ಆಕಾಶ ದೀಪ ಧಾರವಾಹಿ ನಟಿ ದಿವ್ಯಾ ಶ್ರೀಧರ್ ಪತಿ ಅಮ್ಜದ್ ಖಾನ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದೀಗ ಕರ್ನಾಟಕ ಮಹಿಳಾ ಆಯೋಗ ಬೆನ್ನಿಗೆ ನಿಂತ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದಿವ್ಯಾ ಡೈರೆಕ್ಟ್ ಆಗಿ ಪತಿ ಅಮ್ಜಾದ್ ಖಾನ್ ಮನೆಗೆ ಹೋಗಿರುವ ಪತಿಯ ವಿರುದ್ಧ ತಿರುಗಿ ಬಿದ್ದಿದ್ದಾರೆ. ನನಗೆ ಯಾಕೆ ಮೋಸ ಮಾಡಿದೆ? ಸುಳ್ಳು ಯಾಕೆ ಹೇಳಿದೆ? ಎಂದು ಅಮ್ಜದ್ ಖಾನ್ ವಿರುದ್ಧ ತಿರುಗಿ ಬಿದಿದ್ದಾರೆ. ಈ ವೇಳೆ ಮೋಸ ಮಾಡಿದ್ದು ನಾನಲ್ಲ ನೀನು? ನೀನೆ […]readmore
ಪವನ್ ಒಡೆಯರ್ ನಿರ್ದೇಶನದ, ಇಶಾನ್, ಆಶಿತಾ ರಂಗನಾಥ್ ನಟನೆಯ ಸಿ.ಆರ್.ಮನೋಹರ್ ನಿರ್ಮಾಣದ ಬ್ಯೂಟಿಫುಲ್ ಮ್ಯೂಸಿಕಲ್ ಲವ್ ಸ್ಟೋರಿ ರೇಮೋ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇದೇ ನವೆಂಬರ್ 25ರಂದು ಸಿನಿಮಾ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ. 2018ರಲ್ಲಿ ರೇಮೋ ಸಿನಿಮಾದ ಶೂಟಿಂಗ್ ಆರಂಭವಾಗಿದ್ದು ಕೋವಿಡ್ ಕಾರಣದಿಂದ ಒಂದಷ್ಟು ದಿನ ವಿಳಂಬವಾಗಿತ್ತು. ಇದೀಗ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಬಿಡುಗಡೆಗೆ ಸಿದ್ದವಾಗಿ ನಿಂತಿದೆ. ಚಿತ್ರದಲ್ಲಿ ಇಶಾನ್ ರಾಕ್ ಸ್ಟಾರ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯದಲ್ಲೇ ಲಿರಿಕಲ್ ಸಾಂಗ್, ಒಂದು ವಿಡಿಯೋ […]readmore
ಗಾಯಕನಾಗಿ, ಗೀತರಚನೆಕಾರನಾಗಿ, ಸಂಗೀತ ನಿರ್ದೇಶಕನಾಗಿ ಜನಪ್ರಿಯತೆ ಪಡೆದಿರುವ ಚಂದನ್ ಶೆಟ್ಟಿ, ಈಗ ನಾಯಕನಾಗೂ ಚಿರಪರಿಚಿತ. ಪ್ರಸ್ತುತ ಚಂದನ್ ಶೆಟ್ಟಿ “ಸೂತ್ರಧಾರಿ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಇದು ಅವರು ನಾಯಕನಾಗಿ ನಟಿಸುತ್ತಿರುವ ಎರಡನೇ ಚಿತ್ರ. “ಸೂತ್ರಧಾರಿ” ಚಿತ್ರದ ಚಿತ್ರೀಕರಣ ಅಕ್ಟೋಬರ್ 10 ರಿಂದ ಆರಂಭವಾಗಲಿದೆ. ಮೈ ಮೂವೀ ಬಜಾರ್ ನ ನವರಸನ್ ಈ ಚಿತ್ರ ನಿರ್ಮಿಸುತ್ತಿದ್ದು, ಕ್ರಿಯೇಟಿವ್ ಹೆಡ್ ಆಗೂ ಕಾರ್ಯ ನಿರ್ವಹಿಸಲಿದ್ದಾರೆ. ಕಿರಣ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭ ಅದ್ದೂರಿಯಾಗಿ […]readmore
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ ಬಗ್ಗೆ ಎಲ್ಲೆಡೆ ಮೆಚ್ಚುಗೆ ಕೇಳಿ ಬರ್ತಿದೆ. ಕರಾವಳಿಯ ಪಂಬುರ್ಲಿ ಭೂತ ಕೋಲದ ಕುರಿತಾದ ಸಿನಿಮಾವನ್ನು ದೇಶ, ವಿದೇಶದಲ್ಲೂ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಇದೀಗ ಸಿನಿಮಾ ನೋಡಿದ ನಟ ನವೀನ್ ಕೃಷ್ಣ ರಿಷಬ್ ಶೆಟ್ಟಿ ನಟನೆಗೆ ಕ್ಲೀನ್ ಬೋಲ್ಡ್ ಆಗಿದ್ದಾರೆ. ಕಾಂತಾರ ಸಿನಿಮಾ ಬಿಡುಗಡೆ ಆಗಿ ಒಂದು ವಾರ ಕಳೆದಿದ್ದು ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದೆ. ಈಗಾಗ್ಲೆ ಕಾಂತಾರ ಸಿನಿಮಾದ ಡಬ್ಬಿಂಗ್ ಗೆ ಪರಭಾಷೆಯಿಂದ ಸಖತ್ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಜೊತೆಗೆ […]readmore
ಟಾಲಿವುಡ್ ಸ್ಟಾರ್ ಜೋಡಿಗಳಾದ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಲವ್ ಬ್ರೇಕ್ ಅಪ್ ಆಗಿದೆ ಎಂಬ ಮಾತು ಕೇಳಿ ಬಂದಿದೆ. ಅದಕ್ಕೆ ಪುಷ್ಠಿ ನೀಡುವಂತೆ ಈ ಜೋಡಿಗಳು ಇತ್ತೀಚೆಗೆ ಎಲ್ಲೂ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಈ ಮಧ್ಯೆ ವಿಜಯ್ ಹಾಗೂ ರಶ್ಮಿಕಾ ನಡುವೆ ಮತ್ತೆ ಲವ್ ಶುರುವಾಗಿದೆಯಾ ಎಂಬ ಅನುಮಾನ ಮೂಡಿದೆ. ಹೋದಲ್ಲಿ ಬಂದಲ್ಲೆಲ್ಲಾ ಕೈ ಕೈ ಹಿಡಿದು ಸುತ್ತಾಡುತ್ತಿದ್ದ ರಶ್ಮಿಕಾ ಹಾಗೂ ವಿಜಯ್ ಇದೀಗ ಮತ್ತೆ ವಿದೇಶಕ್ಕೆ ಹಾರಿದ್ದಾರೆ. ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಿಣ್ಣ […]readmore
ಕಳೆದ ಕೆಲ ದಿನಗಳ ಹಿಂದಷ್ಟೇ ಸಹ ನಟನ ಜೊತೆ ಹಸೆಮಣೆ ಏರಿದ್ದ ಆಕಾಶ ದೀಪ ಧಾರವಾಹಿಯ ನಟಿ ದಿವ್ಯಾ ಶ್ರೀಧರ್ ಪತಿ ಅಮ್ಜದ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮೂರು ತಿಂಗಳ ಗರ್ಭಿಣಿಯಾಗಿರುವ ದಿವ್ಯಾ ಶ್ರೀಧರ್ ಪತಿಯ ಹಲ್ಲೆಯಿಂದ ಮಗುವಿಗೆ ತೊಂದರೆಯಾಗಿದೆ. ನನ್ನ ಮಗುವನ್ನು ನಾನು ಉಳಿಸಿಕೊಳ್ಳಬೇಕಿದೆ ಎಂದು ವಿಡಿಯೋ ಮೂಲಕ ಹೇಳಿಕೊಂಡಿದ್ದರು. ಇದೀಗ ದಿವ್ಯಾ ಆರೋಪಕ್ಕೆ ಅಮ್ಜದ್ ಪ್ರತಿಕ್ರಿಯೆ ನೀಡಿದ್ದಾರೆ. ದಿವ್ಯಾ ಮಾಡಿರುವ ಆರೋಪಕ್ಕೆ ಅಮ್ಜಾದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಹಲ್ಲೆ ಮಾಡುವಂತಹ ಹುಡುಗ […]readmore
ಶಾಸಕ ಜಮೀರ್ ಅಹಮದ್ ಪುತ್ರ ಝೈದ್ ಖಾನ್ ಈಗಾಗ್ಲೆ ಸ್ಯಾಂಡಲ್ ವುಡ್ ಗೆ ಸಖತ್ ಅದ್ದೂರಿಯಾಗಿ ಎಂಟ್ರಿಕೊಟ್ಟಿದ್ದಾರೆ. ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ಬಿಡುಗಡೆಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಈಗಾಗ್ಲೆ ಟ್ರೈಲರ್ ಮೂಲಕ ಗಮನ ಸೆಳೆದಿರುವ ಝೈದ್ ಖಾನ್ ತಂಡದ ಕಡೆಯಿಂದ ಇದೀಗ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಬನಾರಸ್ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಝೈದ್ ಖಾನ್ ಫುಲ್ ಬ್ಯುಸಿಯಾಗಿದ್ದಾರೆ. ಸಾಕಷ್ಟು ನಿರೀಕ್ಷೆ ಮೂಡಿಸಿರುವ ಬನಾರಸ್ ಸಿನಿಮಾವನ್ನು ಕಣ್ಮುಂಬಿಕೊಳ್ಳಲು ಅಭಿಮಾನಿಗಳು […]readmore
ಎಲ್ಲೆಲ್ಲೂ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ್ದೆ ಸದ್ದು. ಬಿಡುಗಡೆ ಆದ ಕೆಲವೇ ಕೆಲವು ದಿನಗಳಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿರುವ ಕಾಂತಾರ ಸಿನಿಮಾದ ಡಬ್ಬಿಂಗ್ ರೈಟ್ಸ್ ಗೆ ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಇದೀಗ ಕಾಂತಾರ ಹಿಂದಿ ಟ್ರೈಲರ್ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ. ಕರಾವಳಿ ಭಾಗದ ದೈವ ಕೋಲದ ಕುರಿತಾದ ಕಾಂತಾರ ಸಿನಿಮಾವನ್ನು ಕರಾವಳಿ ಭಾಗದ ಜನತೆಯ ಜೊತೆಗೆ ದೇಶ, ವಿದೇಶಿಗರು ಮೆಚ್ಚಿಕೊಂಡಿದ್ದಾರೆ. ಕಳೆದ ಸೆಪ್ಟೆಂಬರ್ 30ರಂದು ತೆರೆಗೆ ಬಂದ ಕಾಂತಾರ […]readmore
ಕಮಲಿ ಧಾರವಾಹಿ ಖ್ಯಾತಿಯ ಶಂಬು ಅಲಿಯಾಸ್ ಸುಹಾಸ್ ಹಾಗೂ ಅನಿಕಾ ಅಲಿಯಾಸ್ ಗೇಬ್ರಿಯೆಲ್ಲಾ ಇದೀಗ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಸದ್ಯ ಈ ಜೋಡಿಗಳು ಅದ್ದೂರಿಯಾಗಿ ಎಂಗೇಜ್ ಮೆಂಟ್ ಮಾಡಿಕೊಂಡಿದ್ದು ಅವುಗಳ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಮಲಿ ಧಾರವಾಹಿಯ ಸಂದರ್ಭದಲ್ಲಿ ಪರಿಚಯವಾದ ಸುಹಾಸ್ ಹಾಗೂ ಗೇಬ್ರಿಯೆಲ್ಲಾ ಬಳಿಕ ಸ್ನೇಹಿತರಾಗಿದ್ದಾರೆ. ಸ್ನೇಹ ಪ್ರೀತಿಗೆ ತಿರುಗಿದ್ದು ಬಳಿಕ ಇಬ್ಬರು ಪೋಷಕರು ಒಪ್ಪಿಗೆ ಪಡೆದು ಹಸೆಮಣೆ ಏರುತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ಪ್ರೀತಿಸಿದ್ದು ಸುಹಾಸ್ ಹಾಗೂ ಗೇಬ್ರಿಯೆಲ್ಲಾ ಇದೀಗ ಹೊಸ […]readmore
ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ಪೊನ್ನಿಯನ್ ಸೆಲ್ವನ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಸ್ಟಾರ್ ಕಲಾವಿದರ ದಂಡೇ ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದು ಇದುವರೆಗೂ ಸಿನಿಮಾ 250 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಇದೀಗ ಖ್ಯಾತ ನಟ ಕಮಲ್ ಹಾಸನ್ ಸಿನಿಮಾದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪೊನ್ನಿಯನ್ ಸೆಲ್ವನ್ ಸಿನಿಮಾ ವೀಕ್ಷಿಸಿದ ನಟ ಕಮಲ್ ಹಾಸನ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪೊನ್ನಿಯಲ್ ಸೆಲ್ವನ್ ಸಿನಿಮಾದ ಕಥೆ ಚೆನ್ನಾಗಿದ್ದರೆ ಸಿನಿಮಾ ಗೆಲ್ಲುತ್ತದೆ […]readmore
