ದಕ್ಷಿಣ ಭಾರತದ ಖ್ಯಾತಿ ನಟಿಯರಲ್ಲಿ ಸಮಂತಾ ಕೂಡ ಒಬ್ಬರು. ಡಿವೋರ್ಸ್ ಬಳಿಕ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಸಮಂತಾ ಕಳೆದ ಕೆಲ ದಿನಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಕಾಫಿ ವಿತ್ ಕರಣ್ ಶೋನಲ್ಲಿ ಭಾಗಿಯಾಗಿದ್ದ ನಟಿ ಸಮಂತಾ ಡಿವೋರ್ಸ್ ಬಗ್ಗೆ ತುಟಿ ಬಿಚ್ಚಿದ್ದಾರೆ. ಇಷ್ಟು ದಿನಗಳಿಂದ ಸೈಲೆಂಟ್ ಆಗಿದ್ದ ಸಮಂತಾ ಕಾಫಿ ವಿತ್ ಕರಣ್ ಶೋನಲ್ಲಿ ಆಡಿದ್ದು ಮಾತುಗಳು ಸಾಕಷ್ಟು ಅಚ್ಚರಿಗೆ ಕಾರಣವಾಗಿದ್ದು, ಟೀಕೆಗೂ ಗುರಿಯಾಗಿದ್ದಾರೆ. ಈ ಮಧ್ಯೆ ಸಮಂತಾರ ಮತ್ತೊಂದು ಹೇಳಿಕೆ ದೊಡ್ಡ […]readmore
ನವದೆಹಲಿ: ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರು ರಾಜ್ಯಸಭೆಯಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದರು. ಇಳಯರಾಜ ಅವರನ್ನು ಗೌರವಯುತವಾಗಿ ಬರಮಾಡಿಕೊಂಡ ಪ್ರಹ್ಲಾದ್ ಜೋಶಿ, ನಮ್ಮ ದೇಶದ ಹೆಮ್ಮೆಯಾಗಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರನ್ನು ರಾಜ್ಯಸಭೆಯಲ್ಲಿ ಕಾಣಲು ಸಿಕ್ಕ ಅವಕಾಶ ಅತ್ಯಂತ ಸಂತೋಷ ಉಂಟುಮಾಡಿದೆ ಎಂದಿದ್ದಾರೆ.readmore
ತಮಿಳುನಾಡಿನ ಖ್ಯಾತ ಉದ್ಯಮಿ ಅರುಲ್ ಸರವಣನ್ ದಿ ಲೆಜೆಂಡ್ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇದೇ ತಿಂಗಳ 28ರಂದು ಸಿನಿಮಾ ರಿಲೀಸ್ ಆಗ್ತಿದ್ದು, ವರ್ಲ್ಡ್ ವೈಡ್ ಅದ್ಧೂರಿಯಾಗಿ ಪ್ರಚಾರ ನಡೆಸಿರುವ ಸರವಣನ್ ಅಂಡ್ ಟೀಂ ಬೆಂಗಳೂರಿನಲ್ಲಿಯೂ ಪ್ರಚಾರ ಕಹಳೆ ಮೊಳಗಿಸಿದ್ದಾರೆ. ಸಿಲಿಕಾನ್ ಸಿಟಿಗೆ ಬಂದಿಳಿದ ಚಿತ್ರದ ನಾಯಕ ಸರವಣನ್, ಬಾಲಿವುಡ್ ಬ್ಯೂಟಿ ಊರ್ವಶಿ ರೌಟೇಲ, ರೈ ಲಕ್ಷ್ಮಿ ಮಾಧ್ಯಮದವರೊಟ್ಟಿಗೆ ಸಿನಿಮಾದ ಬಗ್ಗೆ ಒಂದಷ್ಟು ಅನುಭವ ಹಂಚಿಕೊಂಡಿರು. ನಾಯಕ ಸರವಣನ್ ಮಾತನಾಡಿ, ಸಿನಿಮಾ ಮಾಡಬೇಕು ಎಂಬ […]readmore
ಶೃಂಗಾರ, ಹಾಸ್ಯ, ಕರುಣ ಸೇರಿದಂತೆ ಹೀಗೆ ನವರಸಗಳಿದೆ ಇಂತಹ ನವರಸಗಳನ್ನು ಆಧರಿಸಿ “9 ಸುಳ್ಳು ಕಥೆಗಳು” ಎಂಬ ಚಿತ್ರ ನಿರ್ದೇಶನ ಮಾಡಿದ್ದಾರೆ ಮಂಜುನಾಥ್ ಮುನಿಯಪ್ಪ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಟ್ರೇಲರ್ ಗೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಧ್ವನಿ ನೀಡಿರುವುದು ಚಿತ್ರದ ವಿಶೇಷ. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಸದಾಶಿವ ಶೆಣೈ, ಪತ್ರಕರ್ತ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಹಾಗೂ ಹಾಡುಗಳನ್ನು […]readmore
ಬಿ ಸಿ ಡಿ ಸ್ಟುಡಿಯೋಸ್ ಸಂಸ್ಥೆ ಇಂದ ನಿರ್ಮಿಸಿದ “ಯದ್ಭಾವಂ ತದ್ಭವತಿ” ಕನ್ನಡ, ಚಲನಚಿತ್ರದ ಚಿತ್ರೀಕರಣ ಚನ್ನಪಟ್ಟಣ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣವನ್ನು ಮುಗಿಸಿ ಸೆನ್ಸಾರ್ ಮಂಡಳಿಯಿಂದ ಯು/ ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. ಚಿತ್ರದಲ್ಲಿ ಅಮಿತ್ ರಾವ್ ಅವರೇ ನಿರ್ದೇಶನ ಹಾಗೂ ನಟನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ಹಾಗೂ ಛಾಯಾಗ್ರಾಹಕರಾಗಿ ಸುದೀಪ್ ಪೆಟ್ರಿಕ್, ಸಂಗೀತ ನಿರ್ದೇಶಕ ರಾಕಿ ಸೋನು, ಸಹ ನಿರ್ಮಾಪಕರಾಗಿ R ಶ್ರೀನಿವಾಸ ಶೆಟ್ಟಿ ತಂಡದಲ್ಲಿದ್ದು ಇತ್ತೀಚೆಗೆ ನಡೆದ ರೋಷಿನಿ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಔರಂಗಬಾದ್ ಮಹಾರಾಷ್ಟ್ರ ದಲ್ಲಿ […]readmore
ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ ಹಿರಿಯ ಛಾಯಾಗ್ರಾಹಕ ಗಿರಿ ಚಿತ್ರೀಕರಿಸಿಕೊಂಡರು. ರಂಗಾಯಣ ರಘು, ಸಂಪತ್ ರಾಜ್,ಕರಾವಳಿಯ ಕೆವಿಆರ್ ಮತ್ತು ದಿವ್ಯಾ ಗೌಡ, ಗುರುರಾಜ್ ಹೊಸಕೋಟೆ ಮೋಹನ್ ಜುನೇಜ, ಮೂಗು ಸುರೇಶ್, ಉಗ್ರಂ ಮಂಜು, […]readmore
ಪ್ರತಿಷ್ಠಿತ ಪರ್ಸೋನಾ mrs ಇಂಡಿಯಾ ಸ್ಪರ್ಧೆ ಇತ್ತೀಚೆಗೆ ನಡೆಯಿತು. ಬೆಂಗಳೂರಿನವರೆ ಆದ ಹೇಮಾ ನಿರಂಜನ್ ಸ್ಪರ್ಧೆಯಲ್ಲಿ ಜಯಶೀಲರಾಗಿ ಪರ್ಸೋನಾ mrs ಇಂಡಿಯಾ ಪ್ರಶಸ್ತಿಯನ್ನು ತಮ್ನದಾಗಿಸಿಕೊಂಡಿದ್ದಾರೆ. ಈ ಸಂತಸವನ್ನು ಹೇಮಾ ಅವರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ಹೊಳೆನರಸೀಪುರ ನನ್ನ ಊರು. ತುಂಬಾ ಸಂಪ್ರದಾಯಸ್ಥ ಕುಟುಂಬ ನಮ್ಮದು. ತಂದೆ ಶಿಕ್ಷಕರು. ನಾನು ಸಹ ಟೀಚರ್ಸ್ ಟ್ರೈನಿಂಗ್ ಮಾಡಿದ್ದೀನಿ. ನಿರಂಜನ್ ಅವರು ನನ್ನ ಪತಿ. ಮದುವೆಯಾದ ನಂತರ ಬೆಂಗಳೂರಿನಲ್ಲೇ ಇದ್ದೀನಿ. ಈ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸುವುದು ನನ್ನ ಬಾಲ್ಯದ ಕನಸು. ಆದರೆ ನಮ್ಮ […]readmore
ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುವುದರೊಂದಿಗೆ, ನಿರ್ಮಾಣವನ್ನು ಮಾಡುತ್ತಿರುವ ಚಿತ್ರ “ಲಂಕಾಸುರ”. ಇದು ಟೈಗರ್ ಟಾಕೀಸ್ ಸಂಸ್ಥೆಯ ಮೊದಲ ಚಿತ್ರವೂ ಹೌದು. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ಪ್ರಮೋದ್ ಕುಮಾರ್ ನಿರ್ದೇಶಕರು. “ಅಣ್ಣ ಗನ್ ಹಿಡ್ದು ನಿಂತ ಅಂದ್ರೆ ಭಸ್ಮಾಸುರ. ಲಾಂಗ್ ಹಿಡ್ದು ನಡ್ಕೊಂಡು ಬಂದ್ರೆ ಲಂಕಾಸುರ. ಲಂಕಾಸುರ ಲಂಕಾಸುರ .. ಎಂಬ ಟೈಟಲ್ ಟ್ರ್ಯಾಕ್ A2 music ಮೂಲಕ ಬಿಡುಗಡೆಯಾಗಿದೆ. ಸಾಕಷ್ಟು ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಚೇತನ್ ಕುಮಾರ್ ಬರೆದಿರುವ ಈ ಹಾಡನ್ನು ವಿಜೇತ್ ಕೃಷ್ಣ […]readmore
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ, ‘ ರಾಮಾ ರಾಮಾ ರೇ’, ‘ಒಂದಲ್ಲಾ ಎರಡಲ್ಲಾ’, ‘ಮ್ಯಾನ್ ಆಫ್ ದಿ ಮ್ಯಾಚ್’ನಂತಹ ಅಪರೂಪದ ಸಿನಿಮಾ ಕಥೆ ಹೇಳಿ ಸಕ್ಸಸ್ ಕಂಡಿರುವ ನಿರ್ದೇಶಕ ಸತ್ಯಪ್ರಕಾಶ್ ನಿರ್ಮಾಣದ ಹೊಸ ಸಿನಿಮಾದ ಟೈಟಲ್ ನ್ನು ರಿವೀಲ್ ಆಗಿದೆ. ಸತ್ಯ & ಮಯೂರ ಪಿಕ್ಚರ್ಸ್ ವತಿಯಿಂದ ನಿರ್ಮಾಣವಾಗುತ್ತಿರುವ ‘ಅನ್ ಲಾಕ್ ರಾಘವ’ ಸಿನಿಮಾದ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ನ್ನು ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ನಿರ್ಮಾಪಕ ಸತ್ಯಪ್ರಕಾಶ್ ಮಾತನಾಡಿ, […]readmore
ಕನ್ನಡ ಸಿನಿಮಾ ರಂಗದ ಹಿರಿಯ ನಟ ಶಕ್ತಿ ಪ್ರಸಾದ್ ಪತ್ನಿ, ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀ ದೇವಿ ಅವರು ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. 84 ವರ್ಷ ವಯಸ್ಸಿನ ಲಕ್ಷ್ಮಿದೇವಿ ಸರ್ಜಾ ಕುಟುಂಬದ ಬೆಳವಣಿಗೆಯಲ್ಲಿ ದೊಡ್ಡ ಪಾತ್ರ ವಹಿಸಿದ್ದರು. ಕಳೆದ ವರ್ಷವಷ್ಟೇ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದ್ದ ಸರ್ಜಾ ಕುಟುಂಬ ಇಂದು ಹಿರಿಯ […]readmore
