ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಎರಡು ದಿನಗಳ ಹಿಂದೆ ಬಿಪಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣಿಸಿಕೊಂಡಿದ್ದರೂ,Read More
Latest News
ಎರಡು ದಿನಗಳ ಹಿಂದೆ ಬಿಪಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣಿಸಿಕೊಂಡಿದ್ದರೂ,Read More
ಒಂದಷ್ಟು ನಿರೀಕ್ಷೆಗಳ ಒಡ್ಡೋಲಗದ ನಡುವೆ ಬಿಡುಗಡೆಗೆ ಸಜ್ಜಾಗಿರುವ ಸಿನಿಮಾ ಹೋಪ್. ಟ್ರೇಲರ್ ಮೂಲಕವೇ ನಾನಾ ದೆಸೆಯಲ್ಲಿ ಕುತೂಹಲ ಹುಟ್ಟಿಸಿರುವ ಚಿತ್ರ ಇದೇ ಜುಲೈ 8ಕ್ಕೆ ತೆರೆಗೆ ಬರ್ತಿದೆ. ಪ್ರಾಮಾಣಿಕ ಅಧಿಕಾರಿ ವರ್ಗಾವಣೆ, ಅದರ ಸುತ್ತ ನಡೆಯುವ ರಾಜಕೀಯ ಆಟ, ಕಾನೂನು ಹೋರಾಟದ ಕಥಾಹಂದರವನ್ನು ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ಚಿತ್ರರಂಗದಿಂದ ಒಂದಷ್ಟು ಗ್ಯಾಪ್ ತೆಗೆದುಕೊಂಡಿದ್ದ ಶ್ವೇತಾ ಶ್ರೀವಾಸ್ತವ್ ಹೋಪ್ ಸಿನಿಮಾ ಮೂಲಕ ಮತ್ತೆ ಕಂಬ್ಯಾಕ್ ಮಾಡ್ತಿದ್ದು, ಕೆಎಎಸ್ ಅಧಿಕಾರಿಯಾಗಿ ನಟಿಸಿದ್ದಾರೆ. ಕೆಎಎಸ್ ಅಧಿಕಾರಿ ವರ್ಗಾವಣೆ ಜನ ಸಾಮಾನ್ಯರ ಏನೆಲ್ಲಾ ಎಂಬ […]Read More
ಕರಣ್ ಜೋಹರ್ ನಡೆಸಿಕೊಡುವ ಖ್ಯಾತ ರಿಯಾಲಿಟಿ ಶೋ ಕಾಫಿ ವಿತ್ ಕರಣ್ ಸೀಸನ್ 7 ಆರಂಭವಾಗಲು ಇನ್ನು ಒಂದು ದಿನ ಮಾತ್ರವೇ ಭಾಕಿ ಇದೆ. ಈ ಬಾರಿ ನೇರವಾಗಿ ಕಾರ್ಯಕ್ರಮ ಒಟಿಟಿ ಮೂಲಕ ಪ್ರಸಾರವಾಗುತ್ತಿದೆ.Read More
ಒಂದಷ್ಟು ಹೊಸಬರು ಸೇರಿಕೊಂಡು ತಯಾರಿಸಿರುವ ತುತೂಮಡಿಕೆ ಸಿನಿಮಾ ಬಿಡುಗಡೆ ಹೊಸ್ತಿನಲ್ಲಿ ನಿಂತಿದೆ. ಇದೇ ಜುಲೈ8ಕ್ಕೆ ಚಿತ್ರ ತೆರೆಗೆ ಬರ್ತಿದೆ. ಈಗಾಗ್ಲೇ ಚಿತ್ರತಂಡ ಜಿಲ್ಲೆ ಜಿಲ್ಲೆ ಸುತ್ತಿ ಪ್ರಮೋಷನ್ ಕಹಳೆ Read More
ಪುನೀತ್ ರಾಜ್ಕುಮಾರ್ ನಟನೆಯ ಜೇಮ್ಸ್ ಚಿತ್ರಕ್ಕೆ ಬಂಡವಾಳ ಹೂಡಿದ್ದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆRead More
ಮೂವಿ ಮಾಂತ್ರಿಕ ರಾಜಮೌಳಿ ಸಿನಿಮಾಗಳು ಸೂಪರ್ ಹಿಟ್ ಆಗೋದ್ರಲ್ಲಿ ಯಾವುದೇ ಡೌಟ್ ಇಲ್ಲ. ಇದೇ ಕಾರಣಕ್ಕೆ ಸಾಕಷ್ಟು ಸ್ಟಾರ್ ನಟರು ರಾಜಮೌಳಿ ಸಿನಿಮಾದಲ್ಲಿ ನಟಿಸೋಕೆ ತುದಿಗಾಲಲ್ಲಿ ನಿಂತಿರ್ತಾರೆ. ಇತ್ತೀಚೆಗೆ ತೆರೆಕಂಡ ಆರ್ ಆರ್ ಆರ್ ಸಿನಿಮಾವನ್ನ ಸಾಕಷ್ಟು ಜನ ಮೆಚ್ಚಿಕೊಂಡಿದ್ದು ಮತ್ತೊಂದಷ್ಟು ಮಂದಿ ನೆಗೆಟಿವ್ ಕಾಮೆಂಟ್ ಮಾಡಿದ್ದಾರೆ. RRR ಸಿನಿಮಾದ ಬಗ್ಗೆ ಆಸ್ಕರ್ ಪ್ರಶಸ್ತಿ ಗೆದ್ದ ಭಾರತ ತಂತ್ರಜ್ಞರೊಬ್ಬರು ಅಸಂಬಂಧ ಹೇಳಿಕೆ ನೀಡಿದ್ದು, ಅದಕ್ಕೆ ‘ಬಾಹುಬಲಿ’ ಸಿನಿಮಾದ ನಿರ್ಮಾಪಕ ಶೋಭು ಯರ್ಲಗಡ್ಡ ಖಡಕ್ ತಿರುಗೇಟು ನೀಡಿದ್ದಾರೆ. […]Read More
ಬಾಲಿವುಡ್ ನಟಿ ಸನ್ನಿ ಲಿಯೋನ್ ಪರಭಾಷೆಯಲ್ಲೂ ಸದ್ದು ಮಾಡಿದ್ದಾರೆ. ಈಗಾಗ್ಲೆ ಸ್ಯಾಂಡಲ್ ವುಡ್ ಗೂ ಎಂಟ್ರಿಕೊಟ್ಟು ಅಭಿಮಾನಿಗಳ ಮನಸೂರೆಗೊಂಡಿದ್ದಾರೆ. ಇದೀಗ ನಟಿ ಸನ್ನಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಮಾತನಾಡಿದ್ದಾರೆ.Read More
ಮನುಷ್ಯ ಹಾಗೂ ಶ್ವಾನದ ನಡುವಿನ ಉತ್ತಮ ಸಂಬಂಧವನ್ನು ಮನಮುಟ್ಟುವಂತೆ ನಿರ್ದೇಶಕ ಕಿರಣ್ ರಾಜ್ "777 ಚಾರ್ಲಿ" ಚಿತ್ರದಲ್ಲಿ ತೋರಿಸಿದ್ದಾರೆ. ಇಡೀ ವಿಶ್ವದಾದ್ಯಂತ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.Read More
ಹೈದರಾಬಾದ್: ಬಾಲಿವುಡ್ ನಟ ಅರ್ಜುನ್ ಕಪೂರ್ ಗೆಳತಿ ಮಲೈಕಾ ಅರೋರಾ ಜೊತೆ ಸಖತ್ ಸುದ್ದಿಯಾಗ್ತಿದ್ದು ಇತ್ತೀಚೆಗಷ್ಟೇ ಈ ಜೋಡಿ ಹಕ್ಕಿಗಳು ವಿದೇಶದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡು ಬಂದಿದ್ದಾರೆRead More
ಧಾರವಾಡ: ಸಾಕ್ಷ್ಯಾಚಿತ್ರವೊಂದರಲ್ಲಿ ತಮಿಳುನಾಡಿನ ಕಾಳಿ ದೇವತೆಯ ಕೈಯಲ್ಲಿ ಸಿಗರೇಟು ಇರಿಸಿದ ಪೋಸ್ಟರ್ ಬಿಡುಗಡೆ ಮಾಡಿರುವ ಕಾರಣಕ್ಕೆ ಖ್ಯಾತ ನಿರ್ಮಾಪಕಿ ಲೀನಾ ಮಣಿಮೇಕಲೈ ವಿರುದ್ಧRead More