ಮರ್ಡರ್ ಮಿಸ್ಟ್ರಿ ಕ್ರೈಂ ಜೊತೆಗೆ ಇನ್ ವೆಸ್ಟಿಗೇಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ 4 n 6. ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಪ್ರೀತಿ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ 30 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ, ಬಾಕಿ ಉಳಿದಿದ್ದ ವಿಶಿಷ್ಟ ಶೈಲಿಯ, ಆಂಗ್ಲ ಸಾಹಿತ್ಯವಿರುವ ಹಾಡನ್ನು ಚಿತ್ರೀಕರಿಸುವುದರೊಂದಿಗೆ ಕುಂಬಳಕಾಯಿ ಒಡೆಯಲಾಯಿತು, ಲವ್ ಮಾಕ್ಟೇಲ್ ಹಾಗೂ ಲವ್ 360 ಚಿತ್ರಗಳ ಖ್ಯಾತಿಯ ರಚನಾ ಇಂದರ್ ಹಾಗೂ ನವೀನ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ […]readmore
“ಚಮಕ್”, ” ಅಯೋಗ್ಯ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿರುವ ಡಾ.ಟಿ.ಆರ್ ಚಂದ್ರಶೇಖರ್, ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ಮತ್ತೊಂದು ಬಹುನಿರೀಕ್ಷಿತ ಚಿತ್ರ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ದ್ವಿಪಾತ್ರದಲ್ಲಿ ನಟಿಸಿರುವ ಚಿತ್ರ “ಬುದ್ದಿವಂತ 2”. ನಿರ್ಮಾಣ ಪೂರ್ಣ ಗೊಂಡಿದ್ದು ಇದೀಗ ಬಿಡುಗಡೆ ಸಮಯವನ್ನು ಚಿತ್ರದ ನಿರ್ಮಾಪಕರು ಬಹಿರಂಗಗೊಳಿಸಿದ್ದಾರೆ. ಈ ಬಾರಿಯ ಉಪೇಂದ್ರ ಅವರ ಹುಟ್ಟುಹಬ್ಬಕ್ಕೆ ಅವರ ಅಭಿಮಾನಿಗಳಿಗೆ ಉಡುಗೊರೆಯಾಗಿ ಚಿತ್ರವನ್ನು ಬೃಹತ್ ಪ್ರಮಾಣದಲ್ಲಿ […]readmore
ಈ ಹಿಂದೆ ಶ್ರೀಜಗನ್ನಾಥದಾಸರು ಎಂಬ ಚಿತ್ರ ನಿರ್ಮಾಣ ಮಾಡಿ, ನಿರ್ದೇಶಿಸಿದ್ದ ಮಧುಸೂದನ್ ಹವಾಲ್ದಾರ್, ಈಗ ಕರ್ನಾಟಕದ ಮತ್ತೊಬ್ಬ ಶ್ರೇಷ್ಠ ಹರಿದಾಸರಾದ ಶ್ರೀಪ್ರಸನ್ನವೆಂಕಟದಾಸರ ಕುರಿತಾದ ಚಿತ್ರವನ್ನು ಮಾತಾಂಬುಜ ಮೂವೀಸ್ ಲಾಂಛನದಲ್ಲಿ ನಿರ್ಮಾಣ ಮಾಡಿ, ನಿರ್ದೇಶನವನ್ನೂ ಮಾಡಿದ್ದಾರೆ. ಚಿತ್ರ ಜುಲೈ 7 ರಂದು ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಪ್ರಸನ್ನವೆಂಕಟದಾಸರ ವಂಶಸ್ಥರು ಹಾಗೂ ಜನಪ್ರಿಯ ಬರಹಗಾರರು ಆದ ರೇಖಾ ಕಾಖಂಡಕಿ ಅವರು ಬರೆದಿರುವ ಶ್ರೀಪ್ರಸನ್ನವೆಂಕಟದಾಸರ ಕುರಿತಾದ ಪುಸ್ತಕವನ್ನು ಆಧರಿಸಿ ಈ ಚಿತ್ರ ಮಾಡಿದ್ದೇನೆ. ಕಥೆ, ಚಿತ್ರಕಥೆ […]readmore
ಸಹಜ ಅಭಿನಯದ ಮೂಲಕ ಜನರ ಮನ ಗೆದ್ದಿರುವ ನಟ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ “ನಮೋ ಭೂತಾತ್ಮ 2 ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನೃತ್ಯ ನಿರ್ದೇಶಕ ಮುರಳಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಟ ಧ್ರುವ ಸರ್ಜಾ ಟೀಸರ್ ಬಿಡುಗಡೆ ಮಾಡಿದರು. ಟೀಸರ್ ಬಿಡುಗಡೆ ಮಾಡಿ ಮಾತನಾಡಿದ ಧ್ರುವ ಸರ್ಜಾ, ನಾನು ಮೊದಲಿನಿಂದಲೂ ಕೋಮಲ್ ಅವರ ಅಭಿಮಾನಿ. ಅವರ ಅಭಿನಯದ ಎಲ್ಲಾ ಚಿತ್ರಗಳನ್ನು ನೋಡಿದ್ದೇನೆ. ಈ ಚಿತ್ರದ ಬಿಡುಗಡೆಗೂ ಕಾಯುತ್ತಿದ್ದೇನೆ. ಮುರಳಿ ಮಾಸ್ಟರ್ ಸಹ ನನ್ನ […]readmore
ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಪ್ರಾಜೆಕ್ಟ್ ಹೊರತುಪಡಿಸಿ ಬನ್ನಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಒಪ್ಪಿಕೊಂಡಿದ್ದಾರೆ. ಅನಿಮಲ್ ಸಿನಿಮಾ ಖ್ಯಾತಿಯ ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಟೀ-ಸೀರಿಸ್ ನಿರ್ಮಾಣ ಸಂಸ್ಥೆಯಲ್ಲಿ ಈ ಚಿತ್ರ ಮೂಡಿಬರಲಿದೆ. ಇದೀಗ ಅಲ್ಲು ಅರ್ಜುನ್ ತ್ರಿವಿಕ್ರಮ್ ಜೊತೆ ಕೈ ಜೋಡಿಸಿದ್ದಾರೆ. ಟಾಲಿವುಡ್ ಹಿಟ್ ಜೋಡಿ ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಮ್ ಮತ್ತೆ ಒಂದಾಗಿದ್ದಾರೆ. ‘ಜುಲಾಯಿ’, ‘ಸನ್ ಆಫ್ ಸತ್ಯಮೂರ್ತಿ’, ‘ಅಲ ವೈಕುಂಠಪುರಮುಲೋ’ ಸಿನಿಮಾಗಳಂತಹ ಮೆಗಾ ಬ್ಲಾಕ್ […]readmore
ಸೌತ್ ಸಿನಿ ದುನಿಯಾದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಭತ್ತಳಿಕೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಚಂದ್ರಮುಖಿ-2 ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಖ್ಯಾತ ನಿರ್ದೇಶಕ, ನಟ ಹಾಗೂ ಸ್ಟಾರ್ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ ಹಾಗೂ ಬಾಲಿವುಡ್ ಬ್ಯೂಟಿ ಕಂಗನಾ ನಟನೆಯ ಈ ಚಿತ್ರ ಸೆಪ್ಟಂಬರ್ 19ರ ಗಣೇಶ್ ಚತುರ್ಥಿಗೆ ಸ್ಪೆಷಲ್ ಆಗಿ ವಿಶ್ವಾದ್ಯಂತ ತೆರೆಗಪ್ಪಳಿಸಲಿದೆ. ಖ್ಯಾತ ಹಿರಿಯ ನಿರ್ದೇಶಕ ಪಿ.ವಾಸು ನಿರ್ದೇಶನದ 65ನೇ ಚಿತ್ರ ಚಂದ್ರಮುಖ-2. 2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ […]readmore
ಜುಲೈ 12, ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಶಿವಣ್ಣ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರದ “BIG DADDY” ವಿಡಿಯೋ ಬಿಡುಗಡೆಯಾಗಲಿದೆ. “BIG DADDY” ವಿಡಿಯೋವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ ಈ ಚಿತ್ರ ಬರುತ್ತಿದೆ. ಈಗಾಗಲೇ ಈ ಕುರಿತು “July 12 “BD”(BIG DADDY)” ಎಂಬ ಪೋಸ್ಟರ್ ಸಹ ಬಿಡುಗಡೆಯಾಗಿದೆ. ಈ ವಿಡಿಯೋ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಕನ್ನಡ […]readmore
ಭುವನ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ “ಶಾನುಭೋಗರ ಮಗಳು” ಚಿತ್ರವು ಸ್ವತಂತ್ರ ಪೂರ್ವ ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಇದರ ಲೇಖಕಿ: ಶ್ರೀಮತಿ. ಭಾಗ್ಯ ಕೆ ಮೂರ್ತಿ. ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ. “ಶಾನುಭೋಗರ ಮಗಳ” ಪಾತ್ರ ನಿರ್ವಹಿಸುತ್ತಿರುವ ರಾಗಿಣಿ ಪ್ರಜ್ವಲ್ ನಾಲ್ಕಾರು ಬ್ರಿಟಿಷರನ್ನು ಗುಂಡಿಟ್ಟು ಸಾಯಿಸುವ ದೃಶ್ಯವನ್ನು ಇತ್ತೇಚಿಗೆ ಶ್ರೀರಂಗ ಪಟ್ಟಣ, ಮೇಲುಕೋಟೆ, ಕುಂತಿ ಬೆಟ್ಟದ ಸುತ್ತಮುತ್ತ ಚಿತ್ರೀಕರಿಸಲಾಯಿತು. ಟಿಪ್ಪು ಸುಲ್ತಾನ್ ಪಾತ್ರದಲ್ಲಿ ಕಿಶೋರ್ ಅಭಿನಯಿಸುತ್ತಿದ್ದು, […]readmore
ಯುವ ಪ್ರತಿಭೆ ಅಭಿಲಾಷ್ ಹಾಗೂ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಜೋಡಿಯಾಗಿ ನಟಿಸಿರುತ್ತಿರುವ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಗಿಸಿದೆ. ಚಿತ್ರದುರ್ಗ ಸುತ್ತಮುತ್ತ ಕೋಟೆಯಲ್ಲಿ 21 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದೆ. ಹೊಸತಂಡ ಎಂಬುದನ್ನು ಪರಿಗಣಿಸದೇ ನಿರ್ಮಾಪಕರಾದ ವನಿತಾ ಎಚ್.ಎನ್ ಸಾಕಷ್ಟು ಖರ್ಚು ಮಾಡಿದ್ದಾರೆ. ಚಿತ್ರೀಕರಣ ಸರಾಗವಾಗಿ ಸಾಗಲು, ಗ್ರಾಮಸ್ಥರೇ ಕಾರಣ. ಇಡೀ ಊರಿಗೆ ಊರೇ ಚಿತ್ರೀಕರಣಕ್ಕೆ ಸಹಕಾರ ನೀಡಿದೆ. ಬಹಳ ನೈಜ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ರಂಗಭೂಮಿ ಹಿನ್ನೆಲೆ […]readmore
ತಮಿಳಿನ ಸ್ಟಾರ್ ನಟ ವಿಜಯ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂಭ್ರಮವನ್ನು ದ್ವಿಗುಣಗೊಳಿಸುವುದಕ್ಕೆ ‘ಲಿಯೋ’ ಚಿತ್ರತಂಡವು “ನಾ ರೆಡಿ” ಎಂಬ ಹಾಡಿನ ಪ್ರೋಮೋ ಜೊತೆಗೆ ಚಿತ್ರದಲ್ಲಿನ ವಿಜಯ್ ಅವರ ಫಸ್ಟ್ ಲುಕ್ ಪೋಸ್ಟರ್ ಸಹ ಬಿಡುಗಡೆ ಮಾಡಿದೆ. ‘ಮಾಸ್ಟರ್’ ನಂತರ ನಿರ್ದೇಶಕ ಲೋಕೇಶ್ ಕನಕರಾಜ್ ಮತ್ತು ವಿಜಯ್, ‘ಲಿಯೋ’ ಎಂಬ ಇನ್ನೊಂದು ಚಿತ್ರದಲ್ಲಿ ಜೊತೆಯಾಗಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರವು ಕೆಲವು ತಿಂಗಳುಗಳ ಹಿಂದೆ ಚೆನ್ನೈನಲ್ಲಿ ಪ್ರಾರಂಭವಾಗಿತ್ತು. ಆದರೆ, ಇದುವರೆಗೂ ಚಿತ್ರತಂಡದವರು ಚಿತ್ರದಲ್ಲಿ ವಿಜಯ್ ಅವರ […]readmore
