ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಿಸ್ತನ್ನು ಎಲ್ಲರೂ ಕಟ್ಟುಕಟ್ಟಾಗಿ ಪಾಲಿಸಬೇಕೆಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ ಸಭೆಯಲ್ಲಿ ಮಾತನಾಡಿದ ಅವರು, “ಯಾರು ಶಿಸ್ತು ಉಲ್ಲಂಘಿಸಿದರೂ ಅವರಿಗೆ ನೋಟಿಸ್ ನೀಡಲಾಗುವುದು. ಇದರಲ್ಲಿ ಯಾರಿಗೂ ವಿನಾಯಿತಿ ಇಲ್ಲ” ಎಂದು ತಿಳಿಸಿದರು. ಇತ್ತೀಚೆಗೆ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ನೋಟಿಸ್ ನೀಡಿರುವ ಬಗ್ಗೆ ಮಾತನಾಡಿದ ಡಿಕೆಶಿ, “ಇಕ್ಬಾಲ್ ಹುಸೇನ್ಗೂ ನೋಟಿಸ್ ನೀಡಿದ್ದೇವೆ, ಅಗತ್ಯವಿದ್ದರೆ ಇತರರಿಗೂ ನೀಡಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು. “ನಾನು ಯಾರಿಗೂ ಸಿಎಂ ಆಗಬೇಕೆಂದು ನನ್ನ ಹೆಸರು ಹೇಳಿಲ್ಲ. […]readmore
ಪಿಸಿ ಮೋಹನ್ ಅವರು ತಮ್ಮ ಅಭಿವೃದ್ಧಿ ಪ್ರಯತ್ನಗಳ ಮೂಲಕ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆಗಳನ್ನು ತಂದಿದ್ದಾರೆ, ಅದು ಅವರ ಸತತ ಗೆಲುವಿಗೆ ಕಾರಣವಾಗಿದೆ. ಸಂಸದರಿಗೆ ಮೀಸಲಿಟ್ಟ ಪ್ರದೇಶಾಭಿವೃದ್ಧಿ ಅನುದಾನವನ್ನು ಸಮಗ್ರ ಅಭಿವೃದ್ಧಿಗೆ ಸಮರ್ಥವಾಗಿ ಬಳಸಿಕೊಂಡಿದ್ದಾರೆ. ಅವರ ಸಭ್ಯತೆ, ಸರಳತೆ ಮತ್ತು ಸಾಮಾನ್ಯ ಜನರಿಗೆ ಸುಲಭವಾಗಿ ಪ್ರವೇಶಿಸಲು ಹೆಸರುವಾಸಿಯಾಗಿದ್ದಾರೆ, ಅವರು ಜನರ ಬಲವಾದ ವಕೀಲರು ಮತ್ತು ಬಿಜೆಪಿಯ ಸಮರ್ಪಿತ ಸದಸ್ಯರಾಗಿದ್ದಾರೆ. ಬೆಂಗಳೂರಿಗೆ ಅಗತ್ಯ ಮತ್ತು ಸಮಕಾಲೀನ ಸೌಲಭ್ಯಗಳನ್ನು ಒದಗಿಸುವಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸಿದರು. ಒಬ್ಬ ನಾಯಕ […]readmore
2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಳ್ಳಾರಿ ವಿಜಯನಗರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಪ್ರಭಲ ಅಭ್ಯರ್ಥಿ ಬಿ.ಶ್ರೀರಾಮುಲುರವರಿಗೆ ವಿಜಯಲಕ್ಷ್ಮಿ ಒಲಿಯುವುದು ಖಚಿತವಾಗಿದೆ. ಯಾಕೆಂದರೆ ಈ ಹಿಂದೆ ಅವರು ಮಾಡಿರುವ ಅನೇಕ ಸಾಧನೆ ಮತ್ತು ಅಭಿವೃದ್ಧಿ ಕಾರ್ಯಗಳ ಉದಾಹರಣೆಗಳು ಮತ್ತು ಎಸ್ ಟಿ ಸಮುದಾಯದ ಪರ ಒಬ್ಬ ಪ್ರಭಲ ನಾಯಕನಾಗಿ ಹೊರಹೊಮ್ಮಿರುವ ಅವರ ವರ್ಚಸ್ಸು, ಎಲ್ಲಾ ಧರ್ಮ ಜಾತಿಯವರಿಗೂ ಸ್ಪಂದಿಸುವ ಧೀಮಂತಿಕೆ, ಬಡವರ ರೈತರ ಕಾರ್ಮಿಕರ ಪರ ಇರುವ ಕಾಳಜಿ ಅವರನ್ನು ಅವರ ಜಿಲ್ಲೆಯಷ್ಟೇ ಅಲ್ಲದೆ ಇಡೀ ಕರ್ನಾಟಕದಲ್ಲೆ […]readmore
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿಗೆ ಶಾಕ್ ಎದುರಾಗಿದೆ. ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಚಲಾಯಿಸಿದ್ದಾರೆ. ಬಿಜೆಪಿ ಶಾಸಕ ಸೋಮಶೇಖರ್ ಅಡ್ಡ ಮತದಾನ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಜಿ.ಸಿ.ಚಂದ್ರಶೇಖರ್ ಪರ ಮತ ಚಲಾಯಿಸಿದ್ದಾರೆ. ಹೀಗಾಗಿ ಎಸ್ಟಿಎಸ್ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ನಾಯಕರು ಗಂಭೀರ ಚರ್ಚೆ ನಡೆಸಿದ್ದಾರೆ. ಮತ ಚಲಾಯಿಸುವ ಮುನ್ನ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಎಸ್.ಟಿ.ಸೋಮಶೇಖರ್ ಭೇಟಿಯಾಗಿದ್ದರು. ಇದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಯಾರನ್ನೂ ಭೇಟಿಯಾಗಿಲ್ಲ. ನನ್ನನ್ನು ಭೇಟಿ […]readmore
ಬೆಳೆಹಾನಿಗೆ ರೈತರ ಖಾತೆಗೆ ನೇರವಾಗಿ ಹಣ ಜಮಾವಣೆ ಆಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡರು ಹೇಳಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 487 ಜಾನುವಾರುಗಳು ಪ್ರಕೃತಿ ವಿಕೋಪಕ್ಕೆ ಬಲಿಯಾಗಿವೆ. ಪರಿಹಾರ ನೀಡುವ ಕಾರ್ಯ ಆಗಲಿದೆ. 1,400 ಮನೆಗಳಿಗೆ ಮಳೆಯಿಂದ ಭಾಗಶಃ ಹಾನಿ ಆಗಿದೆ. ಬೆಳೆ 20,160 ಹೆಕ್ಟೇರ್ ಪ್ರದೇಶದಲ್ಲಿ ಹಾನಿ ಆಗಿದೆ. ಬೆಳೆಹಾನಿಗೆ ರೈತರ ಖಾತೆಗೆ ನೇರವಾಗಿ ಹಣ ಜಮಾವಣೆ ಆಗಲಿದೆ. ಪರಿಹಾರ ಪೋರ್ಟಲ್ ಆರಂಭಿಸಲು ಸೂಚಿಸಿದ್ದೇವೆ. ಅಧಿಕಾರಿಗಳಿಗೂ ಮಾಹಿತಿ ನೀಡುವಂತೆ ಸೂಚಿಸಿದ್ದೇವೆ. ಕ್ಯಾಬಿನೆಟ್ನಲ್ಲಿ […]readmore
ಬೇರೆ ಬೇರೆ ರಾಜ್ಯಗಳಲ್ಲೂ ಬಸ್ನಲ್ಲಿ ಉಚಿತ ಪ್ರಯಾಣ ಇದೆ ಎಂದು ಬೆಂಗಳೂರಿನಲ್ಲಿ ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ತಮಿಳುನಾಡು, ಮಹಾರಾಷ್ಟ್ರ, ದೆಹಲಿಯಲ್ಲೂ ಉಚಿತ ಪ್ರಯಾಣ ಇದೆ. ಎಲ್ಲಾ ರಾಜ್ಯದ ಮಾದರಿಗಳನ್ನೂ ನಾವು ತರಿಸಿಕೊಂಡಿದ್ದೇವೆ. ಉಚಿತ ಪ್ರಯಾಣ ಬಗ್ಗೆ ಈಗಾಗಲೇ ಚರ್ಚೆ ಕೂಡ ಮಾಡಿದ್ದೇವೆ. ಚುನಾವಣೆ ವೇಳೆ ನಾವು ನೀಡಿದ ಭರವಸೆ ಈಡೇರಿಸಲು ಬದ್ಧ. ವಿಪಕ್ಷದವರು ಗೊಂದಲ ಸೃಷ್ಟಿ ಮಾಡ್ತಿದ್ದಾರೆ. ನಾಳೆ ಸಂಪುಟ ಸಭೆ ಬಳಿಕ ಸಿಎಂ ಎಲ್ಲಾ ಮಾಹಿತಿ ನೀಡುತ್ತಾರೆ ಎಂದರು. readmore
ಸೆಂಟ್ರಲ್ ವಿಸ್ತಾದಲ್ಲಿ ನಿರ್ಮಾಣ ಮಾಡಲಾಗಿರುವ ಹೊಸ ಸಂಸತ್ ಭವನವು ದೇಶದ ಜನರ ನಂಬಿಕೆ, ನಿರೀಕ್ಷೆಗಳಿಂದ ತುಂಬಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ನವದೆಹಲಿ: ಪ್ರಜಾಪ್ರಭುತ್ವದ ದೇಗುಲ ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಲೋಕಾರ್ಪಣೆ ಮಾಡಿ, ‘ಇದು ಭರವಸೆ ಮತ್ತು ದೇಶದ ಸಬಲೀಕರಣದ ತೊಟ್ಟಿಲಾಗಲಿ’ ಎಂದು ಆಶಿಸಿದ್ದಾರೆ. ಭಾರತದ ಸಂಸತ್ತಿನ ಹೊಸ ಕಟ್ಟಡದ ಉದ್ಘಾಟನೆಯ ಬಳಿಕ ಟ್ವೀಟ್ ಮಾಡಿರುವ ಪ್ರಧಾನಿ, ನಮ್ಮ ಹೃದಯ ಮತ್ತು ಮನಸ್ಸು ಹೆಮ್ಮೆ, ಭರವಸೆ […]readmore
ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಅನಿಲ್ ಲಾಡ್ ಜೆಡಿಎಸ್ ಸೇರ್ಪಡೆಯಾಗಿದ್ದು, 2013 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಳ್ಳಾರಿ ನಗರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. 2018 ರಲ್ಲಿ ಸೋಲು ಅನುಭವಿಸಿದ್ದರು. ಈ ಬಾರಿ ಕಾಂಗ್ರೆಸ್ ಭರತ್ ರೆಡ್ಡಿಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಸೇರ್ಪಡೆಯಾಗಿರುವ ಅನಿಲ್ ಲಾಡ್ ಗೆ ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್ ಬಿ ಫಾರಂ ಪಡೆದಿದ್ದಾರೆ. ಮಾಜಿ ಶಾಸಕ ಅನಿಲ್ ಲಾಡ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. […]readmore
ನಾನು ನನ್ನ ಸಂಪೂರ್ಣ ಬೆಂಬಲವನ್ನು ಪ್ರಧಾನಿ ನರೇಂದ್ರ ಮೋದಿಯ ನೇತೃತ್ವದ ಸರ್ಕಾರಕ್ಕೆ ನೀಡುತ್ತೇನೆ ಎಂದು ಸಂಸದೆ ಸುಮಲತಾ ಅಧಿಕೃತವಾಗಿ ಘೋಷಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಪಕ್ಷೇತರ ಸದಸ್ಯೆ. ಈ ಜಿಲ್ಲೆಯಲ್ಲಿ ಸಾಕಷ್ಟು ಯೋಜನೆಗಳನ್ನು ನಾನು ಜಾರಿಗೆ ತಂದಿದ್ದೇನೆ. ಈ ಯೋಜನೆ ಜಾರಿಗೆ ತರಲು ಕೇಂದ್ರ ಸರ್ಕಾರವೇ ಕಾರಣ. ಈ ಕಾರಣಕ್ಕೆ ನಾನು ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ನೀಡುತ್ತೇನೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ. ಮಂಡ್ಯದ ಕಲುಷಿತ ರಾಜಕೀಯವನ್ನು ಸ್ವಚ್ಛಗೊಳಿಸಲು ನಾನು ಮೋದಿ ಅವರಿಗೆ ಬೆಂಬಲ ನೀಡುತ್ತೇನೆ. ನನ್ನ […]readmore
ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ ಅವರ ಟ್ವೀಟ್ ಒಂದು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ನವೆಂಬರ್ 17ರಿಂದ ಎಲ್ಲಾ ಸಂಬಂಧಗಳನ್ನು ತ್ಯಜಿಸುತ್ತಿರುವುದಾಗಿ ಉಮಾ ಭಾರತಿ ಘೋಷಿಸಿದ್ದು ಇನ್ನು ಮುಂದೆ ದೀದಿ ಮಾ ಎಂದಷ್ಟೇ ಕರೆಸಿಕೊಳ್ಳುವುದಾಗಿ ಉಮಾ ಭಾರತಿ ಟ್ವೀಟ್ ಮಾಡಿದ್ದಾರೆ. ಕಳೆದ ಎರಡು ದಿನಗಳಿಂದ ಊಮಾ ಭಾರತಿ 27 ಸರಣಿ ಟ್ವೀಟ್ ಮಾಡಿದ್ದಾರೆ. ರಾಷ್ಟ್ರ ರಾಜಕೀಯದಲ್ಲಿ ಬಿಜೆಪಿ ಅಭಿವೃದ್ಧಿಯ ಗದ್ದುಗೆಗೇರಲು ಹಾಗೂ ರಾಮ ಮಂದಿರ ಚಳಿವಳಿಯಲ್ಲಿ ಮುಂಚೂಣಿಯಲ್ಲಿದ್ದ ನಾಯಕರಲ್ಲಿ ಒಬ್ಬರಾಗಿದ್ದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ […]readmore
