ರಕ್ಷಿತ್ ಶೆಟ್ಟಿ ನಿರ್ಮಾಣದ ಪರಂವಃ ಸ್ಟುಡಿಯೋಸ್ ಮೂಲಕ ಹೊಸ ಹೊಸ ಪ್ರತಿಭೆಗಳಿಗೆ ಅವಕಾಶ ನೀಡ್ತಿದ್ದಾರೆ. ಈಗಾಗ್ಲೆ ಪರಂವಃ ಸ್ಟುಡಿಯೋಸ್ ಮೂಲಕ ಸಧಭಿರುಚಿಯ ಸಿನಿಮಾಗಳು ತೆರೆಗೆ ಬರ್ತಿದೆ. ಈ ಮಧ್ಯೆ ಕಳೆದ ಕೆಲ ದಿನಗಳ ಹಿಂದೆ ಹೊಸ ಸಿನಿಮಾವೊಂದನ್ನು ಘೋಷಿಸಿದ್ರು. ಸದ್ಯ ಈ ಸಿನಿಮಾದ ಟೈಟಲ್ ರಿವೀಲ್ ಮಾಡಿದೆ ಚಿತ್ರತಂಡ. ಯೋಗರಾಜ್ ಭಟ್ ನಿರ್ದೇಶನದ ಪಂಚತಂತ್ರ ಸಿನಿಮಾದ ನಟ ವಿಹಾನ್ ಗೌಡ ಹಾಗೂ ನಮ್ಮನೆ ಯುವರಾಣಿ ಖ್ಯಾತಿಯ ಅಂಕಿತಾ ಅಮರ್ ನಟನೆಯ ಸಿನಿಮಾಗೆ ಇಬ್ಬನಿ ತಬ್ಬಿದ ಇಳೆಯಲಿ ಎಂದು […]readmore
ತೆಲುಗು ಚಿತ್ರರಂಗದ ಡ್ಯಾಶಿಂಗ್ ಡೈರೆಕ್ಟರ್ ಹಾಗೂ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಸಮ್ಮಿಲನದ ಲೈಗರ್ ಸಿನಿಮಾ ರಿಲೀಸ್ ಗೆ ಮೂರು ದಿನಗಳು ಮಾತ್ರ ಬಾಕಿ ಉಳಿದಿದೆ. ಬಿಡುಗಡೆಗೂ ಮೊದಲ ಬೇಜಾನ್ ಟಾಕ್ ಕ್ರಿಯೇಟ್ ಮಾಡಿರುವ ಲೈಗರ್ ಸಿನಿಮಾ ಮೂಲಕ ಖಡಕ್ ಖಳನಾಯಕರೊಬ್ಬರು ಬೆಳ್ಳಿತೆರೆಯಲ್ಲಿ ಬ್ಯಾಂಗ್ ಮಾಡಲು ಸಜ್ಜಾಗಿದ್ದಾರೆ. ಅವ್ರೇ ಮಾಡೆಲ್ ಕಂ ಆಕ್ಟರ್ ವಿಶ್. 12 ವರ್ಷದ ಹೋರಾಟ ಅಂತೂ ವಿಶ್ ಸಿನಿಮಾ ಕನಸು ಲೈಗರ್ ಮೂಲಕ ನನಸಾಗ್ತಿದೆ. ಮಾಡೆಲ್ ನಿಂದ ವೃತ್ತಿ ಬದುಕು ಆರಂಭಿಸಿ ಒಂದಷ್ಟು […]readmore
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗೆ ಇಂದು 67ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಚಿರಂಜೀವಿಗೆ ಅಭಿಮಾನಿಗಳು, ಸಿನಿಮಾ ನಟ, ನಟಿಯರು, ರಾಜಕೀಯ ಗಣ್ಯರು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಮೆಗಾಸ್ಟಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಗಾಡ್ ಫಾದರ್ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಗಾಡ್ ಫಾದರ್ ಮಲಯಾಳಂನ ಸೂಪರ್ ಹಿಟ್ ಲೂಸಿಫರ್ ಸಿನಿಮಾದ ರಿಮೇಕ್ ಆಗಿದ್ದು ದೊಡ್ಡ ಮಟ್ಟದಲ್ಲಿ ಸಕಸ್ಸ್ ಆಗಿತ್ತು. ಆದರೂ ಕೂಡ ಚಿರಂಜೀವಿಯ ಗಾಡ್ ಫಾದರ್ […]readmore
ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ತಾರೆಯರ, ತಂತ್ರಜ್ಞರ ಸಮಾಗಮದಲ್ಲಿ ನಡೆಯುವ ಪ್ರತಿಷ್ಠಿತ “ಸೈಮಾ” ಅವಾರ್ಡ್ಸ್ 2022 ಈ ಬಾರಿ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನೆನಪಿನೊಂದಿಗೆ ಸೆಪ್ಟೆಂಬರ್ 10 ಹಾಗೂ 11ರಂದು ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನಡೆಯಲಿದೆ. “SIIMA” 2022 ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬೆಂಗಳೂರಿನಲ್ಲಿ ನಡೆಸಲು ಖುಷಿಯಾಗುತ್ತಿದೆ. ಇದು ಹತ್ತನೇ ವರ್ಷದ ಪ್ರಶಸ್ತಿ ಸಮಾರಂಭ ಕೂಡ. ಬೆಂಗಳೂರಿನಲ್ಲಿ “ಸೈಮಾ” ಅವಾರ್ಡ್ಸ್ ನಡೆಸಲು ಎರಡು ಪ್ರಮುಖ ಕಾರಣಗಳಿದೆ. ಒಂದು ನಮ್ಮೆಲ್ಲರ ನೆಚ್ಚಿನ ನಟ ಪವರ್ ಸ್ಟಾರ್ […]readmore
ನೂತನ ಶ್ರೀರ್ಷಿಕೆ ಹೊಂದಿರುವ ’ಧ್ರುವ 369’ ಚಿತ್ರದ ಮುಹೂರ್ತ ಸಮಾರಂಭವು ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು. ರಮೇಶ್ಭಟ್ ಕ್ಲಾಪ್ ಮಾಡಿದರೆ, ’ಟಕ್ಕರ್’ ಖ್ಯಾತಿಯ ನಟ ಮನೋಜ್ಕುಮಾರ್ ಕ್ಯಾಮಾರ ಆನ್ ಮಾಡಿದರು. ಅಚಿಂತ್ಯ: ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿರುವ ಮಂಗಳೂರಿನ ಶ್ರೀಕೃಷ್ಣ ಕಾಂತಿಲ ಗ್ರಾಫಿಕ್ಸ್ ಡಿಸೈನರ್ ಹಾಗೂ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಕಥೆ ಬರೆದು ನಿರ್ದೇಶನ ಮಾಡುತ್ತಿರುವ ಶಂಕರ್ನಾಗ್.ಎಸ್.ಎಸ್. ಅವರಿಗೆ ಎರಡನೇ ಅವಕಾಶ. ಆರೋಗ್ಯದಲ್ಲಿ […]readmore
ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಜೂನಿಯರ್ ಎನ್ ಟಿ ಆರ್ ರನ್ನು ಭೇಟಿ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ತೆಲುಗು ಚಿತ್ರರಂಗದಲ್ಲಿ ನೀವೊಂದು ರತ್ನ ಎಂದು ಹಾಡಿ ಹೊಗಳಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ತೆಗೆದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಅಭಿಮಾನಿಗಳು ಜೂನಿಯರ್ ಎನ್ ಟಿ ಆರ್ ವ್ಯಕ್ತಿತ್ವವನ್ನು ಕೊಂಡಾಡಿದ್ದಾರೆ. ಕೆಲಸದ ನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಜೂನಿಯರ್ ಎನ್ ಟಿ ಆರ್ ರನ್ನು ಭೇಟಿ ಮಾಡಿದ್ದು, […]readmore
ನಟ ರಣವೀರ್ ಸಿಂಗ್ ಇತ್ತೀಚೆಗೆ ಜನಪ್ರಿಯ ಮ್ಯಾನಜೀನ್ ಪೇಪರ್ ಗಾಗಿ ನಗ್ನ ಫೋಟೋಶೂಟ್ ಮಾಡಿಸಿಕೊಂಡು ದೊಡ್ಡ ಸುದ್ದಿಯಾಗಿದ್ದಾರೆ. ರಣವೀರ್ ನಗ್ನ ಫೋಟೋ ಶೂಟ್ ಗೆ ಸಾಕಷ್ಟು ನೆಗೆಟೀವ್ ಕಾಮೆಂಟ್ ಬಂದಿದ್ದು ಈ ಬಗ್ಗೆ ದೂರ ದಾಖಲಾಗಿದೆ. ಆದರೆ ಪ್ರಕರಣದ ವಿಚಾರಣೆಗೆ ಹಾಜರಾಗಲು ರಣವೀರ್ ಸಿಂಗ್ ಹಿಂದೇಟು ಹಾಕಿದ್ದಾರೆ. ಇಂದು (ಆಗಸ್ಟ್ 22) ಮುಂಬೈ ಪೊಲೀಸರ ರಣವೀರ್ ಸಿಂಗ್ ವಿಚಾರಣೆಗೆ ಒಳಪಡಬೇಕು. ಆದರೆ ಕೆಲವೊಂದು ಕಾರಣಗಳನ್ನು ನೀಡಿ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ. ವಿಚಾರಣೆಗೆ ಹಾಜರಾಗಲು ರಣವೀರ್ ಸಿಂಗ್ ಎರಡು ವಾರಗಳ […]readmore
ಜೀ ಕನ್ನಡದಲ್ಲಿ ಪ್ರಸಾರವಾಗುವ ಖ್ಯಾತ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಇನ್ನು ಮುಂದೆ ಆರ್ಯವರ್ಧನ್ ಪಾತ್ರಧಾರಿ ಅನಿರುದ್ಧ್ ಇರುವುದಿಲ್ಲ ಎಂದು ವಾಹಿನಿ ಸ್ಪಷ್ಟ ಪಡಿಸಿದೆ. ಈ ಮಧ್ಯೆ ಅನಿರುದ್ಧ್ ಅವಕಾಶ ನೀಡಿದರೆ ಧಾರಾವಾಹಿಯಲ್ಲಿ ನಟಿಸುವುದಾಗಿ ಹೇಳಿದ್ದಾರೆ. ಆದರೆ ಇದಕ್ಕೆ ಧಾರಾವಾಹಿ ತಂಡ ಸುತಾರಾಂ ಒಪ್ಪುವುದು ಅನುಮಾನ ಎಂಬಂತಾಗಿದೆ. ಧಾರಾವಾಹಿಯಿಂದ ಕೈ ಬಿಟ್ಟಿರುವ ಬೆನ್ನಲ್ಲೆ ಪ್ರತಿಕ್ರಿಯೆ ನೀಡಿರುವ ಅನಿರುದ್ಧ್ ನಾಲ್ಕು ಗೋಡೆ ಮಧ್ಯೆ ಜಗಳವಾಡಿರೋದು ಬೀದಿಗೆ ತರಬಾರದು ಎಂದು ಬೇಸರ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅನಿರುದ್ಧ್, ನಾನು ಕೆಲಸ ಮಾಡ್ತಿರೋ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ 10 ತಿಂಗಳಾಗಿದೆ. ಆದರೆ ಇಂದಿಗೂ ಲಕ್ಷಾಂತರ ಅಭಿಮಾನಿಗಳ ಮನಸ್ಸಲ್ಲಿ ಅಪ್ಪು ಅಮರರಾಗಿದ್ದಾರೆ. ಅಪ್ಪು ಹೆಸರನ್ನು ಜೀವಂತವಾಗಿಡುವ ಕೆಲಸವನ್ನು ಅವರ ಅಭಿಮಾನಿಗಳು ಮಾಡ್ತಿದ್ದಾರೆ. ಇದೀಗ ನಟ ಶಿವರಾಜ್ ಕುಮಾರ್ ಮಗುವೊಂದಕ್ಕೆ ಅಪ್ಪು ಹೆಸರನ್ನು ನಾಮಕರಣ ಮಾಡಿದ್ದಾರೆ. ಅಭಿಮಾನಿಗಳು ಅಪ್ಪು ಅವರನ್ನು ನಟ ಶಿವರಾಜ್ ಕುಮಾರ್ ಅವರಲ್ಲಿ ಕಾಣುತ್ತಿದ್ದಾರೆ. ಅಲ್ಲದೆ ಅಪ್ಪು ಅವರು ಬಿಟ್ಟು ಹೋಗಿರುವ ಕೆಲಸಗಳನ್ನು ಶಿವರಾಜ್ ಕುಮಾರ್ ಮುಂದುವರೆಸಿಕೊಂಡು ಹೋಗ್ತಿದ್ದಾರೆ. ಮೈಸೂರಿನ ಮಕ್ಕಳ ಜವಬ್ದಾರಿಯನ್ನು ಶಿವಣ್ಣ ದಂಪತಿಗಳು ನಡೆಸಿಕೊಂಡು […]readmore
ಇಸ್ಲಮಾಬಾದ್: ‘ಬುಲ್ಬುಲ್-ಎ-ಪಾಕಿಸ್ತಾನ’ ಎಂದೇ ಖ್ಯಾತರಾಗಿದ್ದ ಪಾಕಿಸ್ತಾನದ ಹಿರಿಯ ಗಾಯಕಿ ನಯ್ಯಾರ ನೂರ್ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 71 ವರ್ಷದ ನಯ್ಯಾರ ನೂರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಯ್ಯಾರ ಮೃತಪಟ್ಟಿದ್ದಾರೆ. ಈ ಬಗ್ಗೆ ನಯ್ಯಾರ ಅವರ ಸೋದರಳಿಯ ರಾಣಾ ಜೈದಿ ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ಪ್ರೀತಿಯ ಚಿಕ್ಕಮ್ಮ ನಯ್ಯಾರ ನೂರ್ ಅವರ ನಿಧನವನ್ನು ನಾನು ಭಾರವಾದ ಹೃದಯದಿಂದ ಘೋಷಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಸುಮಧುರ ಕಂಠಕ್ಕಾಗಿ […]readmore
