ಜೇಮ್ಸ್ ಬಾಂಡ್, ಹ್ಯಾರಿ ಪಾಟರ್ ಸೇರಿದಂತೆ ಅನೇಕ ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಘಳಿಸಿದ್ದ ಸ್ಕಾಟಿಶ್ ನಟ ರಾಬಿ ಕೋಲ್ಟ್ರೇನ್ ನಿಧನರಾಗಿದ್ದಾರೆ. 72 ವರ್ಷ ವಯಸ್ಸಿನ ರಾಬಿ ನಿಧನಕ್ಕೆ ಕಾರಣ ಏನು ಎಂಬುದು ಮಾತ್ರ ತಿಳಿದು ಬಂದಿಲ್ಲ. ರಾಬಿ ಕೋಲ್ಟ್ರೇನ್ ಗೆ ಹ್ಯಾರಿ ಪಾಟರ್ ಸಿನಿಮಾದ ರುಬೆಸ್ ಹ್ಯಾಗ್ರಿಡ್ ಪಾತ್ರ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ಕ್ರ್ಯಾಕರ್ ಸಿರೀಸ್ ನಿಂದಲೂ ರಾಬಿ ಸಾಕಷ್ಟು ಜನಪ್ರಿಯತೆಯನ್ನು ಪಡೆದಿದ್ದರು. ಶುಕ್ರವಾರ ತಡರಾತ್ರಿ ನಟ ರಾಬಿ ಕೋಲ್ಟ್ರೇನ್ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ […]readmore
ಕಳೆದವರ್ಷ “ಕನ್ನಡ್ ಗೊತ್ತಿಲ್ಲ” ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಮಯೂರ ರಾಘವೇಂದ್ರ ನಿರ್ದೇಶನದ, ಅನಂತ ಕೃಷ್ಣ ನಿರ್ಮಾಣದ, ಪೃಥ್ವಿ ಅಂಬರ್ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ “ಅಬ ಜಬ ದಬ” ಚಿತ್ರರ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಇನ್ನು ಹತ್ತು ದಿನಗಳ ಚಿತ್ರೀಕರಣವಾದರೆ ಚಿತ್ರೀಕರಣ ಮುಕ್ತಾಯವಾಗಲಿದೆ. “ಕನ್ನಡ್ ಗೊತ್ತಿಲ್ಲ” ಚಿತ್ರದ ನಂತರ ನಾನು ರಚಿತಾ ರಾಮ್ ಅವರಿಗೊಂದು ಸಿನಿಮಾ ಮಾಡಬೇಕಿತ್ತು. ಅದು ದೊಡ್ಡ ಬಜೆಟ್ ನ ಚಿತ್ರವಾಗಿರುವುದರಿಂದ ಸ್ವಲ್ಪ ತಡವಾಯಿತು. ಅಷ್ಟರಲ್ಲಿ ಈ ಔಟ್ ಎಂಡ್ ಔಟ್ […]readmore
ಬೆಂಗಳೂರು ನಗರದ ಸೈಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನದಲ್ಲಿ ಅಕ್ಟೋಬರ್ 13ರಿಂದ 16 ರವರೆಗೂ ಆಯೋಜಿಸಿರುವ “ಜ್ಯುವೆಲ್ಸ್ ಆಫ್ ಇಂಡಿಯಾ” ನಟಿ ಮೇಘನಾ ರಾಜ್ ಅವರಿಂದ ಉದ್ಘಾಟನೆಯಾಗಿದೆ. ಹೆಣ್ಣು ಮಕ್ಕಳಿಗೆ ಆಭರಣ ಎಂದರೆ ಅಚ್ಚುಮೆಚ್ಚು. ಅವರಿಗೆ ಬೇಕಾದ ಎಲ್ಲಾ ರೀತಿಯ ಅಭರಣಗಳು ಒಂದೇ ಕಡೆ ಸಿಗುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ನಾನು ಹಿಂದೆ ಜ್ಯುವೆಲ್ಸ್ ಆಫ್ ಇಂಡಿಯಾ ಗೆ ಬಂದಿದೆ. ಆದರೆ ನಾನೇ ಇದಕ್ಕೆ ರಾಯಭಾರಿ ಆಗುತ್ತೇನೆ ಅಂದುಕೊಂಡಿರಲಿಲ್ಲ. ಜ್ಯವೆಲ್ಸ್ ಆಫ್ ಇಂಡಿಯಾ ಆಭರಣ ಮೇಳ ಯಶಸ್ವಿಯಾಗಲಿ […]readmore
ವರನಟ ಡಾ. ರಾಜಕುಮಾರ್ ಅವರ ಅಭಿಮಾನಿ ಸಮೂಹ ಬಹಳ ದೊಡ್ಡದು. ಕರ್ನಾಟಕ ಮಾತ್ರವಲ್ಲ. ಇಡೀ ವಿಶ್ವದಾದ್ಯಂತ ರಾಜಕುಮಾರ್ ಅವರನ್ನು ಪ್ರೀತಿಸುವ ಸಾಕಷ್ಟು ಜನರಿದ್ದಾರೆ. ತಮಿಳುನಾಡಿನವರಾದ ಕೆ.ವಿ.ಎಸ್ ರಾಯ್ ಅವರು ಸಹ ಅಣ್ಣವ್ರ ದೊಡ್ಡ ಅಭಿಮಾನಿ. “ಗುರಿ” ಚಿತ್ರದಲ್ಲಿ ಡಾ.ರಾಜ್ ಹೆಸರು ಕಾಳಿಪ್ರಸಾದ್ ಎಂದು. ಈಗ ಅದೇ ಹೆಸರಿನಲ್ಲಿ ಕೆ.ವಿ.ಎಸ್ ರಾಯ್ ಚಿತ್ರವನ್ನು ಆರಂಭಿಸಿದ್ದಾರೆ. “ಕಾಳಿಪ್ರಸಾದ್” ಚಿತ್ರದ ಮುಹೂರ್ತ ಸಮಾರಂಭ ಭೂಮಿಕಾ ಚಿತ್ರಮಂದಿರದಲ್ಲಿ ನಡೆಯಿತು. ಹಿರಿಯ ಸಾಹಿತಿ ಪದ್ಮಶ್ರೀ ದೊಡ್ಡರಂಗೇಗೌಡ “ಕಾಳಿಪ್ರಸಾದ್” ಚಿತ್ರಕ್ಕೆ ಚಾಲನೆ ನೀಡಿದರು. ಅನೇಕ ಗಣ್ಯರು […]readmore
ಕಲಾವಿದರ ಬಾಳಲ್ಲಿ ಬ್ರೇಕ್ ಅಪ್ ಅನ್ನೋದು ಕಾಮನ್ ಅನ್ನೋ ಹಾಗಾಗಿದೆ. ಈಗಾಗ್ಲೆ ಸಮಂತ, ನಾಗಚೈತನ್ಯ, ಧನುಷ್, ಐಶ್ವರ್ಯಾ ಬಳಿಕ ಇದೀಗ ಮತ್ತೊಬ್ಬ ತಮಿಳು ನಟನ ದಾಂಪತ್ಯ ಜೀವನ ಅತಂತ್ರವಾಗಿದೆ. ತಮಿಳು ಚಿತ್ರರಗದ ಖ್ಯಾತ ನಟ ವಿಜಯ್ ಆಂಥೋನಿ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ತಮಿಳು ಚಿತ್ರರಂಗದಲ್ಲಿ ಹರಿದಾಡುತ್ತಿದೆ. ಪ್ಲೇ ಬ್ಯಾಕ್ ಸಿಂಗರ್, ಫಿಲ್ಮ್ ಎಡಿಟರ್, ಆಡಿಯೋ ಇಂಜಿನಿಯರ್, ಫಿಲ್ಮ್ ಮೇಕರ್, ಆ್ಯಕ್ಟರ್ ಹೀಗೆ ವಿವಿಧ ರಂಗದಲ್ಲಿ ಗುರುತಿಸಿಕೊಂಡಿರುವ ವಿಜಯ್ ಆಂಥೋನಿ ತಮಿಳು ಚಿತ್ರರಂಗದಲ್ಲಿ ಸಾಕಷ್ಟು […]readmore
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಭರ್ಜರಿ ಸದ್ದು ಮಾಡುತ್ತಿದೆ. ಸಿನಿಮಾ ರಿಲೀಸ್ ಆಗಿ ಮೂರು ವಾರ ಹತ್ತಿರವಾಗುತ್ತಿದೆ. ಆದರೆ ಇಂದಿಗೂ ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಪ್ರತಿಯೊಂದು ಭಾಷೆಯಲ್ಲೂ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿರುವ ಕಾಂತಾರ ಚಿತ್ರವನ್ನು ನಟ ಪ್ರಭಾಸ್ ಎರಡನೇ ಭಾರಿ ವೀಕ್ಷಿಸಿದ್ದಾರೆ. ಈಗಾಗ್ಲೆ ಕನ್ನಡ ವರ್ಷನ್ ಕಾಂತಾರ ನೋಡಿದ್ದ ಪ್ರಭಾಸ್ ಇದೀಗ ತೆಲುಗಿನಲ್ಲಿಯೂ ವೀಕ್ಷಿಸಿದ್ದಾರೆ. ಜೊತೆಗೆ ಈ ಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಎರಡನೇ ಸಲ ಕಾಂತಾರ ವೀಕ್ಷಿಸಿದ್ದು ಇದೊಂದು […]readmore
ಆಕಾಶ ದೀಪ ಧಾರವಾಹಿ ಮೂಲಕ ಖ್ಯಾತಿ ಘಳಿಸಿದ ಕಿರುತೆರೆ ನಟಿ ದಿವ್ಯಾ ಶ್ರೀಧರ್ ಅವರ ಪತಿ ಅಮ್ಜಾದ್ ಖಾನ್ ರನ್ನು ತಮಿಳು ನಾಡು ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಅಮ್ಜಾದ್ ಖಾನ್ ತನಗೆ ಸುಳ್ಳು ಹೇಳಿ ಮೋಸ ಮಾಡಿ ಮದುವೆ ಆಗಿದ್ದಾನೆ. ಅಲ್ಲದೆ ತಾನು ಗರ್ಭೀಣಿ ಎಂಬುದನ್ನು ಲೆಕ್ಕಿಸದೆ ತನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ದಿವ್ಯಾ ಶ್ರೀಧರ್ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಇದೀಗ ಅಮ್ಜಾದ್ ಖಾನ್ ರನ್ನು ಬಂಧಿಸಲಾಗಿದೆ. ಸ್ಯಾಂಡಲ್ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ರಿಲೀಸ್ ಗೆ ಇನ್ನೂ ಕೆಲ ದಿನಗಳು ಮಾತ್ರವೇ ಭಾಕಿ ಇದೆ. ಸದ್ಯ ಗಂಧದ ಗುಡಿ ಪ್ರೀರಿಲೀಸ್ ಕಾರ್ಯಕ್ರಮಕ್ಕೆ ದೊಡ್ಮನೆ ಕುಟುಂಬ ತಯಾರಿ ನಡೆಸುತ್ತಿದ್ದು ಸ್ಯಾಂಡಲ್ ವುಡ್ ಜೊತೆಗೆ ದಕ್ಷಿಣದ ಸ್ಟಾರ್ ಕಲಾವಿದರು ಭಾಗಿಯಾಗಲಿದ್ದಾರೆ. ಇದೇ ಅಕ್ಟೋಬರ್ 28ರಂದು ಗಂಧದ ಗುಡಿ ಸಿನಿಮಾ ತೆರೆಗೆ ಬರ್ತಿದೆ. ಈಗಾಗ್ಲೆ ಟ್ರೈಲರ್ ಬಿಡುಗಡೆ ಆಗಿದ್ದು ಟ್ರೈಲರ್ ಬಿಡುಗಡೆ ಆದ ಮೊದಲ ದಿನವೇ ಒಂದು ಕೋಟಿಗೆ […]readmore
ಕಿರಿಕ್ ಬ್ಯೂಟಿ ಚೆಲುವೆ ನಟಿ ರಶ್ಮಿಕಾ ಮಂದಣ್ಣ ಸದ್ಯ ಬಹುಭಾಷಾ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಇತ್ತೀಚೆಗಷ್ಟೇ ಮಾಲ್ಡೀವ್ಸ್ ಗೆ ಭೇಟಿ ನೀಡಿ ಬಂದಿದ್ದಾರೆ. ಇದೀಗ ನಟಿ ರಶ್ಮಿಕಾ ಅಬುದಾಬಿಯ ಸುಂದರ ತಾಣಗಳಲ್ಲಿ ಹಾಟ್ ಫೋಟ್ ಶೂಟ್ ಮಾಡಿಸಿಕೊಂಡಿದ್ದಾರೆ. ನಟಿ ರಶ್ಮಿಕಾ ದಿನ ಕಳೆದಂತೆ ಮತ್ತಷ್ಟು ಹಾಟ್ ಹಾಟ್ ಆಗಿ ಕಾಣಿಸಿಕೊಳ್ತಿದ್ದಾರೆ. ಜಿಮ್ ನಲ್ಲಿ ನಿತ್ಯ ಬೆವರಿಳಿಸುವ ರಶ್ಮಿಕಾ ತಮ್ಮ ದೇಹದ ಬಗ್ಗೆ ಹೆಚ್ಚಾಗಿಯೇ ಕಾಳಜಿ ವಹಿಸುತ್ತಿದ್ದಾರೆ. ಇದೀಗ ರಶ್ಮಿಕಾ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಹತ್ತಿರವಾಗುತ್ತ ಬಂದಿದೆ. ಆದರೆ ಇಂದಿಗೂ ಅಭಿಮಾನಿಗಳು ನಿತ್ಯ ಅಪ್ಪು ಅವರನ್ನು ನೆನಪು ಮಾಡಿಕೊಳ್ಳುತ್ತಿರುತ್ತಾರೆ. ಸಾಮಾಜಿಕ ಕೆಲಸಗಳ ಮೂಲಕ ಪುನೀತ್ ಹೆಸರನ್ನು ಹಚ್ಚ ಹಸಿರಾಗಿಡಲು ಪ್ರಯತ್ನಿಸುತ್ತಿದ್ದಾರೆ. ಈಗಾಗ್ಲೆ ಪುನೀತ್ ರಾಜ್ ಕುಮಾರ್ ಹೆಸರನ್ನು ಅನೇಕ ರಸ್ತೆ, ಪಾರ್ಕ್ ಸೇರಿದಂತೆ ಸಾಕಷ್ಟು ಕಡೆಗಳಿಗೆ ಇಡಲಾಗಿದೆ. ಇದೀಗ ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ನಿರ್ಮಾಣ ಹಂತದಲ್ಲಿರುವ ಸ್ಟೀಲ್ ಬ್ರಿಡ್ಜ್ ಫ್ಲೈಓವರ್ ಗೆ ಪುನೀತ್ ರಾಜ್ ಕುಮಾರ್ ಹೆಸರು ಇಡಬೇಕು ಎಂಬ […]readmore
