ಟಾಲಿವುಡ್ ಸೆನ್ಸೇಷನಲ್ ವಿಜಯ್ ದೇವರಕೊಂಡ ಸಿನಿಕರಿಯರ್ ಗೆ ಬ್ರೇಕ್ ಕೊಟ್ಟ ಸಿನಿಮಾ ಗೀತಾ ಗೋವಿಂದಂ. ಪರಶುರಾಮ್ ನಿರ್ದೇಶನದಲ್ಲಿ ಮೂಡಿಬಂದಿದ್ದ ಈ ಚಿತ್ರ ಬಾಕ್ಸಾಫೀಸ್ ನಲ್ಲಿ ಭಾರೀ ಸದ್ದು ಮಾಡಿತ್ತು. 100 ಕೋಟಿ ಕ್ಲಬ್ ಬಾಚಿದ್ದ ಗೀತಾ ಗೋವಿಂದಂ ಸಿನಿಮಾಗೆ ಸೌತ್ ಸಿನಿಜಗತ್ತು ಜೈಕಾರ ಹಾಕಿತ್ತು. ಈ ಬ್ಲಾಕ್ ಬಸ್ಟರ್ ಹಿಟ್ ಬಳಿಕ ಈ ಚಿತ್ರತಂಡ ಮಗದೊಮ್ಮೆ ಕೈ ಜೋಡಿಸುವ ಗುಸುಗುಸು ಕೇಳಿಬಂದಿತ್ತು. ಆದ್ರೆ ಅದ್ಯಾಕೋ ಸಮಯವೇ ಕೂಡಿ ಬಂದಿರಲಿಲ್ಲ. ಬರೋಬ್ಬರಿ ಆರು ವರ್ಷದ ನಂತರ ಗೀತಾ ಗೋವಿಂದಂ […]readmore
ಮಂಜುನಾಥ್ ಬಡಿಗೇರ್ ಚೊಚ್ಚಲ ಬಾರಿಗೆ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ಚಿತ್ರ’ ಆರಂಭ ‘, ಶ್ರೀ ಕಾಳಿಕಾ ದೇವಿ ಪ್ರೊಡಕ್ಷನ್ಸ ಬ್ಯಾನರ್ ಅಡಿಯಲ್ಲಿ ಸಾಂಭಯ್ಯ ಆಚಾರ್ಯ ನಿರ್ಮಾಣ ದ ಆರಂಭ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆಡೆಯಿತು, ನಿರ್ದೇಶಕರು ಮಾತನಾಡಿ ಕೆಲವು ಸಿನಿಮಾಗಳಲ್ಲಿ ನಿರ್ದೇಶನ ಛಾಯಾಗ್ರಾಹಣ ತಂಡದಲ್ಲಿ ಕೆಲಸ ಮಾಡಿ ಕಿರುಚಿತ್ರಗಳನ್ನು ನಿರ್ದೇಶಿಸಿದ್ದೇನೆ. ಇದು ನೈಜ ಘಟನೆಗಳಿಂದ ಸ್ಫೂರ್ತಿ ಪಡೆದ ಕಥೆ, ಪಕ್ಷಿಗಳ ರಕ್ಷಣೆಗಾಗಿ ಹೋರಾಡುತಿದ್ದ ಯುವತಿಯ ಮೇಲೆ ಅತ್ಯಾಚಾರ ಹಾಗೂ ಕೊಲೆಯಾಗುತ್ತದೆ. ಆ ಕೊಲೆಯ ಪ್ರತಿಕಾರಕ್ಕೆ […]readmore
ಕನ್ನಡದ ಸೂಪರ್ ಹಿಟ್ ಚಿತ್ರಗಳಿಗೆ ಸೂಪರ್ ಹಿಟ್ ಹಾಡುಗಳನ್ನು ಬರೆದಿರುವ ಹೃದಯ ಶಿವ ನಿರ್ದೇಶನದ “ಬಿಸಿಲು ಕುದುರೆ” ಚಿತ್ರ ಕಳೆದ ಏಪ್ರಿಲ್ 21ರಂದು ಬಿಡುಗಡೆಯಾಗಿತ್ತು. ಚಿತ್ರ ಈಗ ಐವತ್ತು ದಿನಗಳನ್ನು ಪೂರೈಸಿದೆ. ಈ ಸಂತಸವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು. ಅರುಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ ಕುರಿತಾದ ಈ ಚಿತ್ರವನ್ನು ಜನರು ನೋಡಿ ಮೆಚ್ಚಿಕೊಂಡಿದ್ದಾರೆ. ಚಿತ್ರ ಒಂದೇ ಚಿತ್ರಮಂದಿರದಲ್ಲಿ ಐವತ್ತು ದಿನ ಪೂರೈಸಿಲ್ಲ. ರಾಜ್ಯದ ವಿವಿಧ ಕಡೆ ಬಿಡುಗಡೆಯಾಗಿ ಪ್ರದರ್ಶನ ಕಂಡು ಈಗ ಐವತ್ತನೇ […]readmore
ನಾಯಕ ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬ ಇತ್ತೀಚಿಗೆ ನಡೆದಿದೆ. ಈ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸಿರುವ “ಲವ್ ಮೀ ಆರ್ ಹೇಟ್ ಮೀ” ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಬಹ ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 29 ರಂದು ಬಿಡುಗಡೆಯಾಗಲಿದೆ. ದೀಪಕ್ ಗಂಗಾಧರ್ ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ದೀಪಕ್ ಗಂಗಾಧರ್ ಮೂವೀಸ್ ಲಾಂಛನದಲ್ಲಿ ದೀಪಕ ಗಂಗಾಧರ್ ಅವರ ಜೊತೆಗೆ ಸುನೀಲ್ ಬಿ.ಎನ್, ಮದನ್ ಗಂಗಾಧರ್, ಚಂದನ್ ಜೆ ಹಾಗೂ ನಾಗರಾಜ್ […]readmore
ಮೊದಲಿನಿಂದಲೂ ತಮ್ಮ ವಿಭಿನ್ನಪಾತ್ರಗಳ ಮೂಲಕ ಜನರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ “ಟೋಬಿ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ವಿಭಿನ್ನ ಕಥೆಯ ಈ ಚಿತ್ರ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ. ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ. “ಟೋಬಿ” ಚಿತ್ರಕ್ಕೆ “ಮಾರಿ ಮಾರಿ ..ಮಾರಿಗೆ ದಾರಿ” ಎಂಬ ಅಡಿಬರಹವಿದೆ. ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ […]readmore
ಕೋಕ್ ಸ್ಟುಡಿಯೋ ವಿವಿಧ ಭಾಷೆಗಳಲ್ಲಿ ವಿಭಿನ್ನ ಪ್ರಕಾರದ ಸಂಗೀತದೊAದಿಗೆ ಸಂಗೀತ ವೇದಿಕೆಯಾಗಿ ಅದ್ಭುತ ಯಶಸ್ಸನ್ನು ಸಾಧಿಸಿದೆ, ಈ ವರ್ಷ ಭಾರತದಲ್ಲಿ ಕೋಕ್ ಸ್ಟುಡಿಯೋ ಭಾರತ್ ಮತ್ತು ಕೋಕ್ ಸ್ಟುಡಿಯೋ ತಮಿಳು ಪ್ರಾರಂಭದೊAದಿಗೆ ಪ್ರತಿಭಾವಂತ ಮತ್ತು ಉದಯೋನ್ಮುಖ ಕಲಾವಿದರನ್ನು ಆಚರಿಸುವುದನ್ನು ಮುಂದುವರೆಸಿದೆ. ಬಿಡುಗಡೆಗೆ ಅಗಾಧ ಪ್ರತಿಕ್ರಿಯೆಗೆ ಸಾಕ್ಷಿಯಾಗಿರುವ ಕೋಕ್ ಸ್ಟುಡಿಯೋ ಭಾರತ್ ದೇಶಾದ್ಯಂತದ ೫೦ ಕ್ಕೂ ಹೆಚ್ಚು ಕಲಾವಿದರ ಸಮ್ಮಿಲನದೊಂದಿಗೆ ಸೃಜನಾತ್ಮಕ ಸೀಸನ್ಗೆ ಚಾಲನೆ ನೀಡುತ್ತಿದೆ, ಅವರು ಭಾರತ್ನ ಬೇರುಗಳನ್ನು ಆಚರಿಸುವ ೧೦ ಸ್ಮರಣೀಯ ಟ್ರ್ಯಾಕ್ಗಳನ್ನು ರಚಿಸಲು ಒಟ್ಟುಗೂಡಿದ್ದಾರೆ. […]readmore
ವಸಿಷ್ಠ ಸಿಂಹ ನಾಯಕರಾಗಿ ಅಭಿನಯಿಸಿರುವ ‘ಲವ್ ಲಿ’ ಚಿತ್ರದ ಟೈಟಲ್ ಹಾಡು ಇತ್ತೀಚಿಗೆ ಬಿಡುಗಡೆಯಾಗಿದ್ದು, ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ವಿಶೇಷವಾದ ಈ ಗೀತೆಯನ್ನು ಬಿಡುಗಡೆ ಮಾಡಲು ಮುಖ್ಯ ಅಥಿತಿಗಳಾಗಿ ಕ್ರೇಜಿ ಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ, ‘ನೆನಪಿರಲಿ’ ಪ್ರೇಮ್, ಪ್ರಿಯಂಕಾ ಉಪೇಂದ್ರ ಹಾಗೂ ಹರಿಪ್ರಿಯ ಆಗಮಿಸಿದ್ದರು. ಅಭುವನಾಸ್ ಕ್ರೀಯೆಷನ್ಸ್ ಬ್ಯಾನರ್ ನಲ್ಲಿ ರವೀಂದ್ರ ಕುಮಾರ್ ನಿರ್ಮಿಸಿರುವ ಈ ಚಿತ್ರಕ್ಕೆ ಕಥೆ ಬರೆದು ಮೊದಲಬಾರಿ ನಿರ್ದೇಶನ ಮಾಡಿದ್ದಾರೆ ಯುವ ಪ್ರತಿಭೆ ಚೇತನ್ ಕೇಶವ್. ‘ನಿರ್ಮಾಪಕರ ಸಹಕಾರದಿಂದ […]readmore
ಅಪ್ಸರ ಮೂವೀಸ್ ಲಾಂಛನದಲ್ಲಿ ವೇಂಪಲ್ಲಿ ಬಾವಾಜಿ ಅವರ ನಿರ್ದೇಶನದಲ್ಲಿ ‘ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ಎಂಬ ಹಾಸ್ಯ ಪ್ರಧಾನ ಕಥಾಹಂದರ ಹೊಂದಿದ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಈ ಹಿಂದೆ ಗರ್ಭದಗುಡಿ, 141, ಅಕ್ಕಭಾವ ಬಾಮೈದ, ನೀನೇನಾ, ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದ ಬಾವಾಜಿ ಈಗ ಮತ್ತೊಂದು ಅಪ್ಪಟ ಕಾಮಿಡಿ ಚಿತ್ರವನ್ನು ಕನ್ನಡಿಗರಿಗೆ ನೀಡುತ್ತಿದ್ದಾರೆ. ಈ ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ನಿರ್ದೇಶಕ ಬಾವಾಜಿ ಅವರೇ ಬರೆದಿದ್ದಾರೆ. ಈಗಿನ ಟ್ರೆಂಡ್ ಗೆ ತಕ್ಕಂತೆ ಕಾಮಿಡಿ, ಫ್ಯಾಮಿಲಿ ಎಂಟರ್ […]readmore
“ಫಸ್ಟ್ rank ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್” ಚಿತ್ರಕ್ಕಾಗಿ ದೀಪಕ್ ಮಧುವನಹಳ್ಳಿ ಬರೆದಿರುವ “ಬೇಕಿತ್ತಾ ಬೇಕಿತ್ತಾ, ಈ ಲವು ಬೇಕಿತ್ತಾ” ಎಂಬ ಹಾಡಿನ ಲಿರಿಕಲ್ ವಿಡಿಯೋ A2 music ಮೂಲಕ ಬಿಡುಗಡೆಯಾಗಿದೆ. ಅಂತೋನಿ ದಾಸ್ ಹಾಡಿರುವ ಈ ಹಾಡಿಗೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಅಧಿಕಾರಿ ವೆಂಕಟೇಶ್ ಹಾಡನ್ನು ಬಿಡುಗಡೆ ಮಾಡಿದ್ದಾರೆ. “ರಾಜು ಜೇಮ್ಸ್ ಬಾಂಡ್” ನನ್ನ ನಿರ್ದೇಶನದ ಮೂರನೇ ಚಿತ್ರ. ಈ ಚಿತ್ರ ವಿಭಿನ್ನ […]readmore
ಜಿ.ಮನೋಹರನ್ ಹಾಗೂ ಕೆ.ಪಿ ಶ್ರೀಕಾಂತ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ “ಗ್ರಾಮಾಯಣ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರು. ಅಶ್ವಿನಿ ಪುನೀತ್ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು. ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ದುನಿಯಾ ವಿಜಯ್, ಧ್ರುವ ಸರ್ಜಾ, ರಾಜ್ ಬಿ ಶೆಟ್ಟಿ, ಆರ್ ಚಂದ್ರು, ಪವನ್ ಒಡೆಯರ್, ಸಿಂಪಲ್ ಸುನಿ […]readmore
