ಬಾಲಿವುಡ್ ನಲ್ಲಿ ಒಂದರ ಹಿಂದೊದರಂತೆ ಮದುವೆಗಳು ನಡೆಯುತ್ತಿವೆ. ಸೆಲೆಬ್ರಿಟಿಗಳು ಪ್ರೀತಿಸಿದವರ ಕೈ ಹಿಡಿದು ಹೊಸ ಜೀವನ ಎಂಜಾಯ್ ಮಾಡುತ್ತಿದ್ದಾರೆ. ಸದ್ಯ ಮತ್ತೊಂದು ಜೋಡಿ ಹಸೆಮಣೆ ಏರಲು ರೆಡಿಯಾಗಿದ್ದು ತೆರೆ ಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಕಳೆದ ಮೂರು ವರ್ಷಗಳಿಂದ ಡೇಟಿಂಗ್ ಮಾಡುತ್ತಿರುವ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಹಾಗೂ ಕ್ರಿಕೆಟಿಗ ಕೆ.ಎಲ್.ರಾಹುಲ್ ಹಸೆಮಣೆ ಏರೋಕೆ ಸಿದ್ದವಾಗಿದ್ದಾರೆ. ಮಗಳ ಮದುವೆಯನ್ನು ಸಾಕಷ್ಟು ಅದ್ದೂರಿಯಾಗಿ ಮಾಡೋಕೆ ನಟ ಸುನೀಲ್ ಶೆಟ್ಟಿ ಮುಂದಾಗಿದ್ದು ತೆರೆ ಮರೆಯಲ್ಲಿ ತಯಾರಿ ನಡೆಸುತ್ತಿದ್ದಾರೆ. ಈಗಾಗ್ಲೆ ಮದುವೆಯ […]readmore
ಸಾಮಾನ್ಯವಾಗಿ ನಟ, ನಟಿಯರು ಸಿನಿಮಾಗಳಿಗೆ ಎಷ್ಟು ಸಂಭಾವನೆ ತೆಗೆದುಕೊಳ್ಳುತ್ತಾರೆ ಎಂಬ ಕುತೂಹಲ ಪ್ರತಿಯೊಬ್ಬರಿಗೂ ಇದ್ದೆ ಇರುತ್ತೆ. ಆದರೆ ಈ ಬಗ್ಗೆ ಸೆಲೆಬ್ರಿಟಿಗಳು ಮಾತ್ರ ಯಾವುದೇ ಕಾರಣಕ್ಕೂ ಬಾಯಿ ಬಿಡುವುದಿಲ್ಲ. ಆಕಸ್ಮಿಕವಾಗಿ ಯಾರಾದರು ಕೇಳಿದರೆ ಏನಾದರೊಂದು ಹೇಳಿ ಮಾತು ತೇಲಿಸಿ ಬಿಡುತ್ತಾರೆ. ಸದ್ಯ ಇದೇ ಮೊದಲ ಭಾರಿಗೆ ಕನ್ನಡದ ಸ್ಟಾರ್ ನಟರೊಬ್ಬರು ತಮ್ಮ ಸಂಭಾವನೆ ಕುರಿತು ಮಾತನಾಡಿದ್ದಾರೆ. ಸ್ಯಾಂಡಲ್ ವುಡ್ ನಟ ಜಗ್ಗೇಶ್ ಸಾಕಷ್ಟು ವರ್ಷಗಳಿಂದಲೂ ಸ್ಯಾಂಡಲ್ ವುಡ್ ನಲ್ಲಿ ಸಕ್ರಿಯರಾಗಿದ್ದಾರೆ. ಕಾಮಿಡಿ ನಟನಾಗಿ ಸಿನಿ ರಂಗಕ್ಕೆ ಎಂಟ್ರಿಕೊಟ್ಟ […]readmore
ಸ್ಯಾಂಡಲ್ ವುಡ್ ನಟಿ ಅದಿತಿ ಪ್ರಭುದೇವ ಎಂಗೇಜ್ ಮೆಂಟ್ ಮಾಡಿಕೊಂಡಿದ್ದು ಕೆಲ ವರ್ಷಗಳ ಬಳಿಕ ಮದುವೆಯಾಗಲು ನಿರ್ಧರಿಸಿದ್ದಾರೆ. ಈ ಮಧ್ಯೆ ನಟ ಜಗ್ಗೇಶ್ ಇಂಟ್ರಸ್ಟಿಂಗ್ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ಎಲ್ಲ ಅಂದುಕೊಂಡತೆ ಆಗಿದ್ದಿದ್ದರೆ ಅದಿತಿ ಪ್ರಭುದೇವ್ ಹಾಗೂ ಡಾಲಿ ಧನಂಜಯ್ ಮದುವೆಯಾಗ ಬೇಕಿತ್ತು ಎಂದು ಹೇಳಿ ಕ್ಯೂರಿಯಾಸಿಟಿ ಕ್ರಿಯೇಟ್ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದಿದ್ದರೆ ರಿಯಲ್ ಲೈಫ್ ನಲ್ಲಿ ಅದಿತಿ ಪ್ರಭುದೇವ ಹಾಗೂ ಡಾಲಿ ಧನಂಜಯ್ ಮಗುವೆ ಆಗಬೇಕಿತ್ತು. ಅದಕ್ಕಾಗಿ ಪೂರ್ವ ತಯಾರಿ ಕೂಡ ನಡೆದಿತ್ತು. ಇಬ್ಬರನ್ನು ಒಂದು […]readmore
ಬಿಗ್ ಬಾಸ್ ಮನೆಯಲ್ಲಿ ಒಬ್ಬರ ಮೇಲೊಬ್ಬರು ಕೂಗಾಡುವುದು ಕಿರುಚಾಡುವುದು ಇದ್ದಿದ್ದೆ. ಮೊನೆ ತಾನೆ ಸೋನು ಗೌಡ ಕಳಪೆ ಪಟ್ಟ ತೊಟ್ಟು ಬಿಗ್ ಬಾಸ್ ಮನೆಯ ಜೈಲು ಸೇರಿದ್ದಾಗ ಆಕೆಯನ್ನು ಸಮಾಧಾನ ಮಾಡಿದ್ದ ಆರ್ಯವರ್ಧನ್ ಗುರೂಜಿ ಇಂದು ಸೋನು ಗೌಡ ಮೇಲೆ ಫುಲ್ ಗರಂ ಆಗಿದ್ದಾರೆ. ಅತೀ ಹೆಚ್ಚು ಮಾತನಾಡುವ ವಿಚಾರವಾಗಿ ಆರ್ಯವರ್ಧನ್ ಗುರೂಜಿ ಮತ್ತು ಸೋನು ಶ್ರೀನಿವಾಸ್ ಗೌಡ ಮಧ್ಯೆ ಮಾತಿನ ಚಕಮಕಿ ನಡೆದು ಗಲಾಟೆ ಆಗಿದೆ. ಈ ವೇಳೆ ಆರ್ಯವರ್ಧನ್ ಆಡಿದ ಕೆಲವೊಂದು ಮಾತುಗಳಿಂದ ಸೋನು […]readmore
ಕಳೆದ ಕೆಲ ದಿನಗಳಿಂದ ಜೊತೆ ಜೊತೆಯಲಿ ಧಾರಾವಾಹಿ ಸೆಟ್ ನಲ್ಲಿ ನಡೆಯುತ್ತಿದ್ದ ಗದ್ದಲಕ್ಕೆ ಕೊನೆಗೂ ನಿರ್ದೇಶಕರು ಅಂತ್ಯ ಹಾಡಿದ್ದಾರೆ. ನಟ ಅನಿರುದ್ಧ್ ಹಾಗೂ ನಿರ್ದೇಶಕರ ನಡುವೆ ಮನಸ್ತಾಪ ಉಂಟಾಗಿದ್ದು ಈ ಕಾರಣಕ್ಕೆ ನಟ ಅನಿರುದ್ಧ್ ರನ್ನು ಧಾರಾವಾಹಿಯಿಂದ ಕೈ ಬಿಡಲಾಗಿದೆ. ಸದ್ಯ ಜೊತೆ ಜೊತೆಯಲಿ ಧಾರಾವಾಹಿ ಪ್ರೊಮೋ ಒಂದನ್ನ ಬಿಡುಗಡೆ ಮಾಡಿದ್ದು ಅದರಲ್ಲಿ ಅನಿರುದ್ಧ್ ಪಾತ್ರವನ್ನು ಮುಗಿಸಿದ್ದಾರೆ. ಅನಿರುದ್ಧ್ ಪಾತ್ರಕ್ಕೆ ಸಾಕಷ್ಟು ಮಂದಿಯ ಹೆಸರು ಕೇಳಿ ಬಂದಿತ್ತು. ಆದರೆ ಯಾವುದೂ ಫೈನಲ್ ಆಗಿರಲಿಲ್ಲ. ಸದ್ಯ ಧಾರಾವಾಹಿ ತಂಡ […]readmore
ಮಾಜಿ ವಿಶ್ವಸುಂದರಿ ಬಾಲಿವುಡ್ ನಟಿ ಸುಷ್ಮಿತಾ ಸೇನ್ ಜೊತೆಗಿರುವ ಫೋಟೋವನ್ನು ಕಳೆದು ಒಂದೂವರೆ ತಿಂಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ಹಂಚಿಕೊಂಡಿದ್ದರು. ಜೊತೆಗೆ ಆಕೆಯ ಜೊತೆ ಡೇಟಿಂಗ್ ಮಾಡ್ತಿರೋದಾಗಿಯೂ ಹೇಳಿಕೊಂಡಿದ್ದರು. ಲಲಿತ್ ಮೋದಿ ಹಂಚಿಕೊಂಡಿದ್ದ ಫೋಟೋ ಸೋಷಿಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮಟ್ಟದಲ್ಲಿ ಸದ್ದು ಮಾಡಿತ್ತು. ಲಲಿತ್ ಮೋದಿ ಜೊತೆಗಿನ ಫೋಟೋಗಳು ವೈರಲ್ ಆದರೂ ಸುಷ್ಮಿತಾ ಮಾತ್ರ ಯಾವುದಕ್ಕೂ ಪ್ರತಿಕ್ರಿಯಿಸದೇ ಸೈಲೆಂಟ್ ಆಗಿ ಬಿಟ್ಟಿದ್ದರು.ಜೊತೆಗೆ ವಿದೇಶಕ್ಕೆ ಹಾರಿ ಅಲ್ಲಿನ ಸುಂದರ ಸ್ಥಳಗಳಲ್ಲಿ ಎಂಜಾಯ್ […]readmore
ಎಂಭತ್ತರ ದಶಕದಲ್ಲಿ ದ್ವಾರಕೀಶ್ ನಿರ್ಮಾಣದ ” ಗುರು ಶಿಷ್ಯರು ” ಚಿತ್ರ ಕನ್ನಡಿಗರ ಮನ ಗಿದ್ದಿತ್ತು. ಈಗ ಆದೇ ಹೆಸರಿನ ಚಿತ್ರ ಮತ್ತೊಮ್ಮೆ ಬರುತ್ತಿದೆ. ಶರಣ್ ಕೃಷ್ಣ ಹಾಗೂ ತರುಣ್ ಕಿಶೋರ್ ಸುಧೀರ್ ನಿರ್ಮಿಸಿರುವ ಈ ಚಿತ್ರವನ್ನು ಜಡೇಶ್ ಕೆ ಹಂಪಿ ನಿರ್ದೇಶಿಸಿದ್ದಾರೆ. ಶರಣ್ ಹಾಗೂ ನಿಶ್ವಿಕಾ ನಾಯ್ಡು ನಾಯಕ – ನಾಯಕಿಯಾಗಿ ನಟಿಸಿರುವ ಈ ಚಿತ್ರ, ದೇಸಿ ಕ್ರೀಡೆಯಾದ ಖೊಖೊ ಆಟದ ಸುತ್ತ ನಡೆಯುತ್ತದೆ.. ಖೊಖೊ ಕೋಚರ್ ಆಗಿ ಶರಣ್ ಕಾಣಿಸಿಕೊಂಡಿದ್ದಾರೆ. ವಿಶೇಷವೆಂದರೆ ಹದಿಮೂರು ಜನ […]readmore
ಬಿಗ್ ಬಾಸ್ ಕನ್ನಡ ಒಟಿಟಿ ಶೋ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಶೋ ಮುಗಿಯಲು ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಹೀಗಾಗಿ ದೊಡ್ಮನೆ ಒಳಗೆ ಉಳಿದುಕೊಂಡವರು ಬಿಗ್ ಬಾಸ್ ಟ್ರೋಪಿ ಪಡೆಯಲು ಪೈಪೋಟಿ ನಡೆಸುತ್ತಿದ್ದಾರೆ. ಈ ಮಧ್ಯೆ ಬಿಗ್ ಬಾಸ್ ಮನೆಯ ಮೂವರು ಸದಸ್ಯರು ನೇರವಾಗಿ ಫಿನಾಲೆಗೆ ಆಯ್ಕೆಯಾಗಿದ್ದಾರೆ. ಸದ್ಯ ಬಿಗ್ ಬಾಸ್ ಮನೆಯಲ್ಲಿ 9 ಮಂದಿ ಸ್ಪರ್ಧಿಗಳಿದ್ದು ಐದನೇ ವಾರಕ್ಕೆ ಶೋ ಕಾಲಿಟ್ಟಿದ್ದೆ.ಈ ವಾರ ಬಿಗ್ ಬಾಸ್ ಮನೆಯಿಂದ ಯಾರು ಹೊರ ಬರುತ್ತಾರೆ […]readmore
ಒಂದು ಸಿನಿಮಾಗೆ ಟೈಟಲ್ ಎಂಬುದು ಸಾಕಷ್ಟು ಇಂಫರ್ಟೆಂಟ್ ಆಗಿರುತ್ತೆ. ಅದೆಷ್ಟೋ ಸಿನಿಮಾಗಳು ಟೈಟಲ್ ನಿಂದಲೇ ಗೆದ್ದಿರೋದು ಇದೆ. ಸದ್ಯ ಹೊಸ ತಂಡವೊಂದು ತಮ್ಮ ಸಿನಿಮಾಗೆ ಸೂಕ್ತ ಟೈಟಲ್ ನೀಡದವರಿಗೆ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಹೌದು.ಸ್ಯಾಂಡಲ್ ವುಡ್ ನಲ್ಲಿ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೆ ಇರುತ್ತವೆ. ಸಾಕಷ್ಟು ಹೊಸ ಹೊಸ ಪ್ರತಿಭೆಗಳು ತಮ್ಮ ಸಿನಿಮಾಗಳನ್ನು ಪರಭಾಷೆಯಲ್ಲೂ ಗುರುತಿಸುವಂತೆ ಹೆಸರು ಮಾಡಿವೆ. ಸದ್ಯ ಅಂತದ್ದೆ ಹೊಸ ತಂಡವೊಂದು ತಮ್ಮ ಸಿನಿಮಾಗೆ ಪ್ರೇಕ್ಷಕರೆ ಸೂಕ್ತ ಟೈಟಲ್ ಸೂಚಿಸಲಿ ಎನ್ನುತ್ತಿದೆ. ಕಳೆದ […]readmore
ಕಳೆದ ಕೆಲ ದಿನಗಳ ಹಿಂದಷ್ಟೇ ಅವಹೇಳನಕಾರಿ ಟ್ವೀಟ್ ಮಾಡಿದ್ದ ಕಾರಣಕ್ಕೆ ಬಂಧನಕ್ಕೆ ಒಳಗಾಗಿದ್ದ ಬಾಲಿವುಡ್ ನಟ ಹಾಗೂ ಸ್ವಯಂ ವಿಮರ್ಶಕ ಕಮಲ್ ಆರ್ ಖಾನ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ ಎಸಗಿರುವ ಕಾರಣಕ್ಕೆ ಮತ್ತೆ ಪೊಲೀಸರು ಬಂಧಿಸಿದ್ದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. 2017ರಲ್ಲಿ ಕಮಲ್ ಆರ್ ಖಾನ್ ತಾವು ನಿರ್ಮಾಣ ಮಾಡುವ ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ನಟಿಯೊಬ್ಬರಿಗೆ ನಂಬಿಸಿ ಮೋಸ ಮಾಡಿದ್ದಾರೆ ಎಂದು ನಟಿ ದೂರು ನೀಡಿದ್ದಾರೆ. ಈ […]readmore
