ಮಳೆ ಶುರುವಾಯ್ತು ಎಂದರೆ ಬೆಂಗಳೂರಿನ ಮಂದಿ ಬೆಚ್ಚಿ ಬೀಳುತ್ತಾರೆ. ರಸ್ತೆಗಳು ನದಿಗಳಾಗುತ್ತವೆ, ಮನೆಗಳು ಕೆರೆಗಳಾಗುತ್ತವೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ಜನ ಜೀವನ ಅಲ್ಲೋಲ ಕಲ್ಲೋಲವಾಗಿದೆ. ಈ ಬಗ್ಗೆ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಅಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರಿನಲ್ಲಿ ಸಣ್ಣದೊಂದು ಜಾಗ ಸಿಕ್ಕಿದ್ರೆ ಸಾಕು ಅನ್ನೋ ಪರಿಸ್ಥಿತಿ ನಿರ್ಮಾಣವಾಗಿದೆ. ಅದ್ರಲ್ಲೂ ಸಾಕಷ್ಟು ಕಡೆಗಳಲ್ಲಿ ಅಕ್ರಮ ಕಟ್ಟಡಗಳು ತಲೆ ಎತ್ತಿ ನಿಂತಿವೆ. ಇಂಥಹ ಅಕ್ರಮ ಕಟ್ಟಡಗಳಿಂದಲೇ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿದೆ ಎಂಬ […]readmore
ಮಹಾಮಾರಿ ಕೋವಿಡ್ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ರೋಗಿಗಳ ಸೇವೆಗೆ ಮುಂದಾದ ದಾದಿಯರ ತ್ಯಾಗಕ್ಕೆ ನಿಜಕ್ಕೂ ಹ್ಯಾಟ್ ಆಫ್ ಹೇಳಲೇ ಬೇಕು. ಕೊರೋನ ಸಂದರ್ಭದಲ್ಲಿ ದಾದಿಯರ ಸೇವೆ ಹಾಗೂ ತ್ಯಾಗವನ್ನು ಬಿಂಬಿಸುವ ಸೆಪ್ಟೆಂಬರ್ 13 ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು ಚಿತ್ರದ ಹೊಸ ಪೋಸ್ಟರ್ ಅನ್ನು ಮಾಲಿವುಡ್ ನ ಖ್ಯಾತ ನಟ ಮಮ್ಮುಟ್ಟಿ ಬಿಡುಗಡೆ ಮಾಡಿದ್ದಾರೆ. ಸೆಪ್ಟೆಂಬರ್ 13 ಸಿನಿಮಾ ಸದ್ದಿಲ್ಲದೆ ಶೂಟಿಂಗ್ ಕಂಪ್ಲೀಟ್ ಮಾಡಿದ್ದು ಸದ್ಯದಲ್ಲೇ ತೆರೆಗೆ ಬರಲು ಸಿದ್ದವಾಗಿದೆ. ಹೀಗಾಗಿ ಸೆಪ್ಟೆಂಬರ್ 13 ಸಿನಿಮಾದ ಹೊಸ […]readmore
ತಮಿಳು ಚಿತ್ರರಂಗದ ಖ್ಯಾತ ಗಾಯಕಿ ಹಾಗೂ ಡಬ್ಬಿಂಗ್ ಕಲಾವಿದೆ ಚಿನ್ಮಯಿ ಶ್ರೀಪಾದ್ ಮತ್ತೊಮ್ಮೆ ಬಾಂಬ್ ಸಿಡಿಸಿದ್ದಾರೆ. ಈ ಹಿಂದೆ ಖ್ಯಾತ ನಟ, ನಟಿಯರ ಖಾಸಗಿ ಜೀವನದ ಕುರಿತಾಗಿ ಸಿನಿಮಾ ರಂಗದಲ್ಲಿ ಕೋಲಾಹಲ ಎಬ್ಬಿಸಿದ್ದ ಚಿನ್ಮಯಿ ಶ್ರೀಪಾದ್ ಇದೀಗ ಸಮಂತಾ ಪಾತ್ರಗಳಿಗೆ ಡಬ್ಬಿಂಗ್ ಮಾಡುವುದಿಲ್ಲ ಎಂದು ನೇರಾ ನೇರವಾಗಿ ಹೇಳಿದ್ದಾರೆ. ಸಮಂತಾ ನಟನೆಯ ಪಾತ್ರಗಳಿಗೆ ತಮ್ಮ ಧ್ವನಿಯ ಮೂಲಕವೇ ಜೀವ ತುಂಬುತ್ತಿದ್ದವರು ಚಿನ್ಮಯಿ ಶ್ರೀಪಾದ್. ಸಮಂತ ನಟನೆಯನ್ನು ಅಭಿಮಾನಿಗಳು ಎಷ್ಟು ಮೆಚ್ಚುಕೊಳ್ಳುತ್ತಿದ್ದರೋ ಅವರ ಪಾತ್ರದ ಧ್ವನಿಯನ್ನು ಅಷ್ಟೇ ಇಷ್ಟ […]readmore
ಬಾಲಿವುಡ್ ನಲ್ಲಿ ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಇದರಿಂದ ಇಡೀ ಲೈಗರ್ ಸಿನಿಮಾ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ಲೈಗರ್ ಸಿನಿಮಾದ ಸೋಲಿನಿಂದ ನೊಂದಿರುವ ನಿರ್ಮಾಪಕಿ ಚಾರ್ಮಿ ಕೌರ್ ಸೋಷಿಯಲ್ ಮೀಡಿಯಾಗೆ ವಿರಾಮ ಘೋಷಿಸಿದ್ದಾರೆ. ದುಬಾರಿ ವೆಚ್ಚದಲ್ಲಿ ನಿರ್ಮಾಣವಾದ ಲೈಗರ್ ಸಿನಿಮಾ ಮೊದಲ ದಿನವೇ ಸೈಲೆಂಟ್ ಆಗಿ ಬಿಟ್ಟಿದೆ. ಹೀಗಾಗಿ ಲೈಗರ್ ಸಿನಿಮಾದಿಂದ ನಿರ್ಮಾಪಕರಿಗೆ ಆಗಿರುವ ನಷ್ಟವನ್ನು ಭರಿಸಲು ಸಂಭಾವನೆಯಲ್ಲಿ 6 ಕೋಟಿ ಹಿಂದಿರುಗಿಸಲು ವಿಜಯ್ ದೇವರಕೊಂಡ ಮುಂದಾಗಿದ್ದಾರೆ. […]readmore
ತಮಿಳಿನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ಪೊನ್ನಿಯನ್ ಸೆಲ್ವನ್ ಸಿನಿಮಾ ತಂಡ ಇದೀಗ ಹೊಸ ಲುಕ್ ಒಂದನ್ನು ಬಿಡುಗಡೆ ಮಾಡಿದೆ. ಪ್ರಕಾಶ್ ರಾಜ್, ಜಯಚಿತ್ರ ಹಾಗೂ ರೆಹಮಾನ್ ಅವರ ಫಸ್ಟ್ ಲುಕ್ ರಿಲೀಸ್ ಮಾಡಿದ್ದ ಅಭಿಮಾನಿಗಳು ಸಂತಸಗೊಂಡಿದ್ದಾರೆ. ಲೈಕಾ ಪ್ರೊಡಕ್ಷನ್ಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೊನ್ನಿಯನ್ ಸೆಲ್ವನ್ ಸಿನಿಮಾದ ಮೋಷನ್ ಪೋಸ್ಟರ್ ಶೇರ್ ಮಾಡಿದೆ. ಅಲ್ಲದೆ ಪ್ರಕಾಶ್ ರಾಜ್ ಅನ್ನು ಸುಂದ್ರ ಚೋಜರ್ ಎಂದು, ಜಯಚಿತ್ರವನ್ನು ಸೆಂಬಿಯನ್ ಮಾದೇವಿ ಎಂದು ಮತ್ತು ರೆಹಮಾನ್ ಅನ್ನು ಮಧುರಾಂತಕನ್ ಎಂದು […]readmore
ತಮಿಳು ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ನಟಿ ನಯನತಾರಾ ಮದುವೆಯ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ನಿರ್ದೇಶಕ ವಿಘ್ನೇಶ್ ಶಿವನ್ ಕೈ ಹಿಡಿದ ನಯನತಾರಾ ಸಿನಿಮಾಗಳ ಜೊತೆಗೆ ವೈಯಕ್ತಿಯ ಜೀವನಕ್ಕೂ ಟೈಂ ನೀಡ್ತಿದ್ದಾರೆ. ಆದ್ರೆ ಇದೀಗ ಲೇಡಿ ಸೂಪರ್ ಸ್ಟಾರ್ ಅಭಿಮಾನಿಗಳಿಗೆ ಶಾಕ್ ನೀಡುವಂತ ಸುದ್ದಿಯೊಂದು ಕಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ನಟಿ ನಯನತಾರಾಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಆಕೆಯ ಸಿನಿಮಾಗಾಗಿ ಕಾದು ಕೂರ್ತಿರ್ತಾರೆ. ಆದ್ರೆ ಇದೀಗ ನಯನತಾರಾ ಫ್ಯಾನ್ಸ್ ಸುದ್ದಿಯೊಂದನ್ನು ಕೇಳಿ ಬೇಸರಕೊಂಡಿದ್ದಾರೆ. ಹೌದು. […]readmore
ಕುಟುಂಬದೊಂದಿಗೆ ಗಣೇಶ ಚತುರ್ಥಿ ಆಚರಿಸಿದ ನಟಿ ಸನ್ನಿ ಲಿಯೋನ್ ಬೋಲ್ಡ್ ನಟಿಯಾಗಿದ್ದರು ದೇವರಲ್ಲಿ ಸಾಕಷ್ಟು ನಂಬಿಕೆ ಇಟ್ಟಿರುವ ಸನ್ನಿ ಗಣೇಶ ಹಬ್ಬದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ನಟಿ ಕುಟುಂಬದೊಂದಿಗೆ ಪ್ರತಿಯೊಂದು ಹಬ್ಬವನ್ನು ಆಚರಿಸುವ ಬಾಲಿವುಡ್ ನಟಿ ಪಿಂಕ್ ಕಲರ್ ಡ್ರಸ್ ನಲ್ಲಿ ಪತಿ ಮಕ್ಕಳೊಂದಿಗೆ ಕ್ಯಾಮೆರಾಗೆ ಫೋಟ್ ಕೊಟ್ಟ ನಟಿ ಸನ್ನಿ ಲಿಯೋನ್ ನಾಚ್ ಬೇಬಿ ಶೀರ್ಷಿಕೆಯ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದು ಸೆ.6ರಂದು ಬಿಡುಗಡೆ ಆಗಲಿದೆreadmore
ಪುರಿ ಜಗನ್ನಾಥ್ ಹಾಗೂ ವಿಜಯ್ ದೇವರಕೊಂಡ ಕಾಂಬಿನೇಷನ್ ನ ಲೈಗರ್ ಸಿನಿಮಾ ಸದ್ದು ಮಾಡಿದಷ್ಟೇ ವೇಗವಾಗಿ ಸೈಲೆಂಟ್ ಆಗಿ ಬಿಟ್ಟಿದೆ. ಭಾರೀ ನಿರೀಕ್ಷೆಯೊಂದಿಗೆ ತೆರೆಗೆ ಬಂದ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ವಿತರಕರು ಕೂಡ ಸಿನಿಮಾದ ಲಾಸ್ ಬಗ್ಗೆ ಮಾತನಾಡುತ್ತಿದ್ದಾರೆ. ವಿಜಯ್ ದೇವರಕೊಂಡ ಸಿನಿಮಾ ಎಂಬ ಕಾರಣಕ್ಕೆ ಲೈಗರ್ ಸಾಕಷ್ಟು ಸದ್ದು ಮಾಡಿತ್ತು. ಯಾಕಂದ್ರೆ ವಿಜಯ್ ನಟನೆಯ ಸಾಕಷ್ಟು ಸಿನಿಮಾಗಳು ಬಾಕ್ಸ್ ಆಫೀಸ್ ದೋಚಿ ಬಿಟ್ಟಿದ್ದವು. ಜೊತೆಗೆ ಸ್ಟಾರ್ ನಿರ್ದೇಶಕ ಪುರಿ ಜಗನ್ನಾಥ್ ಕೂಡ […]readmore
ರಕ್ಷಿತ್ ಶೆಟ್ಟಿ ಈಗ ಕೇವಲ ನಾಯಕರಾಗಷ್ಟೇ ಅಲ್ಲ. ನಿರ್ಮಾಪಕರಾಗೂ ಜನಪ್ರಿಯ. ತಮ್ಮ ಪರಂವಃ ಸ್ಟುಡಿಯೋಸ್ ಮೂಲಕ ಯುವಪ್ರತಿಭೆಗಳಿಗೆ ಅವಕಾಶ ನೀಡುತ್ತಾ ಬರುತ್ತಿದ್ದಾರೆ ರಕ್ಷಿತ್ ಶೆಟ್ಟಿ. ಪ್ರಸ್ತುತ ಪರಂವಃ ಸ್ಟುಡಿಯೋಸ್ ನಿರ್ಮಿಸುತ್ತಿರುವ “ಬ್ಯಾಚುಲರ್ ಪಾರ್ಟಿ” ಹಾಗೂ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರಗಳ ಮುಹೂರ್ತ ಸಮಾರಂಭ ಧರ್ಮಗಿರಿ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರರಂಗದಲ್ಲಿ ಹೊಸರೀತಿಯ ಕಥೆಗಳು ಬರಬೇಕು. ಹೊಸರೀತಿಯಲ್ಲಿ ಯೋಚಿಸುವ ಕಥೆಗಾರರನ್ನು ನಾವು ಬರಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ನಮ್ಮ ಪರಂವಃ ಸ್ಟುಡಿಯೋಸ್ ಸದಾ ಸಿದ್ದ. ನನ್ನ ಜೊತೆ “ಕಿರಿಕ್ ಪಾರ್ಟಿ” […]readmore
ಕನ್ನಡದ ಬಿಗ್ ಬಾಸ್ ಓಟಿಟಿ ಮನೆಯಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್ ಗಳು ಸಿಗುತ್ತಿವೆ. ಪ್ರತಿವಾರ ಒಬ್ಬೊಬ್ಬರು ಮನೆಯಿಂದ ಹೊರ ಹೋಗುತ್ತಿದ್ದರು.ಆದರೆ ಈ ವಾರ ಬಿಗ್ ಬಾಸ್ ಇಬ್ಬರನ್ನು ಮನೆಯಿಂದ ಹೊರ ಕಳುಹಿಸಿ ಡಬ್ಬಲ್ ಶಾಕ್ ನೀಡಿದೆ. ಪ್ರತಿ ವಾರದ ಕೊನೆಯಲ್ಲಿ ಎಂಟ್ರಿಕೊಡುವ ಸುದೀಪ್ ಮಾತು ಕೇಳಲು ಅಭಿಮಾನಿಗಳು ಕಾದುಕೂತಿರ್ತಾರೆ.ಅಂತೆಯೇ ಈ ವಾರ ಯಾರು ಮನೆಯಿಂದ ಹೊರ ಹೋಗುತ್ತಾರೆ ಎಂಬ ಕ್ಯೂರಿಯಾಸಿಟಿ ಅಭಿಮಾನಿಗಳಲ್ಲಿ ಇರುತ್ತೆ. ಅಂತೆಯೇ ಈ ವಾರ ಮನೆಯಿಂದ ಚೈತ್ರಾ ಹಳ್ಳಿಕೇರಿ ಹಾಗೂ ಅಕ್ಷತಾ […]readmore
