ಇಂದು ಪ್ರಧಾನಿ ನರೇಂದ್ರ ಮೋದಿಯವರ 72 ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಸಾಕಷ್ಟು ಕಡೆಗಳಲ್ಲಿ ಸಮಾಜಮುಖಿ ಕೆಲಸಗಳನ್ನು ನಡೆಸಲಾಗಿದೆ. ಮೋದಿ ಹುಟ್ಟುಹಬ್ಬಕ್ಕೆ ರಾಜಕೀಯ ರಂಗದವರು, ಗಣ್ಯರು, ಸಿನಿಮಾ ರಂಗದವರು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಕೂಡ ಮೋದಿ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದು ಜನ್ಮದಿನದಂದು ರಜೆ ತೆಗೆದುಕೊಂಡು ಆನಂದಿಸಿ ಎಂದಿದ್ದಾರೆ. ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಮೋದಿ ಹುಟ್ಟುಹಬ್ಬಕ್ಕೆ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ನಮ್ಮ ದೇಶ […]readmore
ಇಂದು ಪ್ರಧಾನಿ ನರೇಂದ್ರ ಮೋದಿಯವರ 72ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ರಾಜಕಾರಣಿಗಳು, ಸಿನಿಮಾ ರಂಗದವರು, ಉದ್ಯಮಿಗಳು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಮೋದಿ ಬರ್ತಡೇ ಪ್ರಯುಕ್ತ ಸಾಕಷ್ಟು ಕಡೆ ಸಮಾಜಮುಖಿ ಕೆಲಸಗಳನ್ನು ಮಾಡಲಾಗುತ್ತಿದೆ. ಸದ್ಯ ನಟಿ ರಮ್ಯಾ ಕೂಡ ಮೋದಿಗೆ ಶುಭ ಹಾರೈಸಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ಮೋದಿಗೆ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಮೋಹಕ ತಾರೆ ರಮ್ಯಾ, ಶಕ್ತಿ, ಸ್ಫೂರ್ತಿ ಸದಾ ನಿಮ್ಮೊಂದಿಗಿರಲಿ ಎಂದು ಟ್ವೀಟ್ ಮಾಡಿದ್ದಾರೆ. ರಮ್ಯಾ ಶುಭ ಹಾರೈಸುತ್ತಿದ್ದಂತೆ ಸಾಕಷ್ಟು […]readmore
ಕೈತುಂಬಾ ಸಾಕಷ್ಟು ಅವಕಾಶಗಳು ಇರುವಾಗ್ಲೆ ಸ್ಯಾಂಡಲ್ ವುಡ್ ಸಿನಿಮಾ ರಂಗದಿಂದ ದೂರವಾದ ನಟಿ ಆಶಿತಾ ಇದೀಗ ಮತ್ತೆ ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದಾರೆ. ತಾವು ಸಿನಿಮಾ ರಂಗದಿಂದ ದೂರವಾಗೋಕೆ ಮೀಟೂ ಕಾರಣ ಎಂದು ಆರೋಪಿಸಿರುವ ಆಶಿತಾ ಇದೀಗ ಪುನೀತ್ ರಾಜ್ ಕುಮಾರ್ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದ್ದಾರೆ. ರೋಡ್ ರೋಮಿಯೋ ಖ್ಯಾತಿಯ ಆಶಿತಾ ತವರಿನ ಸಿನಿಮಾ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ನಟನೆಯ ಆಕಾಶ್ ಸಿನಿಮಾದಲ್ಲಿ ತಂಗಿಯಾಗಿ ಕಾಣಿಸಿಕೊಂಡಿದ್ದರು. ಇದೀಗ ಪುನೀತ್ ಜೊತೆಗಿನ ಒಡನಾಟವನ್ನು […]readmore
ಸ್ಯಾಂಡಲ್ವುಡ್ನಲ್ಲಿ ಸೂಪರ್ಹಿಟ್ ಸಿನಿಮಾಗಳ ಟೈಟಲ್ ಮರುಬಳಕೆ ಆಗೋದು ಹೊಸತೆನಲ್ಲ. ಈಗ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ಶುಭಮಂಗಳ’ ಚಿತ್ರದ ಟೈಟಲ್ ಇಟ್ಟುಕೊಂಡು ಬಂದಿರುವ ಹೊಸ ಚಿತ್ರ ಶುಭಮಂಗಳ ರಿಲೀಸ್ ಗೆ ಸಜ್ಜಾಗಿದೆ. ಸಖತ್ ಮಜವಾಗಿರುವ ಟೀಸರ್ ಝಲಕ್ ಬಿಡುಗಡೆ ಮಾಡಿ ಕುತೂಹಲ ಹೆಚ್ಚಿಸಿದ್ದ ಚಿತ್ರತಂಡ ಈಗ ಟ್ರೇಲರ್ ಅನಾವರಣ ಮಾಡಿದೆ. ಇತ್ತೀಚೆಗಷ್ಟೇ ರೇಣುಕಾಂಬ ಸ್ಟುಡಿಯೋದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನೆರವೇರಿದ್ದು, ಇಡೀ ಚಿತ್ರತಂಡ ಈ ಕಾರ್ಯಕ್ರಮಕ್ಕೆ ಭಾಗಿಯಾಗಿ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ನಿರ್ದೇಶಕ ಸಂತೋಷ್ ಗೋಪಾಲ್ […]readmore
ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದೆ. ಅಯಾನ್ ಮುಖರ್ಜಿ ನಿರ್ದೇಶನದ ಬ್ರಹ್ಮಾಸ್ತ್ರ ಸಿನಿಮಾ ಸದ್ಯದಲ್ಲೇ 200 ಕೋಟಿ ಕ್ಲಬ್ ಸೇರಲಿದೆ ಎನ್ನಲಾಗ್ತಿದೆ. ಚಿತ್ರವನ್ನು ಅಯಾನ್ ಮುಖರ್ಜಿ ಮೂರು ಭಾಗಗಳಲ್ಲಿ ಮಾಡುವುದಾಗಿ ಹೇಳಿದ್ದು 2025ರಲ್ಲಿ ಎರಡನೇ ಭಾಗ ಬಿಡುಗಡೆ ಆಗಲಿದೆ ಎಂದಿದ್ದಾರೆ.ಈ ಮಧ್ಯೆ ಎರಡನೇ ಭಾಗದಲ್ಲಿ ಯಾರು ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯೊಂದು ಸಿನಿಮಾ ತಂಡದಿಂದ ಹೊರ ಬಿದ್ದಿದೆ. ನಿರ್ದೇಶಕ ವಿಧು ವಿನೋದ್ ಚೋಪ್ರಾ ಪತ್ನಿ […]readmore
ಇದೇ ಮೊದಲ ಭಾರಿಗೆ ಕನ್ನಡ ಓಟಿಟಿಯಲ್ಲಿ ಪ್ರಸಾರವಾದ ಬಿಗ್ ಬಾಸ್ ರಿಯಾಲಿಟಿ ಶೋ ಆಟಕ್ಕೆ ತೆರೆ ಬಿದ್ದಿದೆ. 42 ದಿನಗಳ ದೊಡ್ಮನೆ ವಾಸ್ತವ್ಯದಲ್ಲಿ ಬಿಗ್ ಬಾಸ್ ಓಟಿಟಿ ಟಾಪರ್ ಆಗಿ ನಟ ರೂಪೇಶ್ ಶೆಟ್ಟಿ ಆಯ್ಕೆಯಾಗಿದ್ದು ಟಿವಿ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದಾರೆ.ಇವರ ಜೊತೆ ಇನ್ನೂ ಮೂವರು ದೊಡ್ಮನೆಗೆ ಕಾಲಿಟ್ಟಿದ್ದಾರೆ. ಶುಕ್ರವಾರ(ಸೆ.16)ಸಂಜೆ ಬಿಗ್ ಬಾಸ್ ಓಟಿಟಿ ಫಿನಾಲೆಗೆ ತೆರೆ ಬಿದ್ದಿದೆ. ತುಳು ನಾಡ ಪ್ರತಿಭೆ ನಟ ರೂಪೇಶ್ ಶೆಟ್ಟಿ ಬಿಗ್ ಬಾಸ್ ಓಟಿಟಿಯ ಟಾಪರ್ ಆಗಿ ಹೊರ […]readmore
ನಟಿ ಆಶಿತಾ ಮಾಡಿರುವ ಸ್ಯಾಂಡಲ್ ವುಡ್ ನಟನ ವಿರುದ್ಧ ಮೀಟೂ ಆರೋಪ ಇದೀಗ ದೊಡ್ಟ ಮಟ್ಟದಲ್ಲಿ ಸಂಚಲನ ಸೃಷ್ಟಿಸಿದೆ. ಹೆಸರು ಹೇಳದೆ ನಿರ್ದೇಶಕನ ವಿರುದ್ಧ ಆಶಿತಾ ಆರೋಪ ಮಾಡಿದ್ದು ಇದೇ ಕಾರಣಕ್ಕೆ ತಾನು ಸಿನಿಮಾ ರಂಗದಿಂದ ದೂರವಾಗಿದ್ದಾಗಿ ಹೇಳಿದ್ದಾರೆ. ಆಶಿತಾ ಆರೋಪದ ಕುರಿತು ನಿರ್ದೇಶಕ ಶಶಾಂಕ್ ಪ್ರತಿಕ್ರಿಯೆ ನೀಡಿದ್ದಾರೆ. ಮೀಟು ಎನ್ನುವುದು ಬಹಳ ಕಾಮನ್ ಆಗಿದೆ. ಊರು ಅಂದ ಮೇಲೆ ಈ ರೀತಿಯ ಸಮಸ್ಯೆಗಳು ಎದುರಾಗುತ್ತವೆ. ಹೆಣ್ಣು ಮಕ್ಕಳು ಅದನ್ನು ನಿಭಾಯಿಸಲು ಕಲಿತುಕೊಳ್ಳಬೇಕು ಎಂದಿದ್ದಾರೆ. ‘ಆಶಿತಾ ಅವರಿಗೆ ಆಗಿರುವ […]readmore
ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದ ಖ್ಯಾತ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಾಲಿವುಡ್ ನಲ್ಲೂ ಸಾಕಷ್ಟು ಬೇಡಿಕೆ ಹೆಚ್ಚಿಸಿಕೊಂಡಿರುವ ರಶ್ಮಿಕಾ ಇದೀಗ ನಿರ್ಮಾಪಕರಿಗೆ ತಲೆ ನೋವು ಹೆಚ್ಚಿಸಿದ್ದಾರೆ. ಸಿನಿ ರಂಗದಲ್ಲಿ ನಟಿ ರಶ್ಮಿಕಾ ಮಂದಣ್ಣ ಓಡುವ ಕುದುರೆಯಾಗಿದ್ದಾರೆ. ರಶ್ಮಿಕಾ ನಟನೆಯ ಸಾಕಷ್ಟು ಸಿನಿಮಾಗಳು ಹಿಟ್ ಆಗುತ್ತಿವೆ. ಅಲ್ಲದೆ ಒಂದರ ಹಿಂದೊಂದರಂತೆ ಸ್ಟಾರ್ ನಟರ ಸಿನಿಮಾಗಳಲ್ಲಿ ರಶ್ಮಿಕಾ ಬಣ್ಣ ಹಚ್ಚುತ್ತಿದ್ದಾರೆ. ಬೇಡಿಕೆ ಹೆಚ್ಚುತ್ತಿದ್ದಂತೆ ರಶ್ಮಿಕಾ ಸಂಭಾವನೆಯೂ ಹೆಚ್ಚುತ್ತಿದೆಯಂತೆ. ಟಾಲಿವುಡ್ […]readmore
ಇದೇ ಮೊದಲ ಭಾರಿಗೆ ಕನ್ನಡದ ಓಟಿಟಿ ಫ್ಲ್ಯಾಟ್ ಫಾರ್ಮ್ ನಲ್ಲಿ ಪ್ರಸಾರವಾಗುತ್ತಿದ್ದ ಬಿಗ್ ಬಾಸ್ ಶೋಗೆ ತೆರೆ ಬಿದ್ದಿದೆ. ಶುಕ್ರವಾರ ಸಂಜೆ ಕಾರ್ಯಕ್ರಮದ ಫಿನಾಲೆ ನಡೆದಿದ್ದು ತುಳು ಪ್ರತಿಭೆ ನಟ ರೂಪೇಶ್ ಶೆಟ್ಟಿ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. 42 ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ರೂಪೇಶ್ ಟಾಪರ್ ಆಗುವ ಮೂಲಕ ಬಿಗ್ ಬಾಸ್ ಸೀಸನ್ 9ಕ್ಕೆ ಪ್ರವೇಶಿಸಿದ್ದಾರೆ.ಇವರ ಜೊತೆ ನಟಿ ಸಾನ್ಯಾ ಐಯ್ಯರ್, ನಟ ರಾಕೇಶ್ ಅಡಿಗ ಹಾಗೂ ಆರ್ಯವರ್ಧನ್ ಗುರೂಜಿ ಕೂಡ ಬಿಗ್ ಬಾಸ್ […]readmore
ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ದೊಡ್ಡ ಮಟ್ಟಿಗೆ ನಿರೀಕ್ಷೆ ಮೂಡಿಸಿರುವ ಸಿನಿಮಾ ಕಬ್ಜ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಕಾಂಬಿನೇಷನ್ ನಲ್ಲಿ ಮೂಡಿಬರ್ತಿರುವ ಕಬ್ಜ ಸಿನಿಮಾ ಟ್ರೈಲರ್ ಇಂದು ಸಂಜೆ 4.30ಕ್ಕೆ ರಿಲೀಸ್ ಆಗುತ್ತಿದ್ದು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತೆಲುಗು ನಟ ರಾಣಾ ದಗ್ಗುಬಾಟಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇಂದು ಸಂಜೆ ಬೆಂಗಳೂರಿನ ಮಾಲ್ ಒಂದರಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ರಾಣಾ ಆಗಮಿಸುತ್ತಿದ್ದು ರಾಣಾ ಜೊತೆ ನಟಿ ಶ್ರೀಯಾ ಶರಣ್ ಕೂಡ ಭಾಗಿಯಾಗುತ್ತಿದ್ದಾರೆ. ಇಂದು ರಿಯಲ್ […]readmore
