ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಪ್ರದರ್ಶನದ ವೇಳೆ ಚಿಕ್ಕಮಗಳೂರಿನ ಮಿಲನ ಚಿತ್ರಮಂದಿರಲ್ಲಿ ಯುವಕರ ಮಧ್ಯೆ ಹಲ್ಲೆ ನಡೆದಿತ್ತು. ಹಾಡು ಹಗಲೆ ಲಾಂಗು ಮಚ್ಚುಗಳಿಂದ ನಡೆದ ಹಲ್ಲೆ ಇಡೀ ನಗರವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಘಟನೆ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದ ನಾಲ್ಕೇ ದಿನದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಿರೋ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ 11 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿಕ್ರಾಂತ್ […]readmore
ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಸದ್ಯ ಸಿನಿಮಾ ರಂಗದ ಬೇಡಿಕೆಯ ನಟಿ. ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಕೆಲವೇ ಕೆಲವು ವರ್ಷದಲ್ಲಿ ಸ್ಟಾರ್ ನಟಿಯರನ್ನು ಹಿಂದಿಕ್ಕಿರುವ ರಶ್ಮಿಕಾ ಕೈಯಲ್ಲಿ ಸದ್ಯ ಸಾಕಷ್ಟು ಸಿನಿಮಾಗಳಿವೆ. ಈ ಮಧ್ಯೆ ರಶ್ಮಿಕಾರ ಲವ್ ಲೈಫ್ ಕುರಿತಾಗಿ ಸುದ್ದಿಯೊಂದು ಹರಿದಾಡುತ್ತಿದೆ. ರಕ್ಷಿತ್ ಶೆಟ್ಟಿ ನಟನೆಯ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಮತ್ತೆ ಹಿಂದಿರುಗಿ ನೋಡಿದ್ದೇ ಇಲ್ಲ. ಒಂದರ ಹಿಂದೊದರಂತೆ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದ ನಟಿ ರಶ್ಮಿಕಾ […]readmore
ಕಿಚ್ಚ ಸುದೀಪ್ ಸಿನಿಮಾದಲ್ಲಿ ಮಾತ್ರವಲ್ಲ ರಿಯಲ್ ಲೈಫ್ ನಲ್ಲೂ ಭಾಷಾ ಪ್ರೇಮಿ ಅನ್ನೋದು ಗೊತ್ತೇ ಇದೆ. ಸುದೀಪ್ ಮಾತು ಕೇಳೋದಕ್ಕಾಗಿಯೇ ಅದೆಷ್ಟೋ ಮಂದಿ ಟಿವಿ ಮುಂದೆ ಕುಳಿತುಕೊಳ್ತಾರೆ. ಈ ಹಿಂದೆ ಬಿಟೌನ್ ನಟ ಅಜಯ್ ದೇವಗನ್ ಗೆ ರಾಷ್ಟ್ರಭಾಷೆಯ ಪಾಠ ಮಾಡಿದ್ದ ಸುದೀಪ್ ಇದೀಗ ನಿರೂಪಕಿಗೆ ಕನ್ನಡದ ಬಗ್ಗೆ ಹೇಳಿಕೊಟ್ಟಿದ್ದಾರೆ. ಇತ್ತೀಚೆಗೆ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ವಿಕ್ರಾಂತ್ ರೋಣ ಸಿನಿಮಾದ ಪ್ರಚಾರದ […]readmore
ಸ್ಯಾಂಡಲ್ ವುಡ್ ಸಿನಿ ರಂಗದಲ್ಲಿ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಟಿ ಹರ್ಷಿಕಾ ಪೂಣಚ್ಚ ಇದೀಗ ಮತ್ತೊಂದು ವಿಭಿನ್ನ ಪಾತ್ರದ ಮೂಲಕ ಅಭಿಮಾನಿಗಳ ಮನ ಗೆಲ್ಲೋಕೆ ರೆಡಿಯಾಗಿದ್ದಾರೆ. ಕೊಡಗಿನ ಕುವರಿಗೆ ನಟ ವಿಜಯ್ ರಾಘವೇಂದ್ರ ಸಾಥ್ ನೀಡುತ್ತಿದ್ದಾರೆ. ಹಿರಿಯ ನಿರ್ದೇಶಕ ನಂಜುಂಡೇಗೌಡ ನಿರ್ದೇಶನದ ಕಾಸಿನ ಸರ ಸಿನಿಮಾದಲ್ಲಿ ನಟಿ ಹರ್ಷಿಕಾ ಪೂಣಚ್ಚ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗಷ್ಟೇ ನೆರವೇರಿದ್ದು ಸಚಿವ ಎಸ್ ಟಿ ಸೋಮಶೇಖರ್ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಕಾಸಿನ ಸರ […]readmore
‘ವಾಸಂತಿ ನಲಿದಾಗ’ ಹೀಗೊಂದು ವಿಭಿನ್ನ ಶೀರ್ಷಿಕೆ ಹೊತ್ತ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಗೆ ಸಿದ್ದವಾಗಿ ನಿಂತಿದೆ. ಟೈಟಲ್ ಕೇಳಿ ಇದೊಂದು ಕಾಮಿಡಿ ಜಾನರ್ ಸಿನಿಮಾ ಅಂದುಕೊಂಡವರಿಗೆ ಚಿತ್ರತಂಡ ನೀಡುವ ಉತ್ತರ ಪಕ್ಕಾ ಕಾಲೇಜ್ ಯೂತ್ ಲವ್ ಸ್ಟೋರಿ ಸಬ್ಜೆಕ್ಟ್ ಸಿನಿಮಾ ಎಂದು. ಹೀಗೆ ಟೈಟಲ್ ಮೂಲಕವೇ ಸುದ್ದಿಯಲ್ಲಿರುವ ಈ ಚಿತ್ರದ ವೀಡಿಯೋ ಸಾಂಗ್ ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾ ಅಂಗಳದಲ್ಲಿ ಸಖತ್ ಸದ್ದು ಮಾಡುತ್ತಿದೆ. ಹೌದು, ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಚಿತ್ರತಂಡ ಚಿತ್ರದ […]readmore
ಕಳೆದ ಒಂದೆರಡು ದಿನಗಳಿಂದ ನಟ ಚಂದನ್ ಕುಮಾರ್ ಮೇಲೆ ತೆಲುಗು ಧಾರವಾಹಿ ಚಿತ್ರೀಕರಣದ ವೇಳೆ ನಡೆದ ಹಲ್ಲೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಬಗ್ಗೆ ಪ್ರೆಸ್ ಮೀಟ್ ಮಾಡಿದ್ದ ಚಂದನ್ ನಾನು ಬೇರೆ ಭಾಷೆಯವನು ಅನ್ನೋ ಕಾರಣಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ.ಇದೆಲ್ಲಾ ಪ್ರೀಪ್ಯಾನ್ಡ್ ಎನಿಸುತ್ತದೆ ಎಂದಿದ್ದಾರೆ. ಈ ಬೆನ್ನಲ್ಲೇ ಹೊಸ ವಿಷಯವೊಂದು ಇದೀಗ ಸುದ್ದಿಯಾಗಿದೆ. ಚಂದನ್ ತೆಲುಗು ಧಾರವಾಹಿಯಿಂದ ಹೊರ ಬರುವ ಮುನ್ನವೇ ಅವರನ್ನು ತೆಲುಗು ಚಿತ್ರರಂಗ ಬ್ಯಾನ್ ಮಾಡಿತ್ತಾ ಎಂಬ ಅನುಮಾನ ವ್ಯಕ್ತವಾಗಿದೆ. ಪತ್ರಿಕಾಗೋಷ್ಠಿಯಲ್ಲಿ […]readmore
ಮರ್ಡರ್ ಸಿನಿಮಾದಲ್ಲಿ ಸಖತ್ ಹಾಟ್ ಹಾಕಿ ಕಾಣಿಸಿಕೊಂಡು ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಹಾಟ್ ಬ್ಯೂಟಿ ಮಲ್ಲಿಕಾ ಶೆರಾವತ್ ಆಗೊಮ್ಮೆ ಈಗೊಮ್ಮೆ ಬಣ್ಣ ಹಚ್ಚುತ್ತಿದ್ದಾರೆ. 2002ರಲ್ಲಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಮಲ್ಲಿಕಾ ಸಿನಿ ಜರ್ನಿಗೆ 20 ವರ್ಷ ತುಂಬಿದೆ. ಈ ಮಧ್ಯೆ ಈಕೆ ಎ ದರ್ಜೆಯ ನಟರ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. 45 ವರ್ಷದ ಮಲ್ಲಿಕಾ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ತೆರೆ ಮೇಲೆ ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುವ ಮಲ್ಲಿಕಾರ ಮಾತುಗಳು ಅಷ್ಟೇ ಬೋಲ್ಡ್ […]readmore
ಸ್ಯಾಂಡಲ್ ವುಡ್ ನಟ ಚಂದನ್ ಕುಮಾರ್ ಮೇಲೆ ತೆಲುಗು ಧಾರವಾಹಿ ಚಿತ್ರೀಕರಣದ ವೇಳೆ ಹಲ್ಲೆ ನಡೆದಿದ್ದು ಈ ಕುರಿತು ನಟ ಚಂದನ್ ಸುದ್ದಿಗೋಷ್ಠಿ ನಡೆಸಿದ್ದಾರೆ. ನನ್ನ ಮೇಲೆ ನಡೆದ ಹಲ್ಲೆ ಪೂರ್ವ ನಿಯೋಜಿತ. ಇದು ಕನ್ನಡದ ನಟರ ಮೇಲೆ ಅವರಲ್ಲಿರುವ ಅಸಹನೆಯನ್ನು ಸೂಚಿಸುತ್ತದೆ. ಸುಮಾರು ಮೂರು ಗಂಟೆಗಳ ಕಾಲ ನನ್ನನ್ನು ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಮದ ನಿಂದಿಸಿ, ಹಲ್ಲೆ ನಡೆಸಿದರು. ಅದನ್ನು ವಿಡಿಯೋ ಮಾಡಿಕೊಂಡು ಕೆಲವು ದೃಶ್ಯಗಳನ್ನಷ್ಟೇ ಎಡಿಟ್ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದರು. ‘’ಹೈದರಾಬಾದ್ನಲ್ಲಿ ನನ್ನ ಮೇಲೆ […]readmore
ಇಂದು ಮುಂಜಾನೆಯಿಂದಲೂ ನಟ ಚಂದನ್ ಕುಮಾರ್ ಗೆ ತೆಲುಗು ಧಾರವಾಹಿಯ ಶೂಟಿಂಗ್ ಸೆಟ್ ನಲ್ಲಿ ನಡೆದ ಹಲ್ಲೆಯ ಪ್ರಕರಣ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಚಂದನ್ ಮೇಲೆ ನಡೆದಿರುವುದು ಪೂರ್ವ ನಿಯೋಜಿತ ಕೃತ್ಯ ಎನ್ನಲಾಗುತ್ತಿದ್ದು ಇದು ಒಂದು ತಿಂಗಳ ಹಿಂದೆ ನಡೆದ ಘಟನೆಯಲ್ಲ, ನಿನ್ನೆಯಷ್ಟೇ ನಡೆದಿದೆ ಎನ್ನಲಾಗುತ್ತಿದೆ. ಘಟನೆ ಕುರಿತು ಮಾತನಾಡಿದ ಚಂದನ್, ‘ನಿನ್ನೆ ನನ್ನ ಕಾಲ್ ಶೀಟ್ ಇರಲಿಲ್ಲ. ಆದರೂ, ಶೂಟಿಂಗೆಗೆ ಹೋಗಿದ್ದೆ. ಅದು ನನ್ನ ವೃತ್ತಿ ಬದ್ಧತೆ ಆಗಿತ್ತು. ನನ್ನ ತಾಯಿಗೆ ಹುಷಾರಿಲ್ಲ ಎಂದರೂ, ನಾನು […]readmore
ಸ್ಯಾಂಡಲ್ ವುಡ್ ನಟ ಚಂದನ್ ಕನ್ನಡದ ಜೊತೆಗೆ ತೆಲುಗು ಕಿರುತೆರೆಯಲ್ಲೂ ಸಕ್ರಿಯರಾಗಿದ್ದಾರೆ. ಶ್ರೀಮತಿ ಶ್ರೀನಿವಾಸ್ ಸೀರಿಯಲ್ ಶೂಟಿಂಗ್ ಸಂದರ್ಭದಲ್ಲಿ ಕಿರಿಕ್ ಮಾಡಿಕೊಂಡ ಕಾರಣಕ್ಕೆ ಇಂದು ಮುಂಜಾನೆಯಿಂದಲೇ ಚಂದನ್ ಸುದ್ದಿಯಲ್ಲಿದ್ದಾರೆ. ಈ ಬೆನ್ನಲ್ಲೇ ನಟ ಚಂದನ್ ಭಾವುಕರಾಗಿ ಫೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ತೆಲುಗು ಸೀರಿಯಲ್ ಶೂಟಿಂಗ್ ಸಂದರ್ಭದಲ್ಲಿ ಚಂದನ್ ಕ್ಯಾಮೆರಾಮೆನ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಬಳಿಕ ತಂತ್ರಜ್ಞರು ಕೂಡ ಚಂದನ್ ವಿರುದ್ಧ ಕಿಡಿಕಾರಿದ್ದರು. ಬಳಿಕ ಚಂದನ್ ಕ್ಷಮೆ ಕೂಡ ಕೇಳಿದ್ದರು. ಈ ವಿಚಾರ ಅಲ್ಲಿಗೆ ನಿಲ್ಲದೇ ಚಂದನ್ಗೆ […]readmore
