ದಕ್ಷಿಣ ಭಾರತದ ಖ್ಯಾತ ನಟಿಯಾಗಿ ಗುರುತಿಸಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಸಿನಿಮಾಗಳ ಜೊತೆಗೆ ವಿಜಯ್ ದೇವರಕೊಂಡ ಜೊತೆಗಿನ ಡೇಟಿಂಗ್ ಕುರಿತಾಗಿಯೂ ಸಖತ್ ಸುದ್ದಿಯಾಗಿದ್ದರು. ಹೋದಲ್ಲಿ ಬಂದಲ್ಲೆಲ್ಲಾ ಕೈ ಕೈ ಹಿಡಿದು ಸುತ್ತಾಡುತ್ತಿದ್ದ ಜೋಡಿಗಳು ಅಷ್ಟೇ ಬೇಗ ದೂರ ದೂರವಾಗಿದ್ದರು. ಈ ಹಿಂದೆ ವಿಜಯ್ ದೇವರಕೊಂಡ ಜೊತೆ ಲಿಪ್ ಲಾಕ್ ಮಾಡಿದ ಕಾರಣಕ್ಕೆ ಸಖತ್ ಟ್ರೋಲ್ ಗೆ ಗುರಿಯಾಗಿದ್ದ ರಶ್ಮಿಕಾ ಮಂದಣ್ಣ ಇದೀಗ ಘಟನೆಯ ಕುರಿತು ಮಾತನಾಡಿದ್ದಾರೆ. ರಕ್ಷಿತ್ ಶೆಟ್ಟಿ ಜೊತೆ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ನಟಿಸಿದ್ದ ರಶ್ಮಿಕಾ […]readmore
ಬಾಲಿವುಡ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟು ಸದ್ದು ಮಾಡುತ್ತಿರುವ ನಟಿ ಸಾರಾ ಅಲಿ ಖಾನ್ ಹಾಗೂ ಜಾಹ್ನವಿ ಕಪೂರ್ ಉತ್ತಮ ಸ್ನೇಹಿತರು ಅನ್ನೋದು ಗೊತ್ತೆ ಇದೆ. ಆಗಾಗ ಇಬ್ಬರು ಪ್ರವಾಸಕ್ಕೆ ಹೋಗ್ತಾ ಇರ್ತಾರೆ. ಇದೀಗ ಜಾಹ್ನವಿ ಹಾಗೂ ಸಾರಾ ಪ್ರವಾಸಕ್ಕೆ ಹೋಗಿದ್ದ ವೇಳೆ ಸಾವಿನ ದವಡೆಯಿಂದ ಪರಾಗಿ ಬಂದಿರುವ ರೋಚಕ ಸ್ಟೋರಿಯನ್ನು ಇವರು ಹಂಚಿಕೊಂಡಿದ್ದಾರೆ. ನಟ ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋನಲ್ಲಿ ಭಾಗಿಯಾಗಿದ್ದ ಸಾರಾ ಹಾಗೂ ಜಾಹ್ನವಿ ಪ್ರವಾಸದ ಅನುಭವವನ್ನು ಹಂಚಿಕೊಂಡಿದ್ದಾರೆ. ಕೇದರನಾಥಗೆ ಪ್ರವಾಸ ಹೋಗಿದ್ದ […]readmore
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ಮೂಲಕ ರಾತ್ರೋ ರಾತ್ರಿ ಖ್ಯಾತಿ ಘಳಿಸಿದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಇತ್ತೀಚೆಗೆ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಸದ್ದು ಮಾಡ್ತಿದ್ದಾರೆ. ಇದೀಗ ವಿವೇಕ್ ಅಗ್ನಿಹೋತ್ರಿ ದುಬಾರಿ ಮನೆ ಖರೀದಿಸಿರುವ ಕಾರಣಕ್ಕೆ ಮತ್ತೆ ಸುದ್ದಿಯಾಗಿದ್ದಾರೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹಾಗೂ ಪಲ್ಲವಿ ಜೋಷಿ ದಂಪತಿ ಮುಂಬೈನ ವೆರ್ಸೋವಾದಲ್ಲಿ ದುಬಾರಿ ಫ್ಲ್ಯಾಟ್ ಖರೀದಿ ಮಾಡಿದ್ದಾರೆ. ವಿವೇಕ್ ಅಗ್ನಿಹೋತ್ರಿ ಖರೀದಿಸಿರುವ ಫ್ಲ್ಯಾಟ್ ಗೆ 17.90 ಕೋಟಿ ಎಂದು ಹೇಳಲಾಗುತ್ತಿದೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಸೂಪರ್ ಹಿಟ್ […]readmore
ಎಲ್ಲಿ ನೋಡಿದ್ರೂ ಕಾಂತಾರ ಸಿನಿಮಾದ್ದೇ ಸದ್ದು. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾಗೆ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದು ಸಿನಿ ರಸಿಕರು ಮುಗಿಬಿದ್ದು ಕಾಂತಾರ ಕಣ್ಮುಂಬಿಕೊಳ್ತಿದ್ದಾರೆ. ಕೆಜಿಎಫ್ ಸಿನಿಮಾದ ಬಳಿಕ ಅಷ್ಟೊಂದು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಸಿನಿಮಾ ಕಾಂತಾರ. ಕರಾವಳಿಯ ದೈವ ಕೋಲದ ಕುರಿತಾದ ಸಿನಿಮಾವನ್ನು ಕನ್ನಡಿಗರ ಜೊತೆಗೆ ದೇಶ, ವಿದೇಶಿಗರು ಮರುಗಳಾಗಿದ್ದಾರೆ. ಎಲ್ಲೆಲ್ಲೂ ಕಾಂತಾರ ಸಿನಿಮಾದ ಹೌಸ್ ಫುಲ್ ಪ್ರದರ್ಶದ ಬೋರ್ಡ್ ಗಳೇ ರಾರಾಜಿಸುತ್ತಿದೆ. ರಿಷಬ್ ಶೆಟ್ಟಿ ಸಿನಿ ಕರಿಯರ್ ನಲ್ಲೇ ಅತಿ […]readmore
ಕನ್ನಡ ಬಿಗ್ ಬಾಸ್ ಸೀಸನ್ 9 ಆರಂಭವಾಗಿ ಆಗಲೇ ವಾರ ಕಳೆದಿದ್ದು ದಿನದಿಂದ ದಿನಕ್ಕೆ ದೊಡ್ಮನೆ ಆಟ ಹಲವು ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈಗಾಗ್ಲೆ ಮನೆಯಲ್ಲಿ ಪ್ರೀತಿ, ಜಗಳ, ಕೋಪ ಶುರುವಾಗಿದ್ದು ಸ್ಪರ್ಧಿಗಳು ವಾರದಿಂದ ವಾರಕ್ಕೆ ಮತ್ತಷ್ಟು ಹೈಲೈಟ್ ಆಗುತ್ತಿದ್ದಾರೆ. ಇದೀಗ ಕಾವ್ಯಶ್ರೀ ಬಿಗ್ ಬಾಸ್ ಮನೆಯಲ್ಲಿ ಕಣ್ಣೀರು ಹಾಕಿದ್ದು ವಿನೋದ್ ಗೊಬ್ಬರಗಾಲಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಕಾವ್ಯಶ್ರೀ ಅವರನ್ನು ತಮಾಷೆ ಮಾಡಲು ಹೋಗಿ ಅವರ ಕಣ್ಣೀರಿಗೆ ಗೊಬ್ಬರಗಾಲ ಕಾರಣವಾಗಿದ್ದಾರೆ. ಮನೆಮಂದಿಯನ್ನು ರಂಜಿಸಲು ನಾಟಕ ಆಟುವಾಗ ಮುಸರೆ […]readmore
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ ಸಿನಿಮಾ ಸಾಕಷ್ಟು ಕುತೂಹಲ ಕೆರಳಿಸಿದೆ. ವಿ.ಹರಿಕೃಷ್ಣ ನಿರ್ದೇಶದಲ್ಲಿ ತೆರೆಗೆ ಬರ್ತಿರೋ ಕ್ರಾಂತಿ ಒಂದೊಳ್ಳೆ ಕಾನ್ಸೆಪ್ಟ್ ನಲ್ಲಿ ರೆಡಿಯಾಗುತ್ತಿದ್ದು ಚಿತ್ರ ನೋಡೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಮಧ್ಯೆ ಚಿತ್ರತಂಡಕ್ಕೆ ಹೊಸ ನಾಯಕಿಯ ಎಂಟ್ರಿಯಾಗಿರೋದು ಕ್ರಾಂತಿ ಕುರಿತು ಮತ್ತಷ್ಟು ಕ್ಯೂರಿಯಾಸಿಟಿಗೆ ಕಾರಣವಾಗಿದೆ. ಕ್ರಾಂತಿ ಸಿನಿಮಾದಲ್ಲಿ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಹೇಳಲಾಗುತ್ತಿದೆ. ಶೈಲಾಜಾ ನಾಗ್ ಹಾಗೂ ಬಿ.ಸುರೇಶ್ ನಿರ್ಮಾಣದಲ್ಲಿ ಅದ್ದೂರಿಯಾಗಿ ಕ್ರಾಂತಿ ಸಿನಿಮಾ ಮೂಡಿ ಬರುತ್ತಿದ್ದು ಈಗಾಗ್ಲೆ ಚಿತ್ರದ ಪೋಸ್ಟರ್, ಟೀಸರ್ […]readmore
ನಟ ವಿಜಯ ರಾಘವೇಂದ್ರ ಅಭಿನಯದ ‘ರಾಘು’ ಸಿನಿಮಾ ಫೋಸ್ಟರ್ ಮೂಲಕ ಸಖತ್ ಕ್ಯೂರಿಯಾಸಿಟಿ ಬಿಲ್ಡ್ ಮಾಡಿತ್ತು. ಅಣ್ಣನ ಚಿತ್ರಕ್ಕೆ ಶ್ರೀಮುರಳಿ ಕ್ಲ್ಯಾಪ್ ಮಾಡಿ ಶುಭ ಹಾರೈಸಿದ್ದರು. ಇದೀಗ ಚಿತ್ರತಂಡ ‘ರಾಘು’ ಸಿನಿಮಾ ಶೂಟಿಂಗ್ ಕಂಪ್ಲೀಟ್ ಮಾಡಿ ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆದಿದೆ. ನವ ನಿರ್ದೇಶಕ ಎಂ ಆನಂದ್ ರಾಜ್ ನಿರ್ದೇಶನದ ರಾಘು ಚಿತ್ರದಲ್ಲಿ ಡಿಫ್ರೆಂಟ್ ಲುಕ್ ಹಾಗೂ ಡಿಫ್ರೆಂಟ್ ರೋಲ್ ನಲ್ಲಿ ವಿಜಯ ರಾಘವೇಂದ್ರ ಕಾಣಿಸಿಕೊಂಡಿದ್ದಾರೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿರುವ ಚಿತ್ರತಂಡ ಶೂಟಿಂಗ್ ಕಂಪ್ಲೀಟ್ ಮಾಡಿ ಕೊನೆಯ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷವಾಗುತ್ತ ಬಂದಿದೆ. ಆದರೂ ಇಂದಿಗೂ ಎಂದೆಂದಿಗೂ ಅಪ್ಪು ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಯಾಂಡಲ್ ವುಡ್ ಮಾತ್ರವಲ್ಲದೆ ಪರಭಾಷೆಯ ನಟ, ನಟಿಯರೊಂದಿಗೂ ಉತ್ತಮ ಬಾಂದವ್ಯ ಹೊಂದಿದ್ದರು ಅನ್ನೋದು ಈಗಾಗ್ಲೆ ಗೊತ್ತಾಗಿದೆ. ಇದೀಗ ಅದು ಮತ್ತೊಮ್ಮೆ ಫ್ರೂವ್ ಆಗಿದೆ. ಟಾಲಿವುಡ್ ನಟ ರಾಣಾ ದಗ್ಗುಬಾಟಿ ತಮ್ಮ ಕಚೇರಿಯಲ್ಲಿ ಪುನೀತ್ ರಾಜ್ ಕುಮಾರ್ ಪುತ್ಥಳಿ ಇಟ್ಟುಕೊಂಡಿದ್ದಾರೆ. ಈ ಬಗ್ಗೆ ನಟ ರಾಣಾ ದಗ್ಗುಬಾಟಿ […]readmore
ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ಪೊನ್ನಿಯನ್ ಸೆಲ್ವನ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಸ್ಟಾರ್ ಕಲಾವಿದರ ದಂಡೆ ಪೊನ್ನಿಯಲ್ ಸೆಲ್ವನ್ ಚಿತ್ರದಲ್ಲಿದ್ದು ರಿಲೀಸ್ ಆದ ಮೂರೇ ಮೂರು ದಿನಕ್ಕೆ 230 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಐಶ್ವರ್ಯ ರೈ, ಚಿಯಾನ್ ವಿಕ್ರಂ, ಜಯಂ ರವಿ, ಕಾರ್ತಿ, ತ್ರಿಷಾ, ಪ್ರಕಾಶ್ ರಾಜ್ ಸೇರಿದಂತೆ ದೊಡ್ಡ ದೊಡ್ಡ ಕಲಾವಿದರ ದಂಡೆ ಪೊನ್ನಿಯಲ್ ಸೆಲ್ವನ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಒಟ್ಟು ಐದು ಭಾಷೆಯಲ್ಲಿ ಸಿನಿಮಾ ತೆರೆಗೆ […]readmore
ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ನಿಲುವಿನ ಬಗ್ಗೆ ದೇಶಾದ್ಯಂತ ಬಿಸಿ ಬಿಸಿ ಚರ್ಚೆ ಆಗುತ್ತಿದೆ. ಈ ಮಧ್ಯೆ ಬಾಲಿವುಡ್ ಸಿನಿಮಾ ರಂಗದಲ್ಲಿ ವೀರ ಸಾವರ್ಕರ್ ಬಯೋಪಿಕ್ ತೆರೆಗೆ ಬರಲು ರೆಡಿಯಾಗುತ್ತಿದೆ. ಈಗಾಗ್ಲೆ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿ ಸಾಕಷ್ಟು ಕುತೂಹಲ ಮೂಡಿಸಿದ್ದು ಇದೀಗ ಶೂಟಿಂಗ್ ಆರಂಭವಾಗಿದೆ. ನಟ ರಣದೀಪ್ ಹೂಡ ಸಾವರ್ಕರ್ ಸಿನಿಮಾದ ನಟನೆಯ ಜೊತೆಗೆ ನಿರ್ದೇಶನದ ಜವಬ್ದಾರಿಯನ್ನೂ ಹೊತ್ತಿದ್ದಾರೆ. ಈ ಬಗ್ಗೆ ರಣದೀಪ್ ಹೂಡ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು ಈ ಸಿನಿಮಾದಲ್ಲಿ ನಟಿಸುವುದರ ಜೊತೆಗೆ […]readmore
