ಸಿನಿಮಾ ರಂಗಕ್ಕೂ ರಾಜಕೀಯಕ್ಕೂ ಅವಿನಾಭಾವ ಸಂಬಂಧ. ಈಗಾಗ್ಲೆ ಬಣ್ಣದ ಬದುಕಿನ ಸಾಕಷ್ಟು ಮಂದಿ ರಾಜಕೀಯಕ್ಕೆ ಎಂಟ್ರಿಕೊಟ್ಟು ಸದ್ದು ಮಾಡಿದ್ದಾರೆ. ಇದೀಗ ಬಹುಭಾಷಾ ನಟಿ ತ್ರಿಷಾ ರಾಜಕೀಯಕ್ಕೆ ಎಂಟ್ರಿಕೊಡ್ತಾರೆ ಎಂಬ ಸುದ್ದಿ ತಮಿಳು ನಾಡಿನಲ್ಲಿ ಸಂಚಲನ ಮೂಡಿಸಿದೆ. ಮುಂದಿನ ದಿನಗಳಲ್ಲಿ ತ್ರಿಷಾ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎನ್ನಲಾಗುತ್ತಿದೆ. ತ್ರಿಷಾರ ಈ ನಡೆ ಚರ್ಚೆಗೆ ಕಾರಣವಾಗಿದೆ. ತಮಿಳು ಸಿನಿಮಾ ರಂಗದ ಸಾಕಷ್ಟು ನಟ, ನಟಿಯರು ರಾಜಕೀಯ ರಂಗದಲ್ಲಿ ಹೆಸರು ಮಾಡಿದ್ದಾರೆ. ಅಲ್ಲದೆ ತಮಿಳು ನಾಡಿನಲ್ಲಿ ಅತಿ ಹೆಚ್ಚು ಬಾರಿ ಮುಖ್ಯ […]readmore
ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ನೀಲಕಂಠ, ಹೂ, ದರ್ಶನ್ ನಟನೆಯ ಇಂದ್ರ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ನಟಿ ನಮಿತಾ ಕೃಷ್ಣ ಜನ್ಮಾಷ್ಟಮಿ ದಿನದಂದು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ವಿಷಯವನ್ನು ಸ್ವತಃ ನಮಿತಾ ಸೋಷಿಯಲ್ ಮೀಡಿಯಾದ ಮೂಲಕ ಬಹಿರಂಗ ಪಡಿಸಿದ್ದಾರೆ. ಪತಿ ಹಾಗೂ ಮಕ್ಕಳ ಜೊತೆಗಿರುವ ಪೋಟೋವನ್ನೂ ನಮಿತಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 2017ರಲ್ಲಿ ಚೆನ್ನೈ ಮೂಲಕ ವೀರೇಂದ್ರ ಚೌಧರಿ ಜೊತೆ ಹಸೆ ಮಣೆ ಏರಿದ್ದ ನಮಿತಾ ನಾಲ್ಕು ವರ್ಷಗಳ ಬಳಿಕ ಮುದ್ದು ಮಕ್ಕಳಿಗೆ […]readmore
ಶಿವ 143 ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಸಿನಿ ರಂಗಕ್ಕೆ ಹೊಸ ಹಾಗೂ ಭರವಸೆಯ ನಾಯಕನ ಎಂಟ್ರಿಯಾಗಿದೆ. ಡಾ.ರಾಜ್ ಕುಮಾರ್ ಮೊಮ್ಮಗ, ನಟ ರಾಮ್ ಕುಮಾರ್ ಪುತ್ರ ಧೀರೇನ್ ರಾಮ್ ಕುಮಾರ್ ಮೊದಲ ಸಿನಿಮಾದಲ್ಲೇ ಸಾಕಷ್ಟು ಭರವಸೆ ಮೂಡಿಸಿದ್ದಾರೆ. ಈಗಾಗ್ಲೆ ಬಿಡುಗಡೆ ಆಗಿರೋ ಶಿವ 143 ಸಿನಿಮಾದ ಟ್ರೈಲರ್ ಹಾಗೂ ಹಾಡುಗಳು ಸಾಕಷ್ಟು ಸದ್ದು ಮಾಡಿದ್ದು ಆಗಸ್ಟ್ 26ಕ್ಕೆ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅಂದಹಾಗೆ ಶಿವ 143 ಸಿನಿಮಾ ಆರಂಭವಾಗಿ ಬಹಳ ಸಮಯವೇ ಕಳೆದು ಹೋಗಿದೆ. ಆದರೆ […]readmore
ಕ್ರೇಜಿಸ್ಟಾರ್ ರವಿಚಂದ್ರನ್ ಕುಟುಂಬದಲ್ಲಿ ಮದುವೆ ಸಂಭ್ರಮ ಶುರುವಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಸಮಾರಂಭ ನಡೆಯಲಿದೆ. ಒಟ್ಟು ಮೂರು ದಿನಗಳ ಕಾಲ ವಿವಿಧ ಶಾಸ್ತ್ರಗಳನ್ನು ಕುಟುಂಬ ಹಮ್ಮಿಕೊಂಡಿದೆ. ಇವತ್ತು ಈಗಾಗಲೇ ಅರಿಶಿನ ಮತ್ತು ಮೆಹಂದಿ ಶಾಸ್ತ್ರಗಳು ಮುಗಿದಿದ್ದು, ಸಂಜೆ ವಧುವಿನ ಕಡೆಯಿಂದ ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಸಂಜೆ ವಧುವಿನ ಕಡೆಯಿಂದ ಹಮ್ಮಿಕೊಂಡಿರುವ ಆರತಕ್ಷತೆ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿದೆ. ಆಗಸ್ಟ್ 21 ರಂದು ಮದುವೆ ಶಾಸ್ತ್ರಗಳು ನಡೆಯಲಿದ್ದು, ಮನೋರಂಜನ್ […]readmore
ನಟ ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ಪೂರಿ ಜಗನ್ನಾಥ್ ಕಾಂಬಿನೇಷನ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಲೈಗರ್ ಸದ್ಯದಲ್ಲೇ ತೆರೆಗೆ ಬರಲಿದೆ. ಇದೇ ಆಗಸ್ಟ್ 25ಕ್ಕೆ ಸಿನಿಮಾ ಬಿಡುಗಡೆ ಆಗಲಿದ್ದು ಈ ಹಿನ್ನೆಲೆಯಲ್ಲಿ ಇಡೀ ಚಿತ್ರತಂಡ ಪ್ರಮೋಷನ್ ಕಾರ್ಯದಲ್ಲಿ ಬ್ಯುಸಿಯಾಗಿದೆ. ಚಿತ್ರದ ಪ್ರಮೋಷನ್ ಗಾಗಿ ಬೆಂಗಳೂರಿಗೆ ಬಂದಿದ್ದ ವಿಜಯ್ ದೇವರಕೊಂಡ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಾಂದವ್ಯವನ್ನು ಮೆಲುಕು ಹಾಕಿದರು. ನಾನು ಬೆಂಗಳೂರಿಗೆ ಬಂದಾಗಲೆಲ್ಲ ಪುನೀತ್ ಅಣ್ಣನನ್ನು ಮೀಟ್ ಮಾಡಿ ಹೋಗುತ್ತಿದ್ದೆ. ಅವರು […]readmore
ಝೀ ಕನ್ನಡ ವಾಹಿನಿಯಲ್ಲಿ ಪ್ರವಾರವಾಗುವ ಖ್ಯಾತ ಧಾರಾವಾಹಿ ಜೊತೆ ಜೊತೆಯಲಿ ತಂಡದಿಂದ ಅನಿರುದ್ಧ್ ಅವರನ್ನು ಕೈ ಬಿಡಲಾಗಿದೆ. ಕಳೆದ ಕೆಲ ದಿನಗಳಿಂದ ಅನಿರುದ್ಧ್ ಹಾಗೂ ಧಾರವಾಹಿ ತಂಡದಲ್ಲಿ ಮನಸ್ತಾಪ ಶುರುವಾಗಿತ್ತು. ಇದೀಗ ನಟ ಅನಿರುದ್ಧ್ ರನ್ನು 2 ವರ್ಷಗಳ ಕಾಲ ಬ್ಯಾನ್ ಮಾಡಲಾಗಿದೆ. ಕಳೆದ ಕೆಲ ದಿನಗಳಿಂದ ಅನಿರುದ್ಧ್ ಹಾಗೂ ಧಾರವಾಹಿ ತಂಡದ ಮಧ್ಯೆ ಮನಸ್ತಾಪ ಹೆಚ್ಚಾಗಿತ್ತು, ಜೊತೆಗೆ ಎರಡು ದಿನಗಳ ಹಿಂದ ಶೂಟಿಂಗ್ ನಿಂದ ಅನಿರುದ್ಧ್ ಹೊರಟು ಹೋಗಿದ್ದರು. ಈ ಬಗ್ಗೆ ಕಿರುತೆರೆ ನಿರ್ಮಾಪಕರ ಸಂಘಕ್ಕೆ […]readmore
ಬಾಲಿವುಡ್ ನಲ್ಲಿ ಸಾಕಷ್ಟು ಸದ್ದು ಮಾಡಿದ್ದ, ಪ್ರಧಾನಿ ನರೇಂದ್ರ ಮೋದಿಯಿಂದ ಮೆಚ್ಚುಗೆ ಘಳಿಸಿ ಕೋಟಿ ಕೋಟಿ ಕಲೆಕ್ಷನ್ ಮಾಡಿದ್ದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಆಸ್ಕರ್ ರೇಸ್ ಗೆ ಕಳುಹಿಸುವ ಕುರಿತ ಚರ್ಚೆ ಶುರುವಾಗಿದೆ. ಆದರೆ ಈ ಬಗ್ಗೆ ನಿರ್ದೇಶಕ ಅನುರಾಗ್ ಕಶ್ಯಪ್ ಅಸಮಾಧಾನ ಹೊರ ಹಾಕಿದ್ದರು. ಇದೀಗ ಅನುರಾಗ್ ಕಶ್ಯಪ್ ಮಾತಿಗೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಿರುಗೇಟು ನೀಡಿದ್ದಾರೆ. ನಿನ್ನೆಯಷ್ಟೇ ಅನುರಾಗ್ ಕಶ್ಯಪ್ ನಿರ್ದೇಶನದ, ತಾಪ್ಸಿ ಪನ್ನು ನಟನೆಯ ದೋಬಾರ […]readmore
ದುನಿಯಾ, ಕಡ್ಡಿಪುಡಿ, ದೊಡ್ಮನೆ ಹುಡುಗ ಸೇರಿದಂತೆ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳನ್ನ ನಿರ್ದೇಶನ ಮಾಡಿದ್ದ ದುನಿಯಾ ಸೂರಿ ಸೋಷಿಯಲ್ ಮೀಡಿಯಾದಿಂದ ಸದಾ ದೂರ. ಸೂರಿ ಇನ್ ಸ್ಟಾಗ್ರಾಂ ಖಾತೆ ಹೊಂದಿದ್ದರು ಹೆಚ್ಚು ಫೋಸ್ಟ್ ಗಳನ್ನು ಹಂಚಿಕೊಳ್ಳುವುದಿಲ್ಲ. ಇದೀಗ ದುನಿಯಾ ಸೂರಿ ಹೆಸರಿನಲ್ಲಿ ಸಾಕಷ್ಟು ಸೋಷಿಯಲ್ ಮೀಡಿಯಾ ಖಾತೆಗಳು ಓಪನ್ ಆಗಿದ್ದು ಈ ಬಗ್ಗೆ ಸೂರಿ ಅಸಮಧಾನ ವ್ಯಕ್ತಪಡಿಸಿದ್ದಾರೆ. ಕೆಲವು ಕಿಡಿಗೇಡಿಗಳು ದುನಿಯಾ ಸೂರಿ ಹೆಸರಿನಲ್ಲಿ ಟ್ವಿಟ್ಟರ್ ಮತ್ತು ಫೇಸ್ ಬುಕ್ ಖಾತೆ ತೆರೆದಿದ್ದಾರಂತೆ. ಅವುಗಳ ಮೂಲಕ ದಿನವೂ […]readmore
ಶಿವರಾಜ್ಕುಮಾರ್ ಅವರ ವೃತ್ತಿಜೀವನದ ಅತಿ ಮುಖ್ಯ ಸಿನಿಮಾಗಳಲ್ಲಿ ‘ಜೋಗಿ’ ಚಿತ್ರಕ್ಕೆ ಪ್ರಮುಖ ಸ್ಥಾನವಿದೆ. ಈ ಸಿನಿಮಾ ನೋಡಿ ಡಾ. ರಾಜ್ಕುಮಾರ್, ರಜನಿಕಾಂತ್ ಮುಂತಾದ ದಿಗ್ಗಜರು ಮೆಚ್ಚಿಕೊಂಡಿದ್ದರು. ಜೋಗಿ ಅಂದಾಕ್ಷಣ…..ತಾಯಿ-ಮಗನ ಮಮತೆ, ರೌಡಿಸಂ, ಸೂಪರ್ ಹಿಟ್ ಗೀತೆಗಳು..ಜೋಗಿ ಅಲಿಯಾಸ್ ಮಾದೇಶ, ಬಿಡ್ಡ, ಪಟ್ರೆ, ಕೋಟೆ ಸಿದ್ದ, ಪುಂಗ ಪಾತ್ರಗಳು ಥಟ್ ಅಂತ ನೆನಪಾಗುತ್ತೆ. ಅದು 2005ರ ಆಗಸ್ಟ್ ತಿಂಗಳು. ಇಡೀ ಕರ್ನಾಟಕವೇ ‘ಜೋಗಿ’ ಸಿನಿಮಾಗಾಗಿ ಕಾಯುತ್ತಿತ್ತು. ಅದಾಗಲೇ ಬಿಡುಗಡೆ ಆಗಿದ್ದ ಹಾಡುಗಳು ಧೂಳೆಬ್ಬಿಸಿದ್ದವು. ಶಿವರಾಜ್ಕುಮಾರ್ ಅವರ ವಿಭಿನ್ನ ಗೆಟಪ್ಗಳು ಪೋಸ್ಟರ್ಗಳಲ್ಲಿ […]readmore
ಬಾಲನಟಿಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟು ಬಳಿಕ ಸ್ಟಾರ್ ನಟಿಯಾಗಿ ಗುರುತಿಸಿಕೊಂಡ ನಟಿ ಅಮೂಲ್ಯ ಇದೀಗ ಮುದ್ದು ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಇದೀಗ ಕೃಷ್ಣ ಜನ್ಮಷ್ಟಮಿಯ ಪ್ರಯುಕ್ತ ಮೊದಲ ಭಾರಿಗೆ ಅಮೂಲ್ಯ ಮುದ್ದು ಮಕ್ಕಳ ಮುಖವನ್ನು ತೋರಿಸಿದ್ದಾರೆ. ಸಿನಿಮಾ ರಂಗದಿಂದ ದೂರವಿದ್ದು ನಟಿ ಅಮೂಲ್ಯ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಮಗು ಹುಟ್ಟಿದ ಕೆಲ ದಿನಗಳ ಬಳಿಕ ಮಕ್ಕಳ ಬೆರಳುಗಳನ್ನ ಮಾತ್ರವೇ ತೋರಿಸಿದ್ದ ಅಮೂಲ್ಯ ಇದೀಗ ಅವಳಿ ಮಕ್ಕಳ ಜೊತೆ ತೆಗೆಸಿಕೊಂಡಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. […]readmore
