ಇತ್ತೀಚೆಗಷ್ಟೇ 68ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಅದರಂತೆ ನಿನ್ನೆ ನವದೆಹಲಿಯ ವಿಗ್ಯಾನ್ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ವಿಶಿಷ್ಟ ಕಥಾ ಹಂದರ ಹೊಂದಿರುವ ಪವನ್ ಒಡೆಯರ್ ನಿರ್ದೇಶನದ ‘ಡೊಳ್ಳು’ ಸಿನಿಮಾ, ಪರಿಸರ ಕಾಳಜಿಯ ಕಥಾವಸ್ತುವುಳ್ಳು ಮೃತ ಸಂಚಾರಿ ವಿಜಯ್ ನಟನೆಯ ‘ತಲೆದಂಡ’, ‘ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ’ ವಿಭಾಗದಲ್ಲಿ ಗಿರೀಶ್ ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ ಡಾ. ಪಿಟಿ ವೆಂಕಟೇಶ್ ಕುಮಾರ್’ ಚಿತ್ರಕ್ಕೆ ಈ […]readmore
ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಹಾಗೂ ನಿರ್ದೇಶಕ ಹರ್ಷ ನಾಲ್ಕನೇ ಭಾರಿಗೆ ಒಂದಾಗಿದ್ದಾರೆ. ಭಜರಂಗಿ 2 ಸಿನಿಮಾದ ಬಳಿಕ ಶಿವಣ್ಣ ಹಾಗೂ ಹರ್ಷ ಕಾಂಬಿನೇಷನ್ ನ ವೇದ ಸಿನಿಮಾ ರೆಡಿಯಾಗುತ್ತಿದ್ದು ಈಗಾಗ್ಲೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಮಧ್ಯೆ ವೇದ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಹರ್ಷ ಹಾಗೂ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಭಜರಂಗಿ, ಭಜರಂಗಿ 2 ಹಾಗೂ ವಜ್ರಕಾಯ ಸಿನಿಮಾಗಳೂ ಸೂಪರ್ ಹಿಟ್ ಆಗಿದ್ದವು. ಹೀಗಾಗಿ ವೇದ ಸಿನಿಮಾದ ಮೇಲೆ ನಿರೀಕ್ಷೆ ತುಸು […]readmore
ಅಪ್ಪು ಪಪ್ಪು ಸಿನಿಮಾ ಖ್ಯಾತಿಯ, ಖ್ಯಾತ ನಿರ್ಮಾಪಕರ ಸೌಂದರ್ಯ ಜಗದೀಶ್ ಪುತ್ರ ನಟ ಸ್ನೇಹಿತ್ ಮತ್ತೆ ಸುದ್ದಿಯಾಗಿದ್ದಾರೆ. ಈ ಹಿಂದೆ ಎದುರು ಮನೆ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರಿಕ್ ಮಾಡಿಕೊಂಡಿದ್ದ ಸ್ನೇಹಿತ್ ವಿರುದ್ಧ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಹಿಂದೆ ಸ್ನೇಹಿತ್ ಎದುರು ಮನೆಯ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಿಸಿದರು ಹಾಗೂ ಕೊಲೆ ಬೆದರಿಕೆ ಹಾಕಿದರು ಎಂಬ ಕಾರಣಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು, ಇದೀಗ ಮತ್ತೆ ಸ್ನೇಹಿತ್ ವಿರುದ್ಧ ಪ್ರಕರಣ ದಾಖಲಾಗಿದೆ. ಸೆಪ್ಟಂಬರ್ 24ರಂದು […]readmore
ಶಿವರಾಜ್ ಕುಮಾರ್ ನಟನೆಯ ವಜ್ರಕಾಯ ಸಿನಿಮಾದ ಮೂಲಕ ಖ್ಯಾತಿ ಘಳಿಸಿದ ನಟಿ ಕಾರುಣ್ಯ ರಾಮ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ಸೋಷಿಯಲ್ ಮೀಡಿಯಾದಲ್ಲೂ ಹೊಸ ಹೊಸ ಫೋಟೋ ಹಾಗೂ ರೀಲ್ಸ್ ಗಳನ್ನು ಹಾಕುತ್ತಾ ಸಖತ್ ಆಕ್ಟೀವ್ ಆಗಿರುವ ಕಾರುಣ್ಯ ರಾಮ್ ಇದೀಗ ರಾಜಕುಮಾರಿಯಾಗಿ ಕಾಣಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ರೆ ಇತ್ತ ಸ್ಯಾಂಡಲ್ ವುಡ್ ನಲ್ಲೂ ದಸರ ಹಬ್ಬದ ಕಳೆ ಕಟ್ಟಿದೆ. ಸ್ಯಾಂಡಲ್ವುಡ್ ನಲ್ಲೂ ನಾನಾ ರೀತಿಯಲ್ಲಿ ದಸರಾ ಹಬ್ಬ ಆಚರಿಸಲಾಗುತ್ತಿದೆ. ಸದ್ಯ ನಟಿ ಕಾರುಣ್ಯ […]readmore
ಮಾಲ್ಡೀವ್ಸ್ ನಲ್ಲಿ ಹಾಲಿಡೇ ಎಂಜಾಯ್ ಮಾಡುತ್ತಿರುವ ಹೆಬ್ಬುಲಿ ಸಿನಿಮಾದ ನಟಿ ಬಿಕಿನಿ ತೊಟ್ಟು ಕ್ಯಾಮರಾಗೆ ಫೋಸ್ ನೀಡಿದ ನಟಿ ಅಮಲಾ ಪೌಲ್ ಕಳೆದ ಕೆಲ ದಿನಗಳಿಂದ ಮಾಲ್ಡೀವ್ಸ್ ನಲ್ಲಿರುವ ಹಾಟ್ ಬ್ಯೂಟಿ ಅಮಲಾ ಪೌಲ್ ಬಿಕಿನಿ ಫೋಟೋ ನೋಡಿ ದಿಲ್ ಖುಷ್ ಆದ ಫ್ಯಾನ್ಸ್ ಸಿನಿಮಾಗಿಂತ ವೈಯಕ್ತಿಕ ಜೀವನದಲ್ಲೇ ಹೆಚ್ಚು ಸುದ್ದಿಯಲ್ಲಿರೋ ಅಮಲಾ ಪೌಲ್ ಮದುವೆಯಾದ ಕೆಲ ಸಮಯದಲ್ಲೇ ಪತಿಯಿಂದ ದೂರವಾದ ನಟಿreadmore
ಕೊಪ್ಪಳ: ರಾಕಿಂಗ್ ಸ್ಟಾರ್ ಯಶ್ ಅಭಿವೃದ್ಧಿ ಪಡಿಸಿದ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ಕೋಡಿ ಬಿದ್ದಿದೆ ಗ್ರಾಮಸ್ಥರಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ ತಲ್ಲೂರು ಕೆರೆ ತುಂಬಿಕೊಂಡಿದೆ. ಈ ಗ್ರಾಮದಲ್ಲಿ ನೀರಿನ ಸಮಸ್ಯೆಉಂಟಾದ ಸಂದರ್ಭದಲ್ಲಿ2017ರ ವೇಳೆ ಯಶೋಮಾರ್ಗ ಫೌಂಡೇಶನಿಂದ ಕೆರೆ ಅಭಿವೃದ್ಧಿ ಮಾಡಲಾಗಿತ್ತು. ಅಭಿವೃದ್ದಿಯಾದ ಬಳಿಕ ಇದೇ ಮೊದಲ ಭಾರಿಗೆ ಕೆರೆ ಕೋಡಿ ಬಿದ್ದಿದ್ದು ಗ್ರಾಮಸ್ಥರು ಹರ್ಷಗೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಯಶೋಮಾರ್ಗ, ಯಶೋಮಾರ್ಗದ ಮಹತ್ವದ ಯೋಜನೆಯಾಗಿದ್ದ ತಲ್ಲೂರು […]readmore
ಕಳೆದ ಕೆಲ ದಿನಗಳ ಹಿಂದೆ ಬಹುಭಾಷಾ ನಟ ಫಾಹದ್ ಫಾಸಿಲ್ ಹುಟ್ಟುಹಬ್ಬಕ್ಕೆ ವಿಶ್ ಮಾಡುವ ಮೂಲಕ ಹೊಂಬಾಳೆ ಫಿಲ್ಸಂ ಸೂಚನೆಯೊಂದನ್ನು ನೀಡಿತ್ತು. ಅದೀಗ ನಿಜ ಆಗಿದೆ. ಬಹುಭಾಷಾ ನಟ ಫಾಹದ್ ಜೊತೆ ಸಿನಿಮಾ ಮಾಡೋದಾಗಿ ಹೊಂಬಾಳೆ ಫಿಲ್ಸಂ ಘೋಷಿಸಿದ್ದು ಚಿತ್ರಕ್ಕೆ ಧೂಮಮ್ ಎಂಬ ಟೈಟಲ್ ಇಡಲಾಗಿದೆ. ಕೆಜಿಎಫ್ ಸಿನಿಮಾದ ಮೂಲಕ ಪರಭಾಷೆಯ ಚಿತ್ರರಂಗವನ್ನೇ ಸ್ಯಾಂಡಲ್ ವುಡ್ ನತ್ತ ತಿರುಗಿ ನೋಡುವಂತೆ ಮಾಡಿದ್ದು ಹೊಂಬಾಳೆ ಫಿಲ್ಮ್ಸ್. ಆ ಬಳಿಕ ಪರಭಾಷೆಯ ಸ್ಟಾರ್ ನಟರ ಸಿನಿಮಾಗಳಿಗೂ ಹೊಂಬಾಳೆ ಬಂಡವಾಳ ಹೂಡುತ್ತಿದೆ. […]readmore
ರಾಮಕಾರಣಿಗಳ ಮಕ್ಕಳು ಈಗಾಗ್ಲೆ ಸಿನಿಮಾ ರಂಗದಲ್ಲಿ ಸದ್ದು ಮಾಡಿರೋದು ಗೊತ್ತೆ ಇದೆ. ಇದೀಗ ಜನಾರ್ದನ್ ರೆಡ್ಡಿ ಪುತ್ರ ಕಿರೀಟಿ ಗಾಂಧಿನಗರಕ್ಕೆ ಗ್ರ್ಯಾಂಡ್ ಆಗಿ ಲಾಂಚ್ ಆಗಿದ್ದು ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದಾರೆ. ಕಿರಿಟಿ ನಟನೆಯ ಸಿನಿಮಾದ ಶೂಟಿಂಗ್ ಆರಂಭವಾಗಿ ಸಾಕಷ್ಟು ತಿಂಗಳುಗಳೆ ಕಳೆದಿದೆ. ಆದರೆ ಟೈಟಲ್ ಮಾತ್ರ ಯಾವುದು ಅನ್ನೋದು ಚಿತ್ರತಂಡ ರಿವೀಲ್ ಮಾಡಿರಲಿಲ್ಲ. ಇದೀಗ ಕಿರೀಟಿ ಹುಟ್ಟುಹಬ್ಬದ ಪ್ರಯುಕ್ತ ಟೈಟಲ್ ಅನಾವರಣ ಮಾಡಲಾಗಿದ್ದು ಇದೀಗ ಕಿರೀಟಿ ‘ಜೂನಿಯರ್’ ಆಗಿದ್ದಾರೆ. ಕಿರೀಟಿ ನಟನೆಯ ಸಿನಿಮಾದ ಶೂಟಿಂಗ್ ಆರಂಭವಾಗಿ […]readmore
ಕಳೆದ ಕೆಲ ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಾಗಿದ್ದ ನಟಿ ದೀಪಿಕಾ ಪಡುಕೋಣೆ ಇದೀಗ ಚೇತರಿಸಿಕೊಳ್ತಿದ್ದಾರೆ.ಸಿನಿಮಾಗಳ ಶೂಟಿಂಗ್ ನಿಂದ ಬಿಡುವು ಪಡೆದುಕೊಂಡು ಮನೆಯಲ್ಲಿ ದೀಪಿಕಾ ಪಡುಕೋಣೆ ವಿಶ್ರಾಂತಿ ಪಡೆದುಕೊಳ್ತಿದ್ದಾರೆ. ಈ ಮಧ್ಯೆ ದೀಪಿಕಾ ಹಾಗೂ ರಣವೀರ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ. ಇದಕ್ಕೆಲ್ಲ ಕಾರಣ ಅದೊಂದು ಟ್ವೀಟ್. ಬಾಜಿರಾವ್ ಮಸ್ತಾನಿ, ರಾಮ್ ಲೀಲಾ, ಪದ್ಮಾವತ್ ನಂತಹ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡ ಜೋಡಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್. ಬಳಿಕ ಈ […]readmore
ಕರ್ನಾಟಕದ ದಾಸ ಸಾಹಿತ್ಯ ಪರಂಪರೆಯಲ್ಲಿ ತಮ್ಮ ಕೀರ್ತನೆಗಳ ಮೂಲಕ, ಪ್ರಸಿದ್ಧರಾಗಿರುವ ದಾಸಶ್ರೇಷ್ಠರಲ್ಲಿ ಪ್ರಸನ್ನ ವೆಂಕಟದಾಸರು ಪ್ರಮುಖರು. ರಾಯಚೂರು ಮೂಲದ ಪ್ರಸನ್ನ ವೆಂಕಟದಾಸರ ಜೀವನ ಮತ್ತು ಸಾಧನೆ ಆಧಾರಿತವಾಗಿರುವ ಈ ಚಿತ್ರ, ‘ಶ್ರೀಪ್ರಸನ್ನ ವೆಂಕಟದಾಸರು’ ಎಂಬ ಹೆಸರಿನಲ್ಲಿ ಬೆಳ್ಳಿತೆರೆಗೆ ಬರುತ್ತಿದೆ. ವಿಜಯ್ ಕೃಷ್ಣ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡಯಿತು. ಹಾಸ್ಯ ಸಾಹಿತಿ ಗಂಗಾವತಿ ಪ್ರಾಣೇಶ್ , ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ […]readmore
