ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಅದ್ದೂರಿಯಾಗಿ ಫಿಲ್ಮ್ ಫೇರ್ ಪ್ರಶಸ್ತಿ ಪ್ರಧಾನ ಸಮಾರಂಭ ನಡೆದಿದ್ದು ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯ ಕಲಾವಿದರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 67ನೇ ಸಾಲಿನ ಫಿಲ್ಮ್ಫೇರ್ ಸಮಾರಂಭ ಮಾದಾವರ ಬಳಿಯ ಬಿಐಇಸಿ ಮೈದಾನದಲ್ಲಿ ನಡೆಯಿತು. ಝಗಮಗಿಸುವ ವೇದಿಕೆ ಮೇಲೆ ಅನೇಕ ಮನರಂಜನಾ ಕಾರ್ಯಕ್ರಮಗಳು ನಡಿದ್ದು, ನಟಿಯಾರಾದ ಪೂಜಾ ಹೆಗ್ಡೆ, ಮೃಣಾಲ್ ಠಾಕೂರ್, ಕೃತಿ ಶೆಟ್ಟಿ ಸೇರಿದಂತೆ ಸಾಕಷ್ಟು ಕಲಾವಿದರು ಡ್ಯಾನ್ಸ್ ಮಾಡಿದರು. ಈ ವೇಳೆ ಕನ್ನಡದಲ್ಲಿ ನಟ ಡಾಲಿ ಧನಂಜಯ್ ಗೆ ಬಡವ […]readmore
ಆಕಾಶ ದ್ವೀಪ ಧಾರವಾಹಿ ಮೂಲಕ ಖ್ಯಾತಿ ಘಳಿಸಿದ ನಟಿ ದಿವ್ಯಾ ಶ್ರೀಧರ್ ವೈವಾಹಿಕ ಜೀವನ ಬೀದಿಗೆ ಬಿದ್ದಿದೆ. ಪತಿ ಅಮ್ಜದ್ ಖಾನ್ ವಿರುದ್ಧ ದಿವ್ಯಾ ಶ್ರೀಧರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇಬ್ಬರು ಗಂಡ, ಹೆಂಡತಿಯರು ಆರೋಪ, ಪ್ರತ್ಯಾರೋಪ ಮಾಡುತ್ತಿದ್ದು ಇದೀಗ ಪತಿಯ ಜೊತೆಗೆ ದಿವ್ಯಾ ಶ್ರೀಧರ್ ಗಲಾಟೆ ಮಾಡುತ್ತಿರುವ ವಿಡಿಯೋ ನಟ ಅಮ್ಜದ್ ಖಾನ್ ವೈರಲ್ ಮಾಡಿದ್ದಾರೆ. ಸಹನಟ ಅಮ್ಜದ್ ಖಾನ್ ನನ್ನು ಪ್ರೀತಿಸಿ ಮದುವೆಯಾಗಿದ್ದ ದಿವ್ಯಾ ಶ್ರೀಧರ್ ಪತಿಯ ವಿರುದ್ಧ ತಿರುಗಿ ಬಿದ್ದಿದ್ದಾರೆ. ಪತಿಯಿಂದ ಹಲ್ಲೆಗೊಳಗಾದ […]readmore
ಕನ್ನಡದ ಜೊತೆಗೆ ಪರಭಾಷೆಯ ಸಿನಿಮಾಗಳಿಗೂ ಬಂಡವಾಳ ಹೂಡುತ್ತಿರುವ ಖ್ಯಾತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂ ಬ್ಯಾನರ್ ಅಡಿಯಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಸೆಟ್ಟೇರಿದೆ. ಪವನ್ ಕುಮಾರ್ ನಿರ್ದೇಶನದ ಫಹಾದ್ ಫಾಸಿಲ್ ನಟನೆಯ ಧೂಮಂ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಇತ್ತೀಚೆಗಷ್ಟೇ ಫಹಾದ್ ಫಾಸಿಲ್ ಹಾಗೂ ಪವನ್ ಕುಮಾರ್ ಜೊತೆ ಸಿನಿಮಾ ಮಾಡುತ್ತಿರುವುದಾಗಿ ಹೊಂಬಾಳೆ ಸಂಸ್ಥೆ ಟ್ವೀಟರ್ ಖಾತೆ ಮೂಲಕ ತಿಳಿಸಿತ್ತು. ಇದೀಗ ಚಿತ್ರಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಚಿತ್ರದ ಮೊದಲ ದೃಶ್ಯಕ್ಕೆ ವಿಜಯ್ […]readmore
ವಿಜಯ್ ಕಿರಗಂದೂರು ಒಡೆತನದ ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಮತ್ತೊಂದು ಸಿನಿಮಾ ಘೋಷಣೆಯಾಗಿದೆ. ಪರಭಾಷೆಯ ಸಿನಿಮಾಗಳಿಗೆ ಬಂಡವಾಳ ಹೂಡುತ್ತಿರುವ ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಘೋಷಣೆಯಾಗಿತ್ತು. ಸೂರ್ಯ ನಟನೆಯ ‘ಸುರರೈ ಪೋಟ್ರು’ ಸಿನಿಮಾ ಸೂಪರ್ ಹಿಟ್ ಆದ ಬೆನ್ನಲ್ಲೇ ನಿರ್ದೆಶಕಿ ಸುಧಾ ಕೊಂಗರ ಜೊತೆ ಸಿನಿಮಾ ಮಾಡುವುದಾಗಿ ಹೊಂಬಾಳೆ ಸಂಸ್ಥೆ ಘೋಷಿಸಿತ್ತು. ಆದರೆ ನಟ ಯಾರು ಅನ್ನೋದನ್ನು ಮಾತ್ರ ಕನ್ಪಾರ್ಮ್ ಮಾಡಿರಲಿಲ್ಲ. ಇದೀಗ ಈ ಕುರಿತಾಗಿ ಚರ್ಚೆ ಶುರುವಾಗಿದೆ. ಇತ್ತೀಚೆಗೆ ರಿಷಬ್ ಶೆಟ್ಟಿ ನಟಿಸಿ, […]readmore
ಮದುವೆಯಾದ ನಾಲ್ಕೇ ನಾಲ್ಕು ತಿಂಗಳಿಗೆ ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಯನತಾರಾ ಹಾಗು ನಿರ್ದೇಶಕ ವಿಘ್ನೇಶ್ ಶಿವನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಬಾಡಿಗೆ ತಾಯಿಯ ಮೂಲಕ ಅವಳಿ ಮಕ್ಕಳಿಗೆ ವಿಘ್ನೇಶ್ ಶಿವನ್ ಹಾಗೂ ನಯನತಾರಾ ದಂಪತಿ ಪಾಲಕರಾಗಿದ್ದಾರೆ. ಕಳೆದ ಕೆಲ ತಿಂಗಳ ಹಿಂದಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದ ವಿಘ್ನೇಶ್ ಶಿವನ್ ನಯನತಾರ ನನ್ನ ಮಕ್ಕಳ ತಾಯಿಯಾಗಲಿದ್ದಾರೆ ಎಂದು ಬರೆದುಕೊಂಡಿದ್ದರು. ಆ ಬಳಿಕ ಜೂನ್ 9ರಂದು ಮಹಾಬಲೀಪುರಂನ ರೆಸಾರ್ಟ್ ಒಂದಲ್ಲಿ ಈ ಜೋಡಿ ಸಾಕಷ್ಟು ಅದ್ದೂರಿಯಾಗಿ […]readmore
ಬೆಂಗಳೂರು: ಸ್ಯಾಂಡಲ್ವುಡ್ನ ಹಿರಿಯ ನಟ ಲೋಹಿತಾಶ್ವ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಬೆಂಗಳೂರಿನ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು ತೀವ್ರ ನಿಗಾ ಘಟಕದಲ್ಲಿ ಲೋಹಿತಾಶ್ವ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಲೋಹಿತಾಶ್ವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಟ ಲೋಹಿತಾಶ್ವ ಖ್ಯಾತ ಖಳ ನಟ ಶರತ್ ಲೋಹಿತಾಶ್ವ ಅವರ ತಂದೆಯಾಗಿದ್ದು ಲೋಹಿತಾಶ್ವ ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದಾರೆ.readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಟ್ರೈಲರ್ ರಿಲೀಸ್ ಆಗಿದೆ. ಇದೇ ಅಕ್ಟೋಬರ್ 28ರಂದು ಚಿತ್ರಮಂದಿರಗಳಲ್ಲಿ ಗಂಧದ ಗುಡಿ ಸಾಕ್ಷ್ಯಚಿತ್ರ ಬಿಡುಗಡೆ ಆಗುತ್ತಿದ್ದು ಈ ಹಿನ್ನೆಲೆಯಲ್ಲಿ ಇದೀಗ ಟ್ರೈಲರ್ ರಿಲೀಸ್ ಆಗಿದೆ. ಗಂಧದ ಗುಡಿ ಟ್ರೈಲರ್ ನೋಡಿ ಪ್ರತಿಯೊಬ್ಬರು ಅಪ್ಪು ನೆನೆದು ಕಣ್ಣೀರು ಹಾಕಿದ್ದಾರೆ. ಸದ್ಯ ಪ್ರಧಾನಿ ನರೇಂದ್ರ ಮೋದಿ ಟ್ರೈಲರ್ ಕುರಿತು ಮೆಚ್ಚುಗೆ ಸೂಚಿಸಿದ್ದಾರೆ. ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಟ್ರೈಲರ್ ರಿಲೀಸ್ ಆಗಿ ಸೋಷಿಯಲ್ […]readmore
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’, ಸೆ. 30ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಜನ ಸಾಮಾನ್ಯರ ಜೊತೆಗೆ ಪ್ಯಾನ್ ಇಂಡಿಯಾ ನಟ ಪ್ರಭಾಸ್, ರಕ್ಷಿತ್ ಶೆಟ್ಟಿ, ರಮ್ಯಾ ಮುಂತಾದ ಸೆಲೆಬ್ರಿಟಿಗಳು ಸಹ ಚಿತ್ರವನ್ನು ನೊಡಿ ಕೊಂಡಾಡಿದ್ದಾರೆ. ಈಗ ನಟ ಸುದೀಪ್ ಚಿತ್ರವನ್ನು ನೋಡಿರುವುದಷ್ಟೇ ಅಲ್ಲ, ಅದನ್ನು ಇಷ್ಟಪಟ್ಟು ಸೋಷಿಯಲ್ ಮೀಡಿಯಾದಲ್ಲಿ ಒಂದು ಪತ್ರವನ್ನೇ ಬರೆದಿದ್ದಾರೆ. ಕೆಲವು ಸಿನಿಮಾಗಳು ಚೆನ್ನಾಗಿರುತ್ತವೆ, ಕೆಲವು ಅದ್ಭುತವಾಗಿರುತ್ತವೆ. ಬಹಳ ಅಪರೂಪಕ್ಕೆ ಕೆಲವು ಚಿತ್ರಗಳನ್ನು ನೋಡಿ ನಮ್ಮ ಬಾಯಿಂದ ಮಾತೇ […]readmore
ಕನ್ನಡದ ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಬ್ರೇಕ್ ಅಪ್ ಆಗಿರೋದು ಗೊತ್ತಿರೋ ವಿಚಾರ. ಸಾಕಷ್ಟು ದಿನಗಳಿಂದ ದೂರ ದೂರವಿದ್ದ ಜೋಡಿಗಳು ಇದೀಗ ಮತ್ತೆ ಒಂದಾಗಿದ್ದಾರಾ ಎಂಬ ಪ್ರಶ್ನೆ ಶುರುವಾಗಿದೆ. ಈಗಾಗ್ಲೆ ಇವರಿಬ್ಬರು ಮಾಲ್ಡೀವ್ಸ್ ಗೆ ಹಾರಿದ್ದು ಮಾಲ್ಡೀವ್ಸ್ ನಿಂದ ರಶ್ಮಿಕಾ ಫೋಟೋ ಶೇರ್ ಮಾಡಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ರಜೆಯ ಮಜ ಕಳೆಯಲು ಮಾಲ್ಡೀವ್ಸ್ಗೆ ತೆರಳಲಿದ್ದಾರೆ ಎನ್ನಲಾಗಿತ್ತು. ಅದೀಗ ನಿಜವಾಗಿದೆ. ರಶ್ಮಿಕಾ ಮಾಲ್ಡೀವ್ಸ್ನಿಂದ ಫೋಟೋ ಪೋಸ್ಟ್ ಮಾಡಿದ್ದು, ರಶ್ಮಿಕಾ ಜೊತೆ ವಿಜಯ್ ದೇವರಕೊಂಡ […]readmore
ಬಾಲಿವುಡ್ ನಟ ರಣಬೀರ್ ಕಪೂರ್ ಇದೀಗ ಸ್ಟಾರ್ ನಟನಾಗಿ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ರಣಬೀರ್ ಹಾಗೂ ಆಲಿಯಾ ಭಟ್ ನಟನೆಉ ಬ್ರಹ್ಮಾಸ್ತ್ರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದೆ. ಬ್ರಹ್ಮಾಸ್ತ್ರ ಸೂಪರ್ ಹಿಟ್ ಆಗುತ್ತಿದ್ದಂತೆ ರಣಬೀರ್ ಗೆ ಸಾಕಷ್ಟು ಆಫರ್ ಗಳು ಬರ್ತಿವೆ. ಆದರೆ ರಣಬೀರ್ ಆಫರ್ ನಿರಾಕರಿಸುತ್ತಿದ್ದಾರೆ. ರಣಬೀರ್ ಹಾಗೂ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಾಯ್ ಕಾಟ್ ನಡುವೆಯೂ ಗೆಲುವಿನ ನಗೆ ಬೀರಿದೆ. ಸಿನಿಮಾ ನೋಡಿದ ಪ್ರತಿಯೊಬ್ಬರು ಇಬ್ಬರ ಆನ್ […]readmore
