ನವದೆಹಲಿ: ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದು ಹೃದಯಾಘಾತಕೊಳಗಾಗಿ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ಖ್ಯಾತ ಹಾಸ್ಯ ಕಲಾವಿದ ರಾಜು ಶ್ರೀವಾಸ್ತವ್ ಸ್ಥಿತಿ ಗಂಭೀರವಾಗಿದೆ. ರಾಜು ಶ್ರೀವಾಸ್ತವ್ ಯಾವುದೇ ಚಿಕಿತ್ಸೆಗೂ ಸ್ಪಂದಿಸುತ್ತಿಲ್ಲ, ಈಗಾಗಲೇ ಕೋಮಗೆ ತೆರಳಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ರಾಜು ಆರೋಗ್ಯದ ಕುರಿತು ರಾಜು ಪುತ್ರಿ ಅಂತರಾ ಶ್ರೀವಾಸ್ತವ್ ಸ್ಪಷ್ಟನೆ ನೀಡಿದ್ದಾರೆ. ತಂದೆಯ ಆರೋಗ್ಯ ಸ್ಥಿರವಾಗಿದೆ. ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ತಂದೆಯ ಆರೋಗ್ಯದ ಕುರಿತು ಯಾವುದೇ ರೀತಿಯ […]readmore
ಮಾಜಿ ಸಿಎಂ ಸಿದ್ದರಾಮಯ್ಯ ಟಿವಿ ಹಾಗೂ ಸಾಮಾಜಿಕ ಜಾಲಾ ತಾಣಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದ್ದಾರೆ. ಆದ್ರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಮಾಜಿ ಸಿಎಂ ಸಿದ್ದರಾಮಯ್ಯ ನಿನ್ನೆ ಓರಾಯನ್ ಮಾಲ್ ನಲ್ಲಿ ಸಚಿವ ಜಮೀರ್ ಅಹಮದ್ ಜೊತೆ ರಾಷ್ಟ್ರ ಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ವೀಕ್ಷಿಸಿದರು. ಡೊಳ್ಳು ಸಿನಿಮಾದ ನಿರ್ಮಾಪಕರಾದ ಪವನ್ ಒಡೆಯಾರ್ ತಂಡ ಇತ್ತೀಚೆಗೆ ಸಿನಿಮಾ ವೀಕ್ಷಿಸುವಂತೆ ಸಿದ್ದರಾಮಯ್ಯರಿಗೆ ಆಹ್ವಾನ ನೀಡಿದ್ದರು. ಡೊಳ್ಳು ತಂಡದ ಪ್ರೀತಿಯ ಆಮಂತ್ರಣಕ್ಕೆ ಒಗೊಟ್ಟ ಸಿದ್ದು ನಿನ್ನೆ ಸಿನಿಮಾ ತಂಡದ ಜೊತೆ ಚಿತ್ರವನ್ನು ವೀಕ್ಷಿಸಿದರು. […]readmore
ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು. ಇದೇ ಕಾಂಬಿನೇಶನ್ ನಲ್ಲಿ “ಹೊಯ್ಸಳ” ಚಿತ್ರ ಸಹ ಬರುತ್ತಿದ್ದು, ಮೂರನೇ ಚಿತ್ರವಾಗಿ “ಉತ್ತರಕಾಂಡ” ನಿರ್ಮಾಣವಾಗಲಿದೆ. “ದಯವಿಟ್ಟು ಗಮನಿಸಿ”, ” ರತ್ನನ ಪ್ರಪಂಚ” ದಂತಹ ವಿಭಿನ್ನ ಚಿತ್ರಗಳ ನಿರ್ದೇಶಕ […]readmore
ಎಪ್ಪತ್ತರ ವಯಸ್ಸಿನಲ್ಲೂ ಇಪ್ತತ್ತರ ಯುವಕನ ಉತ್ಸಾಹ ಹೊಂದಿರುವ, ತಮ್ಮ ಕಾಮಿಡಿ ಪಾತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಬಿರಾದಾರ್ ನಾಯಕನಾಗಿ ಅಭಿನಯಿಸಿರುವ ಚಿತ್ರ “90 ಬಿಡಿ ಮನೀಗ್ ನಡಿ”. ಇದು ಅವರ ನಟನೆಯ 500ನೇ ಚಿತ್ರವೂ ಹೌದು. ಈ ಚಿತ್ರದ ಹಾಡಿನ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ ಅರೆಹೊಳೆ ಕಥೆ ಬರೆದು, ಜಂಟಿಯಾಗಿ ನಿರ್ದೇಶಿಸಿರುವ ಈ ಚಿತ್ರಕ್ಕೆ ರತ್ನಮಾಲ ಬಾದರದಿನ್ನಿ ಬಂಡವಾಳ ಹೂಡಿದ್ದಾರೆ. ಉತ್ತಮ ಸಂದೇಶ ಹೇಳುವಂತ ಕಥಾಹಂದರವನ್ನಿಟ್ಟುಕೊಂಡು ಉತ್ತರ […]readmore
ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ಇಂದು 36ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಪುನೀತ್ ನಿಧನದ ಹಿನ್ನೆಲೆಯಲ್ಲಿ ಈ ವರ್ಷದ ಹುಟ್ಟುಹಬ್ಬಕ್ಕೆ ಧನಂಜಯ್ ಬ್ರೇಕ್ ಹಾಕಿದ್ರು. ಆದರೂ ಅವರ ಅಭಿಮಾನಿಗಳು ಬರ್ತಡೇ ಸೆಲೆಬ್ರೇಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಧನಂಜಯ್ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಕಾಲೇಜು ವಿದ್ಯಾಬ್ಯಾಸ ಮುಗಿಸಿದ ಧನಂಜಯ್ ಗೆ ಕೈತುಂಬಾ ಸಂಬಳ ಸಿಗುವ ಉದ್ಯೋಗ ಸಿಕ್ಕಿತ್ತು. ಆದರೆ ಅದನ್ನು ನಿರಾಕರಿಸಿದ ಧನಂಜಯ್ ಮೈಸೂರಿನ ರಂಗಾಯಣ ಸೇರಿ ನಟನೆಯನ್ನು ಕರಗತ ಮಾಡಿಕೊಂಡರು. 2013ರಲ್ಲಿ […]readmore
ಸಿನಿಮಾ ಹಣ ಪಡೆದುಕೊಳ್ಳುವುದು, ವಾಪಸ್ ಮಾಡುವುದು ಇದ್ದದ್ದೆ. ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಯುವ ಸಿನಿ ರಂಗದಲ್ಲಿ ಕೆಲವೊಮ್ಮೆ ಸಮಸ್ಯೆಗಳು ಎದುರಾಗುವುದು ಸಹಜ. ಇದೇ ಹಣದ ವ್ಯವಹಾರದಿಂದ ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಲಿಂಗುಸ್ವಾಮಿ ಸಮಸ್ಯೆಗೆ ಸಿಲುಕಿದ್ದು ಇದೀಗ ಕಂಬಿ ಎಣಿಸುವಂತಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ನಿರ್ದೇಶಕ ಲಿಂಗುಸ್ವಾಮಿ ಅಪರಾಧ ಮಾಡಿರುವುದು ಸಾಬೀತಾಗಿದ್ದು, 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಮೆಟ್ರೋರಂಗದಲ್ಲಿ ಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪು ಪ್ರಕಟಿಸಿದೆ. ಲಿಂಗುಸ್ವಾಮಿ ಜೊತೆಗೆ ಸಹೋದರ ಸುಭಾಷ್ ಚಂದ್ರ ಬೋಸ್ ಅವರಿಗೂ ಅದೇ […]readmore
ಪಣಜಿ: ಖ್ಯಾತ ನಿರೂಪಕಿ, ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ಗೋವಾದಲ್ಲಿ ಮೃತಪಟ್ಟಿದ್ದಾರೆ. ಸೋನಾಲಿ ಅವರಿಗೆ 42 ವರ್ಷ ವಯಸ್ಸಾಗಿತ್ತು. ಕಾರ್ಯಕ್ರಮದ ನಿಮಿತ್ತ ನಟಿ ಸೋನಾಲಿ ಫೋಗಟ್ ತಮ್ಮ ಸಿಬ್ಬಂದಿಯೊಂದಿಗೆ ಗೋವಾಗೆ ತೆರಳಿದ್ದರು. ಈ ವೇಳೆ ಅಂಜುನಾದ ಗ್ರ್ಯಾಂಡ್ ಲಿಯೋನಿ ರೆಸಾರ್ಟ್ನಲ್ಲಿ ಸೋನಾಲಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಅದಾಗಲೇ ಸೋನಾಲಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಹರಿಯಾಣದ ಫತೇಹಾಬಾದ್ನ ಭೂತಾನ್ ಗ್ರಾಮದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿ ಬೆಳೆದ ಸೋನಾಲಿ ಫೋಗಟ್ ಆರಂಭದಲ್ಲಿ […]readmore
ಜೀ ಕನ್ನಡ ವಾಹಿನಿ ಹೆಮ್ಮೆಯಿಂದ ಪ್ರಸ್ತುತ ಪಡಿಸಿದ್ದ ಈ ಶೋ ಸತತ 23 ವಾರಗಳ ಕಾಲ ಇಡೀ ಕರುನಾಡನ್ನು ರಂಜಿಸಿ ಇಂದು ಕರ್ನಾಟಕದ ಮನೆಮನೆಯ ಮುದ್ದಾದ ಕಾರ್ಯಕ್ರಮವಾಗಿದೆ. ಇನ್ನು ಈ ಸೀಸನ್ ನ ವಿಜೇತರಾಗಿ ಕುಂದಾಪುರದ ಸಮೃದ್ಧಿ ಎಸ್ ಮೊಗವೀರ್ ರವರು ಹೊರಹೊಮ್ಮಿದ್ದಾರೆ. ತಮ್ಮ ಅದ್ಭುತ ಅಭಿನಯದ ಮೂಲಕ ಮನಸೂರೆಗೊಂಡಿದ್ದ 15 ಮಕ್ಕಳು ಫೈನಲ್ ಗೆ ಆಯ್ಕೆಯಾಗಿದಿದ್ದು ವಿಶೇಷವಾಗಿತ್ತು. ಅವರಲ್ಲಿ ನಾಲ್ಕು ಮಕ್ಕಳು ಪ್ರಶಸ್ತಿ ಗೆಲ್ಲುವ ಹಂತಕ್ಕೆ ತಲುಪಿದ್ದು ತ್ರಿವಳಿ ರತ್ನಗಳು ಉತ್ತಮರಲ್ಲಿ ಅತ್ಯುತ್ತಮರನ್ನು ವಿಜೇತರನ್ನಾಗಿ ಘೋಷಿಸಿದ್ದಾರೆ. […]readmore
ಸೌತ್ನ ಸ್ಟಾರ್ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಹೀರೋಗಳಿಗೆ ಬಗೆಬಗೆ ಸ್ಟೆಪ್ಸ್ ಹಾಕಿಸಿ ಖ್ಯಾತಿ ಗಿಟ್ಟಿಸಿಕೊಂಡವರು. ಇದೀಗ ಇದೇ ಕೋರಿಯೋಗ್ರಾಫರ್ ತೆರೆಮೇಲೆ ಮಿಂಚಲು ಸಿದ್ಧರಾಗಿದ್ದಾರೆ. ಅಂದರೆ, “ಯಥಾ ರಾಜ ತಥಾ ಪ್ರಜಾ” ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಹೀರೋ ಆಗಿ ಪದಾರ್ಪಣೆ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಮುಹೂರ್ತ ನೆರವೇರಿದ್ದು, ತೆಲುಗು ನಟ ಶರ್ವಾನಂದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರೆ, ಸಲ್ಮಾನ್ ಖಾನ್ ಬಾಮೈದ ಆಯುಷ್ ಶರ್ಮಾ ಕ್ಯಾಮರಾಕ್ಕೆ ಚಾಲನೆ ನೀಡಿದ್ದಾರೆ. ನಿರ್ದೇಶಕ ಕರುಣಾ ಕುಮಾರ್ ಮೊದಲ […]readmore
ಜೀ ಕನ್ನ ಡದಲ್ಲಿ ಪ್ರಸಾರವಾಗುತ್ತಿದ್ದ ಖ್ಯಾತ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಎಲ್ಲವೂ ಸರಿ ಇಲ್ಲ ಅನ್ನೋದು ಈಗಾಗ್ಲೆ ಜಗಜ್ಜಾಹಿರಾಗಿದೆ. ಧಾರಾವಾಹಿ ತಂಡ ಹಾಗೂ ಅನಿರುದ್ಧ್ ನಡುವಿನ ಮನಸ್ತಾಪದಿಂದ ಸದ್ಯ ಅನಿರುದ್ಧ್ ರನ್ನು ಕೈ ಬಿಡಲಾಗಿದೆ. ಈ ಮಧ್ಯೆ ಅನಿರುದ್ಧ್ ಮತ್ತೆ ಕರೆದರೆ ಸೀರಿಯಲ್ ನಲ್ಲಿ ನಟಿಸೋದಾಗಿ ಹೇಳಿದ್ದರು ಚಿತ್ರತಂಡ ಹೊಸ ನಟನ ಹುಡುಕಾಟದಲ್ಲಿ ಬ್ಯುಸಿಯಾಗಿದೆ. ಈ ಮಧ್ಯೆ ಖ್ಯಾತ ನಿರ್ದೇಶಕ ಅನೂಪ್ ಭಂಡಾರಿಗೂ ಆಫರ್ ಹೋಗಿದ್ದು ಈ ಬಗ್ಗೆ ಸ್ವತಃ ಅನೂಪ್ ಸ್ಪಷ್ಟನೆ ನೀಡಿದ್ದಾರೆ. ಜೊತೆ ಜೊತೆಯಲಿ […]readmore
