ಸೂಪರ್ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್ ದಿಗ್ಗಜರು ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದೆ. ಸನ್ ಪಿಕ್ಚರ್ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ನಿರ್ದೇಶಿದ್ದಾರೆ. ಇದೇ […]readmore
ಉಸ್ತಾದ್ ರಾಮ್ ಪೋತಿನೇನಿ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ ಮತ್ತೊಮ್ಮೆ ಒಂದಾಗಿರುವುದು ಗೊತ್ತೇ ಇದೆ. ಇಸ್ಮಾರ್ಟ್ ಶಂಕರ್ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಡೆಡ್ಲಿ ಕಾಂಬಿನೇಷನ್ ನಾಲ್ಕು ವರ್ಷದ ಬಳಿಕ ಸೀಕ್ವೆಲ್ ಗೆ ಕೈ ಹಾಕಿದ್ದಾರೆ. ರಾಮ್ ಹುಟ್ಟುಹಬ್ಬದ ಪ್ರಯುಕ್ತ ಟೈಟಲ್ ಹಾಗೂ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿತ್ತು. ಇಂದು ಹೈದ್ರಾಬಾದ್ ನಲ್ಲಿ ಸಿನಿಮಾದ ಮುಹೂರ್ತ ಸಮಾರಂಭ ನೆರವೇರಿಸಲಾಗಿದೆ. ಚಾರ್ಮಿ ಡಬಲ್ ಇಸ್ಮಾರ್ಟ್ ಸಿನಿಮಾಗೆ ಕ್ಲಾಪ್ ಮಾಡಿದರೆ, ನಿರ್ದೇಶಕ ಪುರಿ ಜಗನ್ನಾಥ್ ಮೊದಲ ಶಾಟ್ […]readmore
ಕೆ.ನರೇಂದ್ರ ಬಾಬು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ, ರಾಘವೇಂದ್ರ ರಾಜ್ ಕುಮಾರ್, ಶೃತಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ “13” ಚಿತ್ರವೀಗ ಬಿಡುಗಡೆಯ ಹಂತ ತಲುಪಿದೆ. ಓ ಗುಲಾಬಿ, ಪಲ್ಲಕ್ಕಿಯಂಥ ಪ್ರೇಮ ಕಥೆಗಳನ್ನೇ ಮಾಡಿಕೊಂಡು ಬಂದಿದ್ದ ನರೇಂದ್ರ ಬಾಬು ಅವರು 13 ಚಿತ್ರದಲ್ಲಿ ಭಾವೈಕ್ಯತೆಯ ಸಾಮಾಜಿಕ ಸಂದೇಶವಿರುವ ಕಥೆಯೊಂದನ್ನು ನಿರೂಪಣೆ ಮಾಡಿದ್ದಾರೆ. ಮನರಂಜನೆಯ ಜೊತೆ ಸಸ್ಪೆನ್ಸ್, ಥ್ರಿಲ್ಲರ್ ಕಂಟೆಂಟ್ ಕೂಡ ಸಿನಿಮಾದಲ್ಲಿದೆ. ಈ ಚಿತ್ರದ ಸಿಂಗಲ್ ಸೇವಂತಿ ಎಂಬ ಐಟಂ ಸಾಂಗ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಲಕ್ಷ್ಮಿ […]readmore
ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ ಚಿತ್ರವಾದ ‘ಜವಾನ್’ನ ಪ್ರಿವ್ಯೂ ಇಂದು ಬಿಡುಗಡೆಯಾಗಿದ್ದು, ಅಂತರ್ಜಾಲದಲ್ಲಿ ಸಖತ್ ವೈರಲ್ ಆಗಿದೆ. ಇದೊಂದು ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಸಮಾಜದಲ್ಲಾಗುತ್ತಿರುವ ತಪ್ಪುಗಳನ್ನು ತಿದ್ದುವ ಒಬ್ಬ ಜವಾಬ್ದಾರಿಯುತ ಮತ್ತು ಪ್ರಾಮಾಣಿಕ ವ್ಯಕ್ತಿಯ ಕಥೆಯಾಗಿದೆ. ‘ಜವಾನ್’ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಆರಂಭದಿಂದಲೂ ಬಹಳ ಕುತೂಹಲವಿತ್ತು. ಇಂದು ಬಿಡುಗಡೆಯಾದ ಟೀಸರ್, ಆ ನಿರೀಕ್ಷೆ ಮತ್ತು ಕುತೂಹಲಗಳನ್ನು ಇನ್ನೊಂದು ಹಂತಕ್ಕೆ ತಲುಪಿಸಿದೆ. ದೊಡ್ಡ ಬಜೆಟ್ ನಲ್ಲಿ ಅದ್ದೂರಿಯಾಗಿ ಮೂಡಿಬಂದಿರುವ ಈ ಚಿತ್ರವು ಆಕ್ಷನ್ ಮತ್ತು ಎಮೋಷನ್ ಗಳನ್ನು ಹದವಾಗಿ […]readmore
ಕನ್ನಡದಲ್ಲೀಗ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ನಿಮ್ಮೆಲ್ಲರ ಆಶೀರ್ವಾದ. ವರುಣ್ ಸಿನಿ ಕ್ರಿಯೇಷನ್ ಮೊದಲ ಪ್ರಯತ್ನದ ಈ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಯುವ ಸಿನಿ ಸಿನಿಮೋತ್ಸಾಹಿಗಳೇ ಸೇರಿಕೊಂಡು ತಯಾರಿಸಿರುವ ನಿಮ್ಮೆಲ್ಲರ ಆಶೀರ್ವಾದ ಜುಲೈ 21ಕ್ಕೆ ರಾಜ್ಯಾದ್ಯಂತ ತೆರೆಗೆ ಬರ್ತಿದೆ. ಚಿತ್ರರಂಗದ ಮೇಲಿನ ಅಪಾರ ಅಭಿಮಾನ ಹಾಗೂ ಆಸಕ್ತಿಯಿಂದಾಗಿ ವರುಣ್ ಹೆಗ್ಡೆ ಈ ಸಿನಿಮಾ ನಿರ್ಮಾಣ ಮಾಡಿದ್ದು, ಇದು ಇವರ ಮೊದಲ ಕನಸು..ಈ ಬಗ್ಗೆ ಚಿತ್ರತಂಡ ಮಾಧ್ಯಮದವರೊಟ್ಟಿಗೆ ಒಂದಷ್ಟು ವಿಷಯವನ್ನು ಹಂಚಿಕೊಂಡಿದೆ. ನಿರ್ಮಾಪಕರಾದ […]readmore
ನನ್ನಂತ ಸಣ್ಣ ಹಳ್ಳಿಯಿಂದ ಬಂದ ಮಧ್ಯಮ ಕುಟುಂಬದ ಹುಡುಗ ಸಿನಿಮಾ ಕನಸು ಕಂಡು ನಿಮ್ಮ ಮನದಲ್ಲಿ ಜಾಗ ಮಾಡಿಕೊಳ್ಳಬಹುದೆಂದು ನೀವು ಸಾಬೀತುಪಡಿಸಿದ್ದೀರಾ. “ಕಾಂತಾರ” ಸಿನಿಮಾಕ್ಕೆ ಕನ್ನಡಿಗರು ತೋರಿಸಿದ ಪ್ರೀತಿಯಿಂದ ಇವತ್ತು ಅದು ಜಗತ್ತಿನ ಸಿನಿಮಾವಾಗಿದೆ, ಅದ್ದರಿಂದ ನಿಮ್ಮನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಬೇಕೆಂದು ಬಹಳ ದಿನಗಳಿಂದ ಕಾಯುತ್ತಿದ್ದೆ, ಆ ದಿನ ಇವತ್ತು ನನ್ನ ಹುಟ್ಟುಹಬ್ಬದ ಮೂಲಕ ಒದಗಿ ಬಂದಿದೆ. ಮಳೆ ಬಂದರು ತಾವೆಲ್ಲ ಇಲ್ಲಿಗೆ ಬಂದು ತೋರಿಸುತ್ತಿರುವ ಪ್ರಿತಿಯ ಋಣವನ್ನು ನಾನು ಸಾಯುವವರೆಗೂ ನನ್ನ ಸಿನಿಮಾ ಮತ್ತು ಕೆಲಸದ […]readmore
ಪತ್ರಕರ್ತ ಹಾಗೂ ಕಲಾವಿದನಾಗಿ ಗುರುತಿಸಿಕೊಂಡಿರುವ ಯತಿರಾಜ್ ಈಗ ನಿರ್ದೇಶಕರಾಗೂ ಜನಪ್ರಿಯ ಇವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆರನೇ ಚಿತ್ರ “ಸತ್ಯಂ ಶಿವಂ”. ಈ ಚಿತ್ರಕ್ಕಾಗಿ ವಿ.ಮನೋಹರ್ ಅವರು ಬರೆದಿರುವ “ನೂರು ಕಾಮನ ಬಿಲ್ಲು ಮೂಡಿದೆ ಎಲ್ಲೆಲ್ಲೂ” ಎಂಬ ಹಾಡಿನ ಚಿತ್ರೀಕರಣ ನಂದಿ ಬೆಟ್ಟದಲ್ಲಿ ನಡೆದಿದೆ. ಫೈವ್ ಸ್ಟಾರ್ ಗಣೇಶ್ ನೃತ್ಯ ನಿರ್ದೇಶನದಲ್ಲಿ ನಾಯಕ ಬುಲೆಟ್ ರಾಜು ಹಾಗೂ ನಾಯಕಿ ಸಂಜನಾ ನಾಯ್ಡು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ವಿ.ಮನೋಹರ್ ಅವರೆ ಸಂಗೀತ ನೀಡಿದ್ದಾರೆ. ಈ ಹಾಡಿನ ಚಿತ್ರೀಕರಣದೊಂದಿಗೆ “ಸತ್ಯಂ […]readmore
“ಮುದ್ದು ಮನಸ್ಸೆ” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅರುಣ್ ರಾಮ್ ಗೌಡ, ನಂತರ 3 ಗಂಟೆ 30 ದಿನ 30 ಸೆಕೆಂಡ್, ಪತಿ ಬೇಕು. ಕಾಮ್ ಹಾಗೂ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರಗಳಲ್ಲಿ ನಟಿಸಿದ್ದರು. ಕೆಲವು ವರ್ಷಗಳ ಬಳಿಕ ಅರುಣ್ ರಾಮ್ ಗೌಡ ಪ್ಯಾನ್ ಇಂಡಿಯಾ ಚಿತ್ರವೊಂದರ ಮೂಲಕ ಚಿತ್ರರಂಗಕ್ಕೆ ರೀ ಎಂಟ್ರಿ ಕೊಡುತ್ತಿದ್ದಾರೆ. ಅರುಣ್ ರಾಮ್ ಗೌಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಪ್ರಮುಖಪಾತ್ರದಲ್ಲೂ ನಟಿಸುತ್ತಿದ್ದಾರೆ. ಅರುಣ್ ರಾಮ್ ಗೌಡ ತಮ್ಮ ಹುಟ್ಟುಹಬ್ಬದ ದಿನ(ಜುಲೈ 7) […]readmore
ಭಾರತೀಯ ಚಿತ್ರರಂಗದ ದುಬಾರಿ ನಿರ್ಮಾಣ ಸಂಸ್ಥೆ ಎನಿಸಿಕೊಂಡಿರುವ ಲೈಕಾ ಮತ್ತೊಂದು ಹೊಸ ಸಿನಿಮಾ ಘೋಷಣೆ ಮಾಡಿದೆ. ಇಂಡಿಯನ್, ಖೈದಿ-150, ವಡಾ ಚೆನ್ನೈ, ದರ್ಬಾರ್, ಪೊನ್ನಿಯಿನ್ ಸೆಲ್ವನ್ ನಂತಹ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ಇಂಡಿಯನ್-2, ರಜನಿ ಜೊತೆ ಲಾಲ್ ಸಲಾಂ ಸೇರಿದಂತೆ ಹಲವು ಚಿತ್ರಗಳಿಗೆ ಹಣ ಸುರಿದಿರುವ ಸುಭಾಷ್ ಕರಣ್ ಈಗ ಸೆನ್ಸೇಷನಲ್ ಮೂವೀ 2018 ನಿರ್ದೇಶಕರ ಜೊತೆ ಕೈ ಜೋಡಿಸಿದ್ದಾರೆ. ಲೈಕಾ ಬರೀ ಸೂಪರ್ ಸ್ಟಾರ್ಸ್ ಸಿನಿಮಾಗಳನ್ನು ಮಾತ್ರವಲ್ಲ ಹೊಸ ಪ್ರತಿಭೆಗಳಿಗೂ ವೇದಿಕೆ ಕಲ್ಪಿಸಿಕೊಡುತ್ತಿದೆ. […]readmore
ಟಾಲಿವುಡ್ ನಟ ಕಲ್ಯಾಣ್ ರಾಮ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಅವರ ಜನ್ಮದಿನದ ಉಡುಗೊರೆಯಾಗಿ ಡೆವಿಲ್ ಸಿನಿಮಾದ ಸಣ್ಣ ಗ್ಲಿಂಪ್ಸ್ ರಿಲೀಸ್ ಮಾಡಲಾಗಿದೆ. ಸದಾ ಹೊಸಬಗೆಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಕಲ್ಯಾಣ್ ರಾಮ್ ಈ ಬಾರಿಯೂ ವಿಶಿಷ್ಟ ಕಥೆಯೊಂದಿಗೆ ಪ್ರೇಕ್ಷಕರನ್ನು ರಂಜಿಸಲು ರೆಡಿಯಾಗಿದ್ದಾರೆ. ಅದರ ಮುಂದುವರೆದ ಭಾಗವೇ ಡೆವಿಲ್. ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಡೆವಿಲ್ ಗ್ಲಿಂಪ್ಸ್ ಭಾರೀ ಸದ್ದು ಮಾಡುತ್ತಿದೆ. 1 ನಿಮಿಷ 2 ಸೆಕೆಂಡ್ ಇರುವ ಝಲಕ್ ನಲ್ಲಿ ಡೆವಿಲ್ ಸ್ವಾತಂತ್ರ್ಯ ಪೂರ್ವದ […]readmore
