ವಿಕ್ರಾಂತ್ ರೋಣ ಸಿನಿಮಾದ ಬಳಿಕ ಕಿಚ್ಚ ಸುದೀಪ್ ನಟನೆಯ ಮುಂದಿನ ಸಿನಿಮಾ ಯಾವುದು? ನಿರ್ಮಾಣ ಸಂಸ್ಥೆ ಯಾವುದು? ನಿರ್ದೇಶಕರ್ಯಾರು ಎಂಬ ಕುತೂಹಲ ಕ್ರಿಯೇಟ್ ಆಗಿದೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದು ಹರಿದಾಡುತ್ತಿದ್ದು ಮತ್ತಷ್ಟು ಕುತೂಹಲ ಮೂಡಿಸಿದೆ. ಹೊಂಬಾಳೆ ಫಿಲ್ಮ್ಸ್ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಜೊತೆ ಕಿಚ್ಚ ಸುದೀಪ್ ಆತ್ಮೀಯವಾಗಿ ಕಾಣಿಸಿಕೊಂಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಈ ಫೋಟೋ ನೋಡಿ ಸುದೀಪ್ ಮುಂದಿನ ಸಿನಿಮಾಗೆ ಹೊಂಬಾಳೆ ಬ್ಯಾನರ್ ಬಂಡವಾಳ ಹೂಡಲಿದೆಯೇ ಎಂಬ ಪ್ರಶ್ನೆ ಶುರುವಾಗಿದೆ. […]readmore
ಕ್ರಾಂತಿ ಸಿನಿಮಾದಲ್ಲಿ ತೊಡಗಿಕೊಂಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭರ್ಜರಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಕ್ರಾಂತಿ ಸಿನಿಮಾದ ಶೂಟಿಂಗ್ ಗಾಗಿ ಪೋಲ್ಯಾಂಡ್ ಗೆ ಹೋಗಿ ಬಂದಿದ್ದ ದಚ್ಚು ಬಳಿ ಸ್ನೇಹಿತರ ಜೊತೆ ಥೈಲ್ಯಾಂಡ್ ಟ್ರಿಪ್ ಎಂಜಾಯ್ ಮಾಡಿ ಬಂದಿದ್ದರು. ಇದೀಗ ಮತ್ತೆ ದುಬೈ ಫ್ಲೈಟ್ ಹತ್ತಿದ್ದಾರೆ. ದರ್ಶನ್ ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಗಳ ಜೊತೆ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ದರ್ಶನ್ ದುಬೈ ಏರ್ ಪೋರ್ಟ್ ನಲ್ಲಿರುವ ವಿಡಿಯೋವೊಂದ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೀಡಿಯೋ ನೋಡಿದ ದರ್ಶನ್ […]readmore
ರೀಲ್ ಲೈಫ್ ನಲ್ಲಿ ಒಂದಾಗಿದ್ದ ಬಾಲಿವುಡ್ ಕಪಲ್ಸ್ ಆಲಿಯಾ ಭಟ್ ಹಾಗೂ ರಣಭೀರ್ ಕಪೂರ್ ರಿಯಲ್ ಲೈಫ್ ನಲ್ಲೂ ಒಂದಾಗಿದ್ದಾರೆ. ಕಳೆದ ಕೆಲ ತಿಂಗಳ ಹಿಂದಷ್ಟೇ ಹಸೆಮಣೆ ಏರಿದ್ದ ಜೋಡಿಗಳು ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಮಧ್ಯೆ ರಣಬೀರ್ ಹಾಗೂ ಆಲಿಯಾ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಿಡುಗಡೆ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಾಯ್ ಕಾಟ್ ನಡುವೆಯು ತೆರೆಗೆ ಬಂದ ಬ್ರಹ್ಮಾಸ್ತ್ರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಲೆಕ್ಷನ್ ಮಾಡಿದೆ. ರಣಬೀರ್ ಆಲಿಯಾ ಜೋಡಿಯನ್ನು […]readmore
ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ನ ಬೆಸ್ಟ್ ಪೇರ್ ಅನಿಸಿಕೊಂಡವ್ರು ಕಿಚ್ಚ ಸುದೀಪ್ ಹಾಗೂ ಮೋಹಕ ತಾರೆ ರಮ್ಯಾ. ಇವರಿಬ್ಬರ ಕಾಂಬಿನೇಷನ್ ನಲ್ಲಿ ಸಾಕಷ್ಟು ಸಿನಿಮಾಗಳು ತೆರೆಕಂಡಿವೆ. ಅವುಗಳಲ್ಲಿ 2008ರಲ್ಲಿ ರಿಲೀಸ್ ಆದ ಮುಸ್ಸಂಜೆ ಮಾತು ಸೂಪರ್ ಹಿಟ್ ಎನಿಸಿಕೊಂಡಿತ್ತು. ಈ ಜೋಡಿಯನ್ನು ಮತ್ತೆ ತೆರೆ ಮೇಲೆ ನೋಡ್ಬೇಕು ಅನ್ನೋದು ಲಕ್ಷಾಂತರ ಅಭಿಮಾನಿಗಳ ಆಸೆ. ಆ ಆಸೆ ಇಡೇರುವ ಸುಳಿವನ್ನು ಸ್ವತಃ ನಟಿ ರಮ್ಯಾ ನೀಡಿದ್ದಾರೆ. 2004ರಲ್ಲಿ ತೆರೆಕಂಡ ರಂಗ ಎಸ್ ಎಸ್ ಎಲ್ ಸಿ ಸಿನಿಮಾದ […]readmore
ಕನ್ನಡದ ಕಿರುತೆರೆ ನಟಿ ದಿವ್ಯಾ ಶ್ರೀಧರ್ ಪತಿಯ ಕಿರುಕುಳದಿಂದ ಬೇಸತ್ತು ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಲು ನಿರ್ಧರಿಸಿದ್ದಾರೆ. ಧಾರವಾಹಿಯ ಸಹನಟನ ಜೊತೆ ಹಸೆಮಣೆ ಏರಿದ್ದ ದಿವ್ಯಾ ಪತಿಯ ವರ್ತನೆಯಿಂದಾಗಿ ಇದೀಗ ಆಸ್ಪತ್ರೆ ಸೇರುವಂತಾಗಿದೆ. ಕಷ್ಟದ ಕಾಲದಲ್ಲಿ ಕೈ ಹಿಡಿದ ಹೆಂಡಿತಯನ್ನು ಪತಿ ಅಮ್ಜದ್ ಖಾನ್ ಹೀನಾಯವಾಗಿ ನಡೆಸಿಕೊಂಡಿದ್ದಾಗಿ ಆರೋಪ ಕೇಳಿ ಬಂದಿದೆ. 2015ರಲ್ಲಿ ಪ್ರಸಾರವಾದ ತಮಿಳಿನ ಕೆಳದಿ ಕಣ್ಮಣಿ ಧಾರವಾಹಿಯಲ್ಲಿ ದಿವ್ಯಾ ಹಾಗೂ ಅಮ್ಜದ್ ಖಾನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆ ಬಳಿಕ ಇಬ್ಬರ ಮಧ್ಯೆ ಪ್ರೀತಿ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕನಸಿನ ಕೂಸು ಗಂಧದಗುಡಿ ಸಾಕ್ಷ್ಯ ಚಿತ್ರ ಬಿಡುಗಡೆಗೆ ಇನ್ನೂ ಕೆಲ ದಿನಗಳು ಮಾತ್ರವೇ ಭಾಕಿ ಇದೆ. ಅಕ್ಟೋಬರ್ 29ರಂದು ಪುನೀತ್ ನಿಧನ ಹೊಂದಿ ಒಂದು ವರ್ಷ ಕಳೆಯುತ್ತಿದೆ. ಅದಕ್ಕೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಚಿತ್ರಮಂದಿರಗಳಲ್ಲಿ ಸಾಕ್ಷ್ಯಚಿತ್ರ ಬಿಡುಗಡೆ ಆಗಲಿದೆ. ಅದಕ್ಕೂ ಮೊದಲು ಟ್ರೈಲರ್ ರಿಲೀಸ್ ಮಾಡಲಾಗುತ್ತಿದ್ದು ಟ್ರೈಲರ್ ಬಿಡುಗಡೆ ದಿನಾಂಕವನ್ನು ಪುನೀತ್ ಪತ್ನಿ ಅಶ್ವೀನಿ ಪುನೀತ್ ರಾಜ್ ಕುಮಾರ್ ತಿಳಿಸಿದ್ದಾರೆ. ಪುನೀತ್ ರಾಜ್ ಕುಮಾರ್ […]readmore
ಹೆಂಡತಿಯ ಜೊತೆ ಮನಸ್ತಾಪ ಉಂಟಾದ ಕಾರಣಕ್ಕೆ ಮನನೊಂದ ಖ್ಯಾತ ತಮಿಳು ಕಿರುತೆರೆ ನಟ ಲೋಕೇಶ್ ರಾಜೇಂದ್ರನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಖ್ಯಾತ ಧಾರವಾಹಿ ಮರ್ಮದೇಶಂ ಮೂಲಕ ಬಾಲ ಕಲಾವಿದನಾಗಿ ಸಾಕಷ್ಟು ಖ್ಯಾತಿ ಘಳಿಸಿದ ಲೋಕೇಶ್ ರಾಜೇಂದ್ರನ್ ಆತ್ಮಹತ್ಯೆಯಿಂದ ತಮಿಳು ಚಿತ್ರರಂಗಕ್ಕೆ ಬರಸಿಡಿಲು ಬಡಿದಂತಾಗಿದ್ದು ನಟನ ಸಾವಿಗೆ ಚಿತ್ರರಂಗ ಕಂಬನಿ ಮಿಡಿದಿದೆ. ಕಳೆದ ಒಂದು ತಿಂಗಳ ಹಿಂದೆ ಲೋಕೇಶ್ ಹಾಗೂ ಪತ್ನಿ ನಡುವೆ ಮನಸ್ತಾಪ ಉಂಟಾಗಿತ್ತು. ಹೀಗಾಗಿ ಗಂಡನಿಂದ ದೂರವಾಗಿದ್ದ ಪತ್ನಿ ಕಳೆದ ನಾಲ್ಕು ದಿನಗಳ ಹಿಂದೆ ಡಿವೋರ್ಸ್ ನೋಟಿಸ್ […]readmore
ಕಳೆದ ಕೆಲ ದಿನಗಳ ಹಿಂದಷ್ಟೇ ಸಹ ನಟನ ಜೊತೆ ಹಸೆಮಣೆ ಏರಿದ್ದ ಆಕಾಶ ದೀಪ ಧಾರವಾಹಿಯ ನಟಿ ದಿವ್ಯಾ ಶ್ರೀಧರ್ ಇದೀಗ ಪತಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮದುವೆಯಾದ ಎರಡೇ ಎರಡು ತಿಂಗಳೊಳಗೆ ದಿವ್ಯಾ ಶ್ರೀಧರ್ ಪತಿ ಅಮ್ಜದ್ ವಿರುದ್ಧ ಕಿರುಕುಳದ ಆರೋಪ ಮಾಡಿದ್ದಾರೆ. ಆಕಾಶ ದೀಪ ಧಾರವಾಹಿಯಲ್ಲಿ ನಟಿಸಿದ್ದ ದಿವ್ಯಾ ಹಾಗೂ ಅಮ್ಜದ್ ಸುಮಾರು 5 ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದರು. ಇತ್ತೀಚೆಗಷ್ಟೇ ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದ ಜೋಡಿಗಳು ಇದೀಗ ಮೊದಲು […]readmore
ಕನ್ನಡದ ಖ್ಯಾತ ಗಾಯಕ ವಾಸುಕಿ ವೈಭವ್ ಸ್ನೇಹಿತರ ಜೊತೆ ಕಾಂತಾರ ಸಿನಿಮಾ ನೋಡಲು ಹೋದ ವೇಳೆ ಮತ್ತೊಂದು ಗುಂಪಿನ ನಡುವೆ ಗಲಾಟೆ ನಡೆದಿದೆ. ಬಳಿಕ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಪೊಲೀಸರ ಮಧ್ಯಸ್ಥಿಕೆಯಿಂದ ಜಗಳ ತಿಳಿಸಿಗೊಳಿಸಲಾಗಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ ವೀಕ್ಷಿಸಲು ವಾಸುಕಿ ವೈಭತ್ ಸ್ನೇಹಿತರ ಜೊತೆ ಬೆಂಗಳೂರಿನ ಊರ್ವಶಿ ಚಿತ್ರಮಂದಿರಕ್ಕೆ ತೆರಳಿದ್ದಾರೆ. ಈ ವೇಳೆ ಅದೇ ಥಿಯೇಟರ್ ಗೆ ಸಿನಿಮಾ ನೋಡಲು ಹೋಗಿದ್ದು ಗುಂಪು ವಾಸುಕಿ ಅವರ ಜೊತೆ ಜಗಳವಾಡಿದ್ದು ಜಗಳ ತಾರಕ್ಕಕ್ಕೇರಿ […]readmore
ಸದ್ಯ ಎಲ್ಲೆಲ್ಲೂ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ್ದೇ ಸದ್ದು. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡಿರುವ ಕಾಂತಾರ ಚಿತ್ರವನ್ನು ಪ್ರೇಕ್ಷಕರು ಮೆಚ್ಚಿ ಕೊಂಡಾಡುತ್ತಿದ್ದಾರೆ. ಈ ಮಧ್ಯೆ ಕಾಂತಾರ ಸಿನಿಮಾದ ಪೋಸ್ಟರ್ ಮೇಲೆ ಕೆಲ ವಿಕೃತ ಮನಸ್ಸಿನ ಮಂದಿ ವಿಕೃತಿ ಮೆರೆದಿದ್ದಾರೆ. ಕರಾವಳಿಯ ದೈವ ಕೋಲದ ಕುರಿತಾಗಿ ರೆಡಿಯಾಗಿರುವ ಸಿನಿಮಾವನ್ನು ದೇಶ, ವಿದೇಶದಲ್ಲೂ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಕಾಂತಾರಕ್ಕೆ ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದ್ದು ಪರಭಾಷೆಯ ಡಬ್ಬಿಂಗ್ ಗಾಗಿ ಮುಗಿ ಬಿದ್ದಿದ್ದಾರೆ. ಈ […]readmore
