ಝೀ ಕನ್ನಡದ ಖ್ಯಾತ ಧಾರವಾಹಿ ಜೊತೆ ಜೊತೆಯಲ್ಲಿ ತಂಡದಿಂದ ನಟ ಅನಿರುದ್ಧ್ ಅವರನ್ನು ಕೈ ಬಿಡಲಾಗಿದೆ. ಅನಿರುದ್ಧ್ ಹಾಗೂ ಧಾರವಾಹಿ ತಂಡದಲ್ಲಿ ಮನಸ್ತಾಪ ಶುರುವಾಗಿದ್ದು ಇಂದು ಅನಿರುದ್ಧ್ ಇಲ್ಲದೆ ಚಿತ್ರೀಕರಣ ಮಾಡಲಾಗಿದೆ. ಅಲ್ಲದೆ ಅನಿರುದ್ಧ್ ನಿರ್ವಹಿಸುತ್ತಿದ್ದ ಆರ್ಯವರ್ಧನ್ ಪಾತ್ರಕ್ಕೆ ಹೊಸ ಕಲಾವಿದರನ್ನು ಧಾರವಾಹಿ ತಂಡ ಹುಡುಕುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಜೊತೆ ಜೊತೆಯಲಿ ಧಾರವಾಹಿಯ ನಿರ್ದೇಶಕ ಹಾಗೂ ನಿರ್ಮಾಪಕ ಆರೂರು ಜಗದೀಶ್, ‘ಜೊತೆ ಜೊತೆಯಲಿ ಧಾರಾವಾಹಿಗೆ ಕಥೆಯೇ ಹೀರೋ ಹಾಗೂ ಹಿರೋಯಿನ್. ಯಾರೇ ಇರಲಿ, ಇರದೇ ಇರಲಿ […]readmore
ಟಾಲಿವುಡ್ ನಟ ವಿಜಯ್ ದೇವರಕೊಂಡ ನಟನೆಯ ಬಹುನಿರೀಕ್ಷಿತ ಲೈಗರ್ ಸಿನಿಮಾ ಬಿಡುಗಡೆಗೆ ಕೆಲವೇ ಕೆಲವು ದಿನಗಳು ಮಾತ್ರ ಭಾಕಿ ಇದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಇಂದು ಸಿನಿಮಾದ ಪ್ರಚಾರದ ಸಲುವಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿದೆ. ಈ ವೇಳೆ ನಟ ವಿಜಯ್ ದೇವರಕೊಂಡ ಹಾಗೂ ನಟಿ ಅನನ್ಯಾ ಪಾಂಡೆ ಪುನೀತ್ ರಾಜ್ ಕುಮಾರ್ ಪುಣ್ಯ ಭೂಮಿಗೆ ಭೇಟಿ ನೀಡಿದ್ದಾರೆ. ಪುನೀತ್ ರಾಜ್ ಕುಮಾರ್ ನಿಧನರಾಗಿ ಹಲವು ತಿಂಗಳುಗಳೇ ಕಳೆದಿದೆ. ಆದರೆ ಅಭಿಮಾನಿಗಳ ಮನಸ್ಸಲ್ಲಿ […]readmore
ಕ್ರೇಜಿಸ್ಟಾರ್ ರವಿಚಂದ್ರನ್ ಮನೆಯಲ್ಲಿ ಹಿರಿಯ ಮಗ ಮನೋರಂಜನ್ ಮದುವೆ ತಯಾರಿ ಜೋರಾಗಿಯೇ ನಡೆಯುತ್ತಿದೆ. ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ರವಿಚಂದ್ರನ್ ಮಗನ ಮದುವೆಗೆ ಆಹ್ವಾನ ನೀಡಿದ್ದಾರೆ. ಮುಖ್ಯಮಂತ್ರಿಗಳನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ರವಿಚಂದ್ರನ್ ಕುಟುಂಬ ಸಮೇತ ಮದುವೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಇದೇ ಆಗಸ್ಟ್ 20 ಹಾಗೂ 21 ರಂದು ಬೆಂಗಳೂರಿನಲ್ಲಿ ಮನೋರಂಜನ್ ಮತ್ತು ಸಂಗೀತಾ ವಿವಾಹ ನಡೆಯಲಿದೆ. ಈಗಾಗ್ಲೆ ಸಿನಿಮಾ ರಂಗದವರು ಹಾಗೂ ರಾಜಕೀಯ ಗಣ್ಯರಿಗೆ ರವಿಚಂದ್ರನ್ ಆಹ್ವಾನ ನೀಡಿದ್ದಾರೆ. […]readmore
ಕಿರುತೆರೆಯಲ್ಲಿ ಸಾಕಷ್ಟು ಶೋ ಮತ್ತು ಸೀರಿಯಲ್ ಮೂಲಕ ಸದ್ದು ಮಾಡಿರುವ ಕಾನಿಷ್ಕಾ ಸೋನಿ ಕೂಡ ಇದೇ ರೀತಿಯ ಮದುವೆಯಿಂದ ಸಿಕ್ಕಾಪಟ್ಟೆ ಆಗ್ತಿದ್ದಾರೆ. ತನ್ನನ್ನು ತಾನೇ ಮದುವೆಯಾಗಿರುವ ನಟಿ ಕಾನಿಷ್ಕಾ ವಿಚಾರ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ. `ದಿಯಾ ಔರ್ ಬಾತಿ ಹಮ್’ ಧಾರವಾಹಿ ಖ್ಯಾತಿಯ ನಟಿ ಕಾನಿಷ್ಕಾ ಸೋನಿ ಇತ್ತೀಚಿನ ದಿನಗಳಲ್ಲಿ ತಮ್ಮ ಖಾಸಗಿ ವಿಷಯಗಳಿಗೆ ಸಾಕಷ್ಟು ಸುದ್ದಿಯಾಗ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿರುವ ನಟಿ ಆಗಾಗ ತಮ್ಮ ಫೋಟೋಗಳನ್ನು ಅಪ್ ಲೋಡ್ ಮಾಡುತ್ತಿರುತ್ತಾರೆ. ಇತ್ತೀಚೆಗೆ […]readmore
ವಿಜಯ್ ದೇವರಕೊಂಡ ನಟನೆಯ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಲೈಗರ್ ಸದ್ಯದಲ್ಲೇ ತೆರೆಗೆ ಬರಲಿದೆ. ಸಿನಿಮಾವನ್ನು ಜನರಿಗೆ ತಲುಪಿಸಲು ವಿಜಯ್ ದೇವರಕೊಂಡ, ಅನನ್ಯಾ ಪಾಂಡೆ ಹಾಗೂ ಇಡೀ ಚಿತ್ರತಂಡ ಭಾರತದಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಇನ್ನೆನ್ನೂ ಸಿನಿಮಾ ರಿಲೀಸ್ ಗೆ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಈ ಮಧ್ಯೆ ಚಿತ್ರತಂಡಕ್ಕೆ ಸೆನ್ಸಾರ್ ಮಂಡಳಿ ದೊಡ್ಡ ಶಾಕ್ ನೀಡಿದೆ. ಸಿನಿಮಾ ವೀಕ್ಷಿಸಿದ ಸೆನ್ಸಾರ್ ಮಂಡಳಿ ಚಿತ್ರದಲ್ಲಿರು ಅಶ್ಲೀಲ ಭಾಷೆ ಕಂಡು ದಂಗಾಗಿದ್ದು ಬದಲಾವಣೆ ಮಾಡುವಂತೆ ಸೂಚನೆ […]readmore
ಮುಂಬೈನಲ್ಲಿ ಜಿಮ್ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ಖ್ಯಾನ ಹಾಸ್ಯನಟ ರಾಜು ಶ್ರೀವಾತ್ಸವ್ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ. ವೆಂಟಿಲೇಟರ್ ನಲ್ಲಿ ರಾಜು ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದ್ದು, ರಾಜು ಅವರನ್ನು ಉಳಿಸಿಕೊಳ್ಳುವ ಸರ್ವ ಪ್ರಯುತ್ನಗಳನ್ನು ವೈದ್ಯರು ಮಾಡುತ್ತಿದ್ದಾರೆ. ಕಳೆದ ಆಗಸ್ಟ್ 10ರಂದು ಜಿಮ್ ಮಾಡುತ್ತಿದ್ದ ವೇಳೆ ರಾಜು ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ರಾಜು ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು […]readmore
ಕನ್ನಡ ಕಿರುತೆರೆಯ ಖ್ಯಾತ ಧಾರವಾಹಿಗಳಲ್ಲೊಂದು ಝಿ ಕನ್ನಡದಲ್ಲಿ ಪ್ರಸಾರವಾಗುವ ಜೊತೆ ಜೊತೆಯಲಿ. ಧಾರವಾಹಿಯಲ್ಲಿ ನಟ ಅನಿರುದ್ಧ್ ಆರ್ಯವರ್ಧನ್ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದು ವೀಕ್ಷಕರಿಂದ ಈ ಧಾರವಾಹಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಆದ್ರೆ ಇದೀಗ ಧಾರವಾಹಿ ತಂಡದಲ್ಲಿ ಕಿರಿಕ್ ಶುರುವಾಗಿದ್ದು ನಟ ಅನಿರುದ್ಧ್ ಜೊತೆ ತಂತ್ರಜ್ಞರ ತಂಡ ಮುನಿಸಿಕೊಂಡಿದೆ ಎನ್ನಲಾಗುತ್ತಿದೆ. ಈ ಹಿಂದೆ ಧಾರವಾಹಿಯ ನಟಿ ಮೇಘಾ ಶೆಟ್ಟಿ ತಂಡದ ಜೊತೆ ಕಿರಿಕ್ ಮಾಡಿಕೊಂಡಿದ್ದರು ಎನ್ನಲಾಗಿತ್ತು. ಅವರು ಧಾರವಾಹಿಯಿಂದ ಹೊರ ನಡೆಯಲಿದ್ದು ಆ ಜಾಗಕ್ಕೆ ಮತ್ತೊಬ್ಬ ನಟಿ ಎಂಟ್ರಿಕೊಡ್ತಾರೆ […]readmore
ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2ಸಿನಿಮಾ ಸೂಪರ್ ಹಿಟ್ ಆಗಿದೆ. ಅಭಿಮಾನಿಗಳು ಮುಗಿಬಿದ್ದು ಥಿಯೇಟರ್ ಗೆ ಆಗಮಿಸಿ ಸಿನಿಮಾ ನೋಡ್ತಿದ್ದಾರೆ. ಗಲ್ಲ ಪೆಟ್ಟಿಗೆಯಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡ್ತಿರೋ ಖುಷಿಯಲ್ಲಿ ಇಡೀ ಗಾಳಿಪಟ ತಂಡ ಸಕ್ಸಸ್ ಮೀಟ್ ಹಮ್ಮಿಕೊಂಡಿತ್ತು. ಸಕ್ಸಸ್ ಮೀಟ್ ನಲ್ಲಿ ಭಾಗಿಯಾದ ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ ಸಿನಿಮಾದ ಸಕ್ಸಸ್ ಗೆ ಕಾರಣರಾದವರಿಗೆ ಥ್ಯಾಂಕ್ಸ್ ಹೇಳಿದ್ದಾರೆ. ಇಂದು ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ನಿರ್ಮಾಪಕ ಎನಿಸಿಕೊಂಡಿರುವ ರಮೇಶ್ ರೆಡ್ಡಿ ಮೂಲತಃ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ […]readmore
ಸಂಜು ವೆಡ್ಸ್ ಗೀತಾ, ಮೈನಾ, ಅಮರ್ ನಂಥಾ ಅದ್ಭುತ ದೃಶ್ಯಕಾವ್ಯಗಳನ್ನು ಕನ್ನಡ ಬೆಳ್ಳಿ ತೆರೆಗೆ ಕೊಡುಗೆಯಾಗಿ ನೀಡಿದ ನಾಗಶೇಖರ್ ಈಗೇನು ಮಾಡ್ತಿದ್ದಾರೆ ಎನ್ನುವ ಪ್ರಶ್ನೆಗೆ ಅವರೇ ಮಾಧ್ಯಮದ ಮುಂದೆಬಂದು ಉತ್ತರ ನೀಡಿದ್ದಾರೆ. ನಾಗಶೇಖರ್ ನಾಯಕನಾಗಿ ನಟಿಸಿ, ನಿರ್ದೇಶಿಸುತ್ತಿರುವ “ನವೆಂಬರ್ ಮಳೆಯಲ್ ನಾನುಂ ಅವಳುಂ” ಚಿತ್ರದ ಶೂಟಿಂಗ್ ನಡೆಯುತ್ತಿದ್ದ ಬೆಂಗಳೂರಿನ ಮಿನರ್ವ ಮಿಲ್ ಆವರಣದಲ್ಲಿ ತಮ್ಮ ಮುಂಬರುತ್ತಿರುವ ಪ್ರಾಜೆಕ್ಟ್ ಗಳ ಬಗ್ಗೆ ವಿವರಿಸಿದರು. ಮಳೆಯ ಸೀನೊಂದರ ಚಿತ್ರೀಕರಣ ನಡೆಸಿದ ನಂತರ ನಡೆದ ಅಲ್ಲೇ ನಡೆದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ತಂಡದ […]readmore
ಬಾಲಿವುಡ್ ಸಿನಿ ರಂಗಕ್ಕೆ ಬಾಯ್ ಕಾಟ್ ಬಿಸಿ ತಾಗಿದೆ. ಕೋವಿಡ್ ಸಂದರ್ಭದಲ್ಲಿ ಸೈಲೆಂಟ್ ಆಗಿದ್ದ ಬಿಟೌನ್ ಮತ್ತೆ ಮೇಲೆಳಲೆ ಇಲ್ಲ. ಇತ್ತೀಚೆಗೆ ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಾಯ್ ಕಾಟ್ ಗೆ ಬಲಿಯಾಗಿದೆ. ಇದರ ಜೊತೆಗೆ ಇನ್ನೂ ಹಲವು ಸಿನಿಮಾಗಳನ್ನು ಬಹಿಷ್ಕರಿಸಬೇಕು ಎಂಬ ಕೂಗು ಕೇಳಿ ಬಂದಿದ್ದು ಇದರ ವಿರುದ್ಧ ನಟ ಅರ್ಜುನ್ ಕಪೂರ್ ಅಸಮಾಧಾನ ಹೊರ ಹಾಕಿದ್ದಾರೆ. ಸಿನಿಮಾ ರಂಗದಲ್ಲಿ ಬಾಯ್ ಕಾಟ್ ಬೆಳಯಲು ಬಿಡಬಾರದು. ಚಿಗುರಿನಲ್ಲೇ ಚಿವುಟಿ ಹಾಕಬೇಕು. “ನಾವು […]readmore
