ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ಮತ್ತೆ ಮೀ ಟೂ ಆರೋಪ ಕೇಳಿ ಬಂದಿದೆ. ನಟಿ ಶೃತಿ ಹರಿಹರನ್ ಮೀ ಟೂ ಆರೋಪದ ಬಳಿಕ ಮತ್ತೊಬ್ಬ ನಟಿ ಕನ್ನಡ ಚಿತ್ರರಂಗದ ಕರಾಳತೆಯನ್ನು ಬಿಚ್ಚಿಟ್ಟಿದ್ದು ಇದೇ ಕಾರಣಕ್ಕೆ ತಾವು ಸಿನಿಮಾ ಇಂಡಸ್ಟ್ರಿಯನ್ನು ತೊರೆದಿದ್ದಾಗಿ ಹೇಳಿದ್ದಾರೆ. ಸಾಕಷ್ಟು ವರ್ಷಗಳ ಬಳಿಕ ಕ್ಯಾಮೆರಾ ಮುಂದೆ ಬಂದಿರುವ ಬಾಬಾ ಬಾರೋ ರಸಿಕ ಖ್ಯಾತಿಯ ನಟಿ ಆಶಿತಾ ಇದೀಗ ಮೀ ಟೂ ಆರೋಪ ಮಾಡಿದ್ದಾರೆ. ಯುಟ್ಯೂಬ್ ಚಾನಲ್ ಒಂದರಲ್ಲಿ ಮಾತನಾಡಿದ ಆಶಿತಾ ತಮಗೆ ಕನ್ನಡ ಚಿತ್ರರಂಗದಲ್ಲಿ […]readmore
ರಾಕಿಂಗ್ ಸ್ಟಾರ್ ಯಶ್ ಮುದ್ದಿನ ಮಡದಿ ರಾಧಿಕಾ ಪಂಡಿತ್ ಜೊತೆ ಫೋಟೋಗೆ ಫೋಸ್ ನೀಡಿದ್ದಾರೆ. ರಾಧಿಕಾ ಪಂಡಿತ್ ಹಾಗೂ ಯಶ್ ಪೋಟೋಗೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಹಲವು ವರ್ಷಗಳ ಪ್ರೀತಿಸಿ ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ ಜೋಡಿಗಳು ಮದುವೆಯ ಬಳಿಕ ಸಿನಿಮಾ ರಂಗದಿಂದ ಕೊಂಚ ಮಟ್ಟಿಗೆ ದೂರವಾದ ನಟಿ ರಾಧಿಕಾ ಪಂಡಿತ್ ಕೆಜಿಎಫ್ ಸಿನಿಮಾದ ಬಳಿಕ ದೇಶ, ವಿದೇಶದಲ್ಲೂ ಅಭಿಮಾನಿಗಳನ್ನು ಸಂಪಾದಿಸಿದ ರಾಕಿಂಗ್ ಸ್ಟಾರ್ ಮುದ್ದಿನ ಮಕ್ಕಳಾದ ಆಯ್ರಾ, ಯಥರ್ವ್ ಆರೈಕೆಯಲ್ಲಿ ಬ್ಯುಸಿಯಾದ ಸ್ಯಾಂಡಲ್ […]readmore
ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ಕಬ್ಜ ಸಿನಿಮಾ. ನಾಳೆ (ಸೆ.17)ರಂದು ಸಿನಿಮಾದ ಟೀಸರ್ ಬಿಡುಗಡೆ ಆಗಲಿದ್ದು ಅದಕ್ಕಾಗಿ ಅಭಿಮಾನಿಗಳ ಜೊತೆ ಸ್ವತಃ ನಟ ಕಿಚ್ಚ ಸುದೀಪ್ ಕಾದು ಕೂತಿದ್ದಾರಂತೆ. ಜೊತೆಗೆ ಅಭಿಮಾನಿಗಳಿಗೂ ಕಡ್ಡಾಯವಾಗಿ ಸಿನಿಮಾದ ಟೀಸರ್ ನೋಡಿ ಎಂದು ವಿಡಿಯೋ ಮೂಲಕ ಕೇಳಿಕೊಂಡಿದ್ದಾರೆ. ಕಬ್ಜ ಸಿನಿಮಾದ ಟೀಸರ್ ಉಪೇಂದ್ರರ ಹುಟ್ಟು ಹಬ್ಬದ ದಿನಕ್ಕಾಗಿ ಬಿಡುಗಡೆ ಆಗುತ್ತಿದ್ದು, ಟೀಸರ್ ನೋಡಲು ನಾನಂತೂ ಎಕ್ಸೈಟ್ ಆಗಿದ್ದೇನೆ. ಎಲ್ಲರೂ ಈ ಸಿನಿಮಾಗೆ […]readmore
ಕ್ರೇಜಿಬಾಯ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಆಶಿಕಾ ರಂಗನಾಥ್ ಇದೀಗ ಕಾಲಿವುಡ್ ನತ್ತ ಮುಖ ಮಾಡಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಒಂದರ ಹಿಂದೊದರಂತೆ ಹಿಟ್ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡ ಆಶಿಕಾ ಸದ್ಯ ಸಿದ್ದಾರ್ಥ್ ಗೆ ಜೋಡಿಯಾಗುವ ಮೂಲಕ ತಮಿಳು ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಸದ್ಯ ಆಶಿಕಾಗೆ ಸ್ಯಾಂಡಲ್ ವುಡ್ ನಲ್ಲಿ ಸಖತ್ ಡಿಮ್ಯಾಂಡ್ ಇದೆ. ಶರಣ್ ಜೊತೆ ನಾಯಕಿಯಾಗಿ ರ್ಯಾಂಬೋ ಸಿನಿಮಾದಲ್ಲಿ ನಟಿಸಿದ್ದ ಆಶಿಕಾಗೆ ಆ ಬಳಿಕ ಸಾಕಷ್ಟು ಬೇಡಿಕೆ […]readmore
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಲಕ್ಷಾಂತರ ಜನರಿಗೆ ಸ್ಪೂರ್ತಿಯಾಗಿದ್ದರು. ಸಿನಿಮಾದ ಜೊತೆಗೆ ಅನೇಕ ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಂಡಿದ್ದ ಅಪ್ಪು ಅದೆಷ್ಟೋ ಜನರಿಗೆ ಸ್ಪೂರ್ತಿ. ಇದೀಗ ಪುನೀತ್ ಅವರ ಜನ್ಮ ದಿನವನ್ನು ಸ್ಪೂರ್ತಿ ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಸರ್ಕಾರ ಪುನೀತ್ ಅವರಿಗೆ ವಿಶೇಷವಾಗಿ ಗೌರವ ಸೂಚಿಸುತ್ತಿದೆ. ಯಾವತ್ತು ಹಣದ ಮುಖ ನೋಡದೇ ಕೇವಲ ಉತ್ತಮ ಪಾತ್ರಗಳ ಮೂಲಕವೇ ಪ್ರೇಕ್ಷಕರಿಗೆ ಮುಂದೆ ಬರುತ್ತಿದ್ದ ಪುನೀತ್ ರಾಜ್ ಕುಮಾರ್ ನಿರ್ಮಾಪಕರಾಗಿಯೂ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ […]readmore
ಹಿರಿಯ ನಿರ್ದೇಶಕ, ಕಲಾವಿದ ಬಿ. ಸುರೇಶ್ ಅವರ ಜೊತೆ ಸಾಕಷ್ಟು ವರ್ಷ ನಿರ್ದೇಶನ ವಿಭಾಗದಲ್ಲಿ ಕೆಲಸಮಾಡಿ ಅನುಭವ ಪಡೆದಿರುವ ಸಾಗರ್ ಈಗ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಅವರ ಚೊಚ್ಚಲ ನಿರ್ದೇಶನದ ಚಿತ್ರದ ಹೆಸರು ಸೂರ್ಯ. `ಪವರ್ ಆಫ್ ಲವ್’ ಎಂಬ ಟ್ಯಾಗ್ಲೈನ್ ಇದಕ್ಕಿದೆ. ಯುವ ಪ್ರತಿಭೆ ಪ್ರಶಾಂತ್ ಈ ಚಿತ್ರದ ನಾಯಕ ನಟ. ಹೆಸರಿನಷ್ಟೇ ಪವರ್ಫುಲ್ ಕಥೆಯನ್ನು ಸಿದ್ಧಪಡಿಸಿಕೊಂಡು ಆ್ಯಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ ಡೈರೆಕ್ಟರ್ ಸಾಗರ್. ಇತ್ತೀಚೆಗಷ್ಟೇ ಈ ಚಿತ್ರದ ಫಸ್ಟ್ ಲುಕ್ ಅನಾವರಣಗೊಂಡಿದ್ದು, ಡಾಲಿ ಧನಂಜಯ್ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ 11 ತಿಂಗಳಾಗಿದೆ. ಆದರೂ ಇಂದಿಗೂ ಲಕ್ಷಾಂತರ ಅಭಿಮಾನಿಗಳು ಅವರ ನೆನಪಿನಲ್ಲಿ ದಿನ ಕಳೆಯುತ್ತಿದ್ದಾರೆ. ಯಾವುದೇ ಕಾರ್ಯಕ್ರಮವಿದ್ದರು ಅಪ್ಪು ಅವರ ನೆನಪು ಅಲ್ಲಿ ಇದ್ದೇ ಇರುತ್ತೆ. ನಿತ್ಯ ಒಂದಲ್ಲ ಒಂದು ಕಾರಣಕ್ಕೆ ಪುನೀತ್ ರಾಜ್ ಕುಮಾರ್ ನೆನಪಾಗುತ್ತಲೆ ಇರುತ್ತಾರೆ. ಸದ್ಯ ಶಾಸಕ ಕುಮಾರ್ ಬಂಗಾರಪ್ಪ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೆಲವೊಂದು ಹಳೆಯ ಫೋಟೋಗಳನ್ನು ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಪುನೀತ್ ರಾಜ್ ಕುಮಾರ್ ಪತ್ನಿ […]readmore
ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ಕುರಿತು ಇನ್ ಡೈರೆಕ್ಟಗಿ ಆಗಿ ಹೇಳಿದ್ದ ನಟಿ ಕಂಗನಾ ರಣಾವತ್ ಇದೀಗ ಡೈರೆಕ್ಟ್ ಆಗಿ ಟೀಕಿಸಿದ್ದಾರೆ. ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ಕುರಿತು ವೆಬ್ ಸೈಟ್ ಒಂದು ಪ್ರಕಟಿಸಿರುವ ಮಾಹಿತಿ ಕುರಿತು ಪೋಸ್ಟ್ ಮಾಡಿರುವ ಕಂಗನಾ ಮೂವಿ ಮಾಫಿಯಾ ಎಂದಿದ್ದಾರೆ. ನಟಿ ಕಂಗನಾ ರಾಣವತ್ ತಮ್ಮ ನೇರಾ ನೇರಾ ಮಾತುಗಳಿಂದ ಸಿನಿಮಾ ರಂಗದ ಅನೇಕರನ್ನು ಎದುರು ಹಾಕಿಕೊಂಡಿದ್ದಾರೆ. ಆದರೂ ಇದ್ಯಾವುದಕ್ಕೂ ಕ್ಯಾರೆ […]readmore
ಬಾಲಿವುಡ್ ನಟ ರಣವೀರ್ ಸಿಂಗ್ ಒಂದಲ್ಲ ಒಂದು ವಿಷಯಕ್ಕೆ ಸದಾ ಸುದ್ದಿಯಲ್ಲಿರ್ತಾರೆ. ಇತ್ತೀಚೆಗೆ ಪೇಪರ್ ಮ್ಯಾಗಝೀನ್ ಗಾಗಿ ನಟ ರಣವೀರ್ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿ ಸಾಕಷ್ಟು ವಿವಾದಕ್ಕೆ ಸಿಲುಕಿಕೊಂಡಿದ್ದರು. ಇದೀಗ ವಿಚಾರಣೆ ವೇಳೆ ರಣವೀರ್ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ರಣವೀರ್ ಸಿಂಗ್ ಬೆತ್ತಲೆ ಫೋಟೋ ಶೂಟ್ ನಲ್ಲಿ ಕಾಣಿಸಿಕೊಂಡಿದ್ದು ಸಾಕಷ್ಟು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು. ಮಹಿಳೆಯರ ಗೌರವಕ್ಕೆ ಧಕ್ಕೆ ಮಾಡಲಾಗಿದೆ ಎಂದು ಎಫ್ ಐ ಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ‘ಆಗಸ್ಟ್ 30ರ ಒಳಗೆ ಮುಂಬೈನ […]readmore
ಖ್ಯಾತ ರಾಜಕಾರಣಯೊಬ್ಬರಿಗೆ ಸೇರಿದ ಅಲಯನ್ಸ್ ಯೂನಿವರ್ಸಿಯ ವಿವಾದಿಸ ಆಸ್ತಿ ಮಾರಾಟ ಮಾಡಲು ಯತ್ನಿಸಿ, ಮಾರಕಾಸ್ತ್ರಗಳೊಂದಿಗೆ ಗುಂಪು ಕಟ್ಟಿಕೊಂಡು ಯೂನಿವರ್ಸಿಟಿಯಲ್ಲಿ ಗಲಾಟೆ ಮಾಡಿದ ಆರೋಪದ ಮೇಲೆ ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ತಾಯಿಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಸದ್ಯ ಪೊಲೀಸರು ಶ್ರೀಲೀಲಾ ತಾಯಿ ಸ್ವರ್ಣಲತಾ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸೆ,10ರಂದು ಬೆಳಗ್ಗೆ 11 ಗಂಟೆಗೆ ಯುನಿವರ್ಸಿಟಿ ಅಡ್ಮಿನ್ ಬ್ಲಾಕ್ ಗೆ ನುಗ್ಗಿದ್ದ ಸುರ್ಣಲತಾ ಹಾಗೂ ಇನ್ನೂ ಕೆಲವರು ಗಲಾಟೆ ಮಾಡಿದ್ದಾರೆ. ಸ್ವರ್ಣಲತಾ ಹಾಗೂ ಮಧುಕರ್ ಗುಂಪು ಕಟ್ಟಿಕೊಂಡು, […]readmore
