ಆರ್ ಚಂದ್ರು ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಕಬ್ಜ ಸಿನಿಮಾ ಸಾಕಷ್ಟು ಕುತೂಹಲ ಕ್ರಿಯೇಟ್ ಮಾಡಿದೆ. ಈಗಾಗ್ಲೆ ಫಸ್ಟ್ ಲುಕ್ ಹಾಗೂ ಟೀಸರ್ ಮೂಲಕ ಗಮನ ಸೆಳೆದಿರುವ ಕಬ್ಜ ಸಿನಿಮಾ ಟೀಂನಿಂದ ಮತ್ತೋಂದು ಖುಷಿಯ ವಿಚಾರ ಕೇಳಿ ಬಂದಿದೆ. ಕೆಜಿಎಫ್ ಸಿನಿಮಾದ ಬಳಿಕ ಕನ್ನಡದ ಮತ್ತೊಂದು ಬಿಗ್ ಬಜೆಟ್ ಸಿನಿಮಾ ಭಾರೀ ಮೊತ್ತಕ್ಕೆ ಸೇಲ್ ಆಗಿದೆ. ಬಹುನಿರೀಕ್ಷಿತ ಕಬ್ಜ ಸಿನಿಮಾವನ್ನು ನೂರಾರು ಕೋಟಿ ಕೊಟ್ಟು ಅಮೆಜಾನ್ ಪ್ರೈಮ್ ಖರೀದಿಸಿದ್ದು, ಮೂಲಗಳ ಪ್ರಕಾರ ಕೆಜಿಎಫ್ 2 ಸಿನಿಮಾವನ್ನು […]readmore
ನಟಿ ಪ್ರಿಯಾಂಕ ಉಪೇಂದ್ರ ಒಂದರ ಹಿಂದೊಂದಂತೆ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿದ್ದಾರೆ. ಈಗಾಗ್ಲೆ ಪ್ರಿಯಾಂಕ ನಟನೆಯ ಐದಾರು ಸಿನಿಮಾಗಳ ಶೂಟಿಂಗ್ ಕಂಪ್ಲೀಟ್ ಆಗಿದ್ದು ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಈ ಮಧ್ಯೆ ಪ್ರಿಯಾಂಕ ನಟನೆಯ ಹೊಸ ಸಿನಿಮಾದ ಮುಹೂರ್ತ ವಿಜಯದಶಮಿಯಂದು ನೆರವೇರಿದೆ. ಗೌತಮ್ ವಿಮಲ್ ನಿರ್ದೇಶನದ ಚಿತ್ರದಲ್ಲಿ ನಟಿ ಪ್ರಿಯಾಂಕ ಉಪೇಂದ್ರ, ಪ್ರಿಯಮಾಣಿ ಹಾಗೂ ಛಾಯಾಸಿಂಗ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ವಿ.ಮತ್ತಿಯಳಗನ್ ಬಂಡವಾಳ ಹೂಡುತ್ತಿದ್ದಾರೆ. ಚಿತ್ರಕ್ಕೆ ”ಕೈಮರ” ಎಂದು ಟೈಟಲ್ ಇಡಲಾಗಿದ್ದು ರಾಜರಾಜೇಶ್ವರಿ ನಗರದಲ್ಲಿ ಸಿನಿಮಾದ ಮುಹೂರ್ತ ನೆರವೇರಿದೆ. ವಿಜಯ […]readmore
ಶಾಸಕ ಜಮೀರ್ ಅಹಮದ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ಬಿಡುಗಡೆಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಅತ್ತ ಝೈದ್ ಖಾನ್ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಸಾಕಷ್ಟು ನಿರೀಕ್ಷೆ ಮೂಡಿಸಿರುವ ಬನಾರಸ್ ಸಿನಿಮಾವನ್ನು ಕಣ್ಮುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ, ಈ ಮಧ್ಯೆ ಚಿತ್ರತಂಡದ ಕಡೆಯಿಂದ ಮತ್ತೊಂದು ಖುಷಿಯ ವಿಚಾರ ಹೊರ ಬಿದ್ದಿದೆ. ಕೇರಳದಲ್ಲಿ ಪ್ರಖ್ಯಾತ ವಿತರಣಾ ಸಂಸ್ಥೆಯಾಗಿರುವ ಮಲಕುಪ್ಪಡಮ್, ಬನಾರಸ್ ಸಿನಿಮಾದ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ. ಈಗಾಗಲೇ ಕೇರಳದಲ್ಲಿ ದೊಡ್ಡ […]readmore
ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಶಶಾಂಕ್ ಮತ್ತೆ ಬ್ಯುಸಿಯಾಗಿದ್ದಾರೆ. ಲವ್ 360 ಸಿನಿಮಾದ ಬಳಿಕ ಶಶಾಂಕ್ ಮತ್ತೊಂದು ಸಿನಿಮಾದಲ್ಲಿ ತೊಡಗಿಕೊಂಡಿದ್ದು ಸದ್ದಿಲ್ಲದೆ ಸಿನಿಮಾದ ಶೂಟಿಂಗ್ ಮಾಡಿ ಮುಗಿಸಿದ್ದಾರೆ. ಶಶಾಂಕ್ ಸಿನಿಮಾಸ್ ಮತ್ತು ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ಮೂಡಿ ಬರುತ್ತಿರುವ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕನಾಗಿ ಬಣ್ಣ ಹಚ್ಚುತ್ತಿದ್ದಾರೆ. ಸಿಕ್ಸರ್ ಸಿನಿಮಾದ ಮೂಲಕ ನಿರ್ದೇಶಕನಾಗಿ ಸಿನಿ ಜರ್ನಿ ಆರಂಭಸಿದ ಶಶಾಂಕ್ ಗೆ ಸಾಕಷ್ಟು ಹೆಸರು ತಂದುಕೊಟ್ಟಿದ್ದು ಯಶ್ ಹಾಗೂ ರಾಧಿಕಾ ಪಂಡಿತ್ ನಟನೆಯ ಮೊಗ್ಗಿನ ಮನಸ್ಸು […]readmore
ಸಿನಿಮಾ ನಟ, ನಟಿಯರು ದುಬಾರಿ ಮೊತ್ತದ ಫ್ಲ್ಯಾಟ್ ಖರೀದಿಸೋದು ಹೊಸದೇನು ಅಲ್ಲ. ಆಗಾಗ ಸ್ಟಾರ್ಸ್ ಕೋಟ್ಯಾಂತರ ಮೌಲ್ಯದ ಫ್ಲ್ಯಾಟ್ ಖರೀದಿಸು ಸುದ್ದಿಯಾಗುತ್ತಿರುತ್ತಾರೆ. ಇದೀಗ ಒಂದು ಕಾಲದಲ್ಲಿ ಬಾಲಿವುಡ್ ಚಿತ್ರರಂಗದಲ್ಲಿ ಸ್ಟಾರ್ ನಟಿಯಾಗಿ ಖ್ಯಾತಿ ಘಳಿಸಿ ಇಂದಿಗೂ ಸಾಕಷ್ಟು ಬೇಡಿಕೆ ಉಳಿಸಿಕೊಂಡಿರುವ ನಟಿ ಮಾಧುರಿ ದೀಕ್ಷಿತ ದುಬಾರಿ ಮೌಲ್ಯದ ಫ್ಲ್ಯಾಟ್ ಖರೀದಿಸಿ ಸುದ್ದಿಯಾಗಿದ್ದಾರೆ. ಇತ್ತೀಚೆಗಷ್ಟೇ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ದುಬಾರಿ ಮೊತ್ತದ ಫ್ಲ್ಯಾಟ್ ಖರೀದಿಸಿ ಸುದ್ದಿಯಾಗಿದ್ದಾರೆ. ಈ ಹಿಂದೆ ದುಬಾರಿ ಮನೆ ಬಾಡಿಗೆ […]readmore
ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಮೇಲೆ ಕಳೆದ ಕೆಲವು ದಿನಗಳ ಹಿಂದೆ ಎಫ್ ಐ ಆರ್ ದಾಖಲಾಗಿತ್ತು. ಎಫ್ ಐ ಆರ್ ದಾಖಲಾಗುತ್ತಿದ್ದಂತೆ ಎಸ್ಕೇಪ್ ಆಗಿದ್ದ ಸ್ವರ್ಣಲತಾ ವಿರುದ್ಧ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ. ನಟಿ ಶ್ರೀಲೀಲಾ ಸಿನಿಮಾ ರಂಗದಲ್ಲಿ ಸದ್ದು ಮಾಡುತ್ತಿದ್ದರೆ ಅವರ ತಾಯಿ ಸ್ವರ್ಣಲತಾ ಪದೇ ಪದೇ ನೆಗೆಟಿವ್ ಕಾರಣದಿಂದ ಸುದ್ದಿಯಾಗ್ತಿದ್ದಾರೆ. ಅಲಯನ್ಸ್ ವಿವಿಗೆ ನುಗ್ಗಿ ದಾಂದಲೆ ಮಾಡಿದ ಕಾರಣಕ್ಕೆ ಸ್ವರ್ಣಲತಾ ಮೇಲೆ ಈಗಾಗ್ಲೆ ಎಫ್ ಐ ಆರ್ ದಾಖಲಾಗಿದೆ. ಇದೀಗ ಸ್ವತಃ ಸ್ವರ್ಣಲತಾ […]readmore
ಕಳೆದ ಕೆಲ ದಿನಗಳ ಹಿಂದೆ ನಟಿ ರಮ್ಯಾ ಹಾಗೂ ನಟ ರಾಜ್ ಬಿ ಶೆಟ್ಟಿ ಒಟ್ಟಿಗೆ ಕಾಣಿಸಿಕೊಂಡು ಸದ್ದು ಮಾಡಿದ್ದರು. ಅದಾಗ್ಲೆ ಇವರಿಬ್ಬರು ಒಟ್ಟಿಗೆ ಸಿನಿಮಾ ಮಾಡ್ತಾರೆ ಎಂದು ಹೇಳಲಾಗಿತ್ತು. ಅದೀಗ ಈ ಸುದ್ದಿ ನಿಜವಾಗಿದ್ದು ವಿಜಯ ದಶಮಿಯಂದು ರಮ್ಯಾ ಅಧಿಕೃತ ಮಾಹಿತಿ ನೀಡಿದ್ದಾರೆ. Apple Box Studios ಹೆಸರಿನಲ್ಲಿ ನಟಿ ರಮ್ಯಾ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಮೂಲಕ ಒಳ್ಳೆಯ ಸಿನಿಮಾ ನೀಡುವುದಾಗಿ ಅವರು ನಾಡಿನ ಜನತೆಗೆ ಆಶ್ವಾಸನೆ ನೀಡಿದ್ದು ಇದೀಗ ವಿಜಯದಶಮಿ ಪ್ರಯುಕ್ತ ರಮ್ಯಾ […]readmore
ರಾಮಾ ರಾಮಾ ರೇ ಕನ್ನಡದ ಸೂಪರ್ ಹಿಟ್ ಸಿನಿಮಾಗಳಲ್ಲೊಂದು. ಥಿಯೇಟರ್ ನಲ್ಲಿ ಬರೋಬ್ಬರಿ 100 ದಿನ ಪೂರೈಸಿದ್ದ ಈ ಚಿತ್ರ ಸಿದ್ಧ ಪಕ್ಕಕ್ಕಿಟ್ಟು ತಯಾರಿಸಲಾಗಿತ್ತು. ಹೊಸ ತಾರಾಗಣ, ಹೊಸ ಕಥೆಯನ್ನು ಸತ್ಯಪ್ರಕಾಶ್ ಸಿನಿಮಾಪ್ರೇಮಿಗಳಿಗೆ ಉಣಬಡಿಸಿದ್ದರು. ಪೊಲೀಸರನ್ನು ಕೊಂದು ನೇಣು ಶಿಕ್ಷೆಗೆ ಒಳಗಾಗಿರುವ ಖೈದಿಯೊಬ್ಬ ಜೈಲಿನಿಂದ ತಪ್ಪಿಸಿಕೊಳ್ಳುವುದರಿಂದ ಆರಂಭವಾಗುವ ಸಿನಿಮಾ, ಅವನು ತಾನಾಗಿಯೇ ಜೈಲಿಗೆ ಬಂದು ಶರಣಾಗುವ ದೃಶ್ಯದೊಂದಿಗೆ ಮುಗಿಯುತ್ತದೆ. ಇದರ ಮಧ್ಯೆ ಬದುಕಲು ಅವನು ನಡೆಸುವ ಹೋರಾಟ, ಪ್ರೇಮಿಗಳ ಕಷ್ಟ, ಸೈನಿಕನ ಪತ್ನಿಯ ಪ್ರಸವ ವೇದನೆ […]readmore
ಸೀರಿಯಲ್ ಪ್ರಿಯರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಹೊಚ್ಚ ಹೊಸ ಧಾರಾವಾಹಿಯೊಂದು ಹೊಸ ಕಥೆಯೊಂದಿಗೆ ಮನೆ ಮಂದಿಗೆಲ್ಲ ಮನರಂಜನೆ ನೀಡಲು ರೆಡಿಯಾಗಿದೆ. ಜನಪ್ರಿಯ ವಾಹಿನಿ ಕಲರ್ಸ್ ಕನ್ನಡದಲ್ಲಿ ಭಾಗ್ಯಲಕ್ಷ್ಮೀ ಎಂಬ ಹೊಸ ಧಾರಾವಾಹಿ ಆರಂಭವಾಗುತ್ತಿದೆ. ಈಗಾಗಲೇ ಪ್ರೋಮೋ ಮೂಲಕ ಗಮನ ಸೆಳೆದ ಭಾಗ್ಯಲಕ್ಷ್ಮೀ ಧಾರಾವಾಹಿ ಅಕ್ಟೋಬರ್ 10ರಿಂದ ಪ್ರತಿದಿನ ಪ್ರಸಾರವಾಗಲಿದೆ. ಈಗಾಗಲೇ ಕಲರ್ಸ್ ಕನ್ನಡದಲ್ಲಿ ಒಲವಿನ ನಿಲ್ದಾಣ, ಕೆಂಡಸಂಪಿಗೆ, ಕನ್ನಡತಿ, ಗೀತಾ, ಗಿಣಿರಾಮ, ರಾಮಾಚಾರಿ, ಲಕ್ಷಣ, ನನ್ನರಸಿ ರಾಧೆಯಂತಹ ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ. ಇವುಗಳ ಜೊತೆಗೆ ಭಾಗ್ಯಲಕ್ಷ್ಮೀ ಧಾರಾವಾಹಿ […]readmore
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರು ಕಾಂತಾರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದೂಳೆಬ್ಬಿಸುತ್ತಿದೆ. ಕರಾವಳಿಯ ಭೂತ ಕೋಲದ ಕುರಿತಾದ ಕಾಂತಾರ ಚಿತ್ರಕ್ಕೆ ದೇಶ, ವಿದೇಶದ ಪ್ರೇಕ್ಷಕರು ಮನ ಸೋತಿದ್ದಾರೆ. ಈ ಮಧ್ಯೆ ಕಾಂತಾರ ಸಿನಿಮಾದ ಡಬ್ಬಿಂಗ್ ಗೆ ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಹಳ್ಳಿ ಸೊಗಡಿನಲ್ಲಿ ಮೂಡಿ ಬಂದಿರುವ ಕಾಂತಾರ ಸಿನಿಮಾ ಬಿಡುಗಡೆ ಆಗಿ ಒಂದು ವಾರ ಕಳೆದಿಲ್ಲ. ಅದಾಗ್ಲೆ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತೆ ಗಲ್ಲ ಪೆಟ್ಟಿಗೆ ಭರ್ತಿ ಮಾಡುತ್ತಿದೆ. ಸ್ಯಾಂಡಲ್ ವುಡ್ ಸಿನಿ ರಂಗದಲ್ಲಿ […]readmore
