ದೇಶದಾದ್ಯಂತ ಇಂದು 75ನೇ ಸ್ವಾತಂತ್ರ್ಯೋತದ ಸಂಭ್ರಮ ಮನೆ ಮಾಡಿದೆ. ಈ ಅಮೃತಮಹೋತ್ಸವ ಸಂದರ್ಭದಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ದೇಶದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ತಾರೆಯರು ಕೂಡ ಸಾಥ್ ನೀಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಯಶ್ ಮನೆಯಲ್ಲೂ ರಾಷ್ಟ್ರಧ್ವಜ ಹಾರಾಡಿದೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಯಶ್ ಕುಟುಂಬ ದೇಶದ ಜನತೆಗೆ ಶುಭ ಹಾರೈಸಿದೆ. ರಾಷ್ಟ್ರಧ್ವಜವನ್ನು ಕೈಯಲ್ಲಿ […]readmore
ಲಕ್ಷ್ಮೀ ಬಾರಮ್ಮ ಧಾರವಾಹಿ ಮೂಲಕ ಕನ್ನಡದಲ್ಲಿ ಸದ್ದು ಮಾಡಿ ಬಳಿಕ ತೆಲುಗು ಕಿರುತೆರೆಯಲ್ಲೂ ಬ್ಯುಸಿಯಾಗಿರೋ ನಟ ಚಂದು ಗೌಡ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಚಂದು ಗೌಡ ಮನೆಗೆ ಪುಟ್ಟ ಲಕ್ಷ್ಮೀಯ ಆಗಮನವಾಗಿದೆ. ಚಂದು ಪತ್ನಿ ಶಾಲಿನಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದು ತಾಯಿ ಮಗು ಆರೋಗ್ಯವಾಗಿದ್ದಾರೆ. ಸಾಕಷ್ಟು ಸಿನಿಮಾ ಹಾಗೂ ಸೀರಿಯಲ್ ಮೂಲಕ ಸಂಚಲನ ಮೂಡಿಸಿರುವ ಚಂದು ಗೌಡ 2020ರಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ಶಾಲಿನಿ ಅವರ ಜೊತೆ ಚಂದು ಸಪ್ತಪದಿ ತುಳಿದರು. ಇತ್ತೀಚೆಗೆ ಶಾಲಿನಿ ಅವರ […]readmore
ನಟ ಸಾರ್ವಭೌಮ ಡಾ||ರಾಜಕುಮಾರ್ ಮೊಮ್ಮಗ ಧೀರನ್ ರಾಮಕುಮಾರ್ ನಾಯಕನಾಗಿ ನಟಿಸಿರುವ “ಶಿವ 143” ಚಿತ್ರ ಇದೇ ಆಗಸ್ಟ್ 26 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ಹಾಗೂ ಹಾಡು ನೋಡುಗರ ಮನ ಗೆದ್ದಿದೆ. ನಾಯಕನ ಪರಿಚಯಿಸುವ ಟೀಸರ್ ಗೂ ಅಪಾರ ಜನಮನ್ನಣೆ ದೊರಕಿದೆ. ಇತ್ತೀಚೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಈ ಟೀಸರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ಇದು ಲಾಕ್ ಡೌನ್ ಪೂರ್ವದಲ್ಲೇ ತಯಾರಾದ ಸಿನಿಮಾ. ಕೊರೋನ ಕಾರಣದಿಂದ ಬಿಡುಗಡೆ ವಿಳಂಬವಾಯಿತು. ಆನಂತರ ದೊಡ್ಡ […]readmore
ನಟ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಹೊಂಬಾಳೆ ಫಿಲಂ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಕಾಂತಾರ ಸಿನಿಮಾದ ಮೊದಲ ಹಾಡು ಸ್ವಾತಂತ್ರ್ಯ ದಿನಾಚರಣೆ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ. ಪ್ರಮೋದ್ ಮರವಂತೆ ರಚಿಸಿರುವ “ಸಿಂಗಾರ ಸಿರಿಯೆ” ಎಂಬ ಮನಮೋಹಕ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಲಿದ್ದು, ಹಾಡಿನಲ್ಲಿ ಜಾನಪದ ಸೊಗಡನ್ನು ಎತ್ತಿಹಿಡಿಯಲಾಗಿದೆ. ಗಾಯಕ ವಿಜಯ್ ಪ್ರಕಾಶ್, ಅನನ್ಯ ಭಟ್ ಹಾಗೂ ನಾಗರಾಜ್ ಪನ್ನಾರ್ ವಲ್ಟುರ್ ಅವರ ಕಂಠಸಿರಿಯಲ್ಲಿ ಮೂಡಿಬಂದಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ […]readmore
ಸ್ಯಾಂಡಲ್ವುಡ್ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಹೊಂಬಾಳೆ ಫಿಲ್ಮ್ಸ್ ಸಾಲು ಸಾಲು ಸಿನಿಮಾಗಳನ್ನು ಹೊರ ತರುತ್ತಿದೆ. ವಿಜಯ್ ಕಿರಗಂದೂರು ಒಡೆತನದ ಹೊಂಬಾಳೆ ಫಿಲ್ಮ್ಸ್ ಈಗಾಗ್ಲೆ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದು ಕೆಜಿಎಫ್ ಚಿತ್ರದ ಮೂಲಕ ದೇಶ-ವಿದೇಶದಲ್ಲೂ ಸದ್ದು ಮಾಡುತ್ತಿದೆ. ಇದೀಗ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಮತ್ತೊಂದು ಹೊಸ ನ್ಯೂಸ್ ಸಿಕ್ಕಿದೆ. ಕನ್ನಡದ ಜೊತೆಗೆ ಪರಭಾಷೆಯ ಸ್ಟಾರ್ ಗಳ ಜೊತೆಗೆ ಹೊಂಬಾಳೆ ಫಿಲ್ಸ್ಮ್ ಕೈ ಜೋಡಿಸಿದೆ. ಇತ್ತೀಚೆಗಷ್ಟೇ ಮಲಯಾಳಂ ಸ್ಟಾರ್ ನಟ ಫಹಾದ್ ಜೊತೆ ಸಿನಿಮಾ […]readmore
ಉದ್ಯಮಿಯೊಬ್ಬರಿಗೆ ಹನಿಟ್ರ್ಯಾಮ್ ಮಾಡಿದ ಆರೋಪದ ಮೇಲೆ ಕನ್ನಡದ ಯುವ ನಟ ಯುವ ಅಲಿಯಾಸ್ ಯುವರಾಜ್ ಎಂಬುವವನನ್ನು ಜೆಪಿ ನಗರ ಪೊಲೀಸರು ಬಂಧಿಸಿದ್ದಾರೆ. ಮಿಸ್ಟರ್ ಭೀಮರಾವ್ ಎಂಬ ಸಿನಿಮಾದಲ್ಲಿ ಪ್ರಮುಖ ಪಾತ್ರವಹಿಸಿದ್ದ ನಟ ಇದೀಗ ಹನಿಟ್ರ್ಯಾಮ್ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ. ಇತ್ತೀಚೆಗಷ್ಟೇ ಸಿನಿಮಾದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಿದ್ದು ಸಿನಿಮಾ ರಿಲೀಸ್ ಗೂ ಮುನ್ನವೇ ಆರೋಪಿಗೆ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತ ನಟ ಯುವರಾಜ್ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಾಗಿರೋ ಉದ್ಯಮಿಯೊಂದಿಗೆ ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ. […]readmore
ಹಾಲಿವುಡ್ ಖ್ಯಾತ ನಟಿ ಅನ್ನೆ ಹೆಚ್ಚೆ ಕಾರು ಲಾಸ್ ಏಂಜಲೀಸ್ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಕಳೆದ ಒಂದು ವಾರದಿಂದ ಕೋಮದಲ್ಲಿದ್ದ ನಟಿ ಕಾನೂನು ಬದ್ಧವಾಗಿ ಮೃತಪಟ್ಟಿರುವುದಾಗಿ ಅನ್ನೆ ಹೆಚ್ಚೆ ವಕ್ತಾರರು ತಿಳಿಸಿದ್ದಾರೆ. ಆಗಸ್ಟ್ 5ರಂದು ವಿಪರೀತ ಡ್ರಗ್ಸ್ ಸೇವಿಸಿ ಕಾರು ಚಲಿಸಿದ ಪರಿಣಾಮ ಅನ್ನೆ ಹೆಚ್ಚೆ ಅಪಘಾತಕ್ಕೀಡಾಗಿತ್ತು. ಕಾರು ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿ ದಡ್ಡ ಬೆಂಕಿ ಆವರಿಸಿಕೊಂಡಿತ್ತು. ಈ ವೇಳೆ ಸ್ಥಳಿಯರು ನಟಿಗೆ ಸಹಾಯ ಮಾಡಲು ಮುಂದಾದರೂ ದಡ್ಡ ಬೆಂಕಿಯ ಪರಿಣಾಮ ಸಾಧ್ಯವಾಗಿರಲಿಲ್ಲ. […]readmore
ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಟ ನಿರೂಪ್ ಭಂಡಾರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 38ನೇ ವರ್ಷಕ್ಕೆ ಕಾಲಿಟ್ಟಿರೋ ನಿರೂಪ್ ಭಂಡಾರಿಗೆ ಅಭಿಮಾನಿಗಳು ಶುಭಾಷಯ ಕೋರಿದ್ದಾರೆ. ಆಗಸ್ಟ್ 13ರಂದು ಪುತ್ತೂರಿನಲ್ಲಿ ಜನಿಸಿದ ನಿರೂಪ್ ಭಂಡಾರಿ ಸಿನಿಮಾ ಕುಟುಂಬದ ಹಿನ್ನೆಲೆಯಿಂದ ಬಂದವರು. ನಿರೂಪ್ ಭಂಡಾರಿ ತಂದೆ ಸುಧಾಕರ್ ಭಂಡಾರಿ ನಿರ್ದೇಶಕರಾಗಿದ್ದು ಅಣ್ಣ ಅನೂಪ್ ಭಂಡಾರಿ ನಿರ್ದೇಶಕ, ಸಂಗೀತ ನಿರ್ದೇಶಕ ಹಾಗೂ ಸಾಹಿತಿಯಾಗಿ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿದ್ದಾರೆ. ಎಂಜಿನಿಯರಿಂಗ್ ಪದವೀಧರರಾದ ನಿರೂಪ್ […]readmore
ಕನ್ನಡಿಗರ ಹವಾ ಏನು ಅನ್ನೋದು ಈಗ ಇಡೀ ಇಂಡಿಯನ್ ಸಿನಿಮಾ ಲೋಕಕ್ಕೆ ಗೊತ್ತಿದೆ. ನಮ್ ಇಂಡಸ್ಟ್ರೀ ಮಂದಿಯನ್ನು ಪರಭಾಷೆಯವರು ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸ್ತಿದ್ದಾರೆ. ಇಂತಹ ಟೈಮ್ ನಲ್ಲಿ ಕನ್ನಡದ ಯುವ ನಟ ಯುವನ್ ಹರಿಹರನ್ ನಾಯಕನಾಗಿ ಅಭಿನಯಿಸಿರುವ ಚೊಚ್ಚಲ ಹಿಂದಿ ಸಿನಿಮಾ ವೈ ಅಂಗಳದ ಬೆಪನ್ಹಾ ಹಾಡು ರಿಲೀಸ್ ಆಗಿದ್ದು, ಯೂಟ್ಯೂಬ್ ಪ್ರಪಂಚದಲ್ಲಿ ಭಾರೀ ಸದ್ದು ಮಾಡ್ತಿದೆ. ಶಂಭು ಕುಮಾರ್ ಸಾಹಿತ್ಯ ಬರೆದಿರುವ ಆಯುಷಿ ಷಾ ಧ್ವನಿಯಾಗಿರುವ ಬೆಪನ್ಹಾ ಗಾನ ಲಹರಿ ಖ್ಯಾತ ನಿರ್ದೇಶಕಿ ಕಂ […]readmore
ಬಾಲಿವುಡ್ ಹಾಟ್ ಬ್ಯೂಟಿ ಸಲ್ಲಿ ಲಿಯೋನ್ ಈಗಾಗ್ಲೆ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟು ಸದ್ದು ಮಾಡಿದ್ದಾರೆ. ಇದೀಗ ಮತ್ತೆ ಸನ್ನಿಯನ್ನ ಕರೆತರೋಕೆ ರೆಡಿಯಾಗಿದ್ದಾರೆ. ಅಂದಹಾಗೆ ಸನ್ನಿ ಲಿಯೋನ್ ಈ ಭಾರಿ ಬರ್ತಿರೋದು ಸಿನಿಮಾಗಲ್ಲ ಬದಲಾಗಿ ಪ್ರಶಸ್ರಿ ಪ್ರಧಾನ ಮಾಡಲು. ಸನ್ನಿಲಿಯೋನ್ ರಿಂದ ಪ್ರಶಸ್ತಿ ಸ್ವೀಕರಿಸ್ಬೇಕು ಅನ್ನೋ ಆಸೆ ಯಾರಿಗೆ ತಾನೇ ಇರಲ್ಲ. ಇದೀಗ ಅಂತದೊಂದು ಆಸೆ ಈಡೇರಿಸಲು ಹೊಸಪೇಟೆಯ ಕರುನಾಡ ಕ್ರಿಯಾಶೀಲ ಸಮಿತಿ ಮುಂದಾಗಿದೆ. ಸ್ವಾತಂತ್ರ್ಯ ಮಹೋತ್ಸವ ಅಂಗವಾಗಿ ವಿಜಯನಗರ ಕೇಂದ್ರ ಸ್ಥಾನ ಹೊಸಪೇಟೆಯಲ್ಲಿ ಕರುನಾಡ ಕ್ರಿಯಾಶೀಲ […]readmore
