ಈ ವರ್ಷ ಭಾರತದಿಂದ ಆಯ್ಕೆಯಾಗಿದ್ದ ಪ್ಯಾನ್ ನಳಿನ್ ನಿರ್ದೇಶನದ ಚೆಲ್ಲೋ ಶೋ ಚಿತ್ರದಲ್ಲಿ ನಟಿಸಿದ್ದ ಬಾಲಕ ರಾಹುಲ್ ಕೊಲಿ ಕ್ಯಾನ್ಸರ್ ಖಾಯಿಲೆಯಿಂದ ನಿಧನರಾಗಿದ್ದಾರೆ. ಇದೇ ಅ.14ರಂದ ರಾಹುಲ್ ಕೊಲಿ ನಟನೆಯ ಚೆಲ್ಲೋ ಶೋ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಅಷ್ಟರಲ್ಲಾಗಲೇ ಬಾಲಕ ನಿಧನರಾಗಿದ್ದು ಬಾಲಕನ ನಿಧನಕ್ಕೆ ಚೆಲ್ಲೋ ಶೋ ಸಿನಿಮಾ ತಂಡ ಕಂಬನಿ ಮಿಡಿದಿದೆ. ಮೂಲಗಳ ಪ್ರಕಾರ ಅಕ್ಟೋಬರ್ 2ರಂದು ರಾಹುಲ್ ಕೊಲಿ ರಕ್ತ ವಾಂತಿ ಮಾಡಿಕೊಂಡಿದ್ದಾನೆ. ಅಲ್ಲದೆ ಈ ವೇಳೆ ಆತನಿಗೆ ಜ್ವರ ಕೂಡ ಕಾಣಿಸಿಕೊಂಡಿದ್ದು […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನಸಿನ ಗಂಧದ ಗುಡಿ ಟ್ರೈಲರ್ ಬಿಡುಗಡೆ ಆಗಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಿಡುಗಡೆ ಆದ ಒಂದೇ ದಿನಕ್ಕೆ ಕೋಟಿ ವೀಕ್ಷಣೆ ಪಡೆದುಕೊಂಡಿದ್ದು ಪ್ರತಿಯೊಬ್ಬರು ಗಂಧದ ಗುಡಿ ಸಾಕ್ಷ್ಯಾ ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಗಂಧದ ಗುಡಿ ಟ್ರೈಲರ್ ನೋಡಿ ಸ್ಯಾಂಡಲ್ ವುಡ್ ಜೊತೆಗೆ ಪರಭಾಷೆಯ ಮಂದಿಯೂ ಮೆಚ್ಚುಗೆ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ ಸೇರಿದಂತೆ ಸಾಕಷ್ಟು ರಾಜಕೀಯ ನಾಯಕರು ಹ್ಯಾಟ್ಸ್ ಆಫ್ ಅಂತಿದ್ದಾರೆ. ಟ್ರೈಲರ್ ಬಿಡುಗಡೆ ಆದ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಗಂಧದ ಗುಡಿ ಟ್ರೈಲರ್ ಎರಡು ದಿನಗಳ ಹಿಂದಷ್ಟೇ ಬಿಡುಗಡೆ ಆಗಿದೆ. ಪುನೀತ್ ಪತ್ನಿ ಅಶ್ವೀನಿ ಪುನೀತ್ ರಾಜ್ ಕುಮಾರ್ ಬೆಂಗಳೂರಿನ ತ್ರಿವೇಣಿ ಚಿತ್ರಮಂದಿರದಲ್ಲಿ ಟ್ರೈಲರ್ ಬಿಡುಗಡೆ ಮಾಡಿದ್ದಾರೆ. ಇದೀಗ ಗಂಧದ ಗುಡಿ ಪ್ರೀ ರಿಲೀಸ್ ಈವೇಂಟ್ ಗೆ ಕೌಂಟ್ ಡೌ್ನ್ ಶುರುವಾಗಿದ್ದು ಅದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ತಿಂಗಳ 28ರಂದು ಗಂಧದ ಗುಡಿ ಸಿನಿಮಾ ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲು ಅಂದರೆ ಅ.21ರಂದು ಗಂಧದ […]readmore
ಕನ್ನಡದ ಜೊತೆಗೆ ಐದು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿರುವ ಬನಾರಸ್ ಸಿನಿಮಾದ ಬಗ್ಗೆ ಈಗಾಗ್ಲೆ ದೊಡ್ಡ ಮಟ್ಟದಲ್ಲಿ ಕ್ರೇಜ್ ಕ್ರಿಯೇಟ್ ಆಗಿದೆ. ಈಗಾಗ್ಲೆ ಟ್ರೈಲರ್ ದೊಡ್ಟ ಮಟ್ಟದಲ್ಲಿ ಸದ್ದು ಮಾಡಿದ್ದು ಬನಾರಸ್ ಸಿನಿಮಾದ ಡಿಸ್ಟ್ರಿಬ್ಯೂಷನ್ ರೈಟ್ಸ್ ನ ದೊಡ್ಡ ದೊಡ್ಡ ಸಂಸ್ಥೆಗಳು ಖರೀದಿ ಮಾಡುತ್ತಿದೆ. ಇದೀಗ ಚಿತ್ರತಂಡದ ಕಡೆಯಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಇದೇ ನವೆಂಬರ್ 4ರಂದು ಶಾಸಕ ಜಮೀರ್ ಅಹಮದ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ಸಾಕಷ್ಟು ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಈಗಾಗ್ಲೇ […]readmore
ನಿರ್ದೇಶಕ ಜೋಗಿ ಪ್ರೇಮ್ ಹಾಗೂ ಧ್ರುವ ಸರ್ಜಾ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ರೆಡಿಯಾಗುತ್ತಿದ್ದು ಈಗಾಗ್ಲೆ ಚಿತ್ರದ ಪೋಸ್ಟರ್ ರಿಲೀಸ್ ಆಗಿ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಚಿತ್ರದ ಟೈಟಲ್ ಟೀಸರ್ ಅನ್ನು ವಿಶೇಷವಾಗಿ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದ್ದು ಅದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಪ್ರೇಮ್ ಹಾಗೂ ಧ್ರುವ ಸರ್ಜಾ ಕಾಂಬಿನೇಷನ್ ನ ಸಿನಿಮಾದ ಟೈಟಲ್ ಟೀಸರ್ ಕಾರ್ಯಕ್ರಮ ಸಾಕಷ್ಟು ಅದ್ದೂರಿಯಾಗಿ ನಡೆಸಲು ಸಕಲ ಸಿದ್ದತೆಗಳನ್ನು ಚಿತ್ರತಂಡ ಮಾಡಿಕೊಳ್ಳುತ್ತಿದೆ. ಇದಕ್ಕೆ ಚಿತ್ರರಂಗದ ಅನೇಕ ಗಣ್ಯರನ್ನು ಆಹ್ವಾನ ಮಾಡುತ್ತಿದೆ. ಇದೇ […]readmore
ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಕಳೆದ ಒಂದೆರಡು ದಿನಗಳಿಂದ ಮತ್ತೆ ಸಖತ್ ಸದ್ದು ಮಾಡ್ತಿದ್ದಾರೆ. ಈ ಜೋಡಿ ಮಧ್ಯೆ ಬ್ರೇಕ್ ಅಪ್ ಆಗಿದೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೆ ಇದೀಗ ಇಬ್ಬರು ಮಾಲ್ಡೀವ್ಸ್ ನಲ್ಲಿ ಎಂಜಾಯ್ ಮಾಡ್ತಿದ್ದಾರೆ ಎನ್ನಲಾಗುತ್ತಿದೆ. ಕಳೆದ ಎರಡು ದಿನಗಳ ಹಿಂದೆ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಕೆಲವೇ ಕೆಲವು ಸೆಕೆಂಡ್ ಗಳ ಅಂತರದಲ್ಲಿ ಏರ್ ಪೋರ್ಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಈ ಜೋಡಿಗಳು ಮಾಲ್ಡೀವ್ಸ್ ಗೆ ತೆರಳಿದ್ದಾರೆ […]readmore
ಕಳೆದ ನಾಲ್ಕು ತಿಂಗಳ ಹಿಂದೆ ನಿರ್ದೇಶಕ ವಿಘ್ನೇಶ್ ಶಿವನ್ ಕೈ ಹಿಡಿದ ನಟಿ ನಯನತಾರಾ ಇದೀಗ ಬಾಡಿಗೆ ತಾಯಿಯ ಮೂಲಕ ಅವಳಿ ಗಂಡು ಮಕ್ಕಳನ್ನು ಪಡೆದಿದ್ದಾರೆ. ತಾವು ಫೋಷಕರಾಗುತ್ತಿರುವ ಕುರಿತು ವಿಘ್ನೇಶ್ ಶಿವನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಮನೆಗೆ ಮಕ್ಕಳು ಬಂದ ಖುಷಿಯಲ್ಲಿರುವ ದಂಪತಿಗಳಿಗೆ ತಮಿಳು ನಾಡು ಸರ್ಕಾರ ಶಾಕ್ ನೀಡಿದೆ. ಬಾಡಿಗೆ ತಾಯ್ತನದ ಕುರಿತು ಸರಕಾರವು ಹಲವು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನಯನತಾರಾ ಮತ್ತು ವಿಘ್ನೇಶ್ ಶಿವನ್ ಗಾಳಿಗೆ ತೂರಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ ತಮಿಳು […]readmore
ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಎದೆನೋವಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಅಭಿಮಾನಿಗಳನ್ನು ಆತಂಕಕ್ಕೆ ಈಡು ಮಾಡಿತ್ತು. ಹಂಸಲೇಖ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳೂ ಪ್ರಾರ್ಥಿಸಿದಿದ್ದು. ಅಲ್ಲದೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮೂಲಕ ಆದಷ್ಟು ಬೇಗ ಗುಣಮುಖರಾಗಿ ಎಂದು ಹಾರೈಸಿದ್ದು ಅಭಿಮಾನಿಗಳನ್ನು ಸಹಜವಾಗಿಯೇ ಗಭರಿಗೊಳಿಸಿತ್ತು. ಇಂದು ಮುಂಜಾನೆ ಹಂಸಲೇಖ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಹಂಸಲೇಖ ಆರೋಗ್ಯದ ಸುದ್ದಿ ಕಾಳ್ಗಿಚ್ಚಿನಂತೆ […]readmore
ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ಆಯೋಜಿಸಿರುವ ‘ಅಪ್ಪು ಕಪ್’ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ನ ಲೋಗೋ, ಜರ್ಸಿ, ಥೀಮ್ ಸಾಂಗ್ ಲಾಂಚ್ ಉದ್ಘಾಟನಾ ಸಮಾರಂಭ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಿನ್ನೆ ನೆರವೇರಿದೆ. ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಆಟಗಾರರಿಗೆ ಶುಭಾಶಯ ಕೋರಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಚಿವ R. ಅಶೋಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿಯಾಗಿದ್ದರು. ಅಪ್ಪು […]readmore
ಲಕ್ನೋ: ಸಮಾಜವಾದಿ ಪಕ್ಷದ ವರಿಷ್ಠ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಇಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಹರ್ಯಾಣದ ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಲಾಯಂ ಸಿಂಗ್ ಯಾದವ್ (82) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ಮುಲಾಯಂ ಸಿಂಗ್ ಯಾದವ್ ಕಿವಿಗೊಡುತ್ತಿದ್ದರು. ಅತ್ಯಂತ ತಳಮಟ್ಟದಿಂದ ಮುಲಾಯಂ ಸಿಂಗ್ ಯಾದವ್ ಅವರು ಬೆಳೆದುಬಂದಿದ್ದರು. ಜಯಪ್ರಕಾಶ್ ನಾರಾಯಣ್ ಮತ್ತು […]readmore
