ಈಗೇನಿದ್ದರೂ ಡಿಜಿಟಲ್ ಜಮಾನ. ಒಟಿಟಿ ಮೂಲಕ ಸಿನಿಮಾಗಳು ಹಾಗೂ ವೆಬ್ ಸರಣಿಗಳು ಪ್ರೇಕ್ಷಕರ ಎದುರು ಬರುತ್ತಿವೆ. ಬಾಲಿವುಡ್ ಚಿತ್ರರಂಗದ ದೊಡ್ಡ ದೊಡ್ಡ ತಾರೆಯರು ಹಾಗೂ ಫಿಲ್ಮಂ ಮೇಕರ್ಸ್ ಸಹ ವೆಬ್ ಸಿರೀಸ್ ಗಳತ್ತ ಚಿತ್ತ ಹರಿಸಿದ್ದಾರೆ. ಇತ್ತೀಚೆಗೆ ಕನ್ನಡದಲ್ಲಿಯೂ ವೆಬ್ ಸಿರೀಸ್ ಗಳ ನಿರ್ಮಾಣ ಜೋರಾಗಿ ನಡೆಯುತ್ತಿದೆ. ಕನ್ನಡ ತಾರೆಯರು ಕೂಡ ವೆಬ್ ಸರಣಿಗಳಲ್ಲಿ ನಟಿಸುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಪ್ರತಿಭಾನ್ವಿತ ನಟ ರಿಷಿ. ಸಿನಿಮಾಗಳು ಹಾಗೂ ಪಾತ್ರಗಳ ಆಯ್ಕೆಯಲ್ಲಿ ಇವರು ಬಹಳ ವಿಭಿನ್ನ. ಸಸ್ಪೆನ್ಸ್, ಕಾಮಿಡಿ, […]readmore
ಉಗ್ರಂ, ಮಫ್ತಿ, ಕೆಜಿಎಫ್ ನಂತಹ ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ನೀಡಿರುವ ರವಿ ಬಸ್ರೂರ್ ಗಾಯಕರಾಗಿಯೂ, ನಿರ್ಮಾಪಕರಾಗಿಯೂ ಸ್ಯಾಂಡಲ್ ವುಡ್ ಗೆ ಚಿರಪರಿತ.. ಪರಭಾಷೆಯ ಚಿತ್ರಗಳಿಗೂ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡುತ್ತಿರುವ ರವಿ ಬಸ್ರೂರ್ ಪುತ್ರ ಮಾಸ್ಟರ್ ಪವನ್ ಬಸ್ರೂರು ಸಿನಿಮಾ ಇಂಡಸ್ಟ್ರೀಗೆ ಎಂಟ್ರಿ ಕೊಟ್ಟಿದ್ದಾರೆ. ಐಟಿ ಉದ್ಯೋಗಿಯಾಗಿರುವ ಶಶಿಕಿರಣ್ ಸಿನಿಮಾ ಮೇಲಿನ ಅಪಾರ ಪ್ರೀತಿಯಿಂದ ತಮ್ಮದೇ ಶರಣ್ಯ ಫಿಲ್ಮಂಸ್ ನಡಿ ಕ್ಲಿಕ್ ಎಂಬ ಹೊಸ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಮೂಲಕ […]readmore
ಗ್ಲೋಬಲ್ ಸ್ಟಾರ್ ರಾಮ್ ಚರಣ್ ”ವಿ ಮೆಗಾ ಪಿಕ್ಚರ್ಸ್” ಮೂಲಕ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಮೆಗಾ ಸ್ಟಾರ್ ಕುಡಿಗೆ ಗೆಳೆಯ ಯುವಿ ಕ್ರಿಯೇಷನ್ ವಿಕ್ರಮ್ ರೆಡ್ಡಿ ಸಾಥ್ ಕೊಟ್ಟಿದ್ದಾರೆ. ಯುವ ಪ್ರತಿಭೆಗಳಿಗೆ ಅವಕಾಶ ನೀಡಲಿದೆಂದು ಪ್ರಾರಂಭಿಸಿರುವ ವಿ ಮೆಗಾ ಪಿಕ್ಚರ್ಸ್ ಜೊತೆ ಅಭಿಷೇಕ್ ಅಗರ್ ವಾಲ್ ಕೈ ಜೋಡಿಸಿದ್ದಾರೆ. ದಿ ಕಾಶ್ಮೀರಿ ಫೈಲ್ಸ್, ಕಾರ್ತಿಕೇಯ ಸಿನಿಮಾದಂತಹ ಪ್ಯಾನ್ ಇಂಡಿಯಾ ಹಿಟ್ ಸಿನಿಮಾ ಕೊಟ್ಟಿರುವ ಅಭಿಷೇಕ್ ಅಗರ್ ವಾಲ್ ಆರ್ಟ್ ಬ್ಯಾನರ್ ಹಾಗೂ ರಾಮ್ ಚರಣ್ ಸಾರಥ್ಯದ ವಿ ಮೆಗಾ […]readmore
ಇಂದು ಡಾ. ಅಂಬರೀಶ್ ಅವರ 71ನೇ ಹುಟ್ಟುಹಬ್ಬ. ಈ ಸಂಭ್ರಮಕ್ಕಾಗಿ ಅಭಿಷೇಕ್ ಅಂಬರೀಶ್ ಮತ್ತು ಕೆಆರ್ಜಿ ಕನೆಕ್ಟ್ಸ್ ಜೊತೆಯಾಗಿ ಕೈಜೋಡಿಸಿದೆ. ಈ ಸಂದರ್ಭದಲ್ಲಿ ಅಭಿಷೇಕ್ ಒಂದು ಹೊಸ ವೀಡಿಯೋ ಮಾಡಿದ್ದು, ಇದರಲ್ಲಿ ಅವರ ಪತ್ನಿಯಾಗಲಿರುವ ಅವಿವಾ ಬಿದ್ದಪ್ಪ ಸಹ ಕಾಣಿಸಿಕೊಂಡಿರುವುದು ವಿಶೇಷ. ಈ ವೀಡಿಯೋದಲ್ಲಿ ಅಭಿಷೇಕ್ ಮತ್ತು ಅವೀವಾ, ಅಂಬರೀಷ್ ಅವರ ಹಲವು ಜನಪ್ರಿಯ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ‘ಒಲವಿನ ಉಡುಗೊರೆ’, ಚಕ್ರವ್ಯೂಹ’, ‘ಮಂಡ್ಯದ ಗಂಡು ಮುಂತಾದ ಚಿತ್ರಗಳ ಜನಪ್ರಿಯ ಹಾಡುಗಳಿಗೆ ನೃತ್ಯ ಮಾಡಿದ್ದಾರೆ. […]readmore
ಕಳೆದ 24 ವರ್ಷಗಳಿಂದ ಶ್ರೋತೃಗಳಿಗೆ ಕನ್ನಡ ಚಿತ್ರಗಳ ಸುಮಧುರ ಹಾಡುಗಳನ್ನು ತಲುಪಿಸುತ್ತ ಬಂದಿರುವಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ಮುಂದಿನ ವರ್ಷ ರಜತ ವರ್ಷದ ಸಂಭ್ರಮ. ಈಗ ಆನಂದ್ ಆಡಿಯೋ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ. ಆನಂದ್ ಆಡಿಯೋ ಯೂಟ್ಯೂಬ್ ಚಾನಲನ್ನು ಒಂದು ಕೋಟಿ ಜನರು ಸಬ್ ಸ್ಕ್ರೈಬ್ ಮಾಡಿಕೊಂಡಿದ್ದಾರೆ. ಹಾಗಾಗಿ ಯೂಟ್ಯೂಬ್ ಸಂಸ್ಥೆಯಿಂದ ಆನಂದ್ ಆಡಿಯೋ ಸಂಸ್ಥೆಗೆ ಡೈಮಂಡ್ ಬಟನ್ ಸಿಕ್ಕಿದೆ. “ಮೇ 24, ಆನಂದ್ ಆಡಿಯೋ ಮಾಲೀಕರಾದ ಮೋಹನ್ ಚಾಬ್ರಿಯಾ ಅವರ […]readmore
ಆಪರೇಷನ್ ಅಲಮೇಲಮ್ಮ, ಕವಲುದಾರಿ ಸಿನಿಮಾ ಖ್ಯಾತಿಯ ರಿಷಿ ನಟನೆಯ ರಾಮನ ಅವತಾರ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿರುವ ರಾಮ ಈಸ್ ಜೆಂಟಲ್ ಮ್ಯಾನ್ ಎಂಬ ಸಿಂಗಿಂಗ್ ಮಸ್ತಿಗೆ ಅಭಿನಂದನ್ ಮಹಿಶಾಲೆ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಟೈಟಲ್ ಕಂ ರೋಮ್ಯಾಂಟಿಕ್ ಹಾಡಾಗಿರುವ ರಾಮ ಈಸ್ ಜೆಂಟಲ್ ಮ್ಯಾನ್ ನಲ್ಲಿ ರಿಷಿ ತನ್ನ ಪ್ರೀತಿಯನ್ನು ನಾಯಕಿ ಶುಭ್ರಗೆ ವ್ಯಕ್ತಪಡಿಸುತ್ತಾ ಹೆಜ್ಜೆ ಹಾಕಿದ್ದಾರೆ. ಈ ಹಾಡಿನ ಚಿತ್ರೀಕರಣ ಸಾವನದುರ್ಗ ಮತ್ತು ಶಿವಗಂಗೆ […]readmore
ಕಳೆದ ಎರಡೂವರೆ ದಶಕಗಳಿಂದ ಕನ್ನಡ ಕಿರುತೆರೆ ವೀಕ್ಷಕರನ್ನು ರಂಜಿಸುತ್ತಿರುವ ಉದಯ ಟಿವಿ, ವೈವಿಧ್ಯಮಯ ಧಾರಾವಾಹಿಗಳ ಮೂಲಕ ವೀಕ್ಷಕ ಹೃದಯಕ್ಕೆ ಇನ್ನಷ್ಟು ಹತ್ತಿರವಾಗುತ್ತಿದೆ. ಗೌರಿಪುರದ ಗಯ್ಯಾಳಿಗಳು, ಕನ್ಯಾದಾನ, ಅಣ್ಣತಂಗಿ, ಆನಂದರಾಗ, ಸುಂದರಿ, ರಾಧಿಕಾ, ಜನನಿ, ನಯನತಾರಾ, ಸೇವಂತಿ ಧಾರಾವಾಹಿಗಳ ಮೂಲಕ ಮನರಂಜನೆಯಲ್ಲಿ ನೈಜತೆಗೆ ಒತ್ತು ನೀಡುತ್ತಿದೆ. ಇದೀಗ ಉದಯ ಟಿವಿಯ ಎಲ್ಲಾ ಧಾರಾವಾಹಿಗಳು ಒಟ್ಟಿಗೇ ಮಹಾತಿರುವುಗಳೊಂದಿಗೆ ವೀಕ್ಷಕರ ಮುಂದೆ ಬರುತ್ತಿವೆ. ಮೇ ೨೯ ರಿಂದ ಶುರುವಾಗುವ ʻಉದಯ ದಶಮಿʼ ಈ ಮಹಾತಿರುವುಗಳ ಹಬ್ಬ. ಇದು ಸಂಬಂಧಗಳ […]readmore
” ಮಂಡ್ಯ”, “ಮುಂಗಾರು ಮಳೆ”, “ಗಾಳಿಪಟ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಿಗೆ ಹಾಡು ಬರೆದಿರುವ ಸಾಹಿತಿ ಹೃದಯಶಿವ ನಿರ್ದೇಶನದ “ಬಿಸಿಲು ಕುದುರೆ” ಚಿತ್ರ ಇದೇ ಏಪ್ರಿಲ್ 21 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತು. ಕನ್ನಡ ಚಿತ್ರರಂಗದೊಂದಿಗೆ ನನಗೆ ಎರಡು ದಶಕಗಳ ನಂಟು. ಕನ್ನಡದ ಹಲವು ಚಿತ್ರಗಳಿಗೆ ಹಾಡು ಬರೆದಿದ್ದೇನೆ. ಕನ್ನಡದಲ್ಲಿ ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಅರುಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ […]readmore
ಪ್ರಸ್ತುತ ದಿನಗಳಲ್ಲಿ ಕಪ್ಪು-ಬಿಳುಪಿನ ಹೆಣ್ಣಿನ ಕಥೆಗಳು ಕಿರುತೆರೆಯಲ್ಲಿ ಸಹಜವಾಗಿದೆ. ಆದರೆ ಈಗ ಕಿರುತೆರೆ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಕಪ್ಪು ಹುಡುಗನ ಮನಸ್ಥಿತಿ, ಅವನಿಗಾಗುವ ಅವಮಾನ, ಖಿನ್ನತೆಯಿಂದ ಹೊರಬರುವ ಕಥೆ ತರಲಿದೆ ಉದಯ ಟಿವಿ. ದಪ್ಪ ದೇಹ ಮತ್ತು ಕಪ್ಪು ಮೈಬಣ್ಣ ಹೊಂದಿರುವ ಕಥಾನಾಯಕ ತನ್ನ ಮುಗ್ದತೆಯಿಂದ ಜನರ ಮನಸ್ಸನ್ನು ಗೆದ್ದು ವೀಕ್ಷಕರ ಮನೆ ಮಗನಾಗಲು ಬರುತ್ತಿದ್ದಾನೆ. ಇನ್ನೊಂದೆಡೆ ಕಥಾನಾಯಕಿ ಅಪ್ಪನ ಗುರಿಯನ್ನು ತನ್ನ ಗುರಿಯನ್ನಾಗಿಸಿಕೊಂಡು ಐ.ಪಿ.ಎಸ್ ಆಗುವ ಕನಸ್ಸನ್ನು ಹೊತ್ತವಳು. ತನ್ನ ಮುಗುಳುನಗೆಯಿಂದಲೇ ಎಲ್ಲಾ ಸಮಸ್ಯೆ ಬಗೆಹರಿಸುವ […]readmore
ಕೆ.ನರೇಂದ್ರಬಾಬು ಅವರ ನಿರ್ದೇಶನದ 13 ಚಿತ್ರದ ಟೀಸರ್ ರಾಜ್ಯದ 32 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಯಿತು. ಅಲ್ಲದೆ ದುಬೈ, ಸಿಂಗಪೂರ್ ಸೇರಿದಂತೆ ಅನೇಕ ದೇಶಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಿದೆ. ನಿನ್ನೆ ನಡೆದ ಸಮಾರಂಭದಲ್ಲಿ ವಿಶೇಷವಾಗಿ ಎಲ್ಲಾ ಜಿಲ್ಲೆಗಳಿಂದ ಆಗಮಿಸಿದ್ದ ಅಪ್ಪು ಅಭಿಮಾನಿಗಳೇ ಸೇರಿ 13 ಚಿತ್ರದ ಟೀಸರ್ ರಿಲೀಸ್ ಮಾಡಿದರು. ರಾಘವೇಂದ್ರ ರಾಜ್ಕುಮಾರ್, ಶ್ರುತಿ, ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ‘13’ ಚಿತ್ರವನ್ನು ಯುವಿ ಪ್ರೊಡಕ್ಷನ್ ಅಡಿಯಲ್ಲಿ ಕೆ. ಸಂಪತ್ ಕುಮಾರ್, ಹೆಚ್.ಎಸ್. ಮಂಜುನಾಥ್, ಮಂಜುನಾಥಗೌಡ ಹಾಗೂ ಸಿ.ಕೇಶವಮೂರ್ತಿ […]readmore
