ಕಳೆದ ಮೂರು ದಿನಗಳ ಹಿಂದೆ ಹಿಂದಿಯ ಖ್ಯಾತ ಕಿರುತೆರೆ ನಟಿ ಹಾಗೂ ಮಾಜಿ ಬಿಗ್ ಬಾಸ್ ಸ್ಪರ್ಧಿ ವೈಶಾಲಿ ಠಕ್ಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊದಲು ಖಿನ್ನತೆಯಿಂದ ವೈಶಾಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ವೈಶಾಲಿ ಡೆತ್ ನೋಟ್ ನಲ್ಲಿ ಆಕೆಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಕುರಿತು ಬರೆದಿದ್ದಾರೆ. ನಟಿ ವೈಶಾಲಿ ಇಂದೋರ್ ನಲ್ಲಿರುವ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ದಾವಿಸಿದ್ದು ತನಿಖೆ ಕೈಗೊಂಡಿದ್ದರು. ಈ […]readmore
ಬಿಗ್ ಬಾಸ್ ಓಟಿಟಿಯಲ್ಲಿ ಸಖತ್ ಖ್ಯಾತಿ ಘಳಿಸಿ ಬಳಿಕ ಬಿಗ್ ಬಾಸ್ ಸೀಸನ್ 9ರಲ್ಲೂ ಪ್ರಣಯ ಪಕ್ಷಿಗಳಂತೆ ಹಾರಾಡುತ್ತಿರುವ ಸಾನ್ಯಾ ಹಾಗೂ ರೂಪೇಶ್ ಶೆಟ್ಟಿ ಮಧ್ಯೆ ಬಿರುಕು ಮೂಡಿದೆ. ಸದಾ ಕೈ ಕೈ ಹಿಡಿದು ಸುತ್ತಾಡುತ್ತಿದ್ದ ಜೋಡಿ ಹಕ್ಕಿಗಳು ಇದೀಗ ನಾನೊಂದು ತೀರಾ ನೀನೊಂದು ತೀರಾ ಅಂತಿದ್ದಾರೆ. ಇದಕ್ಕೆಲ್ಲಾ ಕಾರಣ ಸುದೀಪ್ ರ ಖಡಕ್ ವಾರ್ನಿಂಗ್. ರೂಪೇಶ್ ಹಾಗೂ ಸಾನ್ಯಾ ಬಿಗ್ ಬಾಸ್ ಓಟಿಟಿಯಲ್ಲಿ ಇದ್ದಷ್ಟು ದಿನವೂ ಸಖತ್ ಅನ್ಯೋನ್ಯವಾಗಿದ್ದರು. ಅದು ಟಿವಿ ಸೀಸನ್ ನಲ್ಲೂ ಮುಂದುವರೆದಿದೆ. […]readmore
ಆಕಾಶ ದೀಪ ಧಾರವಾಹಿ ಮೂಲಕ ಖ್ಯಾತಿ ಘಳಿಸಿ ತಮಿಳು ಕಿರುತೆರೆಯಲ್ಲಿ ಹೆಸರು ಮಾಡಿದ್ದ ನಟಿ ದಿವ್ಯಾ ಶ್ರೀಧರ್ ಹಾಗೂ ಅಮ್ಜಾದ್ ಖಾನ್ ಗಲಾಟೆ ಇದೀಗ ಬೀದಿಗೆ ಬಂದು ನಿಂತಿದೆ. ಸದ್ಯ ಅಮ್ಜಾದ್ ಖಾನ್ ನನ್ನು ಪೊಲೀಸರು ಬಂಧಿಸಿದ್ದು ಇದೀಗ ಕೇಸ್ ಗೆ ಮತ್ತೊಂದು ಬಿಗ್ ಟ್ವೀಸ್ಟ್ ಸಿಕ್ಕಿದೆ. ಈ ಸುದ್ದಿ ಕೇಳಿ ಸ್ವತಃ ದಿವ್ಯಾ ಶ್ರೀಧರ್ ಶಾಕ್ ಆಗಿದ್ದಾರೆ. ಅಮ್ಜಾದ್ ಖಾನ್ ಗೆ ಮಂಗಳ ಮುಖಿಯೊಂದಿಗೆ ಸಂಬಂಧ ಇತ್ತು ಎಂಬ ಆಡಿಯೋ ವೈರಲ್ ಆಗಿದೆ. ಈ ಬಗ್ಗೆ […]readmore
ಪವರ್ಸ್ಟಾರ್ ಪುನೀತ್ ರಾಜಕುಮಾರ್ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಅಪ್ಪು ಹೆಸರಿಗೆ ಯಾವುದೇ ಚ್ಯುತಿ ಬಂದರು ಅವರು ಸಹಿಸಿಕೊಳ್ಳುವುದಿಲ್ಲ. ಅಂತೆಯೇ ಪುನೀತ್ ರಾಜ್ ಕುಮಾರ್ ಅವರಿಗೆ ಅವಮಾನ ಮಾಡಿದ ವ್ಯಕ್ತಿಯೋರ್ವ ಇದೀಗ ಕ್ಷಮೆ ಯಾಚಿಸಿದ್ದು ಮುಂದೆಂದೆ ಹೀಗೆ ಮಾಡುವುದಿಲ್ಲ ಎಂದು ಬೇಡಿಕೊಂಡಿದ್ದಾನೆ. ತಾನು ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ವ್ಯಕ್ತಿಯೋರ್ವ ಪುನೀತ್ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ವಿಡಿಯೋ ಮಾಡಿದ್ದ. ಬಳಿಕ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ. ಈ ವಿಡಿಯೋ ವೈರಲ್ ಆಗಿ ಆತನ ವಿರುದ್ಧ ಅಪ್ಪು […]readmore
ಕಿರಿಕ್ ಪಾರ್ಟಿ ಬ್ಯೂಟಿ ನಟಿ ರಶ್ಮಿಕಾ ಮಂದಣ್ಣ ಸದ್ಯ ಬಹುಬೇಡಿಕೆಯ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ದಕ್ಷಿಣ ಭಾರತದ ಸಿನಿಮಾಗಳ ಜೊತೆಗೆ ಬಾಲಿವುಡ್ ಚಿತ್ರರಂಗದಲ್ಲೂ ರಶ್ಮಿಕಾ ಖ್ಯಾತಿ ಘಳಿಸುತ್ತಿದ್ದಾರೆ. ಒಂದರ ಹಿಂದೊಂದರಂತೆ ಸಿನಿಮಾಗಳಲ್ಲಿ ನಟಿಸುತ್ತಿರುವ ರಶ್ಮಿಕಾರನ್ನು ಇದೀಗ ಸ್ಟಾರ್ ನಟನ ಸಿನಿಮಾದಿಂದ ಕೈ ಬಿಡಲಾಗಿದೆಯಂತೆ. ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾ ದೇಶ, ವಿದೇಶದಲ್ಲೂ ಸಖತ್ ಸದ್ದು ಮಾಡಿತ್ತು. ಈ ಬೆನ್ನಲ್ಲೇ ತಮಿಳಿನಲ್ಲಿ ಕೆಜಿಎಫ್ ಕುರಿತಾದ ಮತ್ತೊಂದು ಸಿನಿಮಾ ತಯಾರಾಗುತ್ತಿದೆ. ಖ್ಯಾತ ನಿರ್ದೇಶಕ ಪಾ.ರಂಜಿತ್ ಕೆಜಿಎಫ್ ನ […]readmore
ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ದಕ್ಷಿಣ ಭಾರತದ ರಾಜಕೀಯ ನಾಯಕರೊಬ್ಬರ ಮಗನನ್ನು ವರಿಸಲು ಹನ್ಸಿಕಾ ರೆಡಿಯಾಗಿದ್ದು ಅದಕ್ಕಾಗಿ ತೆರೆ ಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಬಾಲನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಹನ್ಸಿಕಾ ಬಳಿಕ ಬಹುಭಾಷ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಬಿಂದಾಸ್ ಸಿನಿಮಾದಲ್ಲಿ ನಟಿಸಿ ಕನ್ನಡಿಗರ ಮನಸ್ಸನ್ನು ಗೆದ್ದಿದ್ದರು. ಸದ್ಯ ಇದೀಗ ಹನ್ಸಿಕಾ ಗೃಹಸ್ಥಾಶ್ರಮಕ್ಕೆ ಕಾಲಿಡಲು ನಿರ್ಧರಿಸಿದ್ದು ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ತಮಿಳು, […]readmore
ಕೆಜಿಎಫ್ ಸಿನಿಮಾದ ಬಳಿಕ ವಿಜಯ್ ಕಿರಗಂದೂರು ಒಡೆತನದ ಹೊಂಬಾಳೆ ಫಿಲ್ಮ್ಸ್ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಿದೆ. ಕನ್ನಡದ ಜೊತೆಗೆ ಪರಭಾಷೆಯ ಸ್ಟಾರ್ ನಟರ ಸಿನಿಮಾಗಳಿಗೂ ಹೊಂಬಾಳೆ ಬ್ಯಾನರ್ ಬಂಡವಾಳ ಹೂಡುತ್ತಿದೆ. ಸದ್ಯ ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಕೀರ್ತಿ ಸುರೇಶ್ ಹಾಗೂ ಸಿಂಬು ಸಿನಿಮಾಗಳು ಸೆಟ್ಟೇರಲಿದೆಯಂತೆ. ಕಾಂತಾರ ಸಿನಿಮಾದ ಯಶಸ್ಸಿನಲ್ಲಿರುವ ಹೊಂಬಾಳೆ ಬ್ಯಾನರ್ ಇತ್ತೀಚೆಗಷ್ಟೇ ಫಹಾದ್ ಫಾಸಿಲ್ ಜೊತೆ ಧೂಮಂ ಸಿನಿಮಾದ ಮುಹೂರ್ತ ನೆರವೇರಿದೆ. ಇದರ ಜೊತೆ ಜೊತೆಗೆ ಸಿಂಬು ಹಾಗೂ ಕೀರ್ತಿ ಸುರೇಶ್ ಜೊತೆ […]readmore
ನೈತಿಕ ಪೊಲೀಸ್ ಗಿರಿಗೆ ಇರಾನ್ ನಲ್ಲಿ 19ರ ವಯಸ್ಸಿನ ಮಹ್ಸಾ ಅಮಿನಿ ಹತ್ಯೆ ಬಳಿಕ ಆರಂಭವಾದ ಪ್ರತಿಭಟನೆ ದಿನೇ ದಿನೇ ಹೆಚ್ಚುತ್ತಿದೆ. ಈಗಾಗ್ಲೆ ಲಕ್ಷಾಂತರ ಮಂದಿ ಬೀದಿಗಿಳಿದು ಪ್ರತಿಭಟನೆಯ ನಡೆಸುತ್ತಿದ್ದು ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ. ಸದ್ಯ ಬಾಲಿವುಡ್ ನಟಿ ಊರ್ವಶಿ ರೌಟೇಲಾ ಪ್ರತಿಭಟನಾಕಾರರಿಗೆ ಸಾಥ್ ನೀಡಿದ್ದಾರೆ. ಇರಾನ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಾಕಷ್ಟು ಮಂದಿ ಸಾಥ್ ನೀಡಿದ್ದಾರೆ. ಇದೀಗ ನಟಿ ಊರ್ವಶಿ ರೌಟೇಲಾ ತಮ್ಮ ಕೂದಲು ಕತ್ತರಿಸಿಕೊಳ್ಳುವ ಮೂಲಕ ಪ್ರತಿಭಟನಾಕಾರರ ಜೊತೆಯಾಗಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ […]readmore
ಕಾಂತಾರ ಸಿನಿಮಾ ಆರಂಭಿಸಿದಾಗ ಸ್ವತಃ ಚಿತ್ರತಂಡಕ್ಕೆ ಈ ಸಿನಿಮಾ ಈ ಮಟ್ಟಿಗಿನ ಸದ್ದು ಮಾಡುತ್ತದೆ ಎಂಬ ಊಹೆ ಚಿತ್ರತಂಡಕ್ಕೂ ಇರಲಿಲ್ಲ. ಕರಾವಳಿ ಭೂತ ಕೋಲದ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಚಿತ್ರವನ್ನ ಇದೀಗ ಪರಭಾಷೆಯ ಮಂದಿಯೂ ಮೆಚ್ಚಿಕೊಂಡಿದ್ದಾರೆ. ಸದ್ಯ ಈ ಸಿನಿಮಾ ನೂರು ಕೋಟಿ ಕ್ಲಬ್ ಸೇರುವ ಮೂಲಕ ದಾಖಲೆ ನಿರ್ಮಿಸಿದೆ. ಹೊಂಬಾಳೆ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಕಾಂತಾರ ಸಿನಿಮಾ ಕಳೆದ ಸೆ.30ರಂದು ತೆರೆಗೆ ಬಂದಿದೆ. ಸಿನಿಮಾ ಬಿಡುಗಡೆ ಆದ ದಿನದಿಂದಲೂ ಚಿತ್ರಮಂದಿರದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ […]readmore
ಇಂದು ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾರ ಹುಟ್ಟುಹಬ್ಬ. ಚಿರು ಹುಟ್ಟುಹಬ್ಬದ ಹಿನ್ನೆಲೆ ಪತ್ನಿ ಮೇಘನಾ ರಾಜ್ ಸೋಷಿಯಲ್ ಮೀಡಿಯಾದಲ್ಲಿ ಭಾವುಕವಾಗಿ ಬರೆದುಕೊಂಡಿದ್ದಾರೆ. ಜೊತೆಗೆ ಇಬ್ಬರು ಜೊತೆಗೆ ನಗು ನಗುತ್ತಿರುವ ಫೋಟೋವನ್ನು ಮೇಘನಾ ರಾಜ್ ಹಂಚಿಕೊಂಡಿದ್ದಾರೆ. ‘ನನ್ನ ಖುಷಿಗೆ ಹುಟ್ಟು ಹಬ್ಬದ ಶುಭಾಶಯಗಳು. ಇಂದು ನಾನು ನಗುತ್ತಿದ್ದೇನೆ ಅಂದರೆ, ಅದು ನಿನಗಾಗಿ ಮಾತ್ರ. ನನ್ನ ಆತ್ಮೀಯ ಪತಿ ಚಿರು.. ಐ ಲವ್ ಯೂ’ ಎಂದು ಮೇಘನಾ ರಾಜ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಸಿನಿಮಾ ರಂಗದಲ್ಲಿ ಒಬ್ಬರಿಗೊಬ್ಬರು ಪರಿಚಯವಾಗಿದ್ದ […]readmore
