ಕಿಚ್ಚ ಸುದೀಪ್ ನಟನೆಯ 2002ರಲ್ಲಿ ತೆರೆಗೆ ಬಂದ ಧಮ್ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೀಗ ಅದೇ ಹೊಸರಿನಲ್ಲಿ ಹೊಸಬರ ತಂಡವೊಂದು ಸಿನಿಮಾವನ್ನು ಕಂಪ್ಲೀಟ್ ಮಾಡಿದೆ. ಈಗಾಗ್ಲೆ ಚಿತ್ರದ ಟ್ರೈಲರ್ ಹಾಗೂ ಹಾಡುಗಳು ಪ್ರೇಕ್ಷಕರ ಮನ ಗೆಲ್ಲುವಲ್ಲಿ ಸಕ್ಸಸ್ ಆಗಿದೆ. ಅಂದಹಾಗೆ ಈ ಸಿನಿಮಾಗೆ ಮೊದಲು ಸಂಚಾರಿ ವಿಜಯ್ ರನ್ನು ಹಿರೋ ಆಗಿ ಆಯ್ಕೆ ಮಾಡಿಕೊಳ್ಳುವ ಕುರಿತು ಮಾತುಕತೆ ನಡೆದಿದ್ದು. ಆದರೆ ಸಂಚಾರಿ ವಿಜಯ್ ಅವರ ದಿಡೀರ್ ನಿಧನದ ಹಿನ್ನೆಲೆಯಲ್ಲಿ ಶ್ರೀಜಿತ್ ನಾಯಕನಾಗಿ ನಟಿಸಿದ್ದಾರೆ. ವಿಆರ್ ಆರ್ […]readmore
ಟಾಲಿವುಡ್ ನಟ ನಾಗಚೈತನ್ಯ ಇದೇ ಮೊದಲ ಭಾರಿಗೆ ಬಿಟೌನ್ ಗೆ ಎಂಟ್ರಿಕೊಟ್ಟಿದ್ದಾರೆ. ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಚಿತ್ರದಲ್ಲಿ ನಾಗಚೈತನ್ಯ ಬಣ್ಣ ಹಚ್ಚಿದ್ದು ಇಂದು ಸಿನಿಮಾ ಸಾಕಷ್ಟು ಅದ್ದೂರಿಯಾಗಿ ರಿಲೀಸ್ ಆಗಿದೆ. ಲಾಲ್ ಸಿಂಗ್ ಚಡ್ಡಾ ಸಿನಿಮಾದ ಪ್ರಯುಕ್ತ ಮಾಧ್ಯಮಗಳ ಜೊತೆ ಮಾತನಾಡಿದ ನಾಗಚೈತನ್ಯ ಸಾಕಷ್ಟು ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಇದೀಗ ನಾಗ ಚೈತನ್ಯ ಕನ್ನಡದ ಸ್ಟಾರ್, ಪ್ಯಾನ್ ಇಂಡಿಯಾ ಹೀರೋ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಮಾತನಾಡಿದ್ದಾರೆ. ಆಂಗ್ಲ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ನಾಗ […]readmore
……….ನಾನಾ ಊರುಗಳಿಂದ ನಾನಾ ಭಾಷೆಗಳನ್ನಾಡುವ ಜನ ಹಲವು ಕಾಲಗಳಿಂದ ಬೆಂಗಳೂರಿನಲ್ಲಿದ್ದಾರೆ. ಅಂತಹ ಬೆಂಗಳೂರಿನ ಕುರಿತಾಗಿ ಬರುತ್ತಿರುವ ಚಿತ್ರ “ಮೇಡ್ ಇನ್ ಬೆಂಗಳೂರು”. ಈ ಚಿತ್ರದ ” ಬನ್ನಿರೆ ಬೆಂಗಳೂರಿಗೆ” ಎಂಬ ಹಾಡನ್ನು ಖ್ಯಾತ ನಿರ್ದೇಶಕ ಭಗವಾನ್ ಬಿಡುಗಡೆ ಮಾಡಿದರು. ಚಿತ್ರದ ಪೋಸ್ಟರ್ ಹೆಸರಾಂತ ಪಿ ಆರ್ ಓ ಸುಧೀಂದ್ರ ವೆಂಕಟೇಶ್ ಅವರಿಂದ ಅನಾವರಣವಾಯಿತು. ಈ ಹಾಡನ್ನು ಹನ್ನೊಂದು ಭಾಷೆಗಳನ್ನು ಬಳಸಿ ರಚಿಸಲಾಗಿದೆ. ಜನಪ್ರಿಯ ಗಾಯಕರಾದ ಶ್ರೀಹರ್ಷ ಎಂ.ಆರ್, ಕಂಬದ ರಂಗಯ್ಯ, ರೋಹಿತ್ ಭಟ್, ಮದ್ವೇಶ್ ಭಾರದ್ವಾಜ್, ಮೇಘ […]readmore
ಚಿತ್ರರಂಗ ಎಂದರೆ ಎಲ್ಲ ರೀತಿಯ ಸಿನಿಮಾಗಳನ್ನೂ ಮಾಡಬೇಕು. ಹೊಸ ಶೈಲಿಯ ಕಥೆಗಳನ್ನು, ಹೊಸ ಆಲೋಚನೆಗಳನ್ನು ಬರಮಾಡಿಕೊಳ್ಳಬೇಕು. ಹೊಸ ಯೋಚನೆಗಳಿರುವ ಕಥೆಗಾರರನ್ನು ಚಿತ್ರರಂಗದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಪರಂವಃ ಸ್ಟುಡಿಯೋಸ್ ಹೆಜ್ಜೆ ಇಟ್ಟಿದ್ದು, ‘ಮಿಥ್ಯ’ ಅಂಥದ್ದೊಂದು ವಿನೂತನ ಪ್ರಯತ್ನವಾಗಲಿದೆ. ‘ಮಿಥ್ಯ’, ರಕ್ಷಿತ್ ಶೆಟ್ಟಿ ನಿರ್ಮಾಣದ ಹೊಸ ಚಿತ್ರ. ಈ ಚಿತ್ರದ ಮೂಲಕ ಸುಮಂತ್ ಭಟ್ ಸ್ವತಂತ್ರ ನಿರ್ದೇಶಕರಾಗಿ ಕಾಲಿಡುತ್ತಿದ್ದಾರೆ. ತಮ್ಮ ಮೊದಲ ಪ್ರಯತ್ನದಲ್ಲೇ 11 ವರ್ಷದ ಬಾಲಕನ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರೆ. ಅವನ ನೋವು ಮತ್ತು ವಿಮೋಚನೆಯ […]readmore
ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಚಿತ್ರರಂಗದಿಂದ ದೂರವಾಗಿ ಸಾಕಷ್ಟು ವರ್ಷಗಳೆ ಕಳೆದಿದೆ. ಈ ಮಧ್ಯೆ ರಮ್ಯಾ ಕಂಬ್ಯಾಕ್ ಗೆ ಅಭಿಮಾನಿಗಳು ಕಾದು ಕೂತಿದ್ದಾರೆ. ಸದ್ಯ ಗಾಂಧಿನಗರದಲ್ಲಿ ರಮ್ಯಾ ಕುರಿತಾದ ಹೊಸ ಸುದ್ದಿಯೊಂದು ಹರಿದಾಡುತ್ತಿದ್ದು, ಈ ಸುದ್ದಿ ನಿಜವಾಗಲಿ ಅಂತಿದ್ದಾರೆ ಅಭಿಮಾನಿಗಳು. ರಮ್ಯಾ ಸಿನಿಮಾಗಳಿಂದ ದೂರವಾಗಿದ್ರೂ ಸಿನಿಮಾ ರಂಗದವರ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ. ಆಗಾಗ ಶೂಟಿಂಗ್ ಸ್ಪಾಟ್ ಗೆ ಭೇಟಿ ನೀಡುತ್ತಿರುತ್ತಾರೆ. ಜೊತೆಗೆ ಉತ್ತಮ ಸಿನಿಮಾಗಳು ಬಂದಾಗ ಸೋಷಿಯಲ್ ಮೀಡಿಯಾದಲ್ಲಿ ಪ್ರಶಂಸೆ ವ್ಯಕ್ತಪಡಿಸ್ತಾರೆ. ರಮ್ಯಾ ಮತ್ತೆ […]readmore
ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಆಗಸ್ಟ್ 11ರಂದು ಸಿನಿಮಾ ತೆರೆಗೆ ಬರುತ್ತಿದ್ದು ಸಿನಿಮಾವನ್ನು ಬಾಯ್ ಕಾಟ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಆಂದೋಲನೆ ಶುರುವಾಗಿದೆ. ಈ ಸಿನಿಮಾ ಬಿಡುಗಡೆಗೆ ಒಂದು ದಿನ ಭಾಕಿ ಇರುವಾಗ ಅಂದು ತಾವಾಡಿದ ಮಾತಿಗೆ ಅಮೀರ್ ಖಾನ್ ಕ್ಷಮೆ ಯಾಚಿಸಿದ್ದಾರೆ. ಅಂದು ಅಮೀರ್ ಖಾನ್ ಆಡಿದ ಮಾತಿನಿಂದ ಅವರ ಸಿನಿಮಾಗಳನ್ನು ಬಾಯ್ ಕಾಟ್ ಮಾಡುವಂತೆ ಅಭಿಯಾನ ಶುರುವಾಗಿದೆ. ಅಂದು ಅಮೀರ್ ಈ ದೇಶದಲ್ಲಿ […]readmore
ಲೇಡಿ ಸೂಪರ್ ಸ್ಟಾರ್ ನಯನತಾರಾ ಮದುವೆಯ ಬಳಿಕ ಮತ್ತೆ ಮತ್ತೆ ಸುದ್ದಿಯಾಗ್ತಿದ್ದಾರೆ. ಮದುವೆಯಾಗಿ ಕೆಲ ತಿಂಗಳು ಕಳೆಯುವುದರೊಳಗೆ ನಯನತಾರಾ ಆಸ್ಪತ್ರೆಗೆ ದಾಖಲಾಗಿದ್ದು ಇದಕ್ಕೆಲ್ಲಾ ಪತಿ ವಿಘ್ನೇಶ್ ಮಾಡಿದ ಯಡವಟ್ಟೇ ಕಾರಣ ಎನ್ನಲಾಗುತ್ತಿದೆ. ಹೊಸ ದಂಪತಿ ನಯನತಾರಾ ಹಾಗೂ ವಿಘ್ನೇಶ್ ಸದಾ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗ್ತಿದ್ದಾರೆ. ಮದುವೆಯ ಆರಂಭದಲ್ಲಿ ಕೆಲವೊಂದು ಸಮಸ್ಯೆಗಳನ್ನು ಮಾಡಿಕೊಂಡಿದ್ದ ದಂಪತಿಗಳು ಬಳಿಕ ಹೊಸ ಮನೆ ಖರೀದಿಸಿ ಸುದ್ದಿಯಾಗಿದ್ದರು. ಆದ್ರೆ ಇದೀಗ ನಯನತಾರಾ ಆಸ್ಪತ್ರೆಗೆ ದಾಖಲಾಗಿರೋದು ಚಿತ್ರರಂಗದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮುದ್ದಿನ ಪತ್ನಿಗಾಗಿ […]readmore
ಒನ್ ಲವ್ ಟೂ ಸ್ಟೋರಿ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ವಸಿಷ್ಠ ಬಂಟನೂರು ಸಾರಥ್ಯದಲ್ಲಿ ತಯಾರಾಗಿರುವ 1975 ಸಿನಿಮಾ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ಕ್ರೈಮ್ ಥ್ರಿಲ್ಲರ್ ಕಂಥಾಹಂದರವಿರುವ ಈ ಸಿನಿಮಾದಲ್ಲಿ ಚಕ್ರವರ್ತಿ ಚಂದ್ರಚೂಡ್, ಜಯ್ ಶೆಟ್ಟಿ, ಮಾನಸ, ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವು ಪ್ರತಿಭಾನ್ವಿತ ಬಳಗವಿದೆ. ಆರಂಭದಿಂದಲೂ ನಿರೀಕ್ಷೆಯಲ್ಲಿ ಹೆಚ್ಚಿಸಿರುವ 1975 ಸಿನಿಮಾದ ಶುರುವಾಗಿದೆ ಎಂಬ ಹಾಡು ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆಷ್ಟೇ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಜರುಗಿತು. ವಸಿಷ್ಠ ಬಂಟನೂರು ಮಾತನಾಡಿ, 1975 […]readmore
“ಭಿನ್ನ” ದಂತಹ ವಿಭಿನ್ನ ಚಿತ್ರ ನಿರ್ಮಾಣ ಮಾಡಿದ್ದ ಪರ್ಪಲ್ ರಾಕ್ ಸಂಸ್ಥೆಯಿಂದ ಇತ್ತೀಚೆಗೆ “ಡಿಯರ್ ಸತ್ಯ” ಚಿತ್ರ ಸಹ ನಿರ್ಮಾಣವಾಗಿತ್ತು. ಈಗ ಸಂಸ್ಥೆಯ ಮೂರನೇ ಕಾಣಿಕೆಯಾಗಿ “ಲೈನ್ ಮ್ಯಾನ್” ಚಿತ್ರ ಆರಂಭವಾಗಿದೆ. ಚಾಮರಾಜನಗರದ ಚಂದಕವಾಡಿಯಲ್ಲಿರುವ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಚಾಮರಾಜನಗರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಶಿವಕುಮಾರ್ ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ ಹಾಗೂ […]readmore
ಕನ್ನಡದಲ್ಲೀಗ ವಿಭಿನ್ನ ಶೀರ್ಷಿಕೆಯ ಹೊಸ ಹೊಸ ಸಿನಿಮಾಗಳು ಬಂದಿವೆ. ಬರ್ತಿವೆ. ಈಗ The endless one ಭಗವಾನ್ ಶ್ರೀನಿತ್ಯಾನಂದ ಎಂಬ ಹೆಸರಿನ ಹೊಸ ಸಿನಿಮಾವೊಂದು ಬರ್ತಿದೆ. ಇವತ್ತು ಬೆಂಗಳೂರಿನಲ್ಲಿರುವ ಅವಧೂತ ವಿನಯ್ ಗುರೂಜಿ ಆಶ್ರಮದಲ್ಲಿ ವಿನಯ್ ಗುರೂಜಿ ಚಿತ್ರದ ಮೋಷನ್ ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ವಿನಯ್ ಗುರೂಜೀ ಮಾತನಾಡಿ, ಭಗವಾನ್ ಹೆಸರಿನಲ್ಲಿ ಕಿರುಚಿತ್ರಗಳಷ್ಟೇ ಬಂದಿದೆ. ಈಗ ಅವರ ವಿಚಾರಗಳನ್ನು ಒಳಗೊಂಡ ಭಗವಾನ್ ಶ್ರೀ ನಿತ್ಯಾನಂದ ಸಿನಿಮಾ ಬರ್ತಿದೆ. ಭಗವಾನ್ ನಲ್ಲಿ […]readmore
