ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಿರ್ದೇಶಕರಾಗಿ ಜನಪ್ರಿಯರಾಗಿರುವ ಯೋಗರಾಜ್ ಭಟ್, ಗೀತರಚನೆಕಾರರಗಿಯೂ ಎಲ್ಲರಿಗೂ ಅಚ್ಚುಮೆಚ್ಚು. ಈ ಹಿಂದೆ ಇವರ ರಚನೆಯ ಎಣ್ಣೆ ಹಾಡುಗಳು ಇಂದಿಗೂ ಗುನಗುವಂತಿದೆ. ಭಟ್ಟರು ಬರೆದಿರುವ ಎಣ್ಣೆRead More
Latest News
ನಿರ್ದೇಶಕರಾಗಿ ಜನಪ್ರಿಯರಾಗಿರುವ ಯೋಗರಾಜ್ ಭಟ್, ಗೀತರಚನೆಕಾರರಗಿಯೂ ಎಲ್ಲರಿಗೂ ಅಚ್ಚುಮೆಚ್ಚು. ಈ ಹಿಂದೆ ಇವರ ರಚನೆಯ ಎಣ್ಣೆ ಹಾಡುಗಳು ಇಂದಿಗೂ ಗುನಗುವಂತಿದೆ. ಭಟ್ಟರು ಬರೆದಿರುವ ಎಣ್ಣೆRead More
ಕಳೆದ ಕೆಲ ವರ್ಷಗಳಿಂದ ಆನ್ ಲೈನ್ ಗೇಮ್ ಗೆ ಸಂಬಂಧಿಸಿದಂತೆ ಕಿಚ್ಚ ಸುದೀಪ್ ವಿರುದ್ಧ ಲೇಖಕ, ಧಾರ್ಮಿಕ ಚಿಂತಕ ಅಹೋರಾತ್ರ ಹಾಗೂ ಈತನ ಶಿಷ್ಯ ಚರಣ್ ಸಮರ ಸಾರುತ್ತಿದ್ದಾರೆ. ಇದೀಗ ಈ ಇಬ್ಬರು ಮೇಲೆ ಕ್ರಮRead More
ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಟಾಲಿವುಡ್ ಜೊತೆಗೆ ಬಾಲಿವುಡ್ ನಲ್ಲೂ ಮಿಂಚು ಹರಿಸ್ತಿರೋ ರಶ್ಮಿಕಾ ಕುರಿತಾಗಿ ಇತ್ತೀಚೆಗಷ್ಟೇ ಸುದ್ದಿಯೊಂದುRead More
ಕಿಸ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಟ ವಿರಾಟ್ ಇದೀಗ ಸ್ಯಾಂಡಲ್ ವುಡ್ ನ ಭರವಸೆಯ ನಾಯಕನಾಗಿ ಕಾಣಿಸಿಕೊಳ್ತಿದ್ದಾರೆ. ಈಗಾಗ್ಲೆ ಕಿಸ್ ಹಾಗೂ ಅದ್ದೂರಿ ಲವರ್ ಸಿನಿಮಾಗಳಲ್ಲಿRead More
ವಿವಾದದ ನಿರ್ದೇಶಕ ಎಂದೇ ಖ್ಯಾತಿ ಘಳಿಸಿರುವ ರಾಮ್ ಗೋಪಾಲ್ ವರ್ಮಾ ಏನೇ ಮಾಡಿದ್ರು ವಿಭಿನ್ನವಾಗಿ ಮಾಡ್ತಾರೆ. ತಮಗೆ ಹೇಳಬೇಕು ಎನ್ನಿಸಿದ್ದನ್ನು ಯಾವುದೇ ಮುಲಾಜಿಲ್ಲದೆ ತೆರೆ ಮೇಲೆ ತರೋ ವರ್ಮಾ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್. ನಿತ್ಯ ಒಂದಲ್ಲ ಒಂದು ಕಾರಣಕ್ಕೆ ಅವರಿವರ ಕಾಲೆಳೆಯುತ್ತಾ ಸುದ್ದಿಯಲ್ಲಿರೋ ವರ್ಮಾ ಇದೀತ ತಮ್ಮ ಸೂಪರ್ ಹಿಟ್ ಸಿನಿಮಾದ ಕುರಿತು ಹೇಳಿಕೆಯೊಂದನ್ನ ನೀಡಿ ಮತ್ತೆ ಸುದ್ದಿಯಾಗಿದ್ದಾರೆ. ಒಂದು ಕಾಲದಲ್ಲಿ ಸೂಪರ್ ಹಿಟ್ ಸಿನಿಮಾಗಳನ್ನ ನಿರ್ದೇಶನ ಮಾಡ್ತಿದ್ದ ವರ್ಮಾ ಇತ್ತೀಚೆಗೆ ಹೆಚ್ಚಾಗಿ ಕಾಂಟ್ರವರ್ಸಿ ಸಿನಿಮಾಗಳಿಗೆ […]Read More
ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾ ಸಾಗರ್ ಇತ್ತೀಚೆಗಷ್ಟೇ ನಿಧನ ಹೊಂದಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾಸಾಗರ್ ಚಿಕಿತ್ಸೆRead More
ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಖತ್ ನಿರೀಕ್ಷೆ ಮೂಡಿಸಿರುವ ಸಿನಿಮಾ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ. ರಿಲೀಸ್ ಗೂ ಮುನ್ನವೇ ದೊಡ್ಟ ಮಟ್ಟದಲ್ಲಿ ಸದ್ದು ಮಾಡ್ತಿರೋ ವಿಕ್ರಾಂತ್ ರೋಣ ಕಣ್ಮುಂಬಿಕೊಳ್ಳೋಕೆRead More
ಬಾಲಿವುಡ್ ಸಿನಿ ರಂಗದಲ್ಲಿ ದುಬಾರಿ ಲೈಫ್ ಲೀಡ್ ಮಾಡುತ್ತಿರೋ ಸೆಲೆಬ್ರಿಟಿಗಳಲ್ಲಿ ನಟಿ ದೀಪಿಕಾ ಪಡುಕೋಣೆ ಹಾಗೂ ರಣಬೀರ್ ಸಿಂಗ್ ಕೂಡ ಒಂದು. ಈ ಜೋಡಿಗಳು ಈಗಾಗ್ಲೆ ಕೋಟ್ಯಾಂತರ ರೂಪಾಯಿRead More
ತಮಿಳು ಚಿತ್ರರಂಗದ ಖ್ಯಾತ ನಟಿ, ಲೇಡಿ ಸೂಪರ್ ಸ್ಟಾರ್ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಮದುವೆಯಾಗಿ ತಿಂಗಳು ಕಳೆದಿದೆ. ಮದುವೆಯ ಸಂದರ್ಭದಲ್ಲಿ ಕೇವಲ ಒಂದೆರಡು ಫೋಟೊಗಳನ್ನ ಮಾತ್ರ ಹಂಚಿಕೊಂಡಿದ್ದ ಜೋಡಿಗಳು ಇದೀಗ ಇನ್ನೂ ಕೆಲವಷ್ಟು ಫೋಟೋಗಳನ್ನ ಶೇರ್ ಮಾಡಿದ್ದಾರೆ. ಮದುವೆಯ ವೇಳೆ ನಯನತಾರಾ ಹಾಗೂ ವಿಘ್ನೇಶ್ ಫೋಟೋ ಶೇರ್ ಮಾಡಿದ್ದ ದಂಪತಿಗಳು ಇದೀಗ ಮದುವೆಗೆ ಬಂದಿದ್ದ ಸ್ಟಾರ್ ನಟರ ಜೊತೆಗಿನ ಕೆಲವು ಫೋಟೋಗಳನ್ನ ಹಂಚಿಕೊಂಡಿದ್ದಾರೆ. ನಯನತಾರಾ ಹಾಗೂ ವಿಘ್ನೇಶ್ ಮದುವೆಗೆ ಸ್ಟಾರ್ ಕಲಾವಿದರ ದಂಡೆ ಹರಿದು […]Read More
ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ಸಿನಿಮಾಗಳು ಅಂದರೆ ವಿಭಿನ್ನವಾಗಿಯೇ ಇರುತ್ತದೆ. ಸದಾ ಡಿಫರೆಂಟ್ ಶೈಲಿಯೇ ಚಿತ್ರ ಮಾಡುವುದರಲ್ಲಿ ಸದಾ ಮುಂದೆ. ಹೊಸತನದ ಹೆಜ್ಜೆಗಳನ್ನು ಇಡುವ ಆರ್ ಜಿವಿ ಈಗ ಸಮರ ಕಲೆಯಾಧಾರಿತ ಪ್ಯಾನ್ ಇಂಡಿಯಾ ಸಿನಿಮಾ ಮಾಡಿದ್ದು, ಆ ಚಿತ್ರ ಹುಡುಗಿ ಎಂಬ ಶೀರ್ಷಿಕೆಯಡಿ ಕನ್ನಡದಲ್ಲೂ ರಿಲೀಸ್ ಮಾಡಲಾಗ್ತಿದೆ. ಇದೇ 15ಕ್ಕೆ ಚಿತ್ರ ತೆರೆಗೆ ಬರ್ತಿದ್ದು, ಈ ಹಿನ್ನೆಲೆ ರಾಮ್ ಗೋಪಾಲ್ ಬೆಂಗಳೂರಿನಲ್ಲಿ ಸಿನಿಮಾ ಪ್ರಚಾರ ನಡೆಸಿದರು. ಮಾಧ್ಯಮಗಳೊಟ್ಟಿಗೆ ಸುದ್ದಿಗೋಷ್ಠಿ ನಡೆಸಿದ ನಿರ್ದೇಶಕ ರಾಮ್ […]Read More