾಣ್ತಿದೆ. ಚಿತ್ರ ಬಿಡುಗಡೆ ಆಗಿ ಮೂರು ವಾರ ಕಳೆದಿದ್ದರು ಸಾಕಷ್ಟು ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಇದೀಗ ಚಿತ್ರದ ಕುರಿತು ಪ್ರತಿಕ್ರಿಯಿಸಿರುವ ನಟ ಚೇತನ್ ಅಹಿಂಸಾ ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ ಎಂದಿದ್ದಾರೆ. ಕರಾವಳಿಯ ಪ್ರಮುಖ ದೈವವಾದ ಭೂತಕೋಲ ಹಾಗು ದೈವಗಳ ಆರಾಧನೆಯ ಕುರಿತಾಗಿ ಕಾಂತಾರ ಸಿನಿಮಾ ರೆಡಿಯಾಗಿದೆ. ಇದರ ಕುರಿತು ಸಾಕಷ್ಟು ಚರ್ಚೆ ಹಾಗೂ ವಿಮರ್ಶೆಗಳು ನಡೆಯತ್ತಿದೆ. ಭೂತ ಕೋಲ ಹಿಂದೂ ಸಂಸ್ಕೃತಿ ಎಂದು […]readmore
ಈಗ ಎಲ್ಲಿ ನೋಡಿದ್ರು ಕಾಂತಾರ ಸಿನಿಮಾದ್ದೆ ಸದ್ದು. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಕಾಂತಾರದ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿದೆ. ಕಳೆದ ಮೂರು ವಾರಗಳ ಹಿಂದೆ ಬಿಡುಗಡೆಯಾದ ಕಾಂತಾರ ಬೇರೆಲ್ಲಾ ಸ್ಟಾರ್ ಕಲಾವಿಧರ ಸಿನಿಮಾಗಳನ್ನು ಹಿಂದಿಕ್ಕಿ ಸಿನಿಮಾ ಗೆದ್ದು ಬೀಗಿದೆ. ಕಥೆಯಲ್ಲಿ ಮಾತ್ರವಲ್ಲ ರಿಷಬ್ ಶೆಟ್ಟಿ ಪಾತ್ರಗಳ ಆಯ್ಕೆಯಲ್ಲೂ ಸೈ ಎನಿಸಿಕೊಂಡಿದ್ದಾರೆ. ಪಾತ್ರಕ್ಕೆ ಒಪ್ಪುವಂತ ಕಲಾವಿದರನ್ನೇ ಆಯ್ಕೆ ಮಾಡಿ ಪಾತ್ರಕ್ಕೆ ಮತ್ತಷ್ಟು ಬಲ ತಂದುಕೊಟ್ಟಿದ್ದಾರೆ. ನಟಿ ಸಪ್ತಮಿ ಗೌಡ ಲೀಲಾ ಪಾತ್ರದಲ್ಲಿ ನಟಿಸಿದ್ದು ತಮ್ಮ ಪಾತ್ರಕ್ಕೆ ನ್ಯಾಯ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ರಿಲೀಸ್ ಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಅಪ್ಪು ಚಿತ್ರವನ್ನು ಕಣ್ಮುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ. ಅದಕ್ಕೂ ಮುನ್ನ ದೊಡ್ಮನೆ ಕುಟುಂಬ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದು ಡಾ.ರಾಜ್ ಕುಟುಂಬ ಅದಕ್ಕೆ ಭರ್ಜರಿ ತಯಾರಿ ನಡೆಸುತ್ತಿದೆ. ಗಂಧದ ಗುಡಿ ಸಿನಿಮಾ ಇದೇ ಅಕ್ಟೋಬರ್ 28ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮೊದಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಿತ್ರದ ಪ್ರೀರಿಲೀಸ್ […]readmore
