ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾದ ಬಳಿಕ ಸಾಕಷ್ಟು ಮಂದಿ ಮತ್ತೆ ಸಿನಿಮಾ ರಂಗದಲ್ಲಿ ಸದ್ದು ಮಾಡುತ್ತಿದ್ದಾರೆ. ಕೆಜಿಎಫ್ ಚಿತ್ರದಲ್ಲಿ ನಟಿಸಿದ್ದ ಹೊಸ ಹೊಸ ಕಲಾವಿದರಿಗೆ ಆಫರ್ ಹೆಚ್ಚುತ್ತಿದ್ದು ಚಿತ್ರರಂಗದಿಂದ ಕೊಂಚ ಮಟ್ಟಿಗೆ ದೂರವಾಗಿದ್ದ ಸ್ಟಾರ್ ನಟರಿಗೂ ಕೆಜಿಎಫ್ ಸಿನಿಮಾ ಮರು ಜೀವ ನೀಡಿದೆ. ಸದ್ಯ ಕೆಜಿಎಫ್ ಚಿತ್ರದಲ್ಲಿ ಅಧಿರನ ಪಾತ್ರ ಮಾಡಿದ್ದ ಸಂಜಯ್ ದತ್ ಗೆ ಕೆಜಿಎಫ್ ಚಾಪ್ಟರ್ 2 ಬಳಿಕ ಹಲವು ಆಫರ್ ಗಳು ಬರುತ್ತಿವೆ. ಬಾಲಿವುಡ್ ಚಿತ್ರರಂಗದ ಖ್ಯಾತ ನಟರಲ್ಲಿ ನಟ […]readmore
ಡಾಲಿ ಧನಂಜಯ್, ರಚಿತಾರಾಮ್ ನಟನೆಯ ಬಹುನಿರೀಕ್ಷೆಯ ಚಿತ್ರ ಮಾನ್ಸೂನ್ ರಾಗ ಇದೇ ಶುಕ್ರವಾರ (16) ರಾಜ್ಯಾದ್ಯಂತ ತೆರೆಕಾಣುತ್ತಿದೆ. ಈಗಾಗಲೇ ಮೇಕಿಂಗ್ ಹಾಗೂ ಹಾಡುಗಳಿಂದಲೇ ಸಾಕಷ್ಟು ಕುತೂಹಲ ಹುಟ್ಟಿಸಿರುವ ಚಿತ್ರದಲ್ಲಿ ನಟಿ ಸುಹಾಸಿನಿ ಹಾಗೂ ಅಚ್ಯುತ್ ಕುಮಾರ್ ಕಾಣಿಸಿಕೊಂಡಿದ್ದು ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಬಡವ ರಾಸ್ಕಲ್, ರತ್ನನ್ ಪ್ರಪಂಚ ಸಿನಿಮಾಗಳ ಬಳಿಕ ನಟ ಧನಂಜಯ್ ಮತ್ತೊಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪುಷ್ಪಕ ವಿಮಾನ ಖ್ಯಾತಿಯ ನಿರ್ದೇಶಕ ಎಸ್ ರವೀಂದ್ರ ನಾಥ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. […]readmore
ಸಚಿನ್ ಧನಪಾಲ್ ಹಾಗೂ ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ “ಚಾಂಪಿಯನ್” ಚಿತ್ರದ ಟ್ರೇಲರ್ ಡೈನಾಮಿಕ್ ಸ್ಟಾರ್ ದೇವರಾಜ್ ಅವರಿಂದ ಇತ್ತೀಚಿಗೆ ಬಿಡುಗಡೆಯಾಯಿತು. ಚಿತ್ರ ಅಕ್ಟೋಬರ್ 14 ರಂದು ತೆರೆಗೆ ಬರುತ್ತಿದೆ. ನಾನು ಹದಿನಾಲ್ಕು ವರ್ಷಗಳ ಹಿಂದೆ ನನ್ನ ಸ್ನೇಹಿತ ಸಚಿನ್ ಧನಪಾಲ್ ಗೆ ಹೇಳಿದ್ದೆ. ನನಗೇನಾದರೂ ತುಂಬಾ ದುಡ್ಡು ಬಂದರೆ, ನಿನ್ನನ್ನು ಸಿನಿಮಾ ಹೀರೋ ಮಾಡುತ್ತೀನಿ ಎಂದು. ಈಗ ಆ ಮಾತು ನಿಜವಾಗಿದೆ. ಸಚಿನ್ ಧನಪಾಲ್ ನಾಯಕನಾಗಿ ನಟಿಸಿರುವ “ಚಾಂಪಿಯನ್” ಚಿತ್ರವನ್ನು ನಾನು ನಿರ್ಮಾಣ ಮಾಡಿದ್ದೀನಿ. […]readmore
ಟಿ.ಎನ್.ಸೀತಾರಾಮ್ ನಿರ್ದೇಶನದ ಈ ಧಾರಾವಾಹಿಯ ಮುಂದುವರೆದ ಭಾಗ “ಮತ್ತೆ ಮಾಯಾಮೃಗ” ಎಂಬ ಹೆಸರಿನಿಂದ ಸಿರಿಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಕುರಿತು ಧಾರಾವಾಹಿ ತಂಡ ಕೆಲವು ವಿಷಯಗಳನ್ನು ಹಂಚಿಕೊಂಡಿತ್ತು. ಸಿನಿಮಾಗಳಿಗೆ ಸೀಕ್ವೆಲ್ ಬರುವುದು ಸಾಮಾನ್ಯ. ಹಿರಿತೆರೆಗೆ ಹೋಲಿಸಿದರೆ ಕಿರುತೆರೆಯಲ್ಲಿ ಸೀಕ್ವೆಲ್ಗಳು ಬರುವುದು ಬಹಳ ಕಡಿಮೆ. ಆದರೆ, ಈ ರೀತಿಯ ಪ್ರಯತ್ನವನ್ನು ಮಾಡಲು ಸೀತಾರಾಮ್ ಅವರು ಮುಂದಾಗಿದ್ದಾರೆ. ಬರೋಬ್ಬರಿ 25 ವರ್ಷಗಳ ಬಳಿಕ ‘ಮಾಯಾಮೃಗ’ ಧಾರಾವಾಹಿಯ ಸೀಕ್ವೆಲ್ ಬರುತ್ತಿದೆ. ಇಷ್ಟೊಂದು ವರ್ಷಗಳ ಬಳಿಕ ಈ ಧಾರಾವಾಹಿಯ ಮುಂದುವರೆದ ಭಾಗ ತರುವುದು […]readmore
ಕನ್ನಡದ ಹೆಮ್ಮೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 17 ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಆರಂಭದಿಂದಲೂ ಭಾರತದಾದ್ಯಂತ ಮನೆಮಾತಾಗಿದೆ. ಈ ಚಿತ್ರದ ಟೀಸರ್ ಯಾವಾಗ ಬರಬಹುದೆಂದು ಕರ್ನಾಟಕ ಮಾತ್ರವಲ್ಲದೆ, ದೇಶದೆಲ್ಲೆಡೆಯಿರುವ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿತ್ತು. ಈಗ ಆ ಸಮಯ […]readmore
ತಮಿಳು ಧಾರಾವಾಹಿ ನಟಿ ಕಂ ನಿರೂಪಕಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರ್ ಕಳೆದ ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಸಾಕಷ್ಟು ಟ್ರೋಲಿಗರು ಇವರನ್ನು ಮಿಸ್ ಮ್ಯಾಚ್ ಎಂದು ಕರೆದಿದ್ದಾರೆ. ಆದ್ರೆ ಇದ್ಯಾವುದಕ್ಕೂ ಈ ಜೋಡಿಗಳು ತಲೆ ಕೆಡಿಸಿಕೊಂಡಿರಲಿಲ್ಲ. ಇದೀಗ ಮಹಾಲಕ್ಷ್ಮೀ ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬಂದು ನನ್ನ ಗಂಡನಿಗೆ ಅವಮಾನ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಕಳೆದ ವಾರ ತಿರುಪತಿಯಲ್ಲಿ ಮಹಾಲಕ್ಷ್ಮೀ ಹಾಗೂ ರವೀಂದರ್ ಹಸೆಮಣೆ ಏರಿದ್ದರು. ಮೊದಲ ಇದು ಯಾವುದೋ […]readmore
ಬಿಗ್ ಬಾಸ್ ಕನ್ನಡ ಓಟಿಟಿಗೆ ಈ ವಾರ ತೆರೆ ಬೀಳಲಿದೆ. ಹೀಗಾಗಿ ಬಿಗ್ ಬಾಸ್ ಸೀಸನ್ 9ರ ಪ್ರಮೋಗಳನ್ನು ವಾಹಿನಿಗಳು ಪ್ರಸಾರ ಮಾಡುತ್ತಿವೆ. ಈ ಮಧ್ಯೆ ಬಿಗ್ ಬಾಸ್ ಮನೆಗೆ ಯಾರೆಲ್ಲಾ ಹೋಗ್ತಾರೆ ಎಂಬ ಕುತೂಹಲ ಶುರುವಾಗಿದೆ. ಸದ್ಯ ನಟ ಅನಿರುದ್ಧ್ ಬಿಗ್ ಬಾಸ್ ಮನೆಗೆ ಕಾಲಿಡಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ. ಜೊತೆ ಜೊತೆಯಲಿ ಧಾರಾವಾಹಿ ತಂಡದಿಂದ ಹೊರ ಬಂದಿರುವ ಅರ್ಯವರ್ಧನ್ ಪಾತ್ರಧಾರಿ ಅನಿರುದ್ಧ್ ಮುಂದಿನ ನಡೆ ಏನು? ಸಿನಿಮಾದಲ್ಲಿ ನಟಿಸುತ್ತಾರಾ? ಅಥವಾ ಧಾರಾವಾಹಿಯಲ್ಲಿ ಬಣ್ಣ […]readmore
ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಓಟಿಟಿ ಬಿಗ್ ಬಾಸ್ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವೇ ಕೆಲವು ದಿನಗಳ ಮಾತ್ರವೇ ಭಾಕಿ ಇದೆ. ಬಿಗ್ ಬಾಸ್ ಓಟಿಟಿ ವಿನ್ನರ್ ಕಿರೀಟ ಮುಡಿಗೇರಿಸಿಕೊಳ್ಳಲು ಸ್ಪರ್ಧಿಗಳು ಮುಗಿ ಬಿದಿದ್ದಾರೆ. ಈ ಮಧ್ಯೆ ಸೋನು ಗೌಡ ಉಳಿದ ಸ್ಪರ್ಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿನದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದ್ದಾರೆ. ಬ್ರೇಕ್ ಇಲ್ಲದ ಮಾತುಗಳಿಂದಲೇ ಅದೆಷ್ಟೋ ಭಾರಿ ಇತರ ಸ್ಪರ್ಧಿಗಳ ಕೆಂಗಣ್ಣಿಗು ಗುರಿಯಾಗಿದ್ದಾರೆ. […]readmore
ತೆಲುಗು ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಕುರಿತಾದ ವಿಷಯಗಳು ಕಳೆದ ಕೆಲ ತಿಂಗಳಿನಿಂದ ಸೈಲೆಂಟ್ ಆಗಿತ್ತು. ಇದೀಗ ನರೇಶ್ ಮನೆಗೆ ನರೇಶ್ ಮೂರನೇ ಪತ್ನಿ ರಮ್ಯಾ ಎಂಟ್ರಿಕೊಟ್ಟಿದ್ದು ಹೇಗಾದರೂ ಮಾಡಿ ನರೇಶ್ ನಿಂದ ಪವಿತ್ರಾರನ್ನು ದೂರ ಮಾಡೋ ನಿರ್ಧಾರ ಮಾಡಿದ್ದಾರೆ. ಅತ್ತ ಮೂರನೇ ಪತ್ನಿ ರಮ್ಯಾರಿಂದ ದೂರವಾದ ನರೇಶ್, ಇತ್ತ ಪತಿ ಸುಚೇಂದ್ರ ಪ್ರಸಾದ್ ರಿಂದ ದೂರವಾದ ನಟಿ ಪವಿತ್ರಾ ಪ್ರೀತಿಯಲ್ಲಿದ್ದಾರೆ. ಸದ್ಯದಲ್ಲೇ ಮದುವೆಯಾಗುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ನರೇಶ್ ಹಾಗೂ ರಮ್ಯಾ […]readmore
ಖ್ಯಾತ ರಿಯಾಲಿಟಿ ಶೋಗಳಲ್ಲಿ ಒಂದಾಗಿರೋ ಬಿಗ್ ಬಾಸ್ ಕಾರ್ಯಕ್ರದ ಬಗ್ಗೆ ಆರಂಭದಿಂದಲೂ ಒಂದಲ್ಲ ಒಂದು ಟೀಕೆಗಳು ಕೇಳಿಬರುತ್ತಲೆ ಇದೆ.ಆರಂಭದಲ್ಲಿ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದು ದಿನಕಳೆದಂತೆ ಅದು ತಣ್ಣಗಾಗುತ್ತಿದೆ. ಇದೀಗ ಆಂಧ್ರದ ಸಿಪಿಐ ಮುಖಂಡ ನಾರಾಯಣ ತೆಲುಗು ಬಿಗ್ ಬಾಸ್ ಕುರಿತು ಆಕ್ಷೇಪ ಹೊರ ಹಾಕಿದ್ದಾರೆ. ಅಣ್ಣ, ತಮ್ಮಂದಿರಲ್ಲದ, ಅಕ್ಕ-ತಂಗಿಯರಲ್ಲದ, ಗಂಡ-ಹೆಂಡತಿಯರಲ್ಲದ ಒಟ್ಟಾರೆ ಏನು ಸಂಬಂಧವಿಲ್ಲದವರನ್ನು ಒಂದು ಮನೆಯಲ್ಲಿ, ಒಂದು ಕೋಣೆಯಲ್ಲಿ ಇರಲು ಬಿಡುವುದು ಹೇಗೆ ಸರಿಯಾಗುತ್ತದೆ. ಸಭ್ಯ ಸಮಾಜ ಬಿಗ್ ಬಾಸ್ ಶೋ ಅನ್ನು ವಿರೋಧಿಸಬೇಕು, ಇದು […]readmore
