ಕನ್ನಡದ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಬಣ್ಣದ ಬದುಕಿಗೆ ಕಾಲಿಟ್ಟ ನಟಿ ರಶ್ಮಿಕಾ ಮಂದಣ್ಣ ಮುಟ್ಟಿದೆಲ್ಲಾ ಚಿನ್ನವಾಗುತ್ತಿದೆ. ರಶ್ಮಿಕಾ ಕಾಲ್ ಶೀಟ್ ಗಾಗಿ ನಿರ್ಮಾಪಕರು ಕ್ಯೂ ನಿಂತಿದ್ದಾರೆ. ಈ ಮಧ್ಯೆ ರಶ್ಮಿಕಾ ಬಾಲಿವುಡ್ ನಲ್ಲಿ ಭದ್ರವಾಗಿ ನೆಲೆಯೂರುತ್ತಾರಾ ಎಂಬ ಪ್ರಶ್ನೆ ಕೂಡ ಎದುರಾಗಿದೆ. ಹೌದು. ನಟಿ ರಶ್ಮಿಕಾ ಮಂದಣ್ಣ ಬ್ಯಾಕ್ ಟು ಬ್ಯಾಕ್ ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗ್ಲೆ ನಟಿಸಿರೋ ಸಿನಿಮಾಗಳು ಬಿಡುಗಡೆಗೂ ಮುನ್ನವೇ ರಶ್ಮಿಕಾ ಹೊಸ ಹೊಸ ಪ್ರಾಜೆಕ್ಟ್ ಗಳಿಗೆ ಸಹಿ ಮಾಡುತ್ತಿದ್ದಾರೆ. ಪುಷ್ಪ ಸಿನಿಮಾದ […]readmore
ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ.ಬಾಯ್ಕಾಟ್ ನಡುವೆಯೂ ತೆರೆಗೆ ಬಂದ ಬ್ರಹ್ಮಾಸ್ತ್ರ ಕೋಟಿ ಕೋಟಿ ಲೂಟಿ ಮಾಡುತ್ತಿದ್ದು ಇದರಿಂದ ಇಡೀ ಚಿತ್ರತಂಡ ಸಖತ್ ಖುಷಿಯಲ್ಲಿದೆ. ರಿಯಲ್ ಲೈಫ್ ನಲ್ಲಿ ಜೋಡಿಯಾಗಿರೋ ಆಲಿಯಾ ಹಾಗೂ ರಣಬೀರ್ ನನ್ನು ತೆರೆ ಮೇಲೆ ನೋಡಿದ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದಾರೆ. ಇದೀಗ ಚಿತ್ರದ ಬಗ್ಗೆ ಮತ್ತೊಂದು ಇಂಟ್ರೆಸ್ಟಿಂಗ್ ನ್ಯೂಸ್ ಸಿಕ್ಕಿದೆ. ಇದೇ ಮೊದಲ ಭಾರಿಗೆ ಆಲಿಯಾ ಹಾಗೂ ರಣಬೀರ್ […]readmore
ಶಿಕ್ಷಣ ಖಾಸಗೀಕರಣವಾದ ಮೇಲಂತೂ ಸರ್ಕಾರಿ ಶಾಲೆಗಳ ಪರಿಸ್ಥಿತಿಯಂತೂ ಅಧಪತನದತ್ತ ಸಾಗಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿ, ಬೆಳೆಸಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡರು ಅದು ಯಶಸ್ಸು ಕಂಡಿಲ್ಲ. ಹೀಗಿದ್ಮೇಲೆ ಸರ್ಕಾರಿ ಶಾಲೆಗಳ ಪರಿಸ್ಥಿತಿ ಬಗ್ಗೆ ವಿವರಿಸೋದು ಬೇಕಾಗಿಲ್ಲ. ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಸವಾಲುಗಳ ಮೇಲೆ ಬೆಳಕು ಚೆಲ್ಲಿರುವ ಪ್ರಯತ್ನಕ್ಕೆ ಕರುನಾಡ ಶಾಲೆ ಸಿನಿಮಾ ಕೈ ಹಾಕಿದೆ. ಸರ್ಕಾರಿ ಶಾಲೆಗಳ ಸಮಸ್ಯೆಗಳನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ಈ ಚಿತ್ರವನ್ನು ನಿರ್ಮಿಸಲಾಗಿದ್ದು, ಮಲ್ಲೇಶ್ವರಂನ ರೇಣುಕಾಂಬ ಸ್ಟುಡಿಯೋದಲ್ಲಿ ಚಿತ್ರತಂಡವು ಶಿಕ್ಷಕರ ದಿನಾಚರಣೆ ದಿನದಂದು […]readmore
ವಿಭಿನ್ನ ಕಥಾನಕದ ಸುಳಿವು ನೀಡಿರುವ ದೂರದರ್ಶನ ಸಿನಿಮಾ ಆರಂಭದಿಂದಲೂ ಬಹಳಷ್ಟು ಸದ್ದು ಮಾಡುತ್ತಿದ್ದು, ಇದೀಗ ಡಬ್ಬಿಂಗ್ ಮುಗಿಸಿ, ಬಿಡುಗಡೆಗೆ ತಯಾರಾಗುತ್ತಿದೆ. ಸುಕೇಶ್ ಶೆಟ್ಟಿ ಕಥೆ ಚಿತ್ರಕಥೆ ಬರೆದು ನಿರ್ದೇಶಿಸಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ದಿಯಾ ಸಿನಿಮಾ ಖ್ಯಾತಿ ಪೃಥ್ವಿ ಅಂಬರ್ ನಾಯಕನಾಗಿ ನಟಿಸಿದ್ದು, ಇವರಿಗೆ ಜೋಡಿಯಾಗಿ ಆಯಾನಾ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರದಲ್ಲಿ ಉಗ್ರಂ ಮಂಜು, ಸುಂದರ್ ವೀಣಾ ಕಾಣಿಸಿಕೊಂಡಿದ್ದು, ಉಳಿದಂತೆ ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ […]readmore
ಮಣಿ ರತ್ನಂ ನಿರ್ದೇಶನದ ತಮಿಳಿನ ಬಹುನಿರೀಕ್ಷಿತ ಪೊನ್ನಿಯನ್ ಸೆಲ್ವನ್ ಸಿನಿಮಾ ಇದೇ ತಿಂಗಳ ಕೊನೆಯಲ್ಲಿ ಸಾಕಷ್ಟು ಅದ್ದೂರಿಯಾಗಿ ತೆರೆಗೆ ಬರಲಿದೆ. ಘಟಾನುಘಟಿ ಕಲಾವಿದರು ಚಿತ್ರದಲ್ಲಿ ಕಾಣಿಸಿಕೊಂಡಿದ್ದು ಸಿನಿಮಾದ ಕುರಿತಾಗಿ ಸಾಕಷ್ಟು ನಿರೀಕ್ಷೆ ಇದೆ. ಬಿಡುಗಡೆಗೆ ಎದುರು ನೋಡುತ್ತಿರುವ ಪೊನ್ನಿಯ್ ಸೆಲ್ವನ್ ಸಿನಿಮಾ ತಂಡ ಇತ್ತೀಚೆಗೆ ಅದ್ದರಿಯಾಗಿ ಕಾರ್ಯಕ್ರಮ ಆಯೋಜಿಸಿದೆ. ಮಣಿ ರತ್ನಂ ನಿರ್ದೇಶನದ ಪೊನ್ನೊಯನ್ ಸೆಲ್ವನ್ ಸಿನಿಮಾದಲ್ಲಿ ಐಶ್ವರ್ಯ ರೈ ಬಚ್ಚನ್, ಚಿಯನ್ ವಿಕ್ರಂ, ಜಯಂ ರವಿ, ತ್ರಿಷಾ, ಶೋಬಿತಾ ದೂಲಿಪಾಲ್, ಪ್ರಕಾಶ್ ರಾಜ್, ಕಾರ್ತಿ ಸೇರಿದಂತೆ […]readmore
ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ಟಾಕಿಂಗ್ ಸ್ಟಾರ್ ಎಂದೇ ಖ್ಯಾತಿ ಘಳಿಸಿರುವ ನಟ, ನಿರ್ಮಾಪಕ ಹಾಗೂ ನಿರೂಪಕ ಸೃಜನ್ ಲೋಕೇಶ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಚಿತ್ರರಂಗದ ಅನೇಕ ವಿಭಾಗಗಳಲ್ಲಿ ಕೆಲಸ ಮಾಡಿರುವ ಸೃಜನ್ ಲೋಕೇಶ್ ಇದೀಗ ನಿರ್ದೇಶಕರಾಗಿ ಭಡ್ತಿ ಪಡೆದಿದ್ದಾರೆ. ಸೃಜಲ್ ಲೋಕೇಶ್ ಗೆ ಸಾಕಷ್ಟು ಸಿನಿಮಾಗಳ ಆಫರ್ ಗಳು ಬರುತ್ತಿವೆ. ಆದ್ರೆ ಅವುಗಳನ್ನು ಅಳೆದು ತೂಗಿ ಒಪ್ಪಿಕೊಳ್ಳುತ್ತಿದ್ದಾರೆ. ಸದ್ಯ ಸೃಜನ್ ಅಣಜಿ ನಾಗರಾಜ್ ನಿರ್ಮಾಣದ ಮುಂದಿನ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ. ನಿರ್ದೇಶಕನಾಗಬೇಕು ಎನ್ನುವುದು ಸೃಜನ್ […]readmore
ಸ್ಯಾಂಡಲ್ ವುಡ್ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಕೈಯಲ್ಲಿ ಸದ್ಯ ಸಾಕಷ್ಟು ಸಿನಿಮಾಗಳಿವೆ.ತಮ್ಮ ಅದ್ಭುತ ನಟನೆಯಿಂದಲೇ ಕನ್ನಡದ ಜೊತೆಗೆ ಪರಭಾಷೆಯಲ್ಲೂ ಡಾಲಿ ಧನಂಜಯ್ ಹೆಸರು ಮಾಡಿದ್ದು ಅಭಿಮಾನಿಗಳು ಧನಂಜಯ್ ನಟನೆಯ ಸಿನಿಮಾಗಾಗಿ ಕಾದು ಕೂತಿದ್ದಾರೆ. ಸದ್ಯ ಡಾಲಿ ಧನಂಜಯ್ ನಟನೆಯ ‘ಹೊಯ್ಸಳ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು ಸಿನಿಮಾ ಸೆಟ್ ನಿಂದ ಹೊಸ ಸುದ್ದಿಯೊಂದು ಹೊರ ಬಿದ್ದಿದೆ. ಕೆ.ಆರ್.ಜಿ ಸ್ಟುಡಿಯೋ ಬ್ಯಾನರ್ಸ್ ಅಡಿಯಲ್ಲಿ ಮೂಡಿ ಬರುತ್ತಿರುವ ಧನಂಜಯ್ ನಟನೆಯ 25ನೇ ಚಿತ್ರ ಹೋಯ್ಸಳದಲ್ಲಿ ಧನಂಜಯ್ ಪೊಲೀಸ್ […]readmore
ಟಾಲಿವುಡ್ ಸ್ಟಾರ್ ನಟಿ ಸಮಂತಾ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಮಂತಾ ನಟಿಸಿದ ಸಾಕಷ್ಟು ಸಿನಿಮಾಗಳು ಸೂಪರ್ ಹಿಟ್ ಆಗಿದ್ದು ಈ ಮಧ್ಯೆ ಬಾಲಿವುಡ್ ಗೂ ಎಂಟ್ರಿಕೊಟ್ಟಿದ್ದಾರೆ. ನಾಗಚೈತನ್ಯರಿಂದ ದೂರವಾದ ಬಳಿಕ ಸಮಂತಾರ ಮತ್ತಷ್ಟು ಯಶಸ್ಸಿನ ಏಣಿಗಳನ್ನು ಏರುತ್ತಿದ್ದಾರೆ. ಈ ಮಧ್ಯೆ ನೆಟ್ಟಿಗರು ಮಾತ್ರ ಸಮಂತಾ ಮೇಲೆ ಗರಂ ಆಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿರುವ ಸಮಂತಾ ಆಗಾಗ ತಮ್ಮ ಹೊಸ ಹೊಸ ಫೋಟೋಗಳು, ಅಪ್ ಡೇಟ್ ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ, ಅಂತೆಯೇ […]readmore
ಕನ್ನಡದ ಬಿಗ್ ಬಾಸ್ ಓಟಿಟಿ ಶೋ ನಾಲ್ಕನೇ ವಾರ ಪೂರೈಸಿ ಐದನ್ನೆ ವಾರಕ್ಕೆ ಕಾಲಿಟ್ಟಿದೆ. ದಿನದಿಂದ ದಿನಕ್ಕೆ ದೊಡ್ಮನೆ ಒಳಗೆ ಪ್ರೀತಿ, ಪ್ರೇಮ, ಜಗಳ, ಕದನಗಳು ಹೆಚ್ಚುತ್ತಲೆ ಇದೆ. ನಿನ್ನೆ ತಾನೇ ಸೋನು ಗೌಡ ಮೇಲೆ ಆರ್ಯವರ್ಧನ್ ಗುರೂಜಿ ಗರಂ ಆಗಿದ್ದರು. ಇದೀಗ ರಾಕೇಶ್ ವಿಷಯದಿಂದ ಸೋನು ಮೇಲೆ ಮತ್ತೆ ಆರ್ಯವರ್ಧನ್ ಕೋಪ ಮಾಡಿಕೊಂಡಿದ್ದಾರೆ. ದೊಡ್ಮನೆಗೆ ಬಂದ ದಿನದಿಂದಲೂ ಸೋನು ಗೌಡ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗುತ್ತಲೆ ಇದ್ದಾರೆ. ತಮ್ಮ ಬಾಯಿಯಿಂದಲೇ ಎಲ್ಲರ ಕೆಂಗಣ್ಣಿಗೆ ಗುರಿಯಾಗಿರುವ ಸೋನು […]readmore
ನಟ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಚಂದ್ರನ್ ನೃತ್ಯಗಾರ್ತಿಯಾಗಿ ಸಾಕಷ್ಟು ಖ್ಯಾತಿ ಘಳಿಸಿದ್ದಾರೆ. ಈ ಹಿಂದೆ ರಿಷಭಪ್ರಿಯ ಹೆಸರಿನ ಕಿರು ಚಿತ್ರದಲ್ಲಿ ನಟಸುವ ಮೂಲಕ ಸಿನಿ ಇಂಡಸ್ಟ್ರಿಗೆ ಎಂಟ್ರಿಕೊಟ್ಟ ರಾಗಿಣಿ ಬಳಿಕ ಲಾ ಸಿನಿಮಾದಲ್ಲಿ ನಾಯಕಿಯಾಗಿ ಗುರುತಿಸಿಕೊಂಡರು. ಆ ಬಳಿಕ ಪ್ರಜ್ವಲ್ ದೇವರಾಜ್ ನಟನೆಯ ಇನ್ಸ್ ಪೆಕ್ಟರ್ ವಿಕ್ರಂ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ರಾಗಿಣಿ ಇದೀಗ ಹೊಸ ಸಿನಿಮಾದ ನಾಯಕಿಯಾಗಿದ್ದಾರೆ. ಚಿತ್ರಕ್ಕೆ ಶಾನುಭೋಗರ ಮಗಳು ಎಂದು ಹೆಸರಿಡಲಾಗಿದೆ. ಕನ್ನಡದಲ್ಲಿ ಅತೀ ಹೆಚ್ಚು ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕರಲ್ಲಿ […]readmore
