ಸ್ಮಾಲ್ ಸ್ಕ್ರೀನ್ ನಲ್ಲಿ ಸದ್ದು ಮಾಡಿ ಬಳಿಕ ಬಿಗ್ ಸ್ಕ್ರೀನ್ ಗೆ ಎಂಟ್ರಿಕೊಟ್ಟಿರುವ ನಟ ಕಿರಣ್ ರಾಜ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.ಕಿರಣ್ ರಾಜ್ ನಟನೆಯ ಬಡ್ಡೀಸ್ ಸಿನಿಮಾ ಇತ್ತೀಚೆಗಷ್ಟೇ ರಿಲೀಸ್ ಆಗಿ ಗಮನ ಸೆಳೆದಿದೆ. ಜೊತೆಗೆ ಭರ್ಜರಿ ಗಂಡು ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ. ಈ ಮಧ್ಯೆ ಕಿರಣ್ ರಾಜ್ ನಟನೆಯ ಮತ್ತೊಂದು ಸಿನಿಮಾ ಸೆಟ್ಟೇರಲಿದೆ. ಭರ್ಜರಿ ಗಂಡು ಸಿನಿಮಾದ ನಿರ್ದೇಶಕ ಪ್ರಸಿದ್ ಜೊತೆ ಕಿರಣ್ ರಾಜ್ ಮತ್ತೊಂದು ಸಿನಿಮಾ ಮಾಡ್ತಿದ್ದಾರೆ. ಚಿತ್ರಕ್ಕೆ ಶೇರ್ […]readmore
ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಅಭಿಮಾನಿಗಳು ಮುಗಿಬಿದ್ದು ಥಿಯೇಟರ್ ಬಂದು ಸಿನಿಮಾ ನೋಡ್ತಿದ್ದಾರೆ. ಇದೇ ಖುಷಿಯಲ್ಲಿ ಚಿತ್ರತಂಡ ಸಕ್ಸಸ್ ಮೀಟ್ ಮಾಡಿದ್ದು ಸಿನಿಮಾ ಗೆಲ್ಲಿಸಿದ ಪ್ರೇಕ್ಷಕರಿಗೆ ಭಟ್ರು ಧನ್ಯವಾದ ಹೇಳಿದ್ದಾರೆ. ಮುಖ್ಯವಾಗಿ ಥಿಯೇಟರ್ ಮುಂದೆ ಮುತ್ತಿಟ್ಟ ಪುಣ್ಯಾತ್ಮನಿಗೂ ಧನ್ಯವಾದ ಎಂದಿದ್ದಾರೆ. ಇದೇ ಶುಕ್ರವಾರ ತೆರೆಗೆ ಬಂದ ಗಾಳಿಪಟ 2 ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ಬಿಡುಗಡೆ ದಿನ ಅಭಿಮಾನಿಗಳು ಥಿಯೇಟರ್ ಮುಂದೆ ಜೋರಾಗಿಯೇ ಸೆಲೆಬ್ರೇಷನ್ […]readmore
ಬೆಂಗಳೂರು ಮೂಲಕ ವಂಚಕ ಸುಕೇಶ್ ಜೊತೆ ಸ್ನೇಹ ಮಾಡಿದ ತಪ್ಪಿಗಾಗಿ ಇದೀಗ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಕೋರ್ಟ್ ಮೆಟ್ಟಿಲೇರುವಂತಾಗಿದೆ. ಬರೋಬ್ಬರಿ 215 ಕೋಟಿ ವಂಚನೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟಿ ಜಾಕ್ವೆಲಿನ್ ಅವರನ್ನು ಇಡಿ ಅಧಿಕಾರಿಗಳು ದೆಹಲಿ ಇಡಿ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ಬೆನ್ನಲ್ಲೆ ನಟಿ ಜಾಕ್ವೆಲಿನ್ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದಾರೆ. ನಾನು ಎಲ್ಲಾ ಒಳ್ಳೆಯದಕ್ಕೆ ಅರ್ಹನಾಗಿದ್ದೇನೆ, ನಾನು ಶಕ್ತಿಶಾಲಿಯಾಗಿದ್ದೇನೆ, ನಾನು ನನ್ನನ್ನು ಒಪ್ಪಿಕೊಳ್ಳುತ್ತೇನೆ, ಎಲ್ಲವೂ ಸರಿಯಾಗುತ್ತದೆ, ನಾನು ಬಲಶಾಲಿಯಾಗಿದ್ದೇನೆ, ನನ್ನ […]readmore
ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಸಖತ್ ಸದ್ದು ಮಾಡ್ತಿದ್ದಾರೆ. ಒಂದರ ಹಿಂದೊಂದರಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿರೋ ರಿಷಬ್ ಶೆಟ್ಟಿ ಕಾಂತಾರ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಕಾಂತಾರ ಸಿನಿಮಾದ ಮೊದಲ ಹಾಡು ಬಿಡುಗಡೆ ಆಗಿದ್ದು 18 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ಕರಾವಳಿ ಸೊಗಡಿನಲ್ಲಿ ಬ್ಯಾಕ್ ಗ್ರೌಂಡ್ ನಲ್ಲಿ ಮೂಡಿಬಂದಿರುವ ಸಿಂಗಾರ ಸಿರಿಯೇ ಹಾಡಿಗೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿರೋ, ಪ್ರಮೋದ್ ಮರವಂತೆ […]readmore
ಡಾ. ರಾಜ್ ಕುಮಾರ್ ಕುಟುಂಬದ ಸದಸ್ಯರು ಇಂದು ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತು ಕತೆ ನಡೆಸಿದರು. ಕಂಠೀರವ ಸ್ಟುಡಿಯೋ ಜಾಗದಲ್ಲಿ ರಾಜ್ ಕುಮಾರ್ ಕುಟುಂಬದ ಮೂವರ ಸಮಾಧಿಗಳು ಇರುವುದರಿಂದ ಅವುಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್, ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಅವರ ಸಮಾಧಿಗಳಿವೆ. ಅಲ್ಲದೆ ಡಾ.ರಾಜ್ ಕುಮಾರ್ ಪುಣ್ಯಭೂಮಿ ಟ್ರಸ್ಟ್ ಕೂಡ ಅಲ್ಲೇ ಇದೆ. […]readmore
ಬ್ಲಾಕ್ ಕೋಬ್ರಾ ದುನಿಯಾ ವಿಜಯ್ ನಟನೆಯ ಜೊತೆಗೆ ನಿರ್ದೇಶನದಲ್ಲಿಯೂ ಬ್ಯುಸಿಯಾಗಿದ್ದಾರೆ. ಕನ್ನಡದ ಬಳಿಕೆ ತೆಲುಗು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿರುವ ದುನಿಯಾ ವಿಜಯ್ ಇದೀಗ ವೈಯಕ್ತಿಯ ವಿಷಯಕ್ಕೆ ಸುದ್ದಿಯಾಗಿದ್ದಾರೆ. ದುನಿಯಾ ವಿಜಯ್ ಸಂಸಾರಿಕ ಜೀವನದಲ್ಲಿ ಎಷ್ಟೇ ತೊಂದರೆ ಎದುರಾಗಿದ್ರು ಎಂದಿಗೂ ಮಕ್ಕಳ ಪಾಲಿಗೆ ಅದ್ಭುತ ಅಪ್ಪನೆ. ಮಗಳ ಖುಷಿಗಾಗಿ ಹಗಲಿರುಳು ಶ್ರಮಿಸುತ್ತಿರುವ ದುನಿಯಾ ವಿಜಯ್ ಇತ್ತೀಚೆಗೆ ಮಗಳು ಮೋನಿಕಾಳ ಹುಟ್ಟುಹಬ್ಬವನ್ನು ಸಾಕಷ್ಟು ಅದ್ದೂರಿಯಾಗಿ ಆಚರಿಸಿದ್ದಾರೆ. ಜೊತೆಗೆ ಮಗಳಿಗೆ ದುಬಾರಿ ಉಡುಗೊರೆಯೊಂದನ್ನು ನೀಡಿದ್ದಾರೆ. ಮೋನಿಕಾ ಹುಟ್ಟುಹಬ್ಬದ ಪ್ರಯುಕ್ತ ದುನಿಯಾ ವಿಜಯ್ ದುಬಾರಿ […]readmore
ಅಮ್ಮ ಐ ಲವ್ ಯು ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ನಿಶ್ವಿಕಾ ನಾಯ್ದು ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಬಿಡಗಡೆ ಆಗಿ ಸೂಪರ್ ಹಿಟ್ ಆಗಿರೋ ಗಾಳಿಪಟ 2 ಸಿನಿಮಾದಲ್ಲಿ ಗೆಸ್ಟ್ ರೋಲ್ ನಲ್ಲಿ ಮಿಂಚಿದ್ದ ನಿಶ್ವಿಕಾ ಇದೀಗ ಎರಡನೇ ಬಾರಿ ಭಟ್ರು ಸಿನಿಮಾದಲ್ಲಿ ಚಾನ್ಸ್ ಗಿಟ್ಟಿಸಿಕೊಂಡಿದ್ದಾರೆ. ಗಾಳಿಪಟ 2 ಸಿನಿಮಾದ ಬಳಿಕ ನಿರ್ದೇಶಕ ಯೋಗರಾಜ್ ಭಟ್ ಹಾಗೂ ಪ್ರಭುದೇವ್ ಕಾಂಬಿನೇಷನ್ ನ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಸದ್ಯ […]readmore
ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ರಾರಾ ರಕ್ಕಮ್ಮ ಹಾಡಿಗೆ ಸೊಂಟ ಬಳುಕಿಸಿದ್ದ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಇದೀಗ ಬರೋಬ್ಬರಿ 215 ಕೋಟಿ ರೂಪಾಯಿ ಹಣ ವಸೂಲಿ, ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಬೆಂಗಳೂರು ಮೂಲದ ವಂಚಕ ಸುಕೇಶ್ ಸ್ನೇಹ ಮಾಡಿದ ತಪ್ಪಿಗೆ ಜಾಕ್ವೆಲಿನ್ ಕಟ ಕಟೆಯಲ್ಲಿ ನಿಲ್ಲಬೇಕಾಗಿದ್ದು ಇಂದು ದೆಹಲಿಯ ಇ.ಡಿ. ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸುತ್ತಿದ್ದಾರೆ. ಜೈಲಿನಲ್ಲಿರುವ ಉದ್ಯಮಿ ಖೈದಿಯನ್ನು ಬಿಡುಗಡೆ ಮಾಡಿಸುವುದಾಗಿ ಹೇಳಿ ಉದ್ಯಮಿ ಪತ್ನಿಯನ್ನು ನಂಬಿಸಿ ವಂಚಕ ಸುಕೇಶ್ […]readmore
ಸಾಮಾನ್ಯವಾಗಿ ಖ್ಯಾತ ನಿರ್ದೇಶಕರು ಸ್ಟಾರ್ ನಟರ ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳೋದೆ ಹೆಚ್ಚು. ಆದ್ರೆ ಸ್ಟಾರ್ ನಟರನ್ನು ಹುಟ್ಟುಹಾಕೋದ್ರಲ್ಲಿ ಖ್ಯಾತ ನಿರ್ದೇಶಕ ಶಶಾಂತ್ ಮೊದಲು. ಇದೀಗ ಸ್ಯಾಂಡಲ್ ವುಡ್ ಗೆ ಹೊಸ ನಾಯಕನನ್ನು ಪರಿಚಯಿಸುವ ಮೂಲಕ ಸ್ಟಾರ್ ನಟನನ್ನು ಗಾಂಧಿನಗರಕ್ಕೆ ನೀಡ್ತಿದ್ದಾರೆ. ಶಶಾಂಕ್ ನಿರ್ದೇಶನ ಮಾಡಿದ್ದ ಮೊಗ್ಗಿನ ಮನಸ್ಸು ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ಕಲಾವಿದರು ಇಂದು ಸ್ಟಾರ್ ಕಲಾವಿದರಾಗಿ ಸದ್ದು ಮಾಡ್ತಿದ್ದಾರೆ. ಅಲ್ಲದೆ ನಟ ಅಜಯ್ ರಾವ್ ಗೆ ಸ್ಟಾರ್ ಪಟ್ಟ ತಂದುಕೊಟ್ಟಿದ್ದು […]readmore
ವಿವಾದಾತ್ಮಕ ಹೇಳಿಕೆ ನೀಡೋದ್ರಲ್ಲಿ ಬಾಲಿವುಡ್ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಸದಾ ಮುಂದೆ. ನಿತ್ಯ ಒಂದಲ್ಲ ಒಂದು ಹೇಳಿಕೆ ನೀಡಿ ಟ್ರೋಲ್ ಆಗೋದು ಅನುರಾಗ್ ಕಶ್ಯಪ್ ಗೆ ಹೊಸದೇನು ಅಲ್ಲ. ಇದೀಗ ತಾಪ್ಸಿ ಪನ್ನು ನಟನೆಯ ದೋಬಾರಾ ಸಿನಿಮಾವನ್ನು ಅನುರಾಗ್ ಕಶ್ಯಪ್ ನಿರ್ದೇಶನ ಮಾಡಿದ್ದು, ಸದ್ಯದಲ್ಲೇ ಬಿಡುಗಡೆ ಆಗಲಿದೆ. ದೋಬಾರಾ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಅನುರಾಗ್ ಕಶ್ಯಪ್ ಹಾಗೂ ತಾಪ್ಸಿ ಪನ್ನು ಫುಲ್ ಬ್ಯುಸಿಯಾಗಿದ್ದಾರೆ. ಹಲವಾರು ಊರುಗಳನ್ನು ತಿರುಗಿ ಜನರಿಗೆ ಸಿನಿಮಾ ತಲುಪಿಸಲು ಅನುರಾಗ್ ಹಾಗೂ ತಾಪ್ಸಿ […]readmore
