ಸಾಕಷ್ಟು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್ ಸಿಂಗ್ ಮಧ್ಯೆ ಎಲ್ಲವೂ ಸರಿ ಇಲ್ಲ ಎಂಬ ಹರಿದಾಡಿತ್ತು. ಈ ಸುದ್ದಿ ಕೇಳಿದ ಅಭಿಮಾನಿಗಳು ದಂಗಾಗಿದ್ದರು. ಈ ಬಗ್ಗೆ ಈಗಾಗ್ಲೆ ನಟ ರಣವೀರ್ ಸ್ಪಷ್ಟನೆ ನೀಡಿದ್ದು ಇದೀಗ ನಟಿ ದೀಪಿಕಾ ಪಡುಕೋಣೆ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ವಿದೇಶಿ ಸೆನ್ಸಾರ್ ಮಂಡಳಿಯ ಸದಸ್ಯ ಉಮೈರ್ ಸಂಧು ದೀಪಿಕಾ ಹಾಗೂ ರಣವೀರ್ ಮಧ್ಯೆ ಎಲ್ಲವೂ ಸರಿ ಇಲ್ಲ ಎಂದು ಟ್ವೀಟ್ ಮಾಡಿದ್ದರು. […]readmore
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾದಲ್ಲಿ ಕಾಣಿಸಿಕೊಳ್ತಿದ್ದಾರೆ. ಕೈ ತುಂಬಾ ಸಿನಿಮಾಗಳನ್ನು ಇಟ್ಟುಕೊಂಡಿರುವ ಸೆಂಚುರಿ ಸ್ಟಾರ್ ಈಗಾಗ್ಲೆ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಜೈಲರ್ ಚಿತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ಈ ಮಧ್ಯೆ ತಮಿಳಿನ ಮತ್ತೊಂದು ಬಿಗ್ ಬಜೆಟ್ ಚಿತ್ರದಲ್ಲಿ ಶಿವರಾಜ್ ಕುಮಾರ್ ನಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತಮಿಳು ಸ್ಟಾರ್ ನಟ ಧನುಷ್ ನಟನೆಯ ಅರುಣ್ ಮಾಥೇಶ್ವರನ್ ನಿರ್ದೇಶನದ ಕ್ಯಾಪ್ಟನ್ ಮಿಲ್ಲರ್ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಲು ಚಿತ್ರತಂಡ ಶಿವಣ್ಣ ಅವರನ್ನು ಸಂಪರ್ಕಿಸಿದೆಯಂತೆ. […]readmore
ದಕ್ಷಿಣ ಭಾರತದ ಖ್ಯಾತ ನಟ ಧನುಷ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ಕಳೆದ 9 ತಿಂಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಡಿವೋರ್ಸ್ ಪಡೆದುಕೊಳ್ಳುತ್ತಿರುವ ಕುರಿತಾಗಿ ತಿಳಿಸಿದ್ದರು. ಈ ಜೋಡಿಗಳು ದೂರವಾಗ್ತಿರೋ ವಿಷಯ ಕೇಳಿ ಅಭಿಮಾನಿಗಳು ದಂಗಾಗಿದ್ದರು. ಇದೀಗ ಈ ಜೋಡಿ ಡಿವೋರ್ಸ್ ವಿಷಯವನ್ನು ಕೈ ಬಿಟ್ಟಿರುವುದಾಗಿ ಸುದ್ದಿಯಾಗಿತ್ತು. ಆದರೆ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಧನುಷ್ ತಂದೆ ಹೇಳಿದ್ದಾರೆ. ಸುಮಾರು 18 ವರ್ಷಗಳ ಸಂಸಾರಿಕ ಜೀವನದಿಂದ ದೂರ ದೂರವಾಗ್ತಿರೋದಾಗಿ ಸೋಷಿಯಲ್ […]readmore
ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಕಳೆದ ಕೆಲ ದಿನಗಳಿಂದ ಸಖತ್ ಸುದ್ದಿಯಾಗ್ತಿದ್ದಾರೆ. ಈ ಮೊದಲು ಡೇಟಿಂಗ್ ನಲ್ಲಿದ್ದ ಜೋಡಿಗಳು ಬಳಿಕ ದೂರ ದೂರವಾಗಿದ್ದರು. ಇದೀಗ ಮತ್ತೆ ಒಂದಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು ಇಬ್ಬರು ಮಾಲ್ಡೀವ್ಸ್ ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸಿನಿಮ ಜರ್ನಿ ಆರಂಭಿಸಿದ ರಶ್ಮಿಕಾ ಮಂದಣ್ಣ ಇದೀಗ ಬಹುಭಾಷಾ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ಈಗಾಗ್ಲೆ ಬಾಲಿವುಡ್ ಗೆ ಎಂಟ್ರಿಕೊಟ್ಟಿರುವ ರಶ್ಮಿಕಾ ಮಂದಣ್ಣ ನಟನೆಯ ಮೊದಲ ಸಿನಿಮಾ […]readmore
ಸದ್ಯ ಎಲ್ಲಿ ನೋಡಿದ್ರು ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ್ದೇ ಸದ್ದು. ಸಿನಿಮಾ ರಿಲೀಸ್ ಆಗಿ ಎರಡು ವಾರ ಕಳೆದಿದ್ರು ಎಲ್ಲೆಲ್ಲೂ ಭರ್ಜರಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈ ಮಧ್ಯೆ ಕಾಂತಾರ ಚಿತ್ರವನ್ನು ಬೇರೆ ಬೇರೆ ಭಾಷೆಗಳಿಗೆ ಡಬ್ ಮಾಡಿ ಬಿಡುಗಡೆ ಮಾಡಲು ಸಿದ್ದತೆ ನಡೆಯುತ್ತಿದೆ. ಕಾಂತಾರ ಸಿನಿಮಾವನ್ನು ಕರಾವಳಿ ದೈವ ಕೋಲದ ಕುರಿತಾಗಿ ಚಿತ್ರಿಸಲಾಗಿದ್ರು ದೇಶ, ವಿದೇಶದ ಅಭಿಮಾನಿಗಳು ಕಾಂತಾರಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಈಗಾಗ್ಲೆ ಹಿಂದಿಗೆ ಡಬ್ ಮಾಡಿ ಟ್ರೈಲರ್ ಬಿಡುಗಡೆ ಆಗಿದ್ದು […]readmore
ಬಿಗ್ ಬಾಸ್ ಓಟಿಟಿ ಮೂಲಕ ಪ್ರೇಕ್ಷಕರ ಮನ ಗೆದ್ದ ನಂಬರ್ ಗುರೂಜಿ ಎಂದೇ ಖ್ಯಾತಿ ಘಳಿಸಿದ ಆರ್ಯವರ್ಧನ್ ಗುರೂಜಿ ಬಿಗ್ ಬಾಸ್ ಸೀಸನ್ 9ರಲ್ಲೂ ಭರ್ಜರಿ ಆಟ ಆಡುತ್ತಿದ್ದಾರೆ. ನಾನು ಯಾವುದರಲ್ಲೂ ಕಮ್ಮಿ ಇಲ್ಲ ಅನ್ನೋ ರೀತಿ ಗುರೂಜಿ ಪ್ರತಿಯೊಂದು ಆಟದಲ್ಲೂ ಭಾಗಿಯಾಗುತ್ತಿದ್ದು ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಆದರೆ ಇದೀಗ ಗುರೂಜಿ ತಾವು ಮನೆಯಿಂದ ಹೊರ ಹೋಗುವುದಾಗಿ ಹೇಳಿಕೊಂಡಿದ್ದಾರೆ. ಬಿಗ್ ಬಾಸ್ ಓಟಿಟಿಯಲ್ಲಿ ಜೊತೆಗಿದ್ದ ಆರ್ಯವರ್ಧನ್ ಗುರೂಜಿ ಹಾಗೂ ನಟ ರೂಪೇಶ್ ಶೆಟ್ಟಿ ಮಧ್ಯೆ ಉತ್ತಮ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಸಾಕ್ಷ್ಯ ಚಿತ್ರ ತೆರೆಗೆ ಬರಲು ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಅದಕ್ಕೂ ಮುನ್ನ ರಾಜ್ ಕುಟುಂಬ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿದ್ದು ಅದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಇದೀಗ ಪುನೀತ್ ಪರ್ವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸರವಾಜ ಬೊಮ್ಮಾಯಿ ಅವರನ್ನು ಡಾ.ರಾಜ್ ಕುಟುಂಬ ಆಹ್ವಾನ ನೀಡಿದ್ದಾರೆ. ಪುನೀತ್ ರಾಜ್ ಕುಮಾರ್ ರ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಟ್ರೈಲರ್ ಈಗಾಗ್ಲೆ ಅಭಿಮಾನಿಗಳ ಮನ […]readmore
ಸ್ಯಾಂಡಲ್ ವುಡ್ ನಟಿ, ಮೋಹಕ ತಾರೆ ಯಾವಾಗ ಕಂಬ್ಯಾಕ್ ಮಾಡ್ತಾರೆ ಎಂದು ಅಭಿಮಾನಿಗಳು ಸಾಕಷ್ಟು ವರ್ಷದಿಂದ ಕಾದು ಕೂತಿದ್ದರು. ಇದೀಗ ಆಪಲ್ ಬಾಕ್ಸ್ ನಿರ್ಮಾಣ ಸಂಸ್ಥೆ ಹುಟ್ಟುಹಾಕಿರುವ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದ ಮೂಲಕ ಅಭಿಮಾನಿಗಳ ಮುಂದೆ ಬರಲು ಭರ್ಜರಿ ತಯಾರಿ ನಡೆಸ್ತಿದ್ದಾರೆ. ಇದೀಗ ತಾವು ಮದುವೆಯಾಗುವ ಹುಡುಗ ಹೇಗಿರಬೇಕು ಎಂಬುದನ್ನು ರಮ್ಯಾ ಹೇಳಿದ್ದಾರೆ. ನಟಿ ರಮ್ಯಾ ಮದುವೆಯ ಕುರಿತ ಕೆಲವೊಮ್ಮೆ ಸುದ್ದಿಯಾಗಿತ್ತು, ಇದೀಗ ರಮ್ಯಾ ಕಾರ್ಯಕ್ರಮವೊಂದರಲ್ಲಿ ತಾವು ಮದುವೆಯಾಗುವ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ. ಪುನೀತ್ ನಿಧನರಾಗಿ ಒಂದು ವರ್ಷವಾಗುತ್ತ ಬಂದರು ಇಂದಿಗೂ ಅವರ ಅಭಿಮಾನಿಗಳು ನಿತ್ಯ ಅಪ್ಪು ಜಪ ಮಾಡ್ತಿದ್ದಾರೆ. ಕೇವಲ ಅಭಿಮಾನಿಗಳು ಮಾತ್ರವಲ್ಲ ಸ್ಟಾರ್ ನಟ, ನಟಿಯರು ಕೂಡ ಪುನೀತ್ ರನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ಸಿನಿಮಾಗಳ ಜೊತೆಗೆ ಸಾಮಾಜಿಕ ಕೆಲಸಗಳ ಮೂಲಕವೂ ಅಭಿಮಾನಿಗಳ ಮನ ಗೆದ್ದವ್ರು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್. ಸದ್ಯ ಸಾಕಷ್ಟು ಮಂದಿ ಅಪ್ಪು ಅವರ ಗುಣಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಇದೀಗ […]readmore
ಕಾಂಗ್ರೆಸ್ ನಿಂದ ಈ ಬಾರಿ ನಾನೂ ಟಿಕೆಟ್ ಕೇಳ್ತೀನಿ. ಜನರ ಸೇವೆಗಾಗಿ ಚುನಾವಣೆಗೆ ನಿಲ್ತೀನಿ ಎಂದು ಕನ್ನಡದ ಖ್ಯಾತ ನಟಿ ಭಾವನಾ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ಭಾವನ, ನಾನು ಈ ಬಾರಿ ಕಾಂಗ್ರೆಸ್ನಿಂದ ಟಿಕೆಟ್ ಕೇಳ್ತೀನಿ. ಜನರ ಸೇವೆಗಾಗಿ ನಾನು ಚುನಾವಣೆಗೆ ನಿಲ್ತೀನಿ. ಮುಂದೆ ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದರು. ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ರಾಹುಲ್ ಗಾಂಧಿ […]readmore
