ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಬಿಗ್ ಬಾಸ್ ಓಟಿಟಿ ಆರಂಭವಾಗಿದ್ದು ಅಭಿಮಾನಿಗಳ ನೆಚ್ಚಿನ ಶೋ ಆಗಿ ಹೊರ ಹೊಮ್ಮಿದೆ. ಈಗಾಗ್ಲೆ ಶೋನಿಂದ ಇಬ್ಬರು ಹೊರ ಬಂದಿದ್ದು ಉಳಿದುಕೊಂಡವರು ಒಂದಲ್ಲ ಒಂದು ವಿಚಾರಕ್ಕೆ ಸದ್ದು ಮಾಡ್ತಿದ್ದಾರೆ. ಈಗಾಗ್ಲೆ ಬಿಗ್ ಬಾಸ್ ಮನೆಯಲ್ಲಿ ಲವ್ವಿ ಡವ್ವಿ ಶುರುವಾಗಿದ್ದು ಜೊತೆಗೆ ವಾದ ವಿವಾದ ಕೂಡ ನಿತ್ಯ ನಡೆಯುತ್ತಲೆ ಇರುತ್ತೆ. ಸೋನು, ಟಾಸ್ಕ್ ಆಡುವಾಗ ಅಕ್ಷತಾ ಜೊತೆ ರಾಕೇಶ್ ಸಲಿಗೆಯಿಂದ ನಡೆದುಕೊಂಡಿದ್ದಾರೆ. ಬಳಿಕ ಸೋನು ರಾಕಿ ಮೇಲೆ ಹುಸಿ ಕೋಪ ತೋರಿದ್ದಾರೆ. ದಿನದಿಂದ […]readmore
ವಿಜಯ್ ದೇವರಕೊಂಡ ಮತ್ತು ಅನನ್ಯ ಪಾಂಡೆ ಕಾಂಬಿನೇಷನ್ನ ಪೂರಿ ಜಗನ್ನಾಥ್ ನಿರ್ದೇಶನದ ಪ್ಯಾನ್ ಇಂಡಿಯಾ ಲೈಗರ್ ಸಿನಿಮಾ ಬಿಡುಗಡೆಗೂ ಮುನ್ನ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದ ಲೈಗರ್ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತೆ ಎಂಬ ಭರವಸೆ ಮೂಡಿಸಿತ್ತು. ಆದ್ರೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ ಎನ್ನುತ್ತಿವೆ ಮೂಲಗಳು. ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ ಮೊದಲ ದಿನವೇ ಚಿತ್ರ ಮುಗ್ಗರಿಸಿದೆ ಎನ್ನಲಾಗುತ್ತಿದೆ. ಈ ಮಧ್ಯೆ ವಿಜಯ್ ದೇವರಕೊಂಡ ಈ ಹಿಂದೆ ಮಾಡಿದ್ದ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾದಲ್ಲಿ ನಟಿಸಿ ಕನ್ನಡಿಗರ ಹೃದಯ ಗೆದ್ದ ನಟಿ ಅನುಪಮಾ ಪರಮೇಶ್ವರನ್ ಗೆ ಕೊರೋನಾ ಸೋಂಕು ಧೃಢಪಟ್ಟಿದೆ. ಈ ವಿಷಯವನ್ನು ಸ್ವತಃ ಅನುಪಮಾ ಪರಮೇಶ್ವರನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು ತಮ್ಮ ಸಂಪರ್ಕಕ್ಕೆ ಬಂದವರನ್ನು ಕೋವಿಡ್ ಟೆಸ್ಟ್ ಗೆ ಒಳಪಡುವಂತೆ ಸೂಚಿಸಿದ್ದಾರೆ. ಕಾರ್ತಿಕೇಯ 2 ಸಿನಿಮಾದ ಯಶಸ್ಸಿನಲ್ಲಿರುವ ಅನುಮಪ ಅವರಿಗೆ ಜ್ವರ ಹಾಗೂ ಶೀತಾ ಕಾಣಿಸಿಕೊಂಡಿದೆ. ಈ ವೇಳೆ ಟೆಸ್ಟ್ ಗೆ ಒಳಗಾಗಿದ್ದು ಕೊರೋನಾ ಇರುವುದು ಧೃಢಪಟ್ಟಿದೆ. ಸತತ ಸೋಲುಗಳಿಂದ […]readmore
ಬಾಲಿವುಡ್ ನಟ ಸೋನು ಸೂದ್ ಇತ್ತೀಚೆಗೆ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕವೇ ಸಾಕಷ್ಟು ಸುದ್ದಿಯಾಗ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ನೂರಾರು ಜನರಿಗೆ ಸಹಾಯ ಮಾಡಿ ರಿಯಲ್ ಹೀರೋ ಅನಿಸಿಕೊಂಡಿದ್ದರು. ಆ ಬಳಿಕ ಸೋನು ಸೂದ್ ಸೋಷಿಯಲ್ ಸರ್ವಿಸ್ ಮೂಲಕವೇ ಅಭಿಮಾನಿಗಳ ಮನ ಗೆದ್ದು ರಿಯಲ್ ಹೀರೋ ಎನಿಸಿಕೊಂಡಿದ್ದಾರೆ. ಇದೀಗ ಸೋನು ಸೂಡ್ ಕಡೆಯಿಂದ ಕನ್ನಡದ ನಟಿ ಮಾನ್ವಿತಾ ಕಾಮತ್ ಕುಟುಂಬಕ್ಕೆ ಸಹಾಯ ಸಿಕ್ಕಿದೆ. ಇದನ್ನು ಮಾನ್ವಿತಾ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕೆಂಡಸಂಪಿಗೆ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ […]readmore
ಬಾಲಿವುಡ್ ಚಿತ್ರರಂಗದ ಸ್ಟಾರ್ ನಟ ಅಮೀರ್ ಖಾನ್ ನಟನೆಯ ಸಿನಿಮಾಗಳು ಸತತವಾಗಿ ಸೋಲು ಕಾಣುತ್ತಿವೆ. ಇತ್ತೀಚೆಗೆ ಬಿಡುಗಡೆ ಆದ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಾಯ್ ಕಾಟ್ ಗೆ ಬಲಿಯಾಗಿದೆ. ಇದೀಗ ಅಮೀರ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಅಮೀರ್ ನಟನೆಯ ಸಿನಿಮಾಗಳನ್ನು ಸಿನಿ ಪ್ರೇಕ್ಷಕರು ಬ್ಯಾನ್ ಮಾಡುತ್ತಿದ್ದಂತೆ ಅಮೀರ್ ಮುಂದಿನ ಸಿನಿಮಾ ತಯಾರಕರು ಹಿಂದೆ ಸರಿದಿದ್ದಾರೆ. ಅಮೀರ್ ಗುಲ್ಶನ್ ಕುಮಾರ್ ಹೆಸರಿನಲ್ಲಿ ಸಿನಿಮಾ ಮಾಡಬೇಕಿತ್ತು. ಕ್ಯಾಸೆಟ್ ಕಿಂಗ್ ಹೆಸರಿನಲ್ಲಿ ಪ್ರಸಿದ್ಧ ಗುಲ್ಶನ್ ಕುಮಾರ್ ಅವರ ಜೀವನ […]readmore
ಬಾಲಿವುಡ್ ನ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಸಾವನ್ ಕುಮಾರ್ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಕಳೆದ ದಿನ ದಿನಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಸಾವನ್ ಕುಮಾರ್ ರನ್ನು ಮುಂಬೈನ ಕೋಕಿಲಾಬೆನ್ ಧೀರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬುಧವಾರ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಚಿಕಿತ್ಸೆ ಫಲಕಾರಿ ಆಗದೆ ಗುರುರಾವ ಸಂಜೆ ಕೊನೆಯುಸಿರೆಳೆದಿದ್ದಾರೆ. ಸಾವನ್ ನಿಧನದ ಕುರಿತು ಸೋದರಳಿಗೆ ನವೀನ್ ತಿಳಿಸಿದ್ದು, ‘ಸಾವನ್ ಇಂದು ಸಂಜೆ ನಿಧನ ಹೊಂದಿದ್ದಾರೆ. ಅವರ ಹೃದಯ ಕೆಲಸ […]readmore
ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಸೂಪರ್ ಡ್ಯೂಪರ್ ಸಿನಿಮಾ ಓಂ ಚಿತ್ರದ ಮೂಲಕ ಸಾಕಷ್ಟು ಪ್ರತಿಭೆಗಳು ಬೆಳಕಿಗೆ ಬಂದಿದ್ದಾರೆ. ಓಂ ಸಿನಿಮಾದಲ್ಲಿ ಡಾನ್ ರೈ ಪಾತ್ರದಲ್ಲಿ ಕಾಣಿಸಿಕೊಂಡು ಖ್ಯಾತಿ ಘಳಿಸಿದ ನಟ ಹರೀಶ್ ರೈ ಇದೀಗ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಹರೀಶ್ ರೈ ಅವರಿಗೆ ಇತ್ತೀಚೆಗೆ ಸಿನಿಮಾದ ಅವಕಾಶಗಳು ಕಡಿಮೆಯಾಗಿತ್ತು. ಸಾಕಷ್ಟು ವರ್ಷಗಳಿಂದ ಸಿನಿಮಾ ರಂಗದಿಂದ ದೂರವಿದ್ದ ಹರೀಶ್ ರೈ ಇತ್ತೀಚೆಗೆ ತೆರೆಕಂಡ ಕೆಜಿಎಫ್ […]readmore
ಕೆಜಿಎಫ್, RRR ಸಿನಿಮಾಗಳ ಸಕ್ಸಸ್ ಬಳಿಕ ಸೌತ್ ಸಿನಿ ದುನಿಯಾದಲ್ಲಿ ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳು ಸೆಟ್ಟೇರುತ್ತಿವೆ. ಈ ಪಟ್ಟಿಗೀಗ ಮತ್ತೊಂದು ಚಿತ್ರ ಸೇರ್ಪಡೆಯಾಗ್ತಿದೆ. ಅದುವೇ ಕೀಡಾ ಕೋಲಾ.. ತೆಲುಗು ಚಿತ್ರರಂಗದ ಯಂಗ್ ಅಂಡ್ ಟ್ಯಾಲೆಂಟೆಡ್ ಡೈರೆಕ್ಟರ್, ಪೆಳ್ಳಿ ಚೂಪುಲು ಹಾಗೂ ಈ ನಾಗಾರಾಣಿಕಿ ಎಮೈಂದಿ ಎಂಬ ಎರಡು ಯಶಸ್ವಿ ಸಿನಿಮಾ ನಿರ್ದೇಶಿಸಿರುವ ತರುಣ್ ಭಾಸ್ಕರ್ ಧಾಸ್ಯಮ್ ಸಾರಥ್ಯದಲ್ಲಿ ಕೀಡಾ ಕೋಲಾ ಎಂಬ ಹೊಸ ಚಿತ್ರ ತಯಾರಾಗ್ತಿದೆ. ಯೂತ್ ಫುಲ್ ಎಂಟ್ರೈನರ್ ಸಿನಿಮಾ ನಿರ್ದೇಶಿಸ್ತಿದ್ದ ತರುಣ್ […]readmore
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಅತ್ಯಂತ ಜನಪ್ರಿಯ ಧಾರಾವಾಹಿ ಜೊತೆ ಜೊತೆಯಲಿ ತಂಡದಿಂದ ಇದೀಗ ಆರ್ಯವರ್ಧನ್ ಪಾತ್ರಧಾರಿ ನಟ ಅನಿರುದ್ಧ್ ಹೊರ ಹೋಗಿದ್ದಾರೆ. ಹೀಗಾಗಿ ಆರ್ಯವರ್ಧನ್ ಪಾತ್ರಕ್ಕೆ ಧಾರಾವಾಹಿ ತಂಡ ಉತ್ತಮ ನಟನನ್ನೇ ಹುಟುಕಾಟ ಮಾಡುತ್ತಿದೆ. ಸದ್ಯ ಅನಿರುದ್ಧ್ ರಿಂದ ತೆರವಾಗಿರುವ ಆರ್ಯವರ್ಧನ್ ಜಾಗಕ್ಕೆ ನಟ ಹರೀಶ್ ರಾಜ್ ಬರಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಮೊದಲು ಆರ್ಯವರ್ಧನ್ ಪಾತ್ರಕ್ಕೆ ನಿರ್ದೇಶಕ ಅನೂಪ್ ಭಂಡಾರಿಯನ್ನು ಧಾರಾವಾಹಿ ತಂಡ ಅಪ್ರೋಚ್ ಮಾಡಿತ್ತು. ಆದರೆ ಅನೂಪ್ ಸಿನಿಮಾದ ಕೆಲಸದ ಕೆಲಸದಲ್ಲಿ ತೊಡಗಿಕೊಂಡ […]readmore
ಕಮಲ್ ಹಾಸನ್ ನಟನೆಯ ಬಹು ನಿರೀಕ್ಷಿತ ಇಂಡಿಯನ್ 2 ಸಿನಿಮಾದ ಚಿತ್ರೀಕರಣ ಕೆಲವೊಂದು ಕಾರಣಗಳಿಂದ ವಿಳಂಭವಾಗಿತ್ತು. ಕೆಲ ಭಾಗಗಳನ್ನು ಚಿತ್ರೀಕರಿಸಿದ್ದ ಚಿತ್ರತಂಡ ಅರ್ಧಕ್ಕೆ ನಿಲ್ಲಿಸಿತ್ತು. ಇದೀಗ ಎರಡು ವರ್ಷಗಳಿಂದ ನಿಂತಿದ್ದ ಇಂಡಿಯನ್ 2 ಸಿನಿಮಾದ ಚಿತ್ರೀಕರಣ ಆರಂಭವಾಗಿದ್ದು ಕಮಲ್ ಹಾಸನ್ ರ ಹೊಸ ಲುಕ್ ರಿವೀಲ್ ಮಾಡುವ ಮೂಲಕ ಚಿತ್ರತಂಡ ಅಧಿಕೃತ ಮಾಹಿತಿ ನೀಡಿದೆ. ಅಂದುಕೊಂಡಂತೆ ಆಗಿದ್ದಿದ್ದರೆ ಇಷ್ಟರಲ್ಲಾಗಲೇ ಸಿನಿಮಾ ಕಂಪ್ಲೀಟ್ ಆಗಬೇಕಿತ್ತು. ಆದರೆ ಚಿತ್ರೀಕರಣ ಸಂದರ್ಭದಲ್ಲಿ ಸೆಟ್ ನಲ್ಲಿ ಕ್ರೇನ್ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು. […]readmore
